ಬೆಳಗಾವಿ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ; ಕವಟಗಿಮಠ

ಚಿಕ್ಕೋಡಿ: ರೈತರಿಗೆ ಏಳು ಗಂಟೆ ಅನಿಯಮಿತ ವಿದ್ಯುತ್ ನೀಡಬೇಕು ಮತ್ತುಬೆಳಗಾವಿಯನ್ನು (Belagavi) ಬರಪೀಡಿತ ಜಿಲ್ಲೆಯಂತ ಘೋಷಿಸಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ (Mahantesh Kavatagimath) ನೇತೃತ್ವದಲ್ಲಿ ಬಿಜೆಪಿ (BJP) ಮುಖಂಡರು ಚಿಕ್ಕೋಡಿ ಉಪವಿಭಾಗಧಿಕಾರಿ ಮಾಧವ್ ಗಿತ್ತೆ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಬಳಿಕ ಚಿಕ್ಕೋಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದ ಜನರಿಗೆ ಹಲವು ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ ಬಂದಿದ್ದಾರೆ. ನಿನಗೂ ಫ್ರೀ, ನನಗೂ ಫ್ರೀ ಅಂತ …

Read More »

ತೀವ್ರಗೊಳ್ಳುತ್ತಿರುವ ಬೆಳಗಾವಿ ಜಿಲ್ಲೆ ವಿಭಜನೆ ಕಿಚ್ಚು: ಅಥಣಿ ಜಿಲ್ಲೆ ಮಾಡುವಂತೆ ಹೋರಾಟ

ಚಿಕ್ಕೋಡಿ: ಬೆಳಗಾವಿ (Belagavi) ಜಿಲ್ಲೆ ವಿಭಜನೆ ಕಿಚ್ಚು ದಿನೇದಿನೆ ತೀವ್ರಗೊಳ್ಳುತ್ತಿದೆ. ಅಥಣಿಯನ್ನು (Athani) ಜಿಲ್ಲೆ ಮಾಡುವಂತೆ ಹೋರಾಟ ಮಾಡವ ಕುರಿತು ಮೂವರು ಮಠಾಧೀಶರ ನೇತೃತ್ವದಲ್ಲಿ ಸಭೆ ನಡೆದಿದೆ. ಅಥಣಿ ಪಟ್ಟಣದಲ್ಲಿರುವ ಮೋಟಗಿ ಮಠದ (Motagi Math) ಪ್ರಭುಚನ್ನಬಸವ ಸ್ವಾಮೀಜಿ, ಗಚ್ಚಿನಮಠದ ಶಿವಬಸವಶ್ರೀ, ಶೆಟ್ಟರಮಠದ ಮರುಳಸಿದ್ದ ಸ್ವಾಮೀಜಿ ನೇತೃತ್ವದಲ್ಲಿ ಅಥಣಿಯ ಶಿವಣಗಿ ಸಾಂಸ್ಕೃತಿಕ ಸಭಾಭವನದಲ್ಲಿ ರೈತ ಮುಖಂಡರು, ಸಾಹಿತಿಗಳು, ಮಾಜಿ ಯೋಧರು ಸೇರಿ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು. ಸಚಿವ ಸತೀಶ್ ಜಾರಕಿಹೊಳಿ ಗೋಕಾಕ್, …

Read More »

ಪ್ರಲ್ಹಾದ್ ಜೋಶಿ ಅವರು ನಮಗೆ ಭ್ರಷ್ಟಾಚಾರಿಗಳು ಅಂತಾರೆ. ಅನಿಲ್ ಅಂಬಾನಿ ಕಂಪನಿ ಅವರು ಒಂದು ಸೈಕಲ್ ನೂ ಮಾಡಿಲ್ಲ. ಅವರಿಗೆ ಹೆಲಿಕಾಪ್ಟರ್ ಮಾಡಲು ಕೊಟ್ಟಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮಾಡಿದ ಸಾಧನೆ ಪ್ರಚಾರ ಗಿಟ್ಟಿಸಿಕೊಳ್ಳೋದು, ಅದನ್ನು ಬಿಟ್ಟು ದೇಶಕ್ಕೆ ಯಾವುದೇ ಲಾಭವಾಗಿಲ್ಲ ಎಂದು ಸಚಿವ ಸಂತೋಷ ಲಾಡ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು 10 ವರ್ಷ ಆಯ್ತು ಲೋಕ್ ಪಾಲ್ ಬಗ್ಗೆ ಪಾರ್ಲಿಮೆಂಟ್ ನಲ್ಲಿ ಮಾತನಾಡುತ್ತಿಲ್ಲ, ಆದರೆ ಕಾಂಗ್ರೆಸ್ ಪಕ್ಷದ ಬಗ್ಗೆ ಬಹಳ ಮಾತನಾಡುತ್ತಿದ್ದಾರೆ. ಈಗಾಗಲೇ ಕ್ಯಾಗ್ ರಿಪೋರ್ಟ್ ಬಂದಾಗಿದೆ. ರೆಫೈಲ್ ಡೀಲ್ ಮುಚ್ಚಿ ಹೋಗಿದೆ ನಾನು ಮಾತನಾಡಲ್ಲ, ಈಗಿರುವ …

Read More »

ಸದ್ಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಯೋಚನೆ ಇಲ್ಲ,: ಮೃಣಾಲ್

ಬೆಳಗಾವಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮೃಣಾಲ್ ಹೆಬ್ಬಾಳ್ಕರ್ , ಮೃಣಾಲ್ ಬೆಳಗಾವಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗೆ ಸಂಬಂಧಿಸಿದಂತೆ, ಕಾರ್ಯಕರ್ತರು ನಮ್ಮ ತಾಯಿ,ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಚರ್ಚೆಗೆ ಮಾಡುತ್ತಿದ್ದಾರೆ ಇದು ಸ್ವಾಗತಾರ್ಹ. ಆದರೆ ಪಕ್ಷದ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಪ್ತ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಪಕ್ಷದ ಹಿರಿಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಕ್ಷೇತ್ರದ ಜನತೆ ವಿಶ್ವಾಸದಿಂದ ಲಕ್ಷ್ಮೀ ಹೆಬಾಳ್ಕರ್ ಅವರನ್ನು ಎರಡನೇ …

Read More »

ಸಮಾಜ ಸೇವಕಿ ಪುಷ್ಪಾ ಬಾಳಾಸಾಹೇಬ್ ಕೋರೆ ನಿಧನ

ಕಾಗವಾಡ ತಾಲೂಕಿನ ಶೇಡಬಾಳ ಸ್ಟೇಷನ್ ಗ್ರಾಮದ ಹಿರಿಯ ಸಮಾಜ ಸೇವೆಗೆ ಶ್ರೀಮತಿ ಪುಷ್ಪಾ ಬಾಳಾಸಾಹೇಬ್ ಕೋರೆ, ಅವರು ನಿಧನರಾಗಿದ್ದಾರೆ ತಮ್ಮ 56 ವಯಸ್ಸಿನಲ್ಲಿ ಶನಿವಾರ ಸಂಜೆ ಆಕಸ್ಮಿಕವಾಗಿ ನಿಧನ ಹೊಂದಿದರು ಮೃತರು ಶೀಡಬಾಳ ಪೋಸ್ಟ್ ಕಚೇರಿಯ ನಿವೃತ್ತ ಪೋಸ್ಟ್ ಮಾಸ್ಟರ್ ಬಾಳಾಸಾಹೇಬ್ ಕೋರೆ ಇವರ ಧರ್ಮಪತ್ನಿಯಾಗಿದ್ದರು, ಇಬ್ಬರ ಪುತ್ರಿಯರು ಮೊಮ್ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More »

ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ: ಪ್ರಲ್ಹಾದ್ ಜೋಶಿ

ಕೋವಿಡ್ ಸೇರಿದಂತೆ ಇತರ ಹಗರಣಗಳ ತನಿಖೆಗೆ ಕಾಂಗ್ರೆಸ್ ಸರ್ಕಾರ ನೇಮಿಸಿದರುವ ನ್ಯಾಯಾಧೀಶ ಕಾಂಗ್ರೆಸ್’ನವರೇ ಅಗಿದ್ದಾರೆ. ದಿನಂಪ್ರತಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವುದೇ ಕಾಯಕವಾಗಿದೆ. ಅಂತವರಿಂದ ತನಿಖೆ ಮಾಡಿಸುವ ಬದಲು ನೇರವಾಗಿ ಎಫ್ಐಆರ್ ಮಾಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ. ಯುಪಿಐ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ಆಗಿದೆ. …

Read More »

ಕೆರೆ, ಇತರ ಜಲ ಮೂಲಗಳಲ್ಲಿ ವಿಗ್ರಹ ವಿಸರ್ಜಸಿದವರ ಮೇಲೆ ಕಠಿಣ ಕ್ರಮ

ರಾಜ್ಯ ಉಚ್ಚನ್ಯಾಯಲಯ ನೀಡಿರುವ ಆದೇಶದಲ್ಲಿ ಮಂಡಳಿ ಹೊರಡಿಸಿರುವ ಅಧಿಸೂಚನೆಯನ್ನು ಕ್ರಮಬದ್ಧಗೊಳಿಸಿದೆ ಉಲ್ಲಂಘನೆ ಮಾಡುವವರಿಗೆ ಐಪಿಸಿ ಹದಿನೆಂಟನೂರಾಅರವತ್ತು ರ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣಕಾಯ್ದೆ ಹತ್ತೊಂಬತ್ತನೂರಾಎಪ್ಪತ್ತನಾಲ್ಕರ ಪ್ರಕಾರ ಕಲಂ ಮವತ್ತಮೂರು (ಆ) ರಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ರಾಜ್ಯದ ಕೆರೆ ನದಿ ಕಾಲುವೆ, ಬಾವಿ ಹಾಗೂ ಇತರೆ ಜಲ …

Read More »

ನಗರದಲ್ಲಿ ನೈತಿಕ ಪೊಲೀಸ್ ಗಿರಿ ಗೆ ಅವಕಾಶವಿಲ್ಲ ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ: ಆಸೀಫ್ ಸೇಠ್

ನಗರದಲ್ಲಿ ನೈತಿಕ ಪೊಲೀಸ್ ಗಿರಿ ಗೆ ಅವಕಾಶವಿಲ್ಲ ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಶಾಸಕ ಆಸೀಫ್ ಸೇಠ್ ಹೇಳಿದರು. ನಗರದಲ್ಲಿ ಕ್ರಿಶ್ಚಿಯನ ಕಮೀಟಿಯಿಂದ ಆಯೋಜಿಸಿದ ಸತ್ಕಾರ್ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ಆಸೀಫ್ ಸೇಠ್,ಮಾಧ್ಯಮದವರೊಂದಿಗೆ ಮಾತುನಾಡಿ ನಗರದಲ್ಲಿ ನಡೆದಿರುವ ನೈತಿಕ ಪೊಲೀಸ್ ಗಿರಿ ನಮಗೆ ಮಾಹಿತಿಯಿಲ್ಲ , ನೈತಿಕ ಪೊಲೀಸ್ ಗಿರಿಗೆ ಜಿಲ್ಲೆಯಲ್ಲಿ ಅವಕಾಶವಿಲ್ಲ, ಯಾರೇ ಭಾಗಿಯಾಗಿದ್ದರು ಕಠಿಣ ಕ್ರಮ ಕೈಗೊಳ್ಳತ್ತೇವೆ ಅಂತಾ ಹೇಳಿದ್ದರು. ಇನ್ನೂ ಲೋಕಸಭಾ ಚುನಾವಣೆ …

Read More »

ಹಿಂದಿನ ಸರ್ಕಾರದಲ್ಲಿ ನಡೆದಿರುವ ಹಗರಣಗಳನ್ನು ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ: ಸತೀಶ್ ಜಾರಕಿಹೊಳಿ

ಹಿಂದಿನ ಸರ್ಕಾರದಲ್ಲಿ ನಡೆದಿರುವ ಹಗರಣಗಳನ್ನು ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ ಎಂದು’ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಮಾಧ್ಯಮದವರ ಜೊತೆಗೆ ಮಾತನಾಡಿದ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಲೋಕಸಭಾ ತಯಾರಿ ಇನ್ನೂ ನಡೆದಿಲ್ಲ , ಚುನಾವಣೆಗೆ ಇನ್ನು ಸಮಯವಿದೆ ,ಹಿಂದಿನ ಸರ್ಕಾರದಲ್ಲಿ ಕೋವಿಡ ಸಮಯದಲ್ಲಿ ಸುಮಾರು ಹಗರಣಗಳು ಆಗಿವೆ. ಹತ್ತು ರೂಪಾಯಿ ಮಾಸ್ಕನ್ನು ನೂರು ರೂಪಾಯಿಗೆ ಮಾರಿದ್ದಾರೆ ಅದರ ಬಗ್ಗೆ ತನಿಖೆಯಾಗಬೇಕು , ತನಿಖೆ ಮಾಡುತ್ತೇವೆ ಎಂದು ಹೇಳಿದ್ದರು , …

Read More »

ವಿದ್ಯುತ್ ತಂತಿ ಬೇಲಿ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ ಹಾರೂರಿನ ರೈತ

ಖಾನಾಪೂರ ತಾಲೂಕಿನ ಹಾರೂರಿನಲ್ಲಿ ಜಮೀನಿಗೆ ಅಳವಡಿಸಿದ್ದ ವಿದ್ಯುತ್ ತಂತಿ ಬೇಲಿ ಸ್ಪರ್ಶಿಸಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದರೆ ಇರ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿದೆ ಏನ್ನೇಂದರೆ ಹೊಲಕ್ಕೆ ಅಳವಡಿಸಿದ್ದ ವಿದ್ಯುತ್ ಬೇಲಿಯ ತಂತಿ ತಗುಲಿ ಈ ಘಟನೆ ನಡೆದಿದೆ. ವಿದ್ಯುತ್ ಸ್ಪರ್ಶಗೊಂಡಿದ್ದ ಸಹೋದರ ರಕ್ಷಿಸಲು ಹೋಗಿ ವಿದ್ಯುತ್ ಸ್ಪರ್ಶಿಸಿದಾಗ ಇನ್ನೋರ್ವ ಪಕ್ಕಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಗೆ ಕಳುಹಿಸಲಾಗಿದೆ. ಹಾರೂರಿನ ರೈತ ಹಾಗೂ …

Read More »