ಕಳೆದ ನಾಲ್ಕು ತಿಂಗಳ ಹಿಂದೆ ಕಳುವಾದ ಭಾರಿ ಪ್ರಮಾಣದ ಚಿನ್ನಾಭರಣ ವಶಪಡಿಸಿಕೊಂಡು ಓರ್ವನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ ಹುಕ್ಕೇರಿ ಪೋಲೀಸರು. ಪೆಬ್ರವರಿ ನಾಲ್ಕರಂದು ಮುಂಬೈಯಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದ ಚಿನ್ನದ ಆಭರಣ ವ್ಯಾಪಾರಸ್ಥ ಸಂಕೇಶ್ವರ ಹತ್ತಿರ ಬಸ್ಸ್ ನಿಂತಾಗ ಉಪಹಾರಕ್ಕೆ ತೇರಳಿದಾಗ ಬಸ್ಸಿನಲ್ಲಿ ಇಟ್ಟ ಚಿನ್ನಾಭರಣ ವಿದ್ದಬ್ಯಾಗ ಕಳ್ಳತನವಾಗಿತ್ತು ಇದನ್ನು ಗಂಭೀರವಾಗಿ ಪರಿಗಣಿಸಿದ ಬೆಳಗಾವಿ ಎಸ್ ಪಿ ಡಾ, ಸಂಜಿವ ಪಾಟೀಲ ಪ್ರಕರಣವನ್ನು ಹುಕ್ಕೇರಿ ಪೋಲಿಸ್ ಇನ್ಸಪೇಕ್ಟರ ರಫೀಕ ತಹಸಿಲ್ದಾರ ನೇತೃತ್ವದಲ್ಲಿ …
Read More »ಹುಲ್ಲು ತಿನ್ನಲು ಹೋಗಿ ಸೆಪ್ಟಿಕ್ ಟ್ಯಾಂಕನಲ್ಲಿ ಬಿದ್ದ ಎಮ್ಮೆ
ಹುಲ್ಲು ತಿನ್ನಲು ಹೋಗಿದ್ದ ಎಮ್ಮೆಯೊಂದು ಗೃಹ ಬಳಕೆ ಸೆಪ್ಟಿಕ್ ಟ್ಯಾಂಕನಲ್ಲಿ ಬಿದ್ದು ಕೆಲಕಾಲ ಒದ್ದಾಡಿದ ಘಟನೆ ಧಾರವಾಡದ ಯರಿಕೊಪ್ಪ ಗ್ರಾಮದಲ್ಲಿಂದು ನಡೆದಿದ್ದು, ಕೊನೆಗೆ ಅಗ್ನಿ ಶಾಮಕದಳದ ಸಿಬ್ಬಂದಿ ಎಮ್ಮೆಯನ್ನು ರಕ್ಷಣೆ ಮಾಡಿದ್ದಾರೆ. ಧಾರವಾಡ ತಾಲ್ಲೂಕಿನ ಯರಿಕೊಪ್ಪ ಗ್ರಾಮದ ಈ ದುರ್ಘಟನೆ ನಡೆದಿದೆ. ಗ್ರಾಮದ ನಿವಾಸಿ ಶಿವಪುತ್ರಪ್ಪಾ ಅಂಗಡಿಯವರು ಪ್ರತಿದಿನದಂತೆ ಇವತ್ತು ಕೂಡಾ ಹುಲ್ಲು ತಿನ್ನಲು ಎಮ್ಮೆಯನ್ನು ಮನೆಯಿಂದ ಬಿಚ್ಚಿ ಹೊರಗಡೆ ಹೊಡೆದಿದ್ದಾರೆ. ಈ ಸಮಯದಲ್ಲಿ ಹುಲ್ಲು ತಿನ್ನುತ್ತಲೇ ಹೋದ ಎಮ್ಮೆ …
Read More »ಮೂವತ್ತು ರೂಪಾಯಿ ಕೊಟ್ಟರೆ ಜನರಿಗೆ ಎರಡೂವರೆ ಕೆ.ಜಿ ಅಕ್ಕಿ ಮಾತ್ರ ಬರುತ್ತದೆ: ಬೊಮ್ಮಾಯಿ
ಬೆಂಗಳೂರು: ಇವರು ಮೂವತ್ತು ರೂಪಾಯಿ ಕೊಟ್ಟರೆ ಜನರಿಗೆ ಎರಡೂವರೆ ಕೆ.ಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಕ್ಕಿ ಬದಲಿಗೆ ಹಣ ನೀಡುವ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ನವರು ಹತ್ತು ಕೆ.ಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಅಕ್ಕಿ ಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆ.ಜಿ ಅಕ್ಕಿ ಮಾತ್ರ ಬರುತ್ತದೆ …
Read More »ಮಹಿಳೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
ಮಂಗಳೂರು: ಮನೆಗೆ ನುಗ್ಗಿ ಒಂಟಿ ಮಹಿಳೆಯನ್ನು ಅತ್ಯಾಚಾರ ಮಾಡಿ, ಹತ್ಯೆ ನಡೆಸಿರುವ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಮಂಜೇಶ್ವರ ನಿವಾಸಿ ಮೊಹಮ್ಮದ್ ಅಶ್ರಫ್ (33) ಶಿಕ್ಷೆಗೊಳಗಾದ ಅಪರಾಧಿ. ಮೊಹಮ್ಮದ್ ಅಶ್ರಫ್ ಕೂಲಿ ಕೆಲಸ ಮಾಡಿಕೊಂಡಿದ್ದು, ವಿವಾಹವಾಗಿ ಇಬ್ಬರು ಮಕ್ಕಳಿದ್ದಾರೆ. ಈತ ಬಾಳೆಪುಣಿ ಗ್ರಾಮದ ಬೆಳ್ಕೆರಿಯಲ್ಲಿರುವ ಸಂತ್ರಸ್ತ ಮಹಿಳೆಯ ಸಹೋದರನ ಮನೆಗೆ ತೋಟದ ಕೆಲಸಕ್ಕೆ ಹೋಗಿದ್ದ. …
Read More »ಆಧಾರ್ ಪ್ಯಾನ್ ಲಿಂಕ್ಗೆ ನಾಳೆಯೇ ಕೊನೆಯ ದಿನ..
ನವದೆಹಲಿ: ಜೂನ್ ತಿಂಗಳು ಮುಗಿಯುತ್ತಿದೆ. ನೀವು ಇನ್ನೂ ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡದಿದ್ದರೆ ಆದಷ್ಟು ಬೇಗ ಈ ಕಾರ್ಯ ಮಾಡಿ ಮುಗಿಸಿ. ಪ್ಯಾನ್-ಆಧಾರ್ ಲಿಂಕ್ ಮಾಡುವ ಗಡುವು ಹತ್ತಿರ ಬಂದಿದೆ. ಈ ಮೊದಲು ಪ್ಯಾನ್ ಮತ್ತು ಆಧಾರ ಜೋಡಣೆ ಮಾಡುವುದಕ್ಕೆ ಮಾರ್ಚ್ 31 ರವರೆಗೆ ಸಮಯವನ್ನು ನಿಗದಿಪಡಿಸಲಾಗಿತ್ತು. ಆಗ ಅದನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿತ್ತು. ಈಗ ಈ ಗಡುವಿನೊಳಗೆ ನೀವು ಪ್ಯಾನ್-ಆಧಾರ್ ಲಿಂಕ್ ಮಾಡದಿದ್ರೆ ನಿಮ್ಮ …
Read More »ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಮತ್ತೆ ಅಪಘಾತ: ಬಸ್ ಕಂಡಕ್ಟರ್ ಸಾವು
ರಾಮನಗರ: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಪ್ಲೈವುಡ್ ತುಂಬಿದ್ದ ಬೊಲೆರೋ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬಸ್ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರ ತಾಲೂಕಿನ ವಿಜಯಪುರ ಗ್ರಾಮದ ಬಳಿ ಇಂದು ಘಟನೆ ನಡೆದಿದೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೆಎಸ್ಆರ್ಟಿಸಿ ಎಲೆಕ್ಟ್ರಿಕ್ ಬಸ್ ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಫ್ಲೈವುಡ್ ತುಂಬಿದ್ದ ಬೊಲೆರೋ ವಾಹನ ಓವರ್ ಟೇಕ್ ಮಾಡಲು ಹೋಗಿ …
Read More »ಅಕ್ಕಿ ಬದಲು ಹಣ ಪಾವತಿಸಲು ತೀರ್ಮಾನಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟೀಕಾಸಮರ
ಬೆಂಗಳೂರು : ರಾಜ್ಯ ಸರ್ಕಾರವು ಅಕ್ಕಿ ಕೊರತೆ ಹಿನ್ನೆಲೆಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲು ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಫಲಾನುಭವಿಗಳಿಗೆ ತಿಂಗಳಿಗೆ 170 ರೂ. ನೀಡಲು ತೀರ್ಮಾನಿಸಿದೆ. ಕಾಂಗ್ರೆಸ್ ಸರ್ಕಾರದ ನಿರ್ಣಯವನ್ನು ಬಿಜೆಪಿ ಖಂಡಿಸಿದೆ. ‘ಹೋರಾಟ ಮಾಡುತ್ತೇವೆ’: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ ಹೊರಹಾಕಿದ್ದು, ಸಿದ್ದರಾಮಯ್ಯ ಸರ್ಕಾರ ವಚನ ಭ್ರಷ್ಟ ಸರ್ಕಾರ. ಅಕ್ಕಿ ಕೊಡದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಚುನಾವಣೆ ಪೂರ್ವದಲ್ಲಿ ಹತ್ತು ಕೆಜಿ ಅಕ್ಕಿ …
Read More »ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ.
ನವದೆಹಲಿ: ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ಕ್ವಿಂಟಲ್ ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (Fair and Remunerative Price – FRP)ಯನ್ನು 10 ರೂಪಾಯಿ ಹೆಚ್ಚಳ ಮಾಡಿದೆ. ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆಯನ್ನು 315 ರೂ.ಗೆ ನಿಗದಿ ಮಾಡಿದೆ. ಇದಕ್ಕೆ ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ …
Read More »ತ್ರಿಪುರದಲ್ಲಿ ರಥಕ್ಕೆ ಹೈವೋಲ್ಟೇಜ್ ತಂತಿ ಸ್ಪರ್ಶಿಸಿ 7 ಭಕ್ತರು ಸಾವು
ಅಗರ್ತಲಾ (ತ್ರಿಪುರ): ತ್ರಿಪುರದ ಉನಕೋಟಿ ಜಿಲ್ಲೆಯಲ್ಲಿ ಬುಧವಾರ ರಥಯಾತ್ರೆ ವೇಳೆ ಭೀಕರ ದುರಂತ ಸಂಭವಿಸಿದೆ. ಇಲ್ಲಿನ ಕುಮಾರ್ಘಾಟ್ನಲ್ಲಿ ರಥಕ್ಕೆ ಹೈಟೆನ್ಶನ್ ವೈರ್ ತಗುಲಿ ಏಳು ಜನ ಭಕ್ತರು ಸುಟ್ಟು ಕರಕಲಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಹಲವೆಡೆ ಬೆಳಗ್ಗೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಇದರ ನಡುವೆಯೇ ರಥಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ಇಂದು ಸಂಜೆ 4.30ರ ಸುಮಾರಿಗೆ ಭಕ್ತರು ರಥ ಎಳೆಯುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿದೆ. …
Read More »ವಿಜಯ ಸಂಕೇಶ್ವರ ಅವರ ತ್ಯಾಗದಿಂದ ಯತ್ನಾಳ್ ಕೇಂದ್ರದಲ್ಲಿ ಸಚಿವರಾಗಿದ್ದರು: ನಿರಾಣಿ
ವಿಜಯಪುರ: ಉದ್ಯಮಿ ಡಾ.ವಿಜಯ ಸಂಕೇಶ್ವರ ಅವರ ತ್ಯಾಗದಿಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕೇಂದ್ರದಲ್ಲಿ ಸಚಿವರಾಗಿದ್ದರು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದರು. ವಿಜಯಪುರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಅಣು ಪರೀಕ್ಷೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದರು. ಅಂದು ಇವರನ್ನು ದಿ. ಅನಂತ್ ಕುಮಾರ್ ತಡೆದರು. ನಂತರ ಜೆಡಿಎಸ್ ಸೇರಿ ಟೋಪಿ ಹಾಕಿಕೊಂಡು ನಮಾಜ್ ಮಾಡಿದ್ದರು ಎಂದು ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದರು. …
Read More »
Laxmi News 24×7