ಮಹಾರಾಷ್ಟ್ರ ರಾಜ್ಯದ ಬತ್ತಿ ಶಿರಾಳದಲ್ಲಿ ನಿಜ ನಾಗರ ಹಾವಿಗೆ ಪೂಜೆ ಸಲ್ಲಸಿದ ಜನರು.

ಮಹಾರಾಷ್ಟ್ರ ರಾಜ್ಯದ ಬತ್ತಿ ಶಿರಾಳದಲ್ಲಿ ನಿಜ ನಾಗರ ಹಾವಿಗೆ ಪೂಜೆ ಸಲ್ಲಸಿದ ಜನರು. ಹೌದು ಇದು ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಹತ್ತಿರ ಬತ್ತಿ ಶಿರಾಳ ಗ್ರಾಮದಲ್ಲಲ್ಲಿ ಪ್ರತಿವರ್ಷ ನಾಗರ ಪಂಚಮಿ ಯಂದು ನಿಜ ನಾಗರ ಹಾವಿನೊಂದಿಗೆ ಆಚರಿಸುತ್ತಾರೆ. ಒಂದು -ಎರೆಡು ದಿನ ಮುಂಚೆ ಕಾಡಿಗೆ ಹೋಗಿ ಸಾವಿರಾರು ಜನರು ನಿಜ ನಾಗರಹಾವನ್ನು ಹಿಡಿದುಕೊಂಡು ಬರುತ್ತಾರೆ, ಎಲ್ಲರೂ ಊರಿನ ಹೊರಭಾಗದಲ್ಲಿ ಸೇರುತ್ತಾರೆ ನಂತರ ಮೆರವಣಿಗೆ ಮೂಲಕ ಬರುತ್ತಾರೆ, ಮಣ್ಣಿನ ಮಡಿಕೆಯಲ್ಲಿ …

Read More »

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೂತನ ದಂಡಾಧಿಕಾರಿಯಾಗಿ ( ತಹಶೀಲ್ದಾರ ) ಯಾಗಿ ಸಂಚಿನಂದ ಕುಚನೋರ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೂತನ ದಂಡಾಧಿಕಾರಿಯಾಗಿ ( ತಹಶೀಲ್ದಾರ ) ಯಾಗಿ ಸಂಚಿನಂದ ಕುಚನೋರ ಅಧಿಕಾರ ಸ್ವೀಕರಿಸಿದರು ಇವರಿಗೆ ಕರ್ನಾಟಕ ಕಾರ್ಯನಿರತಾ ಪತ್ರಕರ್ತರ ಧ್ವನಿ ಸಂಘಟನೆಯ ತಾಲೂಕು ಘಟಕದ ವತಿಯಿಂದ ಸನ್ಮಾನಿಸುವ ಮೂಲಕ ಬೈಲಹೊಂಗಲ ತಾಲೂಕಿಗೆ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತಾ ಪತ್ರಕರ್ತರ ಧ್ವನಿ ಸಂಘಟನೆಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

Read More »

ಚಂದರಗಿ ಗ್ರಾಮ ಪಂಚಾಯತ ಆವರಣದಲ್ಲಿ ರಕ್ತದಾನ

ರಾಮದುರ್ಗ ತಾಲೂಕಿನ ಕೆ ಚಂದರಗಿ ಗ್ರಾಪಂ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹುಲಕುಂದ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಚಂದರಗಿ ಗ್ರಾಮ ಪಂಚಾಯತ ಆವರಣದಲ್ಲಿ ಸ್ವಯಂ ಪ್ರೇರಿತ ರಕ್ತ ದಾನ ಶಿಬಿರ ನಡೆಯಿತು. ಈ ವೇಳೆ 28ಕ್ಕೂ ಅಧಿಕ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು. ಈ ವೇಳೆ ಮಾತನಾಡಿದ ಗ್ರಾಪಂ ಅಧ್ಯಕ್ಷ ಸಂಜಯ ಹಳ್ಳಿ, ರಕ್ತದಾನ ಶ್ರೇಷ್ಠದಾನ. ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ. ಹೀಗಾಗಿ ಎಲ್ಲರೂ ರಕ್ತದಾನ ಮಾಡಲು …

Read More »

ರಾಜು ಕಾಗೆ ಇವರಿಗೆ ಅಥಣಿ ಜಿಲ್ಲಾ ಎಂದು ಘೋಷಣೆವಾಗಬೇಕು ಕಾರಣ ಸರ್ಕಾರಕ್ಕೆ ಒತ್ತಡ ಹಾಕಿರಿ ಎಂದು ಹೋರಾಟ ಸಮಿತಿ ವತಿಯಿಂದ ಉಗಾರದಲ್ಲಿ ಶಾಸಕರಿಗೆ ಮನವಿ

ಅಥಣಿ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ಕಾಗವಾಡ ಶಾಸಕ ರಾಜು ಕಾಗೆ ಇವರಿಗೆ ಅಥಣಿ ಜಿಲ್ಲಾ ಎಂದು ಘೋಷಣೆವಾಗಬೇಕು ಕಾರಣ ಸರ್ಕಾರಕ್ಕೆ ಒತ್ತಡ ಹಾಕಿರಿ ಎಂದು ಹೋರಾಟ ಸಮಿತಿ ವತಿಯಿಂದ ಉಗಾರದಲ್ಲಿ ಶಾಸಕರಿಗೆ ಮನವಿ ಅರ್ಪಿಸಿದರು. ರವಿವಾರ ರಂದು ಅಥಣಿ ತಾಲೂಕ ಹೋರಾಟ ಸಮಿತಿ ವತಿಯಿಂದ ಹೋರಾಟ ಸಮಿತಿಯ ಅಧ್ಯಕ್ಷ ಪ್ರಶಾಂತ್ ತೂಡಕರ್ ಇವರು ಖ್ಯಾತ ನ್ಯಾಯವಾದಿಗಳಾದ ಕೆ ಎಲ್ ಕುಂದರಗಿ, ದೇವೇಂದ್ರ ಬಿಸವಾಗರ್ ಇವರ ನೇತೃತ್ವದಲ್ಲಿ ಶಾಸಕ ರಾಜು …

Read More »

ಚುನಾವಣೆಯಲ್ಲಿ ಮಾತ್ರ ರಾಜಕೀಯ ಮಾಡೋಣ ಬಳಿ ಕ ಎಲ್ಲರೂ ಒಂದಾಗಿ ಪಕ್ಷ, ಜಾತಿ ಭೇದಗಳನ್ನು ಮರೆತು ಅಭಿವೃದ್ಧಿಗಾಗಿ ಒಂದಾಗೋಣ ಎಂದ ರಾಜು ಕಾಗೆ

ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮ ಸರ್ವಾಂಗಿನ ಅಭಿವೃದ್ಧಿ ವಾಗಲು ಸ್ಥಳೀಯ ಎಲ್ಲ ರಾಜಕೀಯ ಪಕ್ಷದ ಮುಖಂಡರು ಚುನಾಯಿತ ಸದಸ್ಯರು ಇವರ ಸಹಕಾರದಿಂದ 12 ಅಂತರರಾಷ್ಟ್ರೀಯ,ರಾಷ್ಟ್ರ, ರಾಜ್ಯ, ಪ್ರಶಸ್ತಿಗಳು ಲಭಿಸಿವೆ ಇದು ಒಂದು ಗ್ರಾಮದ ಒಕ್ಕಟಕ್ಕೆದ ಫಲ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು. ಮಂಗಳವಾರ ರಂದು ಶರುಗುಪ್ಪಿ ಗ್ರಾಮ ಪಂಚಾಯಿತಿಯಲ್ಲಿ ಚುನಾವಣೆ ಬಳಿಕ ಪ್ರಥಮ ಬಾರಿಗೆ ಶಾಸಕ ರಾಜು ಕಾಗೆ ಆಗಮಿಸಿದ ನಿಮಿತ್ಯ ಅವರನ್ನು ಮತ್ತು ನೂತನ ಗ್ರಾಮ …

Read More »

ಬೇಧಭಾವ ಹೊಡೆದು ಹಾಕಿ ಮುಸ್ಲಿಂ ಮಹಿಳೆಯಿಂದ ಗಣೇಶ ತಯಾರಿ

ಎಲ್ಲೆಡೆ ಜಾತಿ, ಧರ್ಮ ಮತ ಪಂಥ ಮೇಲು ಕೀಳು ಬಡವ ಬಲ್ಲಿದ, ಹೆಣ್ಣು ಗಂಡು ಎಂಬ ಭೇಧಭಾವದ ಕಂದಕ ಕ್ಕೆ ಸಿಲುಕಿ ನರಳಾಡುತಿದ್ದು.‌ಇಂತಹ ಸಂದರ್ಭದಲ್ಲಿ ಹಿಂದುಗಳ ಹಬ್ಬ ಅದು ಸ್ವಾತಂತ್ರ್ಯ ಹೋರಾಟಕ್ಕೆ ಸ್ಪೂರ್ತಿ ತುಂಬವ ಜೊತೆಗೆ ಹಿಂದುಗಾಳನ್ನ ಒಡಗೂಡಿಸಿದ ಗಣೇಶ ಹಬ್ಬ ನಾಡಹಬ್ಬವಾಗಿದೆ. ಈ ಹಬ್ಬಕ್ಕೆ ಗಣೇಶ ಮೂರ್ತಿ ಇಲ್ಲ ಎಂದರೆ ಹೇಗ ವಿಘ್ನ ನಿವಾರಕನನ್ನ ತಯಾರು ಮಾಡಿ ಹಿಂದು ಮುಸ್ಲಿಮ್ ಬೇಧಭಾವ ಹೊಡೆದು ಹಾಕಿದ ಮುಸ್ಲಿಂ ಸಮುದಾಯದ ಮಹಿಳೆಯ …

Read More »

ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರ ವರ್ಚಸ್ಸಿನ ಮೇಲೆ ನಡೆಯುತ್ತದೆ.ಬಿಜೆಪಿಯಿಂದ ಕಾಂಗ್ರೆಸ್ ಗೆ ಯಾವ ಶಾಸಕರೂ ಹೋಗುವುದಿಲ್ಲ

ಕಾಂಗ್ರೆಸ್ ಗೆ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಅವರಲ್ಲಿನ ಶಾಸಕರ ಅಸಮಾಧಾನದ ಪತ್ರ ಬರೆದವರಿಗೆ ಹೆಸರಿಸಲು ಆಪರೇಷನ್ ಎನ್ನುವ ತಂತ್ರ ಅನುಸರಿಸುತ್ತಾರೆ ಎಂದು ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ಸರಕಾರದಲ್ಲಿನ ಶಾಸಕರ ಅಸಮಾಧನ ಪತ್ರದ ವಿರುದ್ಧವಾಗಿ ಅವರನ್ನು ಹೆದರಿಸಲು ಬಿಜೆಪಿ ಶಾಸಕರ ಆಪರೇಷನ್ ಮಾಡುವ ತಂತ್ರ ಅನುಸರಿಸುತ್ತಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಯಾವ ಶಾಸಕರೂ ಹೋಗುವುದಿಲ್ಲ ಎಂದರು. ಬೆಳಗಾವಿ ಜಿಲ್ಲಾ ವಿಭಜನೆಯಾಗಬೇಕು. ಮೊದಲು ಬೆಳಗಾವಿ ಜಿಲ್ಲಾ ಒಡೆಯಬಾರದು …

Read More »

ಐಪಿಎಸ್​ ಅಧಿಕಾರಿ ಡಿ.ರೂಪ ವಿರುದ್ಧ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನಹಾನಿ ಪ್ರಕರಣವನ್ನು ರದ್ದುಪಡಿಸಲು ಇಂದು ಹೈಕೋರ್ಟ್ ನಿರಾಕರಿಸಿತು.

ಬೆಂಗಳೂರು : ಐಪಿಎಸ್​ ಅಧಿಕಾರಿ ಡಿ.ರೂಪ ವಿರುದ್ಧ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನಹಾನಿ ಪ್ರಕರಣವನ್ನು ರದ್ದುಪಡಿಸಲು ಇಂದು ಹೈಕೋರ್ಟ್ ನಿರಾಕರಿಸಿತು. ಇದರಿಂದಾಗಿ ಡಿ.ರೂಪಾ ಅವರಿಗೆ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಡಿ.ರೂಪಾ ಮೌದ್ಗಿಲ್​ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚ್ಚಿನ್ ಶಂಕರ್ ಮಗದಂ ​ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿದ್ದು, ಪ್ರಕರಣ ರದ್ದುಗೊಳಿಸಲು ನಿರಾಕರಿಸಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಹೈಕೋರ್ಟ್​ ಆದೇಶದಿಂದಾಗಿ ರೂಪಾ ಮೌದ್ಗಿಲ್​ ಪ್ರಕರಣದ ವಿಚಾರಣೆ ಎದುರಿಸಬೇಕಾದ …

Read More »

ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದ್ದು, ಲೋಕಸಭೆ ಚುನಾವಣೆ ಸೇರಿದಂತೆ ಸಭೆಯಲ್ಲಿ ಮಹತ್ವದ ವಿಷಯಗಳ ಚರ್ಚೆ

ಬೆಂಗಳೂರು : ಲೋಕಸಭೆ ಚುನಾವಣೆ ಹಾಗೂ ಪಕ್ಷದಲ್ಲಿ ಇತ್ತೀಚಿಗೆ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಚರ್ಚಿಸುವ ಸಂಬಂಧ ಇಂದು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಕರೆಯಲಾಗಿತ್ತು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭಗೊಂಡಿದೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ …

Read More »

ಶಿವಮೊಗ್ಗ ಗಾಂಧಿ ಪ್ರತಿಮೆ ಧ್ವಂಸ ಕೇಸ್: ಕಾನೂನು ಪ್ರಕಾರ ಕಠಿಣ ಶಿಕ್ಷೆ- ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ವೃತ್ತದಲ್ಲಿ 18 ವರ್ಷಗಳಿಂದ ಇದ್ದ ಗಾಂಧಿ ಪ್ರತಿಮೆಯನ್ನು ನಿನ್ನೆ (ಸೋಮವಾರ) ತಡರಾತ್ರಿ 2 ಗಂಟೆಯ ಸುಮಾರಿಗೆ ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಈ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ದುಷ್ಕೃತ್ಯ ಎಸಗಿದವರನ್ನು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ ಎಂದು ತಿಳಿಸಿದ್ದಾರೆ.     ಸ್ಥಳಕ್ಕೆ ಸಂಸದ ಬಿ.ವೈ.ರಾಘವೇಂದ್ರ ಮತ್ತು ಪೊಲೀಸ್ ವರಿಷ್ಟಧಿಕಾರಿ‌ ಮಿಥುನ್ ಕುಮಾರ್ ಜಿ.ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ತಡೆದು ವೃತ್ತದ …

Read More »