Breaking News

ತೆಲಂಗಾಣದಲ್ಲೂ ಕರ್ನಾಟಕದ ಚುನಾವಣಾ ರಣತಂತ್ರ​: ‘ಕೈ’ ಹಿಡಿಯಲು BRS ನಾಯಕರು ಸಜ್ಜು

ನವದೆಹಲಿ: ಈ ವರ್ಷದ ಕೊನೆಯಲ್ಲಿ ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷ​ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. ನೆರೆ ರಾಜ್ಯ ಕರ್ನಾಟಕ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಕೈ ಪಡೆಯು ಕರ್ನಾಟಕದಲ್ಲಿ ಅಳವಡಿಸಿರುವ ಕಾರ್ಯತಂತ್ರವನ್ನೇ ತೆಲಂಗಾಣದಲ್ಲೂ ಅನುಸರಿಸಲು ಮುಂದಾಗಿದೆ. ಈ ಮೂಲಕ ಆಡಳಿತಾರೂಢ ಬಿಆರ್‌ಎಸ್‌ನ ಹಲವಾರು ನಾಯಕರನ್ನು ಸೆಳೆಯಲು ಯೋಜಿಸುತ್ತಿದೆ. ಕರ್ನಾಟಕದ ಗೆಲುವಿನ ಪ್ರಭಾವ ನೆರೆಯ ರಾಜ್ಯದಲ್ಲೂ ಬೀರಲಿದೆ ಎಂದು ಕಾಂಗ್ರೆಸ್ ನಾಯಕರು ಲೆಕ್ಕಾಚಾರ ಹಾಕಿದ್ದಾರೆ. ಕರ್ನಾಟಕ ಚುನಾವಣೆಗೂ ಮುನ್ನ ಬಿಜೆಪಿ …

Read More »

ಕನ್ಯೆ ಸಿಗದಿದ್ದಕ್ಕೆ ಮನನೊಂದು ರೈತ ಆತ್ಮಹತ್ಯೆ

ಹಾವೇರಿ: ರಾಜ್ಯದಲ್ಲಿ ರೈತರನ್ನು ಮದುವೆಯಾಗಲು ವಧುವೇ ಸಿಗುತ್ತಿಲ್ಲ ಎಂಬ ವಿಷಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೃಷಿಕರಾಗಿರುವ ಕಾರಣ ನಮಗೆ ಹೆಣ್ಣು ಕೊಡ್ತಿಲ್ಲ ಎಂದು ಅವಿವಾಹಿತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ಈ ಚರ್ಚೆ ಚುನಾವಣೆ ಸಮಯದಲ್ಲೂ ಜೋರಾಗಿಯೇ ನಡೆದಿತ್ತು. ಈ ನಡುವೆ ಕನ್ಯೆ ಸಿಗದಿದ್ದಕ್ಕೆ ಮನನೊಂದು ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಂಜುನಾಥ ನಾಗನೂರು ಆತ್ಮಹತ್ಯೆಗೆ …

Read More »

ಕೋವಿಡ್ ಜಂಬೋ ಸೆಂಟರ್​ ಹಗರಣ: IAS ಅಧಿಕಾರಿ ಹೆಸರಲ್ಲಿ 100 ಕೋಟಿ ಆಸ್ತಿ ಪತ್ತೆ : E.D.

ಮುಂಬೈ: ಕೋವಿಡ್ ಜಂಬೋ ಸೆಂಟರ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರದಿಂದ ವಿಚಾರಣೆ ಆರಂಭಿಸಿರುವ ಜಾರಿ ನಿರ್ದೇಶನಾಲಯವು ಎರಡನೇ ದಿನವಾದ ಗುರುವಾರ ಸಹ ತನಿಖೆ ಮುಂದುವರೆಸಿದೆ. ನಿನ್ನೆ ಬೈಕುಲ್ಲಾದಲ್ಲಿರುವ ಮಹಾನಗರ ಪಾಲಿಕೆಯ ಕೇಂದ್ರ ಸಂಗ್ರಹಣೆ ವಿಭಾಗದಲ್ಲಿ ಇಡಿ ಅಧಿಕಾರಿಗಳು ಕೂಲಂಕಷ ತನಿಖೆ ನಡೆಸಿದರು. ದಾಳಿ ವೇಳೆ ಸುಮಾರು 150 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದ್ದು, ಈ ಪೈಕಿ 100 ಕೋಟಿ ಆಸ್ತಿ ಸಂಜೀವ್ ಜೈಸ್ವಾಲ್ ಹೆಸರಿನಲ್ಲಿದೆ ಎಂದು ಇಡಿ ಇಲಾಖೆ ಮೂಲಗಳಿಂದ …

Read More »

ಆಷಾಢ ಶುಕ್ರವಾರದ ಮೊದಲನೆ ಶುಕ್ರವಾರ ವರುಣನಿಗಾಗಿ ಹೋಳೆಯಮ್ಮ ದೇವಿಯನ್ನ ಪ್ರಾರ್ಥಿಸಿದ ಹುಕ್ಕೇರಿ ಶ್ರೀ ಗಳು

ವರುಣನಿಗಾಗಿ ಹೋಳೆಯಮ್ಮ ದೇವಿಯನ್ನ ಪ್ರಾರ್ಥಿಸಿದ ಹುಕ್ಕೇರಿ ಶ್ರೀ ಗಳು ಆಷಾಢ ಶುಕ್ರವಾರದ ಮೊದಲನೆ ಶುಕ್ರವಾರದಂದು ಹುಕ್ಕೇರಿ ತಾಲೂಕಿನ ಬಡಕುಂದ್ರಿ ಶ್ರೀ ಹೊಳೆಮ್ಮದೇವಿಯ ಸನ್ನಿಧಾನದಲ್ಲಿ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರು ಹೋಳೆಯಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿ ನೆರವೆರಿಸಿ ಹಿರಣ್ಯಕೇಶಿ ನದಿಗೆ ಬಾಗಿನ ಅರ್ಪಿಸಿ ವರುಣನಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಾತನಾಡುತ್ತಾ ಇವತ್ತು ಮಳೆಇಲ್ಲದೆ ಬೆಳೆಗಳು ಒಣಗಿ ರೈತರು ತುಂಬಾ ಬೇಸರದಲ್ಲಿದ್ದಾರೆ ಹೋಳೆಯಮ್ಮ …

Read More »

ಬೆಳೆದು ನಿಂತ ಮಗನ ಜೀವ ತೆಗೆದುತಾಯಿ

ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ತಾಯಿ ಮತ್ತು ಬಾಲಾಪರಾಧಿ ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಚಿಕ್ಕೋಡಿ: ತಾಯಿಗಿಂತ ಮಿಗಿಲಾದ ದೇವರಿಲ್ಲ ಅಂತಾರೆ. ಆದರೆ, ಇಲ್ಲಿ ತಾಯಿಯೇ ಬೆಳೆದು ನಿಂತ ಮಗನ ಜೀವ ತೆಗೆದು ಇದೀಗ ಜೈಲುಪಾಲಾಗಿರುವ ವಿಲಕ್ಷಣ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದ ನಿವಾಸಿ ಹರಿಪ್ರಸಾದ್ ಬೋಸ್ಲೆ (21) ಕೊಲೆಯಾದ ಯುವಕ. ಸುಧಾ ಬೋಸ್ಲೆ ಜೈಲುಪಾಲಾದ ತಾಯಿ. ಕೊಲೆಗೆ ಸಹಕರಿಸಿದ …

Read More »

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ

ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮುಂಗಾರು ಮಳೆಯ ಅಭಾವ ಹಾಗೂ ಬರಗಾಲದಿಂದ ರೈತರ ಬದುಕು ತತ್ತರಿಸಿ ಹೋಗಿದೆ. ಬರ ಪರಿಹಾರದ ಮೊತ್ತ ಒಂದು ಎಕರೆಗೆ 50 ಸಾವಿರ ರೂ. ದಂತೆ ಪರಿಹಾರ ಧನ ಕೊಡಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯಲ್ಲಿರುವ ಪ್ರತಿಯೊಂದು ಗ್ರಾಮಕ್ಕೆ ಕುಡಿಯಲು ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ನೀರಿನ ವ್ಯವಸ್ಥೆಯನ್ನು …

Read More »

ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಗೆಳೆಯನೊಂದಿಗೆ ಸೇರಿಕೊಂಡು ಪತಿಯನ್ನು ಕೊಲೆ

ಮದುವೆಯಾಗಿದ್ದರೂ ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಗೆಳೆಯನೊಂದಿಗೆ ಸೇರಿಕೊಂಡು ಪತಿಯನ್ನು ಕೊಲೆ ಮಾಡಿ ಕಳೆದ ಮೂರು ತಿಂಗಳ ಹಿಂದೆ ನನ್ನ ಪತಿ ಕಾಣೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿ ಈಗ ಖಾಕಿಗೆ ಲಾಕ್ ಆದ ಘಟನೆ ನಡೆದಿದೆ. ಅನೈತಿಕ ಸಂಬಂಧ ಪ್ರಶ್ನೆ ಮಾಡಿದ ಪತಿಯನ್ನೇ ಗೆಳೆಯನೊಂದಿಗೆ ಸೇರಿಕೊಂಡು ಕೊಲೆ ಮಾಡಿ ಕಳೆದ ಮೂರು ತಿಂಗಳು ಹಿಂದೆ ನನ್ನ ಪತಿ ರಮೇಶ ಕಾಂಬಳೆ ಕಾಣೆಯಾಗಿದ್ದಾನೆ ಎಂದು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ …

Read More »

ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ಬಿಸಿ ಮುಟ್ಟಿದೆ

ಬೆಳಗಾವಿಯ ಅಥಣಿ ಕಾಗವಾಡ ತಾಲೂಕಿನಲ್ಲಿ ರೈತರು ಕಬ್ಬಿನ ಜೊತೆ ದಾಕ್ಷಿ ಬೆಳೆಯು ಹೆಚ್ಚಾಗಿ ಬೆೆಳೆಯಲಾಗುತ್ತಿದೆ ದ್ರಾಕ್ಷಿ ಬೆಳೆಗಾರರು ತಮ್ಮ ದ್ರಾಕ್ಷಿ ಬಳ್ಳಿಯಲ್ಲಿ ಸೂಕ್ಷ್ಮ ಘಡ ನಿರ್ಮಾಣ ಕಂಡು ಬರುತ್ತಿಲ್ಲ ಎಂದು ಆತಂಕಕೆ ಒಳಗಾಗಿದ್ದಾರೆ ಅತಿಯಾಗಿ ಬಿಸಿಲಿನ ಪ್ರಭಾವ ಇರುವುದರಿಂದ ದ್ರಾಕ್ಷಿ ಬಳ್ಳಿಯ ಎಲೆಗಳು ಬಾಡಿ ಉದುರುತ್ತಿವೆ ಜೊತೆಗೆ ನೀರಿನ ಕೊರತೆಯೂ ಇರುವುದರಿಂದ ದ್ರಾಕ್ಷಿಬಳ್ಳಿ ಬಾಡಿ ನೆಲಕಚ್ಚುತಿವೆ ರಾಜ್ಯದಲ್ಲಿ ಬರದ ಛಾಯೆ ಮುಂದುವರದಿದೆ ಕುಡಿಯುವ ನೀರಿನ ಆಹಾಕಾರ ಮುಗಿಲೆತ್ತರಕ್ಕೆ ಹೋಗಿದೆ ಶಾಲಾ …

Read More »

ಕತ್ತೆ ಮದುವೆ ಮಾಡಿಸಿ ಮಳೆ ಯಾಗಲಿ ಎಂದು ಕೇಳಿ ಕೊಂಡ ಗೋಕಾಕ ಜನತೆ

ಗೋಕಾಕ: ವರುಣ ರಾಜ ಮುನಿಸಿ ಕೊಂಡಂತೆ ಇದೆ ರಾಜ್ಯ ದಲ್ಲಿ ಮುಂಗಾರು ಬಿತ್ತನೆ ಪ್ರಾರಂಭ ವಾದರು ಕೂಡ್ ಮಳೆ ಇನ್ನು ರೈತ ನಿಗೆ ಸಾಥ್ ಕೊಡುತ್ತಿಲ್ಲ ನಮ್ಮಲ್ಲಿ ಮಳೆ ಬರಬೇಕು ಎಂ ದು ಚಿತ್ರ ವಿಚಿತ್ರ ಸಂಪ್ರ ದಾಯ ಗಳನ್ನ ಮಾಡುತ್ತಾರೆ. ಅದೇರೀತಿ ಇಂದು ಗೋಕಾಕ ನಲ್ಲಿ ಕತ್ತೆ ಗಳಿಗೆ ಮದುವೆ ಮಾಡಿಸಿ ಮಳೆ ಯಾಗಲಿ ಎಂದು ಕೇಳಿ ಕೊಂಡಿ ದ್ವಿಾರೆ  ಗೋಕಾಕ ನಗರ್ ದ ಅರಾದ್ಯ ದೇವತೆ ಗುಡಿಯಲ್ಲಿ …

Read More »

‘ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡುಜ್ಯೋತಿಯೋ?’: ವಿದ್ಯುತ್ ತೆರಿಗೆ ಶೇ.3ರಿಂದ 4ರಷ್ಟು ಕಡಿತಗೊಳಿಸಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ವಿದ್ಯುತ್​ ದರ ಹೆಚ್ಚಳವಾಗಿರುವ ಬಗ್ಗೆ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ವಿದ್ಯುತ್ ಮೇಲೆ ವಿಧಿಸಿರುವ ಶೇ.9ರಷ್ಟು ತೆರಿಗೆಯಲ್ಲಿ ಶೇ.3ರಿಂದ 4ರಷ್ಟು ಕಡಿತ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ವೇಳೆ ಅಪರಿಮಿತವಾಗಿ ಹೆಚ್ಚಳವಾಗಿರುವ ವಿದ್ಯುತ್ ದರದ ಬಗ್ಗೆ, ಬಿಕ್ಕಟ್ಟಿಗೆ ಸಿಲುಕಿರುವ ಐಟಿ ಮತ್ತು ಇಎಸ್‌ಡಿಎಂ ವಲಯಗಳ ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದ …

Read More »