Breaking News

ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ- ಡಾ.ಜೆ.ಎ.ಹೊಸಮಠ.

ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ- ಡಾ.ಜೆ.ಎ.ಹೊಸಮಠ. ಅರಬ್ಬಿ ಸಮುದ್ರದಲ್ಲಿ ಉಂಟಾದ ಚಂಡ ಮಾರುತದಿಂದ ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಧಾರವಾಡ ಕೃಷಿ ಹವಾಮಾನ ಇಲಾಖೆ ಮುಖ್ಯಸ್ಥ ಡಾ.ಜೆ.ಎ.ಹೊಸಮಠ ತಿಳಿಸಿದ್ದಾರೆ. ಧಾರವಾಡದಲ್ಲಿ ಮಾಹಿತಿ ನೀಡಿರುವ ಅವರು, ಕೇಂದ್ರ ಹವಾಮಾನ ಇಲಾಖೆ ಈ ಬಗ್ಗೆ ಆಗಲೇ ಸೂಚನೆ ಕೊಟ್ಟಿದೆ. ಈಗಾಗಲೇ ಬಿರುಸಿನ ಮಳೆ ಆರಂಭವಾಗಿದೆ. ಮೇ.21 ಕ್ಕೆ ಚಂಡ ಮಾರುತ ಬರಲಿದೆ. ಕರಾವಳಿ ಹಾಗೂ ಒಳನಾಡಿನ ಭಾಗಗಳಲ್ಲಿ …

Read More »

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಜಿ.ಪಂ-ತಾ.ಪಂ ಗಳಲ್ಲಿ ಹೆಣ್ಣು ಮಕ್ಕಳಿಗೆ ಶೇ.50 ರಷ್ಟು ಸ್ಥಾನ ರಾಜೀವ್ ಗಾಂಧಿ ಚಿಂತನೆ; ಡಿಸಿಎಂ ಡಿ.ಕೆ.ಶಿವಕುಮಾರ್ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯನ್ನು ರಾಜಧಾನಿ ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಲಯದಲ್ಲಿ ಆಯೋಜಿಸಲಾಗಿತ್ತು. ಸಿಎಂ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ರಾಜ್ಯಾಧ್ಯಕ್ಷ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವಾರ್ಪಣೆ …

Read More »

ಬೈಲಹೊಂಗಲ ತಾ.ನವಲಗಟ್ಟಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನ….

ಬೈಲಹೊಂಗಲ ತಾ.ನವಲಗಟ್ಟಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನ…. 50 ವರ್ಷಗಳಿಂದ ಬಾಡದ ಹೂ…… ಭಕ್ತಾದಿಗಳಲ್ಲಿ ಮೂಡಿದ ವಿಸ್ಮಯ…… ಸಾಮಾನ್ಯವಾಗಿ ಹೂವುಗಳು ಎರಡು ಅಥವಾ ಮೂರು ದಿನಗಳಲ್ಲಿ ಬಾಡಿ ಹೋಗುವುದನ್ನು ನಾವು ನೋಡಿದ್ದೇವೆ. ಆದರೆ ಸುಮಾರು ಐವತ್ತು ವರ್ಷಗಳ ಹಿಂದಿನ ಹೂವು ಬಾಡದಿರುವುದನ್ನು ಕಂಡು ಗ್ರಾಮಸ್ಥರು ಅಚ್ಚರಿ ಪಡುವಂತಾಗಿದೆ. ಹೌದು ಇಂತಹ ವಿಸ್ಮಯ ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ಶ್ರೀ ಮಾರುತಿ ದೇವರ ದೇವಸ್ಥಾನದಲ್ಲಿ ಕಂಡು ಬಂದಿದೆ. ಬಹಳ ಹಳೆಯದಾಗಿರುವ ದೇವಸ್ಥಾನವನ್ನು …

Read More »

ಸೈನಿಕರಿಗೆ ಬೆಂಬಲ ಸೂಚಿಸಲು ಗೋಕಾಕದಲ್ಲಿ ಅದ್ದೂರಿಯ ತಿರಂಗಾ ಯಾತ್ರೆ

ಸೈನಿಕರಿಗೆ ಬೆಂಬಲ ಸೂಚಿಸಲು ಗೋಕಾಕದಲ್ಲಿ ಅದ್ದೂರಿಯ ತಿರಂಗಾ ಯಾತ್ರೆ ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬುವ, ಆಪರೇಷನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಗೋಕಾಕ ಪಟ್ಟಣದಲ್ಲಿ ಶಾಸಕ ರಮೇಶ ಜಾರಕಿಹೋಳಿ ನಿರ್ದಶನದಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಶಾಸಕ ಅವರ ನೇತೃತ್ವದಲ್ಲಿ ಸಂಗೋಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಭಾರತಾಂಬೆಯ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು.

Read More »

16ನೇ ರಾಷ್ಟ್ರೀಯ ಸಿನಿಯರ್ ದೇಹದಾರ್ಢ್ಯ ಸ್ಪರ್ಧೆ ಯಶಸ್ವಿಗೆ ಸಹಕಾರ….

16ನೇ ರಾಷ್ಟ್ರೀಯ ಸಿನಿಯರ್ ದೇಹದಾರ್ಢ್ಯ ಸ್ಪರ್ಧೆ ಯಶಸ್ವಿಗೆ ಸಹಕಾರ…. ಬೆಳಗಾವಿಯ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಅವರನ್ನು ಸತ್ಕರಿಸಿದ ದೇಹದಾರ್ಢ್ಯಪಟುಗಳ ಸಂಘಟನೆ ಮತ್ತು ರೋಟರಿ ಕ್ಲಬ್ ಬೆಳಗಾವಿ ಜಿಲ್ಹಾ ದೇಹದಾರ್ಢ್ಯಪಟುಗಳ ಸಂಘಟನೆ ಮತ್ತು ರೋಟರಿ ಕ್ಲಬ್ ಆಫ್ ಬೆಲಗಾಮ್’ನ ವತಿಯಿಂದ ಬೆಳಗಾವಿಯ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಅವರನ್ನು ಸನ್ಮಾನಿಸಲಾಯಿತು. ಬೆಳಗಾವಿಯಲ್ಲಿ ರೋಟರಿ ಅನ್ನೋತ್ಸವದ ವೇಳೆ ಇಂಡಿಯನ್ ಬಾಡಿ ಬಿಲ್ಡಿಂಗ್ ಫೆಡರೇಶನ್ , ಕರ್ನಾಟಕ ಸ್ಫೋರ್ಟ್ಸ್ ಅಥಾರಿಟಿಯಿಂದ ಮಾನ್ಯತೆ ಪಡೆದ ಕರ್ನಾಟಕ ಅಸೋಸಿಯೇಷನ್ …

Read More »

ಐ.ಸಿ.ಯುನಲ್ಲಿದ್ದ ರೋಗಿಗೆ ಚಿಕಿತ್ಸೆ ನೀಡಲು ನಿರ್ಲಕ್ಷ್ಯ… ಬೆಳಗಾವಿ ಬಿಮ್ಸ್’ನಲ್ಲಿ ಮಹಿಳೆ ಸಾವು!!!?

ಐ.ಸಿ.ಯುನಲ್ಲಿದ್ದ ರೋಗಿಗೆ ಚಿಕಿತ್ಸೆ ನೀಡಲು ನಿರ್ಲಕ್ಷ್ಯ… ಬೆಳಗಾವಿ ಬಿಮ್ಸ್’ನಲ್ಲಿ ಮಹಿಳೆ ಸಾವು!!!? ತುರ್ತು ಪರಿಸ್ಥಿತಿಯ ವೇಳೆ ಚಿಕಿತ್ಸೆ ನೀಡಲು ವೈದ್ಯರು ನರ್ಸಗಳಿಲ್ಲದ ಹಿನ್ನೆಲೆ ಮಹಿಳಾ ರೋಗಿಯೊಬ್ಬರು ತಡರಾತ್ರಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಳಗಾವಿಯ ವಿಶ್ವೇಶ್ವರಯ್ಯಾ ನಗರ, ಸಂಪಿಗೆ ರಸ್ತೆಯ ರಹಿವಾಸಿ ಪ್ರಭಾವತಿ ವಿಷ್ಣು ಮೀರಜ್’ಕರ ಅವರನ್ನು ಮೇ 19 ರಂದು ಆರೋಗ್ಯದಲ್ಲಿ ಏರುಪೇರಾದ ಕಾರಣ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿರಿಸಲಾಗಿತ್ತು. ಆದರೇ, ಮಂಗಳವಾರ …

Read More »

ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಂದು ತಾಕೀತು ನೀಡಿದ್ರೂ ಡೋಂಟ್ ಕೇರ್

ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಂದು ತಾಕೀತು ನೀಡಿದ್ರೂ ಡೋಂಟ್ ಕೇರ್ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಂಗಳ ತಲುಪಿದ ಬಾಗಲಕೋಟೆ ಬಿಜೆಪಿ ಬಣ ಬಡಿದಾಟ..!!! ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಂದು ತಾಕೀತು ನೀಡಿದ್ರೂ ಡೋಂಟ್ ಕೇರ್ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಂಗಳ ತಲುಪಿದ ಬಾಗಲಕೋಟೆ ಬಿಜೆಪಿ ಬಣ ಬಡಿದಾಟ..!!! ನಾನಾ… ನೀನಾ.. ಅಂತಿರೋ ಇಬ್ಬರು ನಾಯಕರ ಮಧ್ಯೆ ತಾರಕಕ್ಕೇರಿದ ಮುಸುಕಿನ ಗುದ್ದಾಟ ಪರಸ್ಪರ ದೂರಿನ ಬೆನ್ನಲ್ಲೆ ಬಾಗಲಕೋಟೆ ಜಿಲ್ಲಾಧ್ಯಕ್ಷರಿಗೆ …

Read More »

ಅಟ್ಟಹಾಸ ಮೆರೆದ ಜವರಾಯ: ಸರಣಿ ಅಪಘಾತದಲ್ಲಿ 6 ಜನರ ದುರ್ಮರಣ

ಅಟ್ಟಹಾಸ ಮೆರೆದ ಜವರಾಯ: ಸರಣಿ ಅಪಘಾತದಲ್ಲಿ 6 ಜನರ ದುರ್ಮರಣ ಗುರುವಾರ ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೆಳ್ಳಂಬೆಳಗ್ಗೆ ನಡೆದ ಸರಣಿ ರಸ್ತೆ ಅಪಘಾತದಲ್ಲಿ 6 ಜನರು ಮೃತರಾಗಿದ್ದಾರೆ. ಡಿವೈಡರ್ ಗೆ ಡಿಕ್ಕಿಯಾದ ಸ್ಕಾರ್ಪಿಯೋ ಖಾಸಗಿ‌ ಬಸ್ ಹಾಗೂ ಲಾರಿಗೆ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಆರು ಜನರು ಸ್ಥಳದಲ್ಲಿಯೇ ಮೃತರಾಗಿದ್ದು ಅದೃಷ್ಟವಶಾತ್ 10 ವರ್ಷದ ಬಾಲಕ ಸಾವಿನಿಂದ ಪಾರಾಗಿದ್ದಾನೆ.‌ಈ ಕುರಿತು ಇಲ್ಲಿದೆ ಡಿಟೇಲ್ಸ್… ವಿಜಯಪುರ ಜಿಲ್ಲೆಯ ಬಸವನ …

Read More »

ವಿನೂತನ ಸಂಚಾರಿ ಆರೋಗ್ಯ ವಾಹನಗಳಿಗೆ ಸಚಿವ ಎಂ.ಬಿ.ಪಾಟೀಲ ಚಾಲನೆ: ಶೀಘ್ರದಲ್ಲೇ ಇನ್ನೊಂದು ವಾಹನ ಲೋಕಾರ್ಪಣೆ

ವಿನೂತನ ಸಂಚಾರಿ ಆರೋಗ್ಯ ವಾಹನಗಳಿಗೆ ಸಚಿವ ಎಂ.ಬಿ.ಪಾಟೀಲ ಚಾಲನೆ: ಶೀಘ್ರದಲ್ಲೇ ಇನ್ನೊಂದು ವಾಹನ ಲೋಕಾರ್ಪಣೆ ಕಾರ್ಮಿಕರ ಆರೋಗ್ಯ ಸೇವೆಗಾಗಿ, ಅವರಿರುವ ಸ್ಥಳದಲ್ಲಿಯೇ ಆರೋಗ್ಯ ತಪಾಸಣೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರಕಾರವು ವಿನೂತನ ಸಂಚಾರಿ ಆರೋಗ್ಯ ಘಟಕವು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಎರಡು ವಾಹನಗಳಿಗೆ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹಸಿರು ನಿಶಾನೆ ತೋರಿಸಿ ಲೋಕಾರ್ಪಣೆ ಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ವಿಜಯಪುರ ಜಿಲ್ಲೆಗೆ ಮೂರು …

Read More »

ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್

ಬೆಂಗಳೂರು: ಮಹಿಳೆಯನ್ನ ವಿವಸ್ತ್ರಗೊಳಿಸಿ ಸಹಚರರಿಂದ ಆತ್ಯಾಚಾರ ಮಾಡಿಸಿದ್ದಾರೆ ಎಂಬ ಆರೋಪದಡಿ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತೆಯು ನೀಡಿದ ದೂರು ಆಧರಿಸಿ ಶಾಸಕ ಮುನಿರತ್ನ, ಸಹಚರರಾದ ವಸಂತ, ಚನ್ನಕೇಶವ ಹಾಗೂ ಕಮಲ್ ಎಂಬುವರ ವಿರುದ್ಧ ಅತ್ಯಾಚಾರ ಆರೋಪದಡಿ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ನೀಡಿರುವ ದೂರಿನಲ್ಲಿ ಏನಿದೆ?: ”40 ವರ್ಷದ ಸಂತ್ರಸ್ತೆಯಾದ ತಾನು ಪೀಣ್ಯ 2ನೇ ಹಂತದ ನಿವಾಸಿಯಾಗಿದ್ದು, …

Read More »