ಆನೇಕಲ್ (ಬೆಂಗಳೂರು): ತಾಲೂಕಿನ ಚಂದಾಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿಯೇ ರೈಲ್ವೆ ಬ್ರಿಡ್ಜ್ ಸಮೀಪ ನೀಲಿ ಬಣ್ಣದ ಸೂಟ್ ಕೇಸ್ ಕಂಡಿದ್ದು, ಪರಿಶೀಲನೆ ವೇಳೆ ಸಾರ್ವಜನಿಕರು ಶಾಕ್ ಆಗಿದ್ದಾರೆ. ಹೊಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 18 ವರ್ಷ ವಯಸ್ಸಿನ ಯುವತಿ ಶವ ಸೂಟ್ ಕೇಸ್ನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ದೊರೆತಿದೆ. ಯುವತಿ ಗುಲಾಬಿ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ …
Read More »ಧಾರವಾಡದಲ್ಲಿ ಪೂರ್ವ ಮುಂಗಾರು ಮಳೆ: ಅಧಿಕಾರಿ, ಸಿಬ್ಬಂದಿ ಕೇಂದ್ರ ಸ್ಥಾನ ಬಿಡದಂತೆ ಡಿಸಿ ಆದೇಶ
ಧಾರವಾಡ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಮಳೆ, ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿರಬೇಕೆಂದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶಿಸಿದ್ದಾರೆ. ಮಳೆಯಿಂದ ಹಾನಿಗೊಳಗಾದ ಸಾರ್ವಜನಿಕರ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಸರಿಪಡಿಸಲು ಕ್ರಮವಹಿಸಬೇಕು. ಆದ್ದರಿಂದ ಜಿಲ್ಲೆಯ ಎಲ್ಲಾ ಇಲಾಖೆಯ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಅವರ ಅಧೀನದಲ್ಲಿ ಕಾರ್ಯ …
Read More »ಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರ:ಬಾಲಚಂದ್ರ ಜಾರಕಿಹೊಳಿ
ಮೂಡಲಗಿ – ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರದ ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮಂಗಳವಾರದಂದು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆರಂಭಿಸಲಾದ ಎರಡು ಹಾಸಿಗೆಯ ಸಾಮರ್ಥ್ಯದ ಹೊಸ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಬಡ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. ಪ್ರತಿ ತಾಲ್ಲೂಕಿಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ …
Read More »ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆ ಅನಾಹುತ ಎದುರಾಗಿದೆ: ಡಿ.ಕೆ. ಶಿ
ಬೆಂಗಳೂರು: ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆ ಅನಾಹುತ ಸಮಸ್ಯೆ ಎದುರಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆರೋಪಿಸಿದರು. ಬುಧವಾರ ನಗರ ಪ್ರದಕ್ಷಿಣೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ. ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ. ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಇಂತಹ ಸಮಸ್ಯೆ ಎದುರಾಗಿದೆ ಎಂದರು. ಮಳೆಯಿಂದ …
Read More »ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ರೋಹಿತ್ ಶರ್ಮಾ
ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದ ರೋಹಿತ್ ಶರ್ಮಾ (Rohit Sharma) ಇನ್ನು ಮುಂದೆ ಏಕದಿನ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಪ್ರಸ್ತುತ ಐಪಿಎಲ್ನಲ್ಲಿ (IPL 2025) ಮುಂಬೈ ಇಂಡಿಯನ್ಸ್ ಪರ ಕಳೆದ ಕೆಲವು ಪಂದ್ಯಗಳಿಂದ ಸ್ಥಿರ ಪ್ರದರ್ಶನ ನೀಡುತ್ತಿರುವ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್ ಮುಗಿದ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ವರದಿಗಳ ಪ್ರಕಾರ, ರೋಹಿತ್ ಕಳೆದ ಐದು ವರ್ಷಗಳಿಂದ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಐಪಿಎಲ್ ನಂತರ …
Read More »ಸದ್ಯದಲ್ಲೇ ರಾಮ ಮಂದಿರ ನಿರ್ಮಾಣ ಪೂರ್ಣ; ಜೂನ್ 5ರಂದು ರಾಮ ದರ್ಬಾರ್ ಪ್ರಾಣ ಪ್ರತಿಷ್ಠೆ
ಅಯೋಧ್ಯೆ, ಮೇ 21: ಅಯೋಧ್ಯೆಯಲ್ಲಿನ ಐತಿಹಾಸಿಕ ರಾಮ ಮಂದಿರದ (Ram Temple) ನಿರ್ಮಾಣ ಕಾರ್ಯ ಜೂನ್ 5ರೊಳಗೆ ಪೂರ್ಣಗೊಳ್ಳಲಿದ್ದು, ಜೂನ್ 3ರಿಂದ ಪ್ರಾರಂಭವಾಗುವ ಸಮಾರಂಭದಲ್ಲಿ ‘ರಾಮ ದರ್ಬಾರ್’ನ ಪವಿತ್ರೀಕರಣ ನಡೆಯಲಿದೆ ಎಂದು ಶ್ರೀ ರಾಮ ಜನ್ಮಭೂಮಿ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ. ರಾಮ ದರ್ಬಾರ್ನ ‘ಪ್ರಾಣ ಪ್ರತಿಷ್ಠೆ’ ಜೂನ್ 3ರಿಂದ 5ರವರೆಗೆ ನಡೆಯಲಿದೆ. ಜೂನ್ 5ರಂದು ನಡೆಯಲಿರುವ ಪವಿತ್ರೀಕರಣ ಸಮಾರಂಭಕ್ಕೆ ವಿವಿಧ ಧರ್ಮಗಳ ಆಧ್ಯಾತ್ಮಿಕ ನಾಯಕರನ್ನು ಆಹ್ವಾನಿಸಲಾಗುವುದು ಎಂದು ಮಿಶ್ರಾ …
Read More »ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ ಎ ಸಲೀಂ ನೇಮಕ
ಬೆಂಗಳೂರು, ಮೇ 21: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಕನ್ನಡಿಗ ಡಾ. ಎಂ ಎ ಸಲೀಂ (MA Salim) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ಎಂ ಎ ಸಲೀಂ ಅವರು ಬುಧವಾರವೇ (ಮೇ.21) ಅಧಿಕಾರಿ ವಹಿಸಿಕೊಂಡಿದ್ದಾರೆ. ಡಾ. ಎಂ. ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ. ಡಾ. ಅಲೋಕ್ ಮೋಹನ್ ಅವರು ನೂತನ …
Read More »ರಾಜಕಾಲುವೆ ಒತ್ತುವರಿ ತೆರವಿಗೆ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಮೇ 21: ಮಾನ್ಯತಾ ಟೆಕ್ಪಾರ್ಕ್ ಬಳಿ ರಾಜಕಾಲುವೆ (Rajakaluve) ಪರಿಶೀಲನೆ ನಡೆಸಿದ್ದು ಅಲ್ಲಿ ರಾಜಕಾಲುವೆ ಒತ್ತುವರಿ ಗಮನಿಸಲಾಗಿದೆ. ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್ಪಾರ್ಕ್ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಬೆಂಗಳೂರು ನಗರದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಬುಧವಾರ (ಮೇ. 21) ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ …
Read More »ಸಾಧನಾ ಸಮಾವೇಶ ನಂತರ ಸಿಎಂ ಕುರ್ಚಿ ಗಟ್ಟಿಯಾಗಿರಲ್ಲಾ : ಮಾಜಿ ಸಚಿವ ಶ್ರೀರಾಮುಲು
ಸಾಧನಾ ಸಮಾವೇಶ ನಂತರ ಸಿಎಂ ಕುರ್ಚಿ ಗಟ್ಟಿಯಾಗಿರಲ್ಲಾ : ಮಾಜಿ ಸಚಿವ ಶ್ರೀರಾಮುಲು ಕಾಂಗ್ರೆಸ್ 2 ವರ್ಷ ಸಾಧನಾ ಸಮಾವೇಶ ನಂತರ ಸಿಎಂ ಕುರ್ಚಿ ಗಟ್ಟಿಯಾಗಿರಲ್ಲಾ. ಕುರ್ಚಿ ಅಲ್ಲಾಡು ಸಂದರ್ಭದಲ್ಲಿ ಈ ರೀತಿ ಸಮಾವೇಶ ಮಾಡ್ತಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭಾಷಣ ಸುಳ್ಳುಗಳಿಂದ ಕೂಡಿತ್ತು. ಸಾಧನಾ ಸಮಾವೇಶ ಹಳೆ ರೇಡಿಯೋದಂತೆ ಅದೇ ಗಾನಾ ಬಜಾನಾ ಮಾಡಿದ್ದಾರೆ …
Read More »ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ- ಡಾ.ಜೆ.ಎ.ಹೊಸಮಠ.
ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ- ಡಾ.ಜೆ.ಎ.ಹೊಸಮಠ. ಅರಬ್ಬಿ ಸಮುದ್ರದಲ್ಲಿ ಉಂಟಾದ ಚಂಡ ಮಾರುತದಿಂದ ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಧಾರವಾಡ ಕೃಷಿ ಹವಾಮಾನ ಇಲಾಖೆ ಮುಖ್ಯಸ್ಥ ಡಾ.ಜೆ.ಎ.ಹೊಸಮಠ ತಿಳಿಸಿದ್ದಾರೆ. ಧಾರವಾಡದಲ್ಲಿ ಮಾಹಿತಿ ನೀಡಿರುವ ಅವರು, ಕೇಂದ್ರ ಹವಾಮಾನ ಇಲಾಖೆ ಈ ಬಗ್ಗೆ ಆಗಲೇ ಸೂಚನೆ ಕೊಟ್ಟಿದೆ. ಈಗಾಗಲೇ ಬಿರುಸಿನ ಮಳೆ ಆರಂಭವಾಗಿದೆ. ಮೇ.21 ಕ್ಕೆ ಚಂಡ ಮಾರುತ ಬರಲಿದೆ. ಕರಾವಳಿ ಹಾಗೂ ಒಳನಾಡಿನ ಭಾಗಗಳಲ್ಲಿ …
Read More »