ದಾವಣಗೆರೆ.ಮೇ.೨೩; ಜಿಲ್ಲೆಯಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾನುವಾರ ರಾತ್ರಿ ಸುರಿದ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಕೊಯ್ಲಿಗೆ ಬಂದಿದ್ದ ಭತ್ತ ಕೈಗೆ ಸಿಗದಂತಾಗಿ ಅಪಾರ ನಷ್ಟ ಸಂಭವಿಸಿದೆ.ಮಾಯಕೊAಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಲ್ಕುಂಟೆ, ತೋಗಲೇರಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ಕೊಯಿಲಿಗೆ ಬಂದ ಭತ್ತ ನಷ್ಟ ಸಂಭವಿಸಿದ್ದು, ಸುದ್ದಿ ತಿಳಿದ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಅಧಿಕಾರಿಗಳಿಗೆ ಕೂಡಲೇ ಸ್ಥಳಕ್ಕೆ ಧಾವಿಸಿ ನಷ್ಟವಾಗಿರುವ ಭತ್ತದ ಹಾನಿ ಬಗ್ಗೆ …
Read More »ವಿಧಾನಸಭೆಗೆ ‘ಕನ್ನಡ್ ಗೊತ್ತಿಲ್ಲ’ದ ಶಾಸಕರ ಎಂಟ್ರಿ!
ಬೆಂಗಳೂರು: ಕನ್ನಡ್ ಗೊತ್ತಿಲ್ಲ. ಇದು ನಾವು ಹೇಳುತ್ತಿರುವುದು ಅಲ್ಲ. ನಮ್ಮ ಜನಪ್ರಿಯ ಶಾಸಕರ ಕನ್ನಡ ಪ್ರೀತಿ, ಕನ್ನಡ ಪರಿಣಿತಿ ನೋಡಿ ನೆಟ್ಟಿಗರು ಹೇಳುತ್ತಿರುವ ಡೈಲಾಗ್. ಕನ್ನಡ ಗೊತ್ತಿಲ್ಲದ ನಮ್ಮ ಕರುನಾಡ ಶಾಸಕರು ಪ್ರಮಾಣ ವಚನ ಸ್ವೀಕರಿಸಲು ಪರದಾಡಿದರು. ಇವರುಗಳ ಮಧ್ಯೆ ಕಷ್ಟಪಟ್ಟು ಕನ್ನಡದಲ್ಲೇ ಪ್ರಮಾಣ ಸ್ವೀಕರಿಸಿ ಕನ್ನಡ ಪ್ರೇಮ ಪ್ರದರ್ಶಿಸಿದ ಕೆಲವರು ಶ್ಲಾಘನೆಗೂ ಪಾತ್ರರಾಗಿದ್ದಾರೆ. ಈ ಬಾರಿಯ ವಿಧಾನಸಭೆಗೆ ‘ಕನ್ನಡ್ ಗೊತ್ತಿಲ್ಲ’ದ ಶಾಸಕರು ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆ ಶಾಸಕ …
Read More »ಬಿಜೆಪಿಗೆ ಮೊದಲ ಶಾಕ್ ಕೊಟ್ಟ ಸಿದ್ದರಾಮಯ್ಯ!
ಬೆಂಗಳೂರು(ಮೇ.23): ಕರ್ನಾಟಕದಲ್ಲಿ ಅಧಿಕಾರ ಸ್ವೀಕರಿಸಿದ ತಕ್ಷಣ ಸಿಎಂ ಸಿದ್ದರಾಮಯ್ಯ (CM Siddaramaiah) ಕಾರ್ಯಪ್ರವೃತ್ತರಾಗಿರುವುದು ಕಂಡು ಬರುತ್ತಿದೆ. ಹಿಂದಿನ ಬಿಜೆಪಿ ಸರಕಾರ ಆರಂಭಿಸಿದ್ದ ಬಾಕಿ ಇರುವ ಎಲ್ಲಾ ಕಾಮಗಾರಿಗಳಿಗೆ ಕಡಿವಾಣ ಹಾಕಿದ್ದಾರೆ. ಇದರೊಂದಿಗೆ ಹಣ ಬಿಡುಗಡೆಗೂ ನಿರ್ಬಂಧ ಹೇರಲಾಗಿದೆ. ಇತ್ತೀಚೆಗಷ್ಟೇ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Elerctions) ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡು ರಾಜ್ಯದಲ್ಲಿ ಸ್ವಂತ ಬಲದಿಂದ ಸರ್ಕಾರ ರಚನೆ ಮಾಡಿರುವುದು ಗಮನಾರ್ಹ. 66 ಸ್ಥಾನಗಳನ್ನು ಪಡೆದ ಬಿಜೆಪಿ ಅಧಿಕಾರದಿಂದ …
Read More »ಹೊಸ ಸಂಸತ್ ಕಟ್ಟಡ ಉದ್ಘಾಟನೆ ವಿವಾದ: ಪ್ರಧಾನಿಯೇ ಸರ್ಕಾರದ ಮುಖ್ಯಸ್ಥರು- ಬಿಜೆಪಿ ಸಮರ್ಥನೆ
ನವಹೆದಲಿ: ನೂತನ ಸಂಸತ್ ಭವನ ಉದ್ಘಾಟನೆಯ ವಿಚಾರವಾಗಿ ಆಡಳಿತಾರೂಢ ಬಿಜೆಪಿ ಹಾಗೂ ವಿರೋಧ ಪಕ್ಷಗಳ ನಡುವಿನ ಜಟಾಪಟಿ ತಾರಕಕ್ಕೇರಿದೆ. ಪ್ರಧಾನಿ ಮೋದಿ ಅವರು ಮೇ 28 ರಂದು ವಿ.ಡಿ.ಸಾವರ್ಕರ್ ಅವರ ಜನ್ಮದಿನದಂದು ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಭವ್ಯ ಕಟ್ಟಡದ ಉದ್ಘಾಟನೆಗೆ ರಾಷ್ಟ್ರಪತಿಯನ್ನು ಆಹ್ವಾನಿಸದೆಯೇ ಮೋದಿ ಅವರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿರುವ ಕೇಂದ್ರ ಸರ್ಕಾರದ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸಂಸತ್ ಭವನವನ್ನು ಸಂವಿಧಾನದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿ ಉದ್ಘಾಟಿಸಬೇಕಿತ್ತು. ಆದರೆ ಅವರಿಗೆ …
Read More »ಹಾವೇರಿಯಲ್ಲಿ ಮತ್ತೆ ಮರುಜೀವ ಪಡೆದ ಇಂದಿರಾ ಕ್ಯಾಂಟೀನ್.. ಸಾವಿರಾರು ಜನರಿಗೆ ಸಂತಸ
ಹಾವೇರಿ: ಜಿಲ್ಲಾ ಕೇಂದ್ರ ಹಾವೇರಿಯಲ್ಲಿ 26 ಜನವರಿ 2019 ರಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ಆದರೆ ಈ ಕ್ಯಾಂಟೀನ್ ಕಾರ್ಯನಿರ್ವಹಿಸಿದ್ದಕ್ಕಿಂತ ಬಂದ್ ಆಗಿದ್ದೇ ಹೆಚ್ಚು. ಕಾಂಗ್ರೆಸ್ ಸರ್ಕಾರವಿದ್ದಾಗ ಆರಂಭವಾಗಿದ್ದ ಕ್ಯಾಂಟೀನ್ ಸರಿಯಾದ ಟೆಂಡರ್ದಾರರು ಸಿಗದಿದ್ದ ಕಾರಣ ಬಂದ್ ಆಗಿತ್ತು. ನಂತರ ಇಲ್ಲಿ ಕೆಲಸ ಮಾಡುವವರಿಗೆ ಸರಿಯಾದ ವೇತನ ಇಲ್ಲದೆ ಕೆಲ ಕಾಲ ಮುಚ್ಚಿತ್ತು. ಈಗ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ ಇಂದಿರಾ ಕ್ಯಾಂಟೀನ್ ಪುನಾರಂಭವಾಗಿದೆ. ಬಡವರ ಹಸಿವು ನೀಗಿಸಲು ಸಿಎಂ …
Read More »ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಪ್ರಮುಖವಾಗಿ ಬೆಂಗಳೂರು ಸೇರಿದಂತೆ 5 ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದ್ದು, ಮುನ್ನೆನ್ನೆಚ್ಚರಿಕಾ ಕ್ರಮವಾಗಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾಗೂ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, …
Read More »ಲಂಚ ಪಡೆಯುತ್ತಿದ್ದ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ
ಬೆಂಗಳೂರು: ಲಂಚ ಪಡೆಯುತ್ತಿದ್ದಾಗ ಕಲಬುರ್ಗಿ ಸೆನ್ ಪೊಲೀಸ್ ಠಾಣೆ ಕಾನ್ಸ್ ಟೇಬಲ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮುಕ್ಕಲಪ್ಪ ನೀಲಜೇರಿ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ ಟೇಬಲ್. ಸಂಜನಾ ಬೀರಪ್ಪ ಎಂಬುವವರಿಂದ 7 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಾನ್ಸ್ ಟೇಬಲ್ ಮುಕ್ಕಲಪ್ಪ ನೀಲಜೇರಿಯನ್ನು ಬಂಧಿಸಿದ್ದಾರೆ. ದೂರುದಾರರ ಹೆಸರು ಕೈಬಿಡಲು ಪಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸಧ್ಯ ಕಾನ್ಸ್ ಟೇಬಲ್ ನನ್ನು ಬಂಧಿಸಿ …
Read More »ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ (SSLC Supplementary Examination) ಯ ವೇಳಾಪಟ್ಟಿ ಪ್ರಕಟಗೊಂಡಿದೆ
ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ (SSLC Supplementary Examination) ಯ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ವೇಳಾಪಟ್ಟಿ ಪ್ರಕಟಗೊಂಡಿದ್ದು, ಜೂನ್ 12 ರಿಂದ ಜೂನ್ 19ರವರೆಗೆ ಪೂರಕ ಪರೀಕ್ಷೆಗಳು ನಡೆಯಲಿವೆ ಪೂರಕ ಪರೀಕ್ಷೆ ವೇಳಾಪಟ್ಟಿ ಇಂತಿದೆ.. ಜೂನ್ 12- ಪ್ರಥಮ ಭಾಷೆ ಜೂನ್ 13- ವಿಜ್ಞಾನ ಜೂನ್ 14- ದ್ವಿತೀಯ ಭಾಷೆ ಜೂನ್ 15- ಸಮಾಜ ವಿಜ್ಞಾನ ಜೂನ್ 16- ತೃತೀಯ ಭಾಷೆ ಜೂನ್ 17- …
Read More »ಮುಂದಿನ 5 ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ – ಸಚಿವ ಎಂ.ಬಿ ಪಾಟೀಲ್
ಮೈಸೂರು: ಲೋಕಸಭೆ ಚುನಾವಣೆಯ (LokSabha Elections) ಬಳಿಕ ಪಕ್ಷದಲ್ಲಿ ಯಾವುದೇ ಬದಲಾವಣೆಯಿಲ್ಲ. ಮುಂದಿನ 5 ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿದ್ದಾರೆ ಎಂದು ನೂತನ ಸಚಿವ ಎಂ.ಬಿ ಪಾಟೀಲ್ (MB Patil), ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪರ ಬ್ಯಾಟ್ ಬೀಸಿದ್ದಾರೆ. ಎಂ.ಬಿ ಪಾಟೀಲ್ ದಂಪತಿಗಳಿಂದು ಮೈಸೂರಿನ ಸುತ್ತೂರು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಬಿಪಿ, ರಾಜ್ಯದಲ್ಲಿ ಸಿದ್ದರಾಮಯ್ಯ …
Read More »ಆಪ್ ಪ್ರಣಾಳಿಕೆ ಬಳಸಿಕೊಂಡು ಕಾಂಗ್ರೆಸ್ ಕರ್ನಾಟಕದಲ್ಲಿ ಗೆದ್ದಿದೆ: ಕೇಜ್ರಿವಾಲ್ ಟೀಕೆ
ನವದೆಹಲಿ: ಎಎಪಿ ಪ್ರಣಾಳಿಕೆ (AAp Manifesto) ಬಳಸಿಕೊಂಡು ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣಾ (Karnataka Election Result 2023) ಫಲಿತಾಂಶ ವಿಚಾರವನ್ನು ಪ್ರಸ್ತಾಪಿಸಿದರು. ಆಪ್ ಪ್ರಣಾಳಿಕೆಯಲ್ಲಿ ನಾವು ಬಳಸಿದ್ದ ಅಂಶಗಳನ್ನು ಅವರು ಬಳಸಿಕೊಂಡಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಅಧಿಕಾರದ ಗದ್ದುಗೆ ಏರಿದೆ ಎಂದಿದ್ದಾರೆ. ನಾವು …
Read More »
Laxmi News 24×7