ಬೆಳಗಾವಿ : ಗೋಕಾಕ ನಗರ ಹಾಗೂ ಲೋಳಸೂರ ಗ್ರಾಮವನ್ನು ಪ್ರವಾಹದಿಂದ ತಡೆಗಟ್ಟುವ ಸಲುವಾಗಿ ಘಟಪ್ರಭ ನದಿಗೆ ತಡೆಗೋಡೆ ನಿರ್ಮಿಸುವ ಯೋಜನೆ ಹಾಗೂ ಘಟ್ಟಿ ಬಸವಣ್ಣ ಡ್ಯಾಂ ನಿರ್ಮಿಸುವುದು, ಕುಡಿಯುವ ನೀರು ಸರಬರಾಜು ಯೋಜನೆ ಸೇರಿದಂತೆ ಗೋಕಾಕ, ಅಥಣಿ, ಅರಭಾವಿ ಕ್ಷೇತ್ರದ ವಿವಿಧ ಕಾಮಗಾರಿಗಳ ಶಿಲಾನ್ಯಾಸಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಿದರು. ಗೋಕಾಕ ನಗರದ ಚಿಕ್ಕೊಳ್ಳಿ ಸೇತುವೆ ಬಳಿ ಮಂಗಳವಾರ (ಮಾ.28) ವಿವಿಧ ಕಾಮಗಾರಿಗಳ ಪೂಮಿ ಪೂಜೆ ಹಾಗೂ ಶಿಲಾನ್ಯಾಸಗಳನ್ನು ಅವರು …
Read More »ವಿಜಯನಗರ ಜಿಲ್ಲೆಯ ಹಲವೆಡೆ ಭೂಕಂಪನ
ಹೊಸಪೇಟೆ: ವಿಜಯನಗರ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಡಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಯ್ಯನಹಳ್ಳಿಯಲ್ಲಿ ಭೂಕಂಪನವಾಗಿದೆ. ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, 15ರಿಂದ 20 ಕಿಲೋ ಮೀಟರ್ ರೇಡಿಯಲ್ ವ್ಯಾಪ್ತಿಯಲ್ಲಿ ಭೂಕಂಪನ ದಾಖಲಾಗಿದೆ. ಕಂಪನದ ತೀವ್ರತೆ ಕಡಿಮೆಯಾಗಿದ್ದು, ಸ್ಥಳೀಯರಿಗೆ ಯಾವುದೇ ತೊಂದರೆಯಾಗಿಲ್ಲ. ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಯಾವುದೇ ಆತಂಕಕ್ಕೆ ಒಳಗಾಗದಂತೆ ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಮನವಿ ಮಾಡಿದೆ
Read More »15 ಹಳ್ಳಿಗಳ ರೈತರ ಬದುಕು ಹಸನಾಗಲಿದೆ: ಗೋವಿಂದ ಕಾರಜೋಳ
ನಾಗರಮುನ್ನೋಳಿ (ಚಿಕ್ಕೋಡಿ ತಾ.): ‘ಈ ಭಾಗದ ಜನರ ಅನೇಕ ವರ್ಷಗಳ ಬೇಡಿಕೆ ಕರಗಾಂವ ಏತ ನೀರಾವರಿ ಯೋಜನೆ ಅನುಷ್ಠಾನ ಮಾಡಲಾಗಿದೆ. ಇದರಿಂದ 15 ಹಳ್ಳಿಗಳ ರೈತರ ಬದುಕು ಹಸನಾಗಲಿದೆ. ಒಂದು ವರ್ಷದ ಅವಧಿಯಲ್ಲಿ ನೀರು ಹರಿಯಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ರಾಯಬಾಗ ವಿಧಾನಸಭೆ ಕ್ಣೇತ್ರಕ್ಕೆ ಬರುವ, ಚಿಕ್ಕೋಡಿ ತಾಲ್ಲೂಕಿನ 14 ಗ್ರಾಮಗಳ ಸುಮಾರು 8,390 ಹೆಕ್ಟೇರ್ ಜಮೀಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ₹567 ಕೋಟಿ …
Read More »ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 27 ಲಕ್ಷಕ್ಕೂ ಅಧಿಕಹಣ ಪೊಲೀಸರ ವಶಕ್ಕೆ
ಕೌಜಲಗಿ: ‘ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹ. ಅವರ ಕೆಸಲಗಳಿಗೆ ಜನ ಸಹಕಾರ ನೀಡಬೇಕು’ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸಮೀಪದ ಕುಲಗೋಡ ಗ್ರಾಮದಲ್ಲಿ ₹1.32 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ದೇಶದ ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ ದಿನದ 24 ತಾಸು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು. …
Read More »ಸಂವಿಧಾನದ ಆಶಯಕ್ಕೆ ಬದ್ಧರಾಗಿ’
ಅಥಣಿ: ‘ಡಾ.ಅಂಬೇಡ್ಕರ್ ನೇತೃತ್ವದ ತಂಡ ನೀಡಿರುವ ಸಂವಿಧಾನ ಸದೃಢ ಭಾರತ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಈ ಸಂವಿಧಾನದ ಮೂಲಕ ಸಮಾನತೆ, ಸರ್ವರಿಗೂ ಶಿಕ್ಷಣ ದೊರೆತಿದ್ದು, ಮೂಲಭೂತ ಹಕ್ಕುಗಳ ಜೊತೆ ಮೂಲಭೂತ ಕರ್ತವ್ಯಗಳ ಬಗ್ಗೆ ನಾವು ಗಮನ ಹರಿಸಬೇಕು’ ಅಥರ್ವ ಸಾಂಗ್ಲಿಕರ ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಸಾಂಗ್ಲಿಕರ ಹೇಳಿದರು. ಪಟ್ಟಣದ ಆದರ್ಶ ನಗರದ ಅನಿಲ ಕಾಂಬಳೆ ಇವರ ಸಂಸ್ಕೃತ ಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಅಥಣಿ ತಾಲ್ಲೂಕು ಘಟಕದಿಂದ …
Read More »ಬೆಂಕಿ ತಗುಲಿ 20 ಕಣಕಿ ಬಣವಿಗಳು ಭಸ್ಮ: ₹ 1 ಕೋಟಿ ಹಾನಿ
ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಸಮೀಪದ ಇಂಚಲ ಗ್ರಾಮದಲ್ಲಿ ಸೋಮವಾರ ಬೆಂಕಿ ತಗುಲಿ 20 ಕಣಕಿ ಬಣವಿಗಳು ಭಸ್ಮವಾಗಿವೆ. ಒಂದು ಟ್ರ್ಯಾಕ್ಟರ್ ಹಾಗೂ ಕೃಷಿ ಯಂತ್ರೋಪಕರಣಗಳು ಸುಟ್ಟಿವೆ. ಇದರಿಂದ ₹ 1 ಕೋಟಿಗೂ ಹೆಚ್ಚು ಹಾನಿಯಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಬಿಳಿಜೋಳ, ಗೋವಿನ ಜೋಳ ಮತ್ತಿತರ ಬೆಳೆಗಳ ರಾಶಿ ಮುಗಿಸಿದ ರೈತರು ಗ್ರಾಮದ ಹೊರವಲಯದಲ್ಲಿ ಒಂದೇ ಕಡೆ ಬಣವಿ ಒಟ್ಟಿದ್ದರು. ಸೋಮವಾರ ಮಧ್ಯಾಹ್ನ ಒಂದು ಬಣವಿಗೆ ಬೆಂಕಿ ಹೊತ್ತಿಕೊಂಡಿತು. ಜನ ಅದನ್ನು …
Read More »ಯಲ್ಲಮ್ಮನ ಗುಡ್ಡದಲ್ಲಿ ₹21 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಪರಶುರಾಮ ವಸತಿ ನಿಲಯ ಉದ್ಘಾಟನೆ
ಉಗರಗೋಳ: ಯಲ್ಲಮ್ಮನ ಗುಡ್ಡದಲ್ಲಿ ₹21 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಪರಶುರಾಮ ವಸತಿ ನಿಲಯ ಉದ್ಘಾಟನೆಗೆ ಸಜ್ಜಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 28ರಂದು ಮಧ್ಯಾಹ್ನ 12ಕ್ಕೆ ಇದನ್ನು ಭಕ್ತರಿಗೆ ಸಮರ್ಪಣೆ ಮಾಡಲಿದ್ದಾರೆ. ಸದ್ಯ ಜನರ ವಸತಿಗಾಗಿ 100 ಕೊಠಡಿಗಳಿವೆ. ಹೆಚ್ಚಿನ ಭಕ್ತರು ಗುಡ್ಡದ ವಿಶಾಲವಾದ ಪರಿಸರದಲ್ಲೇ ವಾಸ್ತವ್ಯ ಹೂಡುತ್ತಿದ್ದಾರೆ. ಕೆಲ ಸಂದರ್ಭದಲ್ಲಿ ಭಕ್ತರಿಗೆ ವಸತಿ ಸಮಸ್ಯೆಯಾಗುತ್ತಿದೆ. ಇದನ್ನು ಮನಗಂಡ ಸರ್ಕಾರ 2013ರಲ್ಲಿ 246 ಕೊಠಡಿಗಳುಳ್ಳ ವಸತಿ ನಿಲಯ ನಿರ್ಮಾಣ …
Read More »ಕಳ್ಳರನ್ನು ಸಮಾಜ ಸುಧಾರಕರು ಎನ್ನಬೇಕೇ?’ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ‘ಕಳ್ಳರನ್ನು ಕಳ್ಳ ಎಂದು ಕರೆಯದೇ ಸಾಧುಗಳು, ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ರಾಹುಲ್ ಗಾಂಧಿ ಅವರ ಸಂಸತ್ ಸ್ಥಾನದ ಅನರ್ಹತೆಯ ಕ್ರಮ ಖಂಡಿಸಿ, ಬೆಂಗಳೂರು ಕೇಂದ್ರ, ದಕ್ಷಿಣ ಹಾಗೂ ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಭಾನುವಾರ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ‘ಭಾರತ್ ಜೋಡೊ ಯಾತ್ರೆಯ ಬಳಿಕ ರಾಹುಲ್ ಗಾಂಧಿ ಅವರ ವರ್ಚಸ್ಸು ವೃದ್ಧಿಯಾಗಿದೆ. ಇದು …
Read More »ಮುಸ್ಲಿಂರ ಓಲೈಕೆಗಾಗಿ ಕಾಂಗ್ರೆಸ್ ಮಾಡಿದ್ದ ಮೀಸಲಾತಿ ರದ್ದು ಮಾಡಿದ್ದೇವೆ: ಜೋಶಿ
ಹುಬ್ಬಳ್ಳಿ: ‘ಮುಸ್ಲಿಮರ ಓಲೈಕೆಗಾಗಿ, ಕಾಂಗ್ರೆಸ್ ಪಕ್ಷ ಅಸಂವಿಧಾನಿಕವಾಗಿ ಧರ್ಮದ ಆಧಾರದ ಮೇಲೆ ಮೀಸಲಾತಿ ಹಂಚಿಕೆ ಮಾಡಿತ್ತು. ಬಿಜೆಪಿ ಅದನ್ನು ರದ್ದು ಪಡಿಸಿ ಅಗತ್ಯವಿರುವ ಸಮಾಜಕ್ಕೆ ಹಂಚಿಕೆ ಮಾಡಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ನಿರ್ಣಾಯಕ ಪಕ್ಷವಾಗಿ ಅವೈಜ್ಞಾನಿಕವಾಗಿ ಹಂಚಿಕೆಯಾಗಿದ್ದ ಮೀಸಲಾತಿಯನ್ನು ಸರಿಪಡಿಸಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ಎನ್ನುವುದು ಸಂವಿಧಾನದ ನಿರ್ಮಾತೃರ ಆಶಯವಾಗಿತ್ತು. ಹಾಗೂ ಸುಪ್ರೀಂ …
Read More »ಲಿಂಗಾಯತ, ವೀರಶೈವರೆಲ್ಲ ಒಂದೇ: 3 ಬಿಅಡಿ 22 ಉಪಜಾತಿ ಸೇರಿಸಲು ಸರ್ಕಾರಕ್ಕೆ ಸಲಹೆ
ಬೆಂಗಳೂರು: ಮೀಸಲಾತಿಯಿಂದ ವಂಚಿತರಾಗುತ್ತಿದ್ದ 22 ಲಿಂಗಾಯತ/ವೀರಶೈವ ಉಪ ಜಾತಿಗಳನ್ನು ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ‘ಪ್ರವರ್ಗ 3ಬಿ’ ಅಡಿ ಸೇರಿಸಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲಹೆ ನೀಡಿದೆ. ಆದರೆ, ಈ ಪೈಕಿ ಮೂರು (ಕುಡುಒಕ್ಕಲಿಗ/ಕುಡು ಒಕ್ಕಲ, ನೊಳಂಬ ಮತ್ತು ಲಾಳಗೊಂಡ) ಉಪಜಾತಿಗಳನ್ನು ಮಾತ್ರ ಹೊಸದಾಗಿ ಸೃಜಿಸಿರುವ ‘2ಡಿ’ಗೆ ಸೇರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ‘ಪ್ರವರ್ಗ 3ಬಿ’ಗೆ ನೀಡಿದ್ದ ಶೇ 5ರ ಮೀಸಲಾತಿ ಪ್ರಮಾಣವನ್ನು ಶುಕ್ರವಾರ (ಮಾರ್ಚ್ 24) ನಡೆದಿದ್ದ …
Read More »