Breaking News

ಭೀಕರ ಅಪಘಾತ ಸ್ಥಳದಲ್ಲೇ ಸಾವ

ಗದಗ: ಎರಡು ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ಗ್ರಾಮದ ಬಳಿ ನಡೆದಿದೆ. ಶಿವಪ್ಪ ನಾಯ್ಕ್ (50), ಛಬ್ಬಿ ತಾಂಡಾ ನಿವಾಸಿ ಶಿವಾನಂದ ಲಮಾನಿ (33) ಹಾಗೂ ಡೋಣಿ ತಾಂಡಾ ನಿವಾಸಿ ಕೃಷ್ಣಪ್ಪ ಚೌಹಾಣ್ (31) ಮೃತರು. ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದಿದ್ದು, ಕಾರು ಚಾಲಕ ಪರಾರಿಯಾಗಿದ್ದಾನೆ. ಗದಗ …

Read More »

ಐದು ವರ್ಷ ಕಳೆದರೂ ಸಹ ಇನ್ನು ವರೆಗೆ ಸ್ಮಾರ್ಟ್ ಸಿಟಿ ಯಾಗುತ್ತಿಲ್ಲ

ಬೆಳಗಾವಿ ನಗರದಲ್ಲಿ ಐದು ವರ್ಷ ಕಳೆದರೂ ಸಹ ಇನ್ನು ವರೆಗೆ ಸ್ಮಾರ್ಟ್ ಸಿಟಿ ಯಾಗುತ್ತಿಲ್ಲ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ರಸ್ತೆಗಳ ಅಭಿವೃದ್ಧಿ ಗೆ ಮೊದಲ ಮಹತ್ವ ನೀಡಲಾಗಿದೆ. ಇಲ್ಲಿ ಬೇಕಾಗಿರುವ ಪುಟ್ ಪಾತ್ ವಿದ್ಯುತ್ ಹಾಗೂ ಉದ್ಯಾನವನಗಳು ಹೀಗೆ ಹಲವಾರು ಯೋಜನೆಗಳನ್ನು ನಗರಕ್ಕೆ ನೀಡಲಾಗಿದೆ. ಒಂದೆಡೆ ಸ್ವಚ್ಛ, ಸುಂದರ ಹಾಗೂ ಹಸಿರು ನಗರ ಮಾಡುವ ನಿಟ್ಟಿನಲ್ಲಿ ಕಾರ್ಯಯೋಜನೆಗಳನ್ನು ರೂಪಿಸಲಾಗಿದೆ.ಆದ್ರೆ ನಗರದ ಜನ ಸರಿಯಾದ ರೀತಿಯಲ್ಲಿ ಉಪಯೋಗ ಮಾಡದಿರುವುದು ಬೇಸರದ ಸಂಗತಿ …

Read More »

ರಾಜ್ಯದ ಮುಂದಿನ ಮುಖ್ಯಮಂತ್ರಿ ನನ್ನ ಒಲವು ಯಾರ ಕಡೆಗೆ ಅಂತ ಮಾಧ್ಯಮಗಳಿಗೆ ಹೇಳಲಾಗದು: ಸತೀಶ್ ಜಾರಕಿಹೊಳಿ

ವೀಕ್ಷಕರ ಮುಂದೆ ಗೆದ್ದ ಅಭ್ಯರ್ಥಿಗಳು ತಮ್ಮ ಅಭಿಪ್ರಾಯಗಳ್ನು ತಿಳಿಸಿದ್ದಾರೆ ಎಂದ ಸತೀಶ್ ತಮ್ಮ ಒಲವು ಯಾರ ಕಡೆ ಅನ್ನೋದನ್ನು ಮಾತ್ರ ಬಹಿರಂಗಪಡಿಸಲಿಲ್ಲ.   ಬೆಂಗಳೂರು: ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರೆನ್ನುವುದು ಕನಿಷ್ಟ ಇವತ್ತು ಸಾಯಂಕಾಲದವರೆಗೆ ಯಕ್ಷಪ್ರಶ್ನೆಯಾಗಿ ಉಳಿಯಲಿದೆ. ನಿನ್ನೆ ಸಾಯಂಕಾಲ ನಗರದ ಖಾಸಗಿ ಹೋಟೆಲೊಂದರಲ್ಲಿ ಸಿಎಲ್ ಪಿ ಮೀಟಿಂಗ್ (CLP meeting) ಬಳಿಕ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi), ಚರ್ಚೆಯಾಗಿದೆ ಶಾಸಕರೆಲ್ಲ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ, ನಿರ್ಣಯ ಹೈಕಮಾಂಡ್ ಗೆ (high command) …

Read More »

ಆರ್ಡರ ಮಾಡಿದ್ದು ಡ್ರೋಣ ಕ್ಯಾಮರಾ ಬಂದಿದ್ದು, ನೀರಿನ ಬಾಟಲಿ.

ಹುಕ್ಕೇರಿ ತಾಲೂಕಿನ ಶಿರಗಾಂವ ಹ್ರಾಮದ ಯುವಕ ಮಿಶ್ಯೂ ಕಂಪನಿ ಆ್ಯಪ್ ಮೂಲಕ ಆನ್ ಲೈನ್ ದಲ್ಲಿ ಡ್ರೋಣ ಕ್ಯಾಮೆರಾ ಆರ್ಡರಮಾಡಿ ಅದಕ್ಕೆ ತಗಲುವ ಹಣ ಸಂದಾಯ ಸಹ ಮಾಡಿದ್ದ ಆದರೆ ಡೆಲಡವರಿ ಬಾಯ್ ಮೂಲಕ ಬಂದಿದ್ದು ಅರ್ಧ ಲೀಟರಿನ ನಾಲ್ಕು ನೀರಿನ ಬಾಟಲ್. ಹೌದು ಇದು ನಡೆದಿದ್ದು ಹುಕ್ಕೇರಿ ತಾಲೂಕಿನ ಶಿರಗಾಂವ ಗ್ರಾಮದಲ್ಲಿ, ಈಗ ಗ್ರಾಮಸ್ಥರು ಡೇಲೆವರಿ ಬಾಯ್ ಸಮೀರ ನದಾಫ್ ನನ್ನು ತರಾಟೆಗೆ ತಗೆದುಕೊಂಡು ಹಣ ಮರಳಿ ನೀಡುವಂತೆ …

Read More »

ವಿದ್ಯುತ್ ಬಿಗ್​ ಕಟ್ಟಲು ನಿರಾಕರಿಸಿದ ಗ್ರಾಮಸ್ಥರು

ಚಿತ್ರದುರ್ಗ: ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ(Karnataka Assembly Elections 2023) ಗೆಲ್ಲಲೇಬೇಕೆಂದು ಕಾಂಗ್ರೆಸ್ ಹಲವು ಗ್ಯಾರಂಟಿಗಳು ಘೋಷಿಸಿದೆ. ಇದರಲ್ಲಿ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ (Free Electricity) ಪೂರೈಕೆಯೂ ಒಂದಾಗಿದ್ದು, ಜೂನ್ 1ರಿಂದ ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಘಂಟಾಘೋಷವಾಗಿ ಹೇಳಿದ್ದರು. ಅದರಂತೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುತದೊಂದಿಗೆ ಅಧಿಕಾರಕ್ಕೆ ಬಂದಿದೆ. ಆದ್ರೆ, ಸಿಎಂ ಯಾರು ಎನ್ನುವುದು …

Read More »

ಶ್ರೀ ಮಾರಿಯಮ್ಮ ದೇವಿ ಮೊರೆ ಹೋಗಿದ್ದಾರೆ ಮುತಾಲಿಕ

ಕಾರ್ಕಳ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಜೊತೆ ಡೀಲ್ ಮಾಡಿಕೊಂಡು ಹಣ ಪಡೆದಿದ್ದಾಗಿ ಬಿಜೆಪಿಯ ವಿಜೇತ ಅಭ್ಯರ್ಥಿ ಸುನೀಲ್ ಕುಮಾರ್ ಅವರು ಆರೋಪಿಸಿದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧದ ಆರೋಪದ ಸತ್ಯಾಸತ್ಯತೆಗೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಕಾರ್ಕಳದ ಶ್ರೀ ಮಾರಿಯಮ್ಮ ದೇವಿ ಮೊರೆ ಹೋಗಿದ್ದಾರೆ. ಅವರು ದೇಗುಲಕ್ಕೆ ಭೇಟಿ ನೀಡಿ ತೆಂಗಿನಕಾಯಿ ಹಿಡಿದು ಪ್ರಾರ್ಥಿಸಿ ಸತ್ಯಾಸತ್ಯತೆ ತೋರಿಸಿಕೊಡುವಂತೆ ಮಾರಿಯಮ್ಮ ದೇವಿಯಲ್ಲಿ ಮೊರೆಯಿಟ್ಟರು. ನಂತರ ಪರಪ್ಪು ಸಮೀಪದ ತಮ್ಮ ಚುನಾವಣಾ …

Read More »

ನಾಲ್ಕು ತಿಂಗಳಾದರೂ ಮುಗಿಯದ ಕಣಬರಗಿ ಗ್ರಾಮದ ರಸ್ತೆ ಕಾಮಗಾರಿ, ದಿನಕ್ಕೊಂದು ಅಪಘಾತ ಆಗ್ತಿದೆ ಅಂತಿದ್ದಾರೆ ಜನ್

ದಿನನಿತ್ಯ ನೂರಾರು ಜನ ಸಂಚರಿಸುವನ ನಗರದ ಮುಖ್ಯ ರಸ್ತೆ ಆದ್ರೆ ರಸ್ತೆ ಅಭಿವೃದ್ಧಿ ಮಾತ್ರ ಮರೀಚಿಕೆ ಯಾಗಿದೆ ದಿನ ಬೆಳಗಾದರೆ ಸಾಕು ಸಂಚರಿಸುವ ಜನರಿಗೆ ತಾಪತ್ರಯ ತಪ್ಪದಾಗಿದೆ.ಹೌದು ಅದು ಕಣಬರ್ಗಿಗ್ರಾಮದ ಮುಖ್ಯ ಪ್ರವೇಶ ದ್ವಾರ ಅಲ್ಲಿಯ ವಾಹನ ಸವಾರರಿಗೆ ಮಾತ್ರ ತಪ್ಪದ ಗೋಳಾಟ. ಬೆಳಗಾವಿ ಸ್ಮಾರ್ಟ್ ಸಿಟಿ ಅನ್ನೋ ಮಾತು ಈ ರಸ್ತೆ ನೋಡಿದ್ರೆ ಹೆಸರಿಗೆ ಮಾತ್ರ ಅನ್ಸುತ್ತೆ ನಗರದ ಪ್ರಸಿದ್ಧ ಶ್ರೀ ಸಿದ್ದೇಶ್ವರ ದೇವಾಲಯ ಇರುವ ಕಂಬರ್ಗಿಯಲ್ಲಿ ಕಳೆದ …

Read More »

ಇನ್ಮುಂದೆ ಕರೆಂಟ್ ಬಿಲ್ ನೆನಪು ಮಾತ್ರ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಕಾಂಗ್ರೆಸ್ ಪಕ್ಷವು ಮ್ಯಾಜಿಕ್ ನಂಬರ್ ದಾಟಿ ಬರೋಬ್ಬರಿ ಐತಿಹಾಸಿಕ ದಾಖಲೆ ಎನ್ನುವಂತೆ 135 ಸ್ಥಾನವನ್ನು ಗೆದ್ದುಕೊಂಡಿದೆ. ಇದೇ ಹೊತ್ತಿನಲ್ಲಿ ಕಾಂಗ್ರೆಸ್ ಘೋಷಿಸಿದ್ದ ಗ್ಯಾರಂಟಿಗಳಲ್ಲಿ 200 ಯೂನಿಟ್ ವಿದ್ಯುತ್ ಉಚಿತದ ಮೀಮ್ಸ್ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡ್ತಿವೆ. ಹೀಗೆ ಕಾಂಗ್ರೆಸ್ ಪಕ್ಷದಿಂದ ಘೋಷಿಸಿದ್ದಂತ ಗ್ಯಾರಂಟಿ ಯೋಜನೆಗಳಲ್ಲಿ ಗೃಹ ಜ್ಯೋತಿ ಗ್ಯಾರಂಟಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಟೋವೊಂದು ವೈರಲ್ ಆಗಿದೆ.ಅದರಲ್ಲಿ ಇನ್ಮುಂದೆ ಮುಂದೆ …

Read More »

ಯಾವ ಜಿಲ್ಲೆಯಲ್ಲಿ ಯಾರ ಮೇಲುಗೈ?

1.ನಿಪ್ಪಾಣಿ: ಶಶಿಕಲಾ ಜೊಲ್ಲೆ- ಬಿಜೆಪಿ 2. ಚಿಕ್ಕೋಡಿ ಸದಲಗ: ಗಣೇಶ್‌ ಹುಕ್ಕೇರಿ- ಕಾಂಗ್ರೆಸ್‌ 3. ಅಥಣಿ: ಲಕ್ಷ್ಮಣ ಸವದಿ- ಕಾಂಗ್ರೆಸ್‌ 4. ಕಾಗವಾಡ: ಭರಮಗೌಡ ಆಲಗೌಡ ಕಾಗೆ- ಕಾಂಗ್ರೆಸ್‌ 5. ಕುಡಚಿ: ಮಹೇಂದ್ರ ಕೆ. ತಮ್ಮಣ್ಣನವರ್‌- ಕಾಂಗ್ರೆಸ್‌ 6. ರಾಯಭಾಗ: ದುರ್ಯೋಧನ ಐಹೊಳೆ-ಬಿಜೆಪಿ 7. ಹುಕ್ಕೇರಿ: ನಿಖಿಲ್‌ ಕತ್ತಿ-ಬಿಜೆಪಿ 8. ಅರಭಾವಿ: ಬಾಲಚಂದ್ರ ಜಾರಕಿಹೊಳಿ-ಬಿಜೆಪಿ 9. ಗೋಕಾಕ: ರಮೇಶ್‌ ಜಾರಕಿಹೊಳಿ- ಬಿಜೆಪಿ 10. ಯಮಕನಮರಡಿ: ಸತೀಶ್‌ ಜಾರಕಿಹೊಳಿ- ಕಾಂಗ್ರೆಸ್‌ 11. …

Read More »

ಹೀನಾಯವಾಗಿ ಸೋತಿರುವ ಹಿನ್ನೆಲೆ ನಳೀನ್ ಕುಮಾರ ಕಟೀಲು ರಾಜಿನಾಮೆ?

ಬೆಂಗಳೂರು: ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತಿರುವ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲು ಸೋಮವಾರ ರಾಜಿನಾಮೆ ನೀಡುವ ಸಾಧ್ಯತೆ ಇದೆ. ಚುನಾವಣೆ ಫಲಿತಾಂಶವನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಶನಿವಾರ ತಿಳಿಸಿದ್ದ ಕಟೀಲು, ಇದರ ಪೂರ್ಣ ಹೊಣೆಯನ್ನು ರಾಜ್ಯಾಧ್ಯಕ್ಷನಾಗಿ ನಾನು ಹೊರುವೆ ಎಂದಿದ್ದರು. ಇದೀಗ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ಬೇರೆಯವರಿಗೆ ಅವಕಾಶ ಮಾಡಿಕೊಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

Read More »