Breaking News

ಸಾಂಸ್ಕೃತಿಕ ಭವನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಅನಿಲ ಬೆನಕೆ

ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರಕ್ಕೆ ಬರುವ ಅಂಬೇಡ್ಕರ್‌ ಉದ್ಯಾನದಲ್ಲಿ ಸುಸಜ್ಜಿತ ಗ್ರಂಥಾಲಯ, ಸಾಂಸ್ಕೃತಿಕ ಭವನ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಐಎಎಸ್‌, ಕೆಎಎಸ್, ಐಪಿಎಸ್ ಕೋಚಿಂಗ್‌ ತರಬೇತಿ ಕೇಂದ್ರ ನಿರ್ಮಾಣಕ್ಕೆ ಶಾಸಕ ಅನಿಲ ಬೆನಕೆ ಶುಕ್ರವಾರ ಚಾಲನೆ ನೀಡಿದರು.   ₹ 1.30 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಸಮಾಜದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರಿಗೆ ನೀಡಿದ ಮಾತಿನಂತೆ ನಡೆದುಕೊಂಡಿದ್ದೇನೆ. ಸುಸಜ್ಜಿತ ಡಿಜಿಟಲ್ ಗ್ರಂಥಾಲಯ, ಸಾಂಸ್ಕೃತಿಕ ಭವನ, …

Read More »

BJP ಟಿಕೆಟ್‌ ಆಕಾಂಕ್ಷಿ ನಾಗೇಶ ಮನ್ನೋಳಕರ ಹಾಗೂ ನಾಗೇಂದ್ರ ನಾಯಿಕ ವಿರುದ್ಧ ಶುಕ್ರವಾರ F,I,R, ದಾಖಲ

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಂತಿ ಬಸ್ತವಾಡ ಗ್ರಾಮದಲ್ಲಿ ಮಾರ್ಚ್‌ 15ರಂದು ಮಾಂಸಾಹಾರ ಊಟದ ವ್ಯವಸ್ಥೆ ಮಾಡಿದ ಆರೋಪದ ಮೇರೆಗೆ, ಬಿಜೆಪಿ ಟಿಕೆಟ್‌ ಆಕಾಂಕ್ಷಿ ನಾಗೇಶ ಮನ್ನೋಳಕರ ಹಾಗೂ ನಾಗೇಂದ್ರ ಬಾಳಪ್ಪ ನಾಯಿಕ ಅವರ ವಿರುದ್ಧ ಶುಕ್ರವಾರ ಎಫ್‌ಐಆರ್‌ ದಾಖಲಿಸಲಾಗಿದೆ.   ಮತದಾರರಿಗೆ ಆಮಿಷ ಒಡ್ಡುವ ಉದ್ದೇಶದಿಂದ ಅಂದು ರಾತ್ರಿ 9ಕ್ಕೆ ಸುಮಾರು 3,000 ಮಂದಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಚುನಾವಣಾ …

Read More »

ಪ್ರಸ್ತುತ ಮಾರುಕಟ್ಟೆ ಅಪೇಕ್ಷಿಸುವ ವೃತ್ತಿ ಕೌಶಲಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು’: RCU ಕುಲಸಚಿವ ಪ್ರೊ.ಶಿವಾನಂದ ಗೊರನಾಳೆ

ಬೆಳಗಾವಿ: ‘ಪ್ರಸ್ತುತ ಮಾರುಕಟ್ಟೆ ಅಪೇಕ್ಷಿಸುವ ವೃತ್ತಿ ಕೌಶಲಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಶಿವಾನಂದ ಗೊರನಾಳೆ ಹೇಳಿದರು. ಇಲ್ಲಿನ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವೃತ್ತಿ ಮಾರ್ಗದರ್ಶನ, ತರಬೇತಿ ಮತ್ತು ವಿದ್ಯಾರ್ಥಿ ಉದ್ಯೋಗ ಕೋಶ ಹಾಗೂ ಟಿಸಿಎಸ್ ಸಾಫ್ಟವೇರ್ ಸಂಸ್ಥೆ ಹಮ್ಮಿಕೊಂಡಿದ್ದ ನೇಮಕಾತಿ ಸಂದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.   ‘ನಮ್ಮ ಜ್ಞಾನ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ವೃತ್ತಿ …

Read More »

ಯಲ್ಲಮ್ಮನಗುಡ್ಡದಲ್ಲಿಎರಡೇ ತಿಂಗಳಲ್ಲಿ ₹1.81 ಕೋಟಿ ಕಾಣಿಕೆ ಸಂಗ್ರಹ

ಯಲ್ಲಮ್ಮನಗುಡ್ಡ :ಯಲ್ಲಮ್ಮನಗುಡ್ಡದಲ್ಲಿ ಮಾರ್ಚ್‌ 13ರಿಂದ 17ರವರೆಗೆ ಹುಂಡಿ ಎಣಿಕೆ ಮಾಡಲಾಗಿದ್ದು, ₹1.81 ಕೋಟಿಗಿಂತ ಅಧಿಕ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. 2023ರ ಜನವರಿ ಹಾಗೂ ಫೆಬ್ರುವರಿಯಲ್ಲಿ ನಡೆದ ಬನದ ಹುಣ್ಣಿಮೆ ಮತ್ತು ಭಾರತ ಹುಣ್ಣಿಮೆ ಜಾತ್ರೆಗೆ ಬಂದಿದ್ದ ಭಕ್ತರು, ಯಲ್ಲಮ್ಮ ದೇವಿ ದೇವಸ್ಥಾನ ಹುಂಡಿಯಲ್ಲಿ ಹಾಕಿದ್ದ ₹1.66 ಕೋಟಿ ನಗದು, ₹12.83 ಲಕ್ಷ ಮೌಲ್ಯದ 235 ಗ್ರಾಂ ಚಿನ್ನಾಭರಣ ಹಾಗೂ ₹2.46 ಲಕ್ಷ ಮೌಲ್ಯದ 3.7 ಕೆ.ಜಿ ಬೆಳ್ಳಿ ಆಭರಣ ಸಂಗ್ರಹವಾಗಿವೆ. …

Read More »

ಈರಪ್ಪ ಢವಳೇಶ್ವರ ಹಾಗೂ ಗೆಳೆಯರು ಸೇರಿ ಪಾಳು ಬಿದ್ದ ತಂಗುದಾಣಕ್ಕೆ ಪುನೀತ್‌ ರಾಜಕುಮಾರ್‌ ತಂಗುದಾಣವಾಗಿ ಹೊಸ ರೂಪಕೊಟ್ಟಿದ್ದಾರೆ.

ಮೂಡಲಗಿ: ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದ ಬಳಿ ಹಾಳುಬಿದ್ದ ತಂಗುದಾಣಕ್ಕೆ ಶುಕ್ರವಾರ ಸುಣ್ಣ ಬಣ್ಣ ಬಳೆದು ಪುನೀತ್‌ ರಾಜಕುಮಾರ್‌ ತಂಗುದಾಣವಾಗಿ ರೂಪಾಂತರಗೊಂಡು ಎಲ್ಲರ ಕಣ್ಮನ ಸೆಳೆಯಿತು. ಇಲ್ಲಿಯ ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಹಾಗೂ ಗೆಳೆಯರು ಸೇರಿ ಪಾಳು ಬಿದ್ದ ತಂಗುದಾಣಕ್ಕೆ ಹೊಸ ರೂಪಕೊಟ್ಟಿದ್ದಾರೆ. ಪುನೀತ್‌ ರಾಜಕುಮಾರ್‌ ಜನ್ಮದಿನದ ಅಂಗವಾಗಿ ಶುಕ್ರವಾರ ನೂರಾರು ಅಭಿಮಾನಗಳೊಂದಿಗೆ ತಂಗುದಾಣದಲ್ಲಿ ಕೇಕ್‌ ಕತ್ತರಿಸಿ ಸಂಭ್ರಮಿಸಿದರು. ತಂಗುದಾಣವ್ನು ಕನ್ನಡ ಧ್ವಜಗಳು, ತಳಿರು ತೋರಣದಿಂದ ಅಲಂಕಾರ ಮಾಡಲಾಗಿತ್ತು. ಶಾಲಾ …

Read More »

ಯುಗಾದಿ ಹಬ್ಬದ ಪ್ರಯುಕ್ತ ಬಡ ವಿಧವಾ ಕುಟುಂಬಗಳಿಗೆ ಆಹಾರ ಧಾನ್ಯಗಳ ವಿತರಣೆ

ಗೋಕಾಕ: ವನಿತೆಯರು ವೈಜ್ಞಾನಿಕ ಜಗತ್ತಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಸಾಮರ್ಥ್ಯ ತೋರಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೋಕಾಕ ತಾಲ್ಲೂಕು ಘಟಕ ಅಧ್ಯಕ್ಷೆ ಭಾರತಿ ಮದಭಾವಿ ಹೇಳಿದರು. ಇಲ್ಲಿಯ ಶಿವಾ ಫೌಂಡೇಶನ್ ಮತ್ತು ಬೆಂಗಳೂರಿನ ಸ್ನೇಹಾ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಯುಗಾದಿ ಹಬ್ಬದ ಪ್ರಯುಕ್ತ ಬಡ ವಿಧವಾ ಕುಟುಂಬಗಳಿಗೆ ಆಹಾರ ಧಾನ್ಯಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಮ್ಮ ಮುಂದೆ ಸ್ಪೂರ್ತಿಯಾಗಬಲ್ಲ ಸಾಕಷ್ಟು ಮಹಿಳೆಯರು ಇದ್ದಾರೆ’ …

Read More »

ಬಸ್ತವಾಡ ಗ್ರಾಮದ ಶ್ರೀಅರಣ್ಯ ಸಿದ್ದೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರಗಿತು

ಬಸ್ತವಾಡ ಗ್ರಾಮದ ಶ್ರೀಅರಣ್ಯ ಸಿದ್ದೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರಗಿತು ರಾಯಬಾಗ ತಾಲೂಕೀನ ಬಸ್ತವಾಡ ಗ್ರಾಮಸಲ್ಲಿ ಶ್ರೀ ಅರಣ್ಯ ಸಿದ್ದೇಶ್ವರ ಜಾತ್ರೆಯು ವಿಜೃಂಭಣೆಯಿಂದ ನಡೆಯಿತು ಈ ಜಾತ್ರೆಯ ಅಂಗವಾಗಿ ಬೇರೆ ಬೇರೆ ಗ್ರಾಮಗಳಿಂದ ಪಲ್ಲಕ್ಕಿ ಗಳು ದೇವಸ್ಥಾನದ ಆವರಣಕ್ಕೆ ಆಗಮಿಸಿದವು ಭಕ್ತರು ಭಂಡಾರದ ಒಡೆಯನಿಗೆ ಭಂಡಾರ ಹಾರಿಸಿ ಭಕ್ತಿಸೇವೆ ಅರ್ಪಿಸಿದರು   ಹರಕೆ ಹೊತ್ತ ಭಕ್ತರು ದೇವರ ಆಶೀರ್ವಾದದಿಂದ ಹರಕೆ ಫಲ ಈಡೇರಿದ ನಂತರ ಹತ್ತು ಜನ ಭಕ್ತರು ಸಿದ್ದಪ್ಪ …

Read More »

ಮಕ್ಕಳೋಂದಿಗೆ ಬಿಸಿಯೂಟ ಸವಿದು ಸರಳತೆ ಮೆರೆದ ಅಥಣಿ ಶಾಸಕ

ಶಾಸಕರೆಂದರೆ ಸಾಮಾನ್ಯವಾಗಿ ನಾವು ತಮ್ಮದೇಯಾದ ದವಲತ್ತು ಹಾಗೂ ವರ್ಚಸ್ಸು ಇರುವವರನ್ನು ನಾವೇಲ್ಲ ನೋಡಿದ್ದೇವೆ ಆದರೆ ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರದ ಶಾಸಕ ಮಹೇಶ ಕುಮಟಳ್ಳಿ ಅವರು ಶಾಲೆಯಲ್ಲಿ ಚಿಕ್ಕ ಮಕ್ಕಳೋಂದಿಗೆ ಬಿಸಿಯೂಟ ಸವಿದೂರ ಮೂಲಕ ಸರಳತೆ ಮೆರೆದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಹೌದು ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರು ತಾಲೂಕಿನ ತಂಗಡಿ ಗ್ರಾಮದಲ್ಲಿರುವ ಕನ್ನಡ ಶಾಲೆಯಲ್ಲಿ 24 ಲಕ್ಷ ರೂಪಾಯಿ ವೆಚ್ಚದಲ್ಲಿ ಶಾಲಾ ಕೊಠಡಿ ಕಾಮಗಾರಿಗೆ ಚಾಲನೆ ನೀಡಲು …

Read More »

ಬಳ್ಳಾರಿಯಲ್ಲಿ ರಾಮುಲು ಸ್ಪರ್ಧೆಯಿಂದ ನನಗೆ ಆನೆ ಬಲ

ದಾವಣಗೆರೆ: ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಶ್ರೀರಾಮುಲು ಸ್ಪರ್ಧೆ ಮಾಡುವುದಾಗಿ ಹೇಳಿರುವುದರಿಂದ ನನಗೆ ಆನೆ ಬಲ ಬಂದಿದೆ. ನನ್ನ ಕ್ಷೇತ್ರದ ಪಕ್ಕದಲ್ಲೇ ಶ್ರೀರಾಮುಲು ಇರುವುದರಿಂದ ಅನುಕೂಲ ಆಗಲಿದೆ ಎಂದು ಬಿಜೆಪಿ ಶಾಸಕ ಜಿ. ಸೋಮಶೇಖರ ರೆಡ್ಡಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಡೂರಿನಲ್ಲಿ ಸ್ಪರ್ಧಿಸುವುದಾಗಿ ಶ್ರೀರಾಮುಲು ಹೇಳಿರಲಿಲ್ಲ. ಪಕ್ಷವನ್ನು ಇನ್ನಷ್ಟು ಬಲಪಡಿಸಲು ಅಮಿತ್‌ ಶಾ ಕಾರ್ಯಕ್ರಮ ಸಂಡೂರಿನಲ್ಲಿ ಆಯೋಜಿಸಲಾಗಿತ್ತು. ಜನಾರ್ದನ ರೆಡ್ಡಿ ಪಕ್ಷಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ. ನಮ್ಮದು …

Read More »

ಜಗ್ಗೇಶ್ ‘ರಾಘವೇಂದ್ರ ಸ್ಟೋರ್ಸ್’ ರಿಲೀಸ್ ಡೇಟ್ ಫಿಕ್ಸ್

ನವರಸ ನಾಯಕ ಜಗ್ಗೇಶ್ ನಟನೆಯ ಮುಂದಿನ ಬಹುನಿರೀಕ್ಷಿತ ‘ರಾಘವೇಂದ್ರ ಸ್ಟೋರ್ಸ್’ ಚಿತ್ರವು ಕೊನೆಗೂ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಜಗ್ಗೇಶ್ ಹುಟ್ಟುಹಬ್ಬದ ದಿನವಾದ ಇಂದು (ಮಾರ್ಚ್ 17) ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಚಿತ್ರದ ರಿಲೀಸ್ ದಿನಾಂಕ ಘೋಷಣೆ ಮಾಡಿದೆ.   “ನಮ್ಮ ರಾಘವೇಂದ್ರ ಸ್ಟೋರ್ಸ್‌ನ ಖ್ಯಾತ ಬಾಣಸಿಗರಾದ ಜಗ್ಗೇಶ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನವಿರಾಗಿ ಸಿದ್ಧಪಡಿಸಿರುವ ನವರಸದೌತಣವನ್ನು ಏಪ್ರಿಲ್ 28, 2023ರಂದು ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಉಣಬಡಿಸಲಿದ್ದೇವೆ. …

Read More »