ಕೌಜಲಗಿ: ‘ದೇಶದ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ಮಾಡಿದ್ದಾರೆ. ಹಿಂದುಳಿದ ವರ್ಗಗಳ ಆಯೋಗಕ್ಕೆ ಹೆಚ್ಚಿನ ಶಕ್ತಿ ನೀಡಿದ್ದಾರೆ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ ಸಿಂಗ್ ಚವ್ಹಾಣ ಹೇಳಿದರು. ಪಟ್ಟಣದಲ್ಲಿ ಗುರುವಾರ ಜರುಗಿದ ಬಿಜೆಪಿಯ ಬೆಳಗಾವಿ ಲೋಕಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳ ಅಭಿವೃದ್ಧಿ ಕೇವಲ ಬಿಜೆಪಿಯಿಂದ ಸಾಧ್ಯ’ ಎಂದರು. ‘ದೇವರು ಮೋದಿ ಅವರ ರೂಪದಲ್ಲಿ ಈ …
Read More »‘ನಮಗೆ ಮದರಸಾಗಳು ಬೇಕಿಲ್ಲ. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ
ಬೆಳಗಾವಿ: ‘ನಮಗೆ ಮದರಸಾಗಳು ಬೇಕಿಲ್ಲ. ರಾಷ್ಟ್ರ ನಿರ್ಮಾಣಕ್ಕಾಗಿ ವೈದ್ಯರು, ಎಂಜಿನಿಯರ್ಗಳು ಮತ್ತು ವೃತ್ತಿಪರರನ್ನು ಸೃಷ್ಟಿಸುವ ಶಾಲಾ- ಕಾಲೇಜು, ವಿಶ್ವವಿದ್ಯಾಲಯಗಳು ಬೇಕು’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಸರ್ಮಾ ಹೇಳಿದರು. ಇಲ್ಲಿನ ಶಹಾಪುರದ ಶಿವಾಜಿ ಉದ್ಯಾನ ಬಳಿ ಗುರುವಾರ ನಡೆದ ‘ಶಿವಚರಿತ್ರೆ’ ಕಲಾಕೃತಿಗಳ ಪ್ರದರ್ಶನ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅಸ್ಸಾಂನಲ್ಲಿರುವ ಎಲ್ಲ ಮದರಸಾಗಳನ್ನು ಶೀಘ್ರ ಮುಚ್ಚಲು ನಿರ್ಧರಿಸಿದ್ದೇನೆ’ ಎಂದೂ ಹೇಳಿದರು. ‘ಕಮ್ಯುನಿಸ್ಟ್ ಇತಿಹಾಸಕಾರರು ಇಡೀ ದೇಶವೇ ಔರಂಗಜೇಬನ ಕೈಯಲ್ಲಿತ್ತು …
Read More »‘ಯುವ ಕ್ರಾಂತಿ’ ರ್ಯಾಲಿಗೆ 5 ಲಕ್ಷ ಜನ: ಸಿದ್ದರಾಮಯ್ಯ
ಬೆಳಗಾವಿ: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಸಿ.ಪಿ.ಇಡಿ ಮೈದಾನದಲ್ಲಿ ಮಾರ್ಚ್ 20ರಂದು ‘ಯುವ ಕ್ರಾಂತಿ ರ್ಯಾಲಿ’ ನಡೆಸಲಿದ್ದಾರೆ. ಇದರಲ್ಲಿ 5 ಲಕ್ಷಕ್ಕೂ ಹೆಚ್ಚು ಯುವಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಗುರುವಾರ ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ‘ಅಂದು ಬೆಳಿಗ್ಗೆ 11ಕ್ಕೆ ಯುವ ಸಮುದಾಯವನ್ನು ಉದ್ದೇಶಿಸಿ ರಾಹುಲ್ ಅವರು ಭಾಷಣ ಮಾಡುತ್ತಾರೆ. ಯಾವ ಕಾರಣಕ್ಕೆ ಭಾರತ್ ಜೋಡೋ ಯಾತ್ರೆ …
Read More »ಎಸ್.ಯಡಿಯೂರಪ್ಪ ಅವರ ಆಪ್ತ ಮೋಹನ ಲಿಂಬಿಕಾಯಿ ಕಾಂಗ್ರೆಸ್ ಸೇರ್ಪಡೆ
ಬೆಳಗಾವಿ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದ, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಅವರು ನಗರದಲ್ಲಿ ಗುರುವಾರ ಕಾಂಗ್ರೆಸ್ ಸೇರಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ನಂತರ ಮಾತನಾಡಿದ ಮೋಹನ, ‘ಬಿಜೆಪಿಯಲ್ಲಿ ಉಸಿರುಗಟ್ಟಿದ ವಾತಾವರಣವಿದೆ. ಅಲ್ಲಿ ಕಾರ್ಯಕರ್ತರಿಗೆ ಬೆಲೆ ಉಳಿದಿಲ್ಲ. ಕೆಲವೇ ನಾಯಕರು ಎಲ್ಲ ನಿರ್ಧಾರ …
Read More »ಬೇಲೂರು: ಗ್ರಾಮೀಣರ ಸಬಲೀಕರಣಕ್ಕೆ ಪುಷ್ಪಗಿರಿ ಶ್ರೀಗಳ ಮುನ್ನುಡಿ
ಬೇಲೂರು: ಕೃಷಿಯಿಂದ ರೈತರೇ ದೂರ ಸರಿಯುತ್ತಿರುವ ಈ ಸಂದರ್ಭದಲ್ಲಿ ಇಲ್ಲಿನ ಸ್ವಾಮೀಜಿಗಳ ಕೃಷಿ ಪ್ರೀತಿ ಕಂಡರೆ ನಿಜಕ್ಕೂ ಅಚ್ಚರಿಯೊಂದಿಗೆ ಸಂತಸವೂ ಆಗುತ್ತದೆ. ಮಠದ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕೆಲಸದ ನಡುವೆ ತಾವೇ ಜಮೀನಿಗೆ ಇಳಿದು ಕೃಷಿ ಕಾಯಕದಲ್ಲಿ ಸಂಪೂರ್ಣ ತೊಡಗಿಕೊಳ್ಳುತ್ತಿರುವ ಶ್ರೀಗಳ ಸಾಹಸಗಾಥೆ ಇಂದಿನ ಯುವ ಸಮುದಾಯಕ್ಕೆ ಮಾದರಿಯಾಗಿದೆ. ಹೌದು! ಕಾಯಕದಿಂದ ಬಂದಿದ್ದು ಕಾರೇ ಸೊಪ್ಪಾದರೂ ಲಿಂಗಕ್ಕೆ ಅರ್ಪಿತ ಎಂಬ ವಚನದಂತೆ ಕಾಯಕ-ದಾಸೋಹದ ಬಗ್ಗೆ ಅಗಮ್ಯ ನಂಬಿಕೆ ಹೊಂದಿದ …
Read More »ನಿಪ್ಪಾಣಿ-ಕಾಕಾಸಾಹೇಬ್ ಪಾಟೀಲ್, ಹುಕ್ಕೇರಿ-ಎ.ಬಿ.ಪಾಟೀಲ್ ಅಭ್ಯರ್ಥಿಗಳ ಪಟ್ಟಿ ನಾಳೆಯೇಬಿಡುಗಡೆ
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಫೈನಲ್ ಆಗಿದ್ದು, ನಾಳೆಯೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 155 ಕ್ಷೇತ್ರಗಳ ಅಭ್ಯರ್ಥಿಗಳ ಲಿಸ್ಟ್ ಫೈನಲ್ ಆಗಿದ್ದು, 66 ಕ್ಷೇತ್ರಗಳಿಗೆ ಒಬ್ಬೊಬ್ಬ ಅಭ್ಯರ್ಥಿಗಳ ಹೆಸರು ಅಂತಿಮವಾಗಿದ್ದು, 89 ಕ್ಷೇತ್ರಗಳಿಗೆ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಸ್ಕ್ರೀನಿಂಗ್ ಕಮಿಟಿ ಸಭೆ ಸೂಚಿಸಿದೆ. ಇಬ್ಬರಲ್ಲಿ ಒಬ್ಬರ ಹೆಸರನ್ನು ಹೈಕಮಾಂಡ್ ಅಂತಿಮಗೊಳಿಸಬೇಕಿದೆ. ಸ್ಕ್ರೀನಿಂಗ್ ಕಮಿಟಿ ಹೈಕಮಾಂಡ್ …
Read More »ಧಾರವಾಡ-ಬೆಳಗಾವಿ ಪ್ಯಾಸೆಂಜರ್ ಬೋಗಿಯಲ್ಲಿ ಅಪರಿಚಿತ ಹೆಣ್ಣು ಮಗುವಿನ ಮೃತದೇಹ ಪತ್ತೆ
ಬೆಳಗಾವಿ : ಬೆಳಗಾವಿ ರೇಲ್ವೆ ಪೊಲೀಸ್ ಠಾಣೆಯ ಕ್ಲಿನಿಂಗ್ ಯಾರ್ಡ್ನಲ್ಲಿ ಧಾರವಾಡ-ಬೆಳಗಾವಿ ಪ್ಯಾಸೆಂಜರ್ ರೇಲ್ವೆ ಗಾಡಿಯ ಗಾಡಿಯ ಎಸ್-೩ ಬೋಗಿಯಲ್ಲಿ ಸಿಟ್ ನಂ ೨೦ರ ಕೆಳಗೆ ಅಪರಿಚಿತ ಹೆಣ್ಣು ಮಗು(೩) ಮೃತಪಟ್ಟಿದ್ದು, ಸದರಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿರುತ್ತದೆ. ಮೃತ ಮಗುವಿನ ಚಹರೆ ಪಟ್ಟಿಯ ವಿವರ: ಎತ್ತರ ೩ ಅಡಿ, ಕೆಂಪು ಮೈ ಬಣ್ಣ, ತೆಳ್ಳನೆ ಮೈಕಟ್ಟು, ಉದ್ದು ಮುಖ, ನೀಟಾದ ಸಣ್ಣ ಮೂಗು, ಕಪ್ಪು ಕೂದಲು, ಕೊರಳಲ್ಲಿ ಕೇಸರಿ ಬಣ್ಣದ …
Read More »ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಟಿಕೆಟ್ ಆಕಾಂಕ್ಷಿಗಳ ಮಹತ್ವದ ಸಭೆ
ಬೆಳಗಾವಿ: ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಂಬಂಧ ಕಾಂಗ್ರೆಸ್ ಪಕ್ಷದ ಮಹತ್ವದ ಸಭೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆಯಿತು. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಪ್ರಮುಖ ನಾಯಕರು, ಶಾಸಕರು ಮಾಜಿ ಶಾಸಕರು ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಬೆಳಗಾವಿ ಧಾರವಾಡ ಗದಗ ಹಾವೇರಿ ಸೇರಿದಂತೆ 10 ಜಿಲ್ಲೆಗಳ …
Read More »10ಸಾವಿರ ರೂ.ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ
ಚಿತ್ರದುರ್ಗ: ಹೊಸದುರ್ಗ ಪಟ್ಟಣದಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದು ಬೆಸ್ಕಾಂ ಎಇಇ ತಿರುಪತಿ ನಾಯ್ಕ್ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ. ವಿದ್ಯುತ್ ಗುತ್ತಿಗೆದಾರ ಕುಮಾರ್ ಬಳಿ 20ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, 10ಸಾವಿರ ರೂ.ಲಂಚ ಸ್ವೀಕಾರ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಸರ್ವೀಸ್ ಕನೆಕ್ಷನ್ ಗಾಗಿ ಎಇಇ ಲಂಚಕ್ಕೆ ಬೇಡಿಯಿಟ್ಟಿದ್ದಾಗಿ ತಿಳಿದು ಬಂದಿದೆ. ಲೋಕಾಯುಕ್ತ ಎಸ್ಪಿ ವಾಸುದೇವ್, ಡಿವೈಎಸ್ಪಿ ಮೃತ್ಯುಂಜಯ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
Read More »ಕೇಂದ್ರ ಸಚಿವೆ ಸ್ಮೃತಿ ಇರಾನಿ ರೋಡ್ ಶೋ
ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ನಗರದಲ್ಲಿ ಗುರುವಾರ ಬೃಹತ್ ರೋಡ್ ಶೋ ನಡೆಸಿದರು. ನಗರದ ಮುಳಗುಂದ ನಾಕಾದಿಂದ ಆರಂಭವಾದ ರೋಡ್ ಶೋ ರಾಚೋಟೇಶ್ವರ ದೇವಸ್ಥಾನ ರಸ್ತೆ, ಬಸವೇಶ್ವರ ಸರ್ಕಲ್, ಸ್ಟೇಷನ್ ರಸ್ತೆ, ಮಹೇಂದ್ರಕರ್ ಸರ್ಕಲ್ ಮಾರ್ಗವಾಗಿ ಸಾಗಿತು. ರೋಡ್ ಶೋನಲ್ಲಿ ಸಚಿವರಾದ ಸಿ.ಸಿ. ಪಾಟೀಲ, ಗೋವಿಂದ ಕಾರಜೋಳ, ಸಂಸದ ಶಿವಕುಮಾರ್ ಉದಾಸಿ, ಮುಖಂಡ ಅನಿಲ ಮೆಣಸಿನಕಾಯಿ, ಸೇರಿ ಹಲವಾರು ನಾಯಕರು …
Read More »