ರಾಯಚೂರು: ರಾಜಕೀಯ ಕ್ಷೇತ್ರಕ್ಕೆ ಇಂಥವರೇ ಬರಬೇಕು ಎಂಬ ನಿಯಮವಿಲ್ಲ. ರಾಜಕೀಯದಲ್ಲಿ ಜನಪರ ಕಾಳಜಿ ಇರುವ ಧರ್ಮ ಬಂದರೆ ತಪ್ಪಿಲ್ಲ. ಆದರೆ ಧರ್ಮದಲ್ಲಿ ರಾಜಕೀಯ ಬರುವುದು ಸರಿಯಲ್ಲ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರತೀರ್ಥರು ಅಭಿಪ್ರಾಯಪಟ್ಟರು. ಮಂತ್ರಾಲಯದ ಶ್ರೀಮಠದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿ, ರಾಜಕೀಯಕ್ಕೆ ಇಂಥವರೇ ಬರಬೇಕು, ಇಂಥವರು ಬರಬಾರದು ಎಂಬುದಿಲ್ಲ. ರಾಜಕೀಯಕ್ಕೆ ಬರುವ ವ್ಯಕ್ತಿಗಳು ಜನರ ಕಾಳಜಿ ಹೊಂದಿರಬೇಕು ಎಂದು ಹೇಳಿದ ರು. ಉತ್ತರ ಪ್ರದೇಶದಂತೆ ರಾಜ್ಯ ದಲ್ಲೂ ಬಿಜೆಪಿಯಿಂದ …
Read More »ಶಿವಮೊಗ್ಗದ ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ಶಿವಮೊಗ್ಗ: ಮಲೆನಾಡು ಭಾಗದ ಬಹುಕಾಲದ ಕನಸಾದ ಶಿವಮೊಗ್ಗದ ನೂತನ ವಿಮಾನ ನಿಲ್ದಾಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದರು. 450 ಕೋಟಿ ರೂ ವೆಚ್ಚದಲ್ಲಿ ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Read More »ಪ್ರಧಾನಿ ಮೋದಿಯವರು ಇಂದಿನ ವಿಶ್ವ ಮಾನವ: ಶಿವಮೊಗ್ಗದಲ್ಲಿ ಯಡಿಯೂರಪ್ಪ ಬಣ್ಣನೆ
ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರು ಹೇಳಿದ ವಿಶ್ವಮಾನ ತತ್ವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಉದಾಹರಣೆ. ಪ್ರಧಾನಿ ಮೋದಿ ಅವರು ಇಂದಿನ ವಿಶ್ವಮಾನವ. ವಸುದೈವ ಕುಟುಂಬಿಕಂ ಆಶಯವನ್ನು ಈಡೇರಿಸುತ್ತಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಣ್ಣಸಿದರು. ಶಿವಮೊಗ್ಗದ ಸೋಗಾನೆಯಲ್ಲಿ ನೂತನ ವಿಮಾನ ನಿಲ್ದಾಣದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, “ನಿಮ್ಮ ಹುಟ್ಟುಹಬ್ಬದ ದಿನವೇ ವಿಮಾ ನಿಲ್ದಾಣ ಉದ್ಘಾಟನೆ ಮಾಡಬೇಕು. ಅಂದು ನಾನು ಬಂದೇ ಬರುತ್ತೇನೆ ಎಂದು …
Read More »ಹಡಗಿನಾಳದಲ್ಲಿ ೧೫.೨೨ ಕೋಟಿ ರೂಗಳ ವೆಚ್ಚದ ೧೧೦/೧೧ ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರ ಗುದ್ದಲಿ ಪೂಜೆ
ಗೋಕಾಕ : ಹಡಗಿನಾಳ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಗುಣಮಟ್ಟದ ಗೃಹ ಹಾಗೂ ನೀರಾವರಿ ಬಳಕೆಗಾಗಿ ವಿದ್ಯುತ್ತ್ ಬೇಡಿಕೆ ಈಡೇರಿಸಲು ಹಡಗಿನಾಳ ಗ್ರಾಮದಲ್ಲಿ ೧೧೦/೧೧ ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲಾಗುತ್ತಿದ್ದು, ನವೆಂಬರ್ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಅರಭಾವಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು. ರವಿವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ತ ಪ್ರಸರಣ ನಿಗಮದಿಂದ ೧೫.೨೨ ಕೋಟಿ ರೂಗಳ ವೆಚ್ಚದ ೧೧೦/೧೧ಕೆ.ವ್ಹಿ ವಿದ್ಯುತ್ತ್ ಕೇಂದ್ರಕ್ಕೆ …
Read More »ಬೆಳಗಾವಿಗೆ ಮದುವಣಗಿತ್ತಿಯ ಕಳೆ
ಬೆಳಗಾವಿ: ಕುಂದಾನಗರಿ ಬೆಳಗಾವಿಗೆ ಸೋಮವಾರ ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು ಅವರ ಅಭೂತಪೂರ್ವ ಸ್ವಾಗತಕ್ಕೆ ಇಡೀ ಜಿಲ್ಲೆಯ ಜನರು ಕಾತುರದಿಂದ ಕಾಯುತ್ತಿದ್ದಾರೆ. ಕಮಲ ಪಾಳೆಯ ಹಬ್ಬೋಪಾದಿಯಲ್ಲಿ ಎಲ್ಲ ಸಿದ್ಧತೆ ಕೈಗೊಂಡಿದೆ. ನರೇಂದ್ರ ಮೋದಿ ಅವರ ಆಗಮನ ಹಿನ್ನೆಲೆಯಲ್ಲಿ ಬೆಳಗಾವಿ ನಗರಕ್ಕೆ ಮದುವಣಗಿತ್ತಿಯ ಕಳೆಬಂದಿದೆ. ಮಧ್ಯಾಹ್ನ 2 ಗಂಟೆಗೆ ನಗರಕ್ಕೆ ಆಗಮಿಸುವ ಪ್ರಧಾನಿ ಅವರು ಇದೇ ಪ್ರಥಮ ಬಾರಿಗೆ ನಗರದಲ್ಲಿ ಆಯೋಜಿಸಲಾಗಿರುವ 10.45 ಕಿ.ಮೀ. ರೋಡ್ ಶೋ ದಲ್ಲಿ ಭಾಗವಹಿಸಿ ಜನರ …
Read More »ಕಿಡಿಗೇಡಿಗಳಿಂದ ಶಾಲಾ ಕೊಠಡಿಗೆ ಬೆಂಕಿ
ಬೈಲಹೊಂಗಲ: ಪಟ್ಟಣದ ಹೊಸೂರ ರಸ್ತೆಯ ಶತಮಾನ ಪೂರೈಸಿದ ಪುರಸಭೆ ಶೂರ ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆಯಲ್ಲಿ ರವಿವಾರ ಮಧ್ಯಾಹ್ನ ಕಿಡಿಗೇಡಿಗಳಿಂದ ಶಾಲಾ ಕೊಠಡಿಗೆ ಬೆಂಕಿ ತಗುಲಿದ ಪರಿಣಾಮ ದಗದಗ ಹೊತ್ತಿ ಉರಿದ ಘಟನೆ ಜರುಗಿದೆ. ಸುಡು ಬಿಸಿಲಿನಲ್ಲಿ ಶಾಲಾ ಕೊಠಡಿಗೆ ಬೆಂಕಿ ತಗುಲಿದ ಪರಿಣಾಮ ಬಾಗಿಲು ಇಲ್ಲದ ಕೊಠಡಿಯಲ್ಲಿದ್ದ ಹಳೆ ಡೆಸ್ಕ್, ಹಳೆಯ ಕಾಗದ ಪತ್ರಗಳು ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಸುಡು ಬಿಸಿಲಿನಲ್ಲಿ ಬೆಂಕಿಯ ಕೆನ್ನಾಲಿಗೆ ಜ್ವಾಲಾ ಮುಖಿಯಂತೆ ಕಂಡಿತು. ಕಿಡಗೇಡಿಗಳು ಹೊತ್ತಿಸಿದ …
Read More »ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಮೊದಲ ಟೋಲ್ ಸಂಗ್ರಹ ಸೋಮವಾರದಿಂದ ಆರಂಭ
ಮೈಸೂರು: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಮೊದಲ ಟೋಲ್ ಸಂಗ್ರಹ ಸೋಮವಾರದಿಂದ ಆರಂಭವಾಗಲಿದೆ. ಬೆಂಗಳೂರು- ನಿಡಘಟ್ಟ ನಡುವಿನ ಶೇಷಗಿರಿಹಳ್ಳಿಯ ಟೋಲ್ ಕಾರ್ಯಾಚರಣೆ ಆರಂಭಿಸಲಾಗಿದೆ. ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ. ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ. ರಸ್ತೆಗೆ ಶುಲ್ಕ ಸಂಗ್ರಹಿಸಲಾಗುತ್ತಿದೆ. ಲಘು ವಾಹನಗಳ ಏಕಮುಖ ಸಂಚಾರಕ್ಕೆ 135 ರೂ. ಹಾಗೂ ಅದೇ ದಿನ ಮರು ಸಂಚಾರಕ್ಕೆ 205 ರೂ., ಲಘು ವಾಣಿಜ್ಯ ವಾಹನಗಳು/ಲಘು ಸರಕು ವಾಹನಗಳು/ಮಿನಿ ಬಸ್ಗಳ ಏಕಮುಖ …
Read More »ಆಕಾಶಕ್ಕೆ ಲಗ್ಗೆ ಇಟ್ಟ ಚಿಣ್ಣರ ದಂಡು
ಚನ್ನಮ್ಮನ ಕಿತ್ತೂರು: ಅತ್ತ ರಾಜುವಿನ ಗಾಳಿಪಟ, ಇತ್ತ ಚಂದ್ರಿಕಾಳ ಗಾಳಿಪಟ, ರಮ್ಯ ಕೈಯಲ್ಲಿ ದಾರದ ಉಂಡೆ, ಉಸ್ತಾದನ ಕೈಯಲ್ಲಿ ಬಾಲಂಗೋಚಿ, ಸೂತ್ರ ಹರಿದು ಮಾಯವಾಯಿತು ಪರಮೇಶಿಯ ಪಟ, ಅದ ನೋಡಿ ಹೋಯ್… ಎಂದು ಕೂಗಿದ ಚಿಣ್ಣರ ದಂಡು. ‘ ವಿವಿಧ ಶಾಲೆಗಳಿಂದ ಬಂದಿದ್ದ ನೂರಾರು ಮಕ್ಕಳಿಗೆ ಬಣ್ಭಬಣ್ಣದ ಪಟಗಳನ್ನು ಉಚಿತವಾಗಿ ನೀಡಲಾಯಿತು. ಪಟ ಮತ್ತು ದಾರದ ಉಂಡೆಗಳು ಕೈಗೆ ಸಿಕ್ಕಿದ್ದೇ ತಡ ಚಿಣ್ಣರು ನಾ ಮುಂದು, ತಾ ಮುಂದು ಎಂದು …
Read More »ವಿಶಿಷ್ಟ ರೀತಿಯಲ್ಲಿ ಪ್ರಧಾನಿಯವರನ್ನು ಸ್ವಾಗತಿಸಲು ಸಜ್ಜಾದ ಬೆಳಗಾವಿ|
ಬೆಳಗಾವಿ: ಸೋಮವಾರ (ಫೆ.27) ಬೆಳಗಾವಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶಿಷ್ಟ ರೀತಿಯಲ್ಲಿ ಸ್ವಾಗತಿಸಲು, ವಿವಿಧ ಕ್ಷೇತ್ರಗಳ ಆರು ಕಾರ್ಮಿಕರನ್ನು ಸಿದ್ಧಗೊಳಿಸಲಾಗಿದೆ. ಪೌರಕಾರ್ಮಿಕ ಮಹಿಳೆ ಮೀನಾಕ್ಷಿ ಕೃಷ್ಣ ತಳವಾರ, ಕೃಷಿ ಕಾರ್ಮಿಕ ಮಹಿಳೆ ಶೀಲಾ ಖನ್ನೂಕರ, ನೇಕಾರ ಕಲ್ಲಪ್ಪ ತಂಬಗಿ, ಆಟೊ ಚಾಲಕ ಮಯೂರ ಯಶವಂತ ಚವ್ಹಾಣ, ಹೋಟೆಲ್ ಮಾಣಿ ಚಂದ್ರಕಾಂತ ಮಹಾದೇವ ಹೋನಕರ, ಕಟ್ಟಡ ಕಾರ್ಮಿಕ ಮಂಗೇಶ ಬಸ್ತವಾಡಕರ ಅವರಿಗೆ ಶಿಷ್ಟಾಚಾರದ ತರಬೇತಿ ನೀಡಲಾಗಿದೆ. ಸೋಮವಾರ ಮಧ್ಯಾಹ್ನ …
Read More »ಶಿವಮೊಗ್ಗ ವಿಮಾನ ನಿಲ್ದಾಣ: ಲೋಕಾರ್ಪಣೆ ಇಂದು
ಶಿವಮೊಗ್ಗ: ಸಮೀಪದ ಸೋಗಾನೆ ಗ್ರಾಮದ ಬಳಿ ನಿರ್ಮಿಸಲಾದ ನೂತನ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಲೋಕಾರ್ಪಣೆ ಮಾಡಲಿದ್ದಾರೆ. ಶಿವಮೊಗ್ಗ- ಭದ್ರಾವತಿ ನಗರಗಳ ಮಧ್ಯೆ ಇರುವ ಸೋಗಾನೆ ಬಳಿ ₹449.22 ಕೋಟಿ ವೆಚ್ಚದಲ್ಲಿ 778.62 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. 2007ರಲ್ಲಿ ಬಿ.ಎಸ್.ಯಡಿಯೂರಪ್ಪ ಉಪಮುಖ್ಯಮಂತ್ರಿ ಆಗಿದ್ದಾಗ ಸೋಗಾನೆಯಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿತ್ತು. ಮೊದಲು ಟೆಂಡರ್ ಪಡೆದಿದ್ದ ಗುತ್ತಿಗೆದಾರರು ಕಾಮಗಾರಿ ನಿರ್ವಹಣೆಯಿಂದ ಹಿಂದೆ …
Read More »