Breaking News

ಸಿಎನ್ ಜಿ ಬದಲು ಸಿಬಿಜಿ ಗ್ಯಾಸ್ ಪೂರೈಕೆ ಆರೋಪ.. ಎರಡು ಪೆಟ್ರೋಲ್ ಬಂಕ್ ನಲ್ಲಿ ಆಟೋ, ಕಾರು ಚಾಲಕರ ಪ್ರತಿಭಟನೆ..

ಬಾಗಲಕೋಟೆ : ಸಿಎನ್ ಜಿ ಬದಲು ಸಿಬಿಜಿ ಗ್ಯಾಸ್ ಪೂರೈಕೆ ಆರೋಪ.. ಎರಡು ಪೆಟ್ರೋಲ್ ಬಂಕ್ ನಲ್ಲಿ ಆಟೋ, ಕಾರು ಚಾಲಕರ ಪ್ರತಿಭಟನೆ.. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಎರಡು ಪೆಟ್ರೋಲ್ ಬಂಕ್ ಗಳಲ್ಲಿ ಸಿ ಎನ್ ಜಿ ಬದಲು ಸಿ ಬಿ ಜಿ ಗ್ಯಾಸ್ ಪೂರೈಕೆ ಮಾಡುತ್ತಿರುವುದನ್ನು ಖಂಡಿಸಿ ಚಾಲಕರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಜಮಖಂಡಿ ನಗರದಲ್ಲಿರುವ ಭಾರತ್ ಪೆಟ್ರೋಲಿಯಂ ಎಜೆನ್ಸಿ ಬಂಕ್ ಗಳಲ್ಲಿ ಸಿಬಿಜಿ ಪೂರೈಕೆ …

Read More »

ಅಂಗವಿಕಲರಿಗೆ ಮೋಟಾರ್ ಸೈಕಲ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ – ಅಂಗವಿಕಲರಿಗೆ ಸರಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂಥ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಅರಭಾವಿ ಶಾಸಕ ಮತ್ತು ಬೇಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ನಗರದ ತಮ್ಮ ಗೃಹ ಕಚೇರಿಯ ಆವರಣದಲ್ಲಿ ಅಂಗವಿಕಲ ಫಲಾನುಭವಿಗಳಿಗೆ ದ್ವಿಚಕ್ರ ವಾಹನ (ಹೀರೋ ಸ್ಕೂಟಿ) ಗಳನ್ನು ವಿತರಿಸಿ ಅವರು ಮಾತನಾಡಿದರು. ಅಂಗವಿಕಲರು ಸಹ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸ್ವಾವಲಂಬಿ ಬದುಕು ಸಾಗಿಸಬೇಕು. ಅದಕ್ಕಾಗಿ ಸರಕಾರವು …

Read More »

ಬೆಳಗಾವಿಯ ಪೊಲೀಸ್ ಹೆಡ್’ಕ್ವಾಟರ್ಸ್’ನಲ್ಲಿರುವ ಹಜರತ್ ಸಯ್ಯದ ಕೇಶರಶಾಹವಲಿ ಪೀರ ಅವರ ಗಂಧ ಮತ್ತು ಉರುಸು ಶರೀಪ್ ಕಾರ್ಯಕ್ರಮ

ಬೆಳಗಾವಿಯ ಪೊಲೀಸ್ ಹೆಡ್’ಕ್ವಾಟರ್ಸ್’ನಲ್ಲಿರುವ ಹಜರತ್ ಸಯ್ಯದ ಕೇಶರಶಾಹವಲಿ ಪೀರ ಅವರ ಗಂಧ ಮತ್ತು ಉರುಸು ಶರೀಪ್ ಕಾರ್ಯಕ್ರಮವು ಇಂದಿನಿಂದ ಉತ್ಸಾಹದಲ್ಲಿ ಆರಂಭಗೊಂಡಿದೆ. ಬೆಳಗಾವಿಯ ಪೊಲೀಸ್ ಹೆಡ್’ಕ್ವಾಟರ್ಸ್’ನಲ್ಲಿರುವ ಹಜರತ್ ಸಯ್ಯದ ಕೇಶರಶಾಹವಲಿ ಪೀರ ಅವರ ಗಂಧ ಮತ್ತು ಉರುಸು ಶರೀಪ್ ಕಾರ್ಯಕ್ರಮವು ಇಂದಿನಿಂದ ಉತ್ಸಾಹದಲ್ಲಿ ಆರಂಭಗೊಂಡಿತು. ಶುಕ್ರವಾರ ಮುಂಜಾನೆ ನಮಾಜ್ ಅದಾ ಮಾಡಿದ ಬಳಿಕ ಮಧ್ಯಾನ್ಹ ಮೆರವಣಿಗೆಯ ಮೂಲಕ ಗಂಧವನ್ನು ತೆಗೆದುಕೊಂಡು ಹೋಗಲಾಯಿತು. ಈ ವೇಳೆ ಹಿಂದೂ ಮುಸ್ಲಿಂ ಬಾಂಧವರು ಭಾಗಿಯಾಗಿದ್ದರು. …

Read More »

ವಿಚಾರಣೆ ನೆಪದಲ್ಲಿ ಪೊಲೀಸರಿಂದ ವ್ಯಕ್ತಿಯ ಅಕ್ರಮ ಬಂಧನ: 50 ಸಾವಿರ ಪರಿಹಾರಕ್ಕೆ ಮಾನವ ಹಕ್ಕು ಆಯೋಗ ಶಿಫಾರಸು

ಬೆಂಗಳೂರು: ಕಳ್ಳತನ ಪ್ರಕರಣವೊಂದರ ವಿಚಾರಣೆ ನೆಪದಲ್ಲಿ ಪೊಲೀಸರು ವ್ಯಕ್ತಿಯನ್ನು ಅಕ್ರಮವಾಗಿ ಒಂದು ದಿನದ ಕಾಲ ಠಾಣೆಯಲ್ಲಿ ಇರಿಸಿಕೊಂಡ ಆರೋಪ ಪ್ರಕರಣದ ತನಿಖೆ ನಡೆಸಿರುವ ರಾಜ್ಯ ಮಾನವ ಹಕ್ಕುಗಳ ಆಯೋಗವು ನೊಂದ ವ್ಯಕ್ತಿಯ ಕುಟುಂಬಕ್ಕೆ ಒಂದು ತಿಂಗಳೊಳಗೆ 50 ಸಾವಿರ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮಾನವ ಹಕ್ಕು ಉಲ್ಲಂಘಿಸಿರುವ ಭಾರತಿನಗರ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​ ಸಂದೀಪ್ ವಿರುದ್ಧ ಇಲಾಖಾ ವಿಚಾರಣೆ ಬಳಿಕ ತೀರ್ಪಿಗೆ ಒಳಪಟ್ಟು, ಸರ್ಕಾರ ನೀಡಿದ ಪರಿಹಾರ …

Read More »

ಅಂತರ್‌ರಾಜ್ಯ ಡಕಾಯಿತಿನ ಮೇಲೆ ಪೊಲೀಸರು ಫೈರ್

ಬಳ್ಳಾರಿ: ಅಂತರ್‌ರಾಜ್ಯ ಡಕಾಯಿತಿನ ಮೇಲೆ ಪೊಲೀಸರು ಫೈರ್ ಮಾಡಿರುವ ಘಟನೆ ಜಿಲ್ಲೆಯ ಸಿರುಗುಪ್ಪ ನಗರದಲ್ಲಿ ಇಂದು ನಡೆಯಿತು. ಕರ್ನಾಟಕ, ತೆಲಂಗಾಣ, ಆಂಧ್ರ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಕಳ್ಳತನ ಮತ್ತು ಡಕಾಯಿತಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಅಂಬ್ರೇಶ್ ಎಂಬಾತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಪ್ರತಿಕ್ರಿಯಿಸಿದ್ದು, “ಡಕಾಯಿತಿಗೆ ಸಂಬಂಧಿಸಿದಂತೆ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. …

Read More »

ಸುಮಾರು 25 ವರ್ಷಗಳ ಬಳಿಕ ಡೋರಿ ಗ್ರಾಮದ ಗ್ರಾಮದೇವಿ ಜಾತ್ರೆ ಡೋಲಿ ಹೊತ್ತ ಮುಸ್ಲಿಂ ಬಾಂಧವರು:

ಧಾರವಾಡ: ಜಾತ್ರಾ ಮಹೋತ್ಸವಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಿರುವ ಬೆನ್ನಲ್ಲೇ ಜಿಲ್ಲೆಯ ಅಳ್ನಾವರ ತಾಲೂಕಿನ ಡೋರಿ ಗ್ರಾಮದಲ್ಲಿ ಗ್ರಾಮಸ್ಥರೆಲ್ಲರೂ ಭಾವೈಕ್ಯತೆ ಮೆರೆದಿದ್ದಾರೆ. ಗ್ರಾಮದೇವಿಯ ಜಾತ್ರೆಯಲ್ಲಿ ಮುಸ್ಲಿಂ ಬಾಂಧವರು ಹೊನ್ನಾಟ ಆಡುವ ಮೂಲಕ ಸಾಮರಸ್ಯ ಸಾರಿದ್ದಾರೆ. ಕಳೆದ 8 ದಿನಗಳಿಂದ ನಡೆದಿರುವ ಗ್ರಾಮದೇವಿ ಜಾತ್ರೆಯಲ್ಲಿ ಮೂರು ದಿನಗಳಿಂದ ಹೊನ್ನಾಟ ನಡೆದಿದೆ. ಸುಮಾರು 25 ವರ್ಷಗಳ ಬಳಿಕ ಡೋರಿ ಗ್ರಾಮದ ಗ್ರಾಮದೇವಿ ಜಾತ್ರೆ ಮಾಡುತ್ತಿದ್ದಾರೆ. ಇವತ್ತು ಇಡೀ ದಿನ ಮುಸ್ಲಿಂ ಬಾಂಧವರು ಹೊನ್ನಾಟ ಆಡಿದ್ದಾರೆ. …

Read More »

ಭಾರಿ ಮಳೆ: ರಸ್ತೆಗಳು ಜಲಾವೃತ,

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಮೇ 15 ರಿಂದ ಮೇ 18 ರವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವಾರು ಜಿಲ್ಲೆಗಳಿಗೆ ಕಿತ್ತಳೆ(Orange) ಎಚ್ಚರಿಕೆಯನ್ನೂ ರವಾನಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ(Yellow) ಎಚ್ಚರಿಕೆ ನೀಡಲಾಗಿದೆ. ಇಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಭಾರಿ ಬಿರುಸಿನ ಮತ್ತು ಆಲಿಕಲ್ಲು ಮಳೆಯಾಗಿದೆ. ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ …

Read More »

ಅಂಗಾಂಗ ದಾನದಲ್ಲಿ ಧಾರವಾಡ ಜಿಲ್ಲೆಗೆ ದೇಶದಲ್ಲೇ 2ನೇ, ರಾಜ್ಯದಲ್ಲಿ ಮೊದಲ ಸ್ಥಾನ!

ಧಾರವಾಡ, ಮೇ 16: ಅಪಘಾತ ಸೇರಿದಂತೆ ವಿವಿಧ ತುರ್ತು ಪರಿಸ್ಥಿತಿಗಳಲ್ಲಿ ಮನುಷ್ಯನ ಮೆದುಳು ಕೆಲವೊಮ್ಮೆ ನಿಷ್ಕ್ರಿಯಗೊಂಡು ಬಿಡುತ್ತದೆ. ಆಗ ಆ ವ್ಯಕ್ತಿ ಸಹಜವಾಗಿ ಕೋಮಾ ಸ್ಥಿತಿಗೆ ಹೋಗುತ್ತಾನೆ. ಅಂಥ ವ್ಯಕ್ತಿ ಜೀವಂತವಾಗಿದ್ದರೂ ಇಲ್ಲದಂತಾಗಿರುತ್ತಾನೆ. ಮತ್ತೆ ಆತನಿಗೆ ಪ್ರಜ್ಞೆ ಬರುವ ಸಾಧ್ಯತೆಯೇ ಇಲ್ಲ ಎಂಬಂಥ ಸ್ಥಿತಿಯಲ್ಲಿ ವೈದ್ಯಕೀಯ ಪರಿಭಾಷೆಯಲ್ಲಿ ‘‘ಬ್ರೈನ್​ ಡೆಡ್’’ ಎಂದು ಘೋಷಿಸಲಾಗುತ್ತದೆ. ಆದರೆ, ಇಂಥ ಸಂದರ್ಭದಲ್ಲಿ ಆ ವ್ಯಕ್ತಿಯ ಇತರೆ ಅಂಗಾಂಗಗಳು ಐದಾರು ಜನರ ಜೀವ ಉಳಿಸುವ ಸಾಮರ್ಥ್ಯ ಹೊಂದಿರುತ್ತವೆ. …

Read More »

ಕಾನೂನು ಮಾಪನ ನಿರೀಕ್ಷಕರ ಬಳಿ 4 ಕೋಟಿ ರೂ. ಆಸ್ತಿ, 9 ಎಕರೆ ಜಮೀನು!

ಬೆಂಗಳೂರು, ಮೇ 16: ಭ್ರಷ್ಟಾಚಾರ ಮತ್ತು ಆದಾಯಕ್ಕಿಂತ ಹೆಚ್ಚಿನ ಹಣ ಸಂಪಾದನೆ ಮಾಡಿದವರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ (Lokaykta) ಪೊಲೀಸರು, ಗುರುವಾರ ರಾಜ್ಯಾದ್ಯಂತ ಭರ್ಜರಿ ಬೇಟೆಯಾಗಿದ್ದಾರೆ. ಕರ್ನಾಟಕದ 35 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕಾನೂನು ಮಾಪನ ನಿರೀಕ್ಷಕರಾಗಿದ್ದವರು ಹಣದಾಸೆಗೆ ಲಂಚಕ್ಕೆ ಕೈಯೊಡ್ಡಿದ್ದು, ಲೋಕಾ ಬಲೆಗೆ ಬಿದ್ದಿದ್ದಾರೆ. ಅಧಿಕಾರಿಗಳು ಅಕ್ರಮವಾಗಿ ಕೋಟ್ಯಂತರ ರೂಪಾಯಿ ಆಸ್ತಿ, ಮನೆಗಳು, ಭೂಮಿ ಮಾಡಿಕೊಂಡಿರುವುದನ್ನು ಲೋಕಾಯುಕ್ತ ಪೊಲೀಸರು ಬಯಲಿಗೆಳೆದಿದ್ದಾರೆ. ಬೆಂಗಳೂರಿನಲ್ಲಿ ವಾಸವಾಗಿರುವ ಕಾನೂನು ಮಾಪನ ನಿರೀಕ್ಷ ಹೆಚ್. ಆರ್. ನಟರಾಜ್ …

Read More »

ಡಾ. ಸಿ.ಕೆ. ಜೋರಾಪೂರ ವಿರಚಿತ ಶ್ರೀ ರಾಮ ಮಂದಿರದ ಹೋರಾಟಗಳು ಹಾಗೂ ರಾಮಾಯಣ ಗ್ರಂಥದ ಬಿಡುಗಡೆ ಡಾ. ಸಿ.ಕೆ. ಜೋರಾಪೂರ ವಿರಚಿತ

ಡಾ. ಸಿ.ಕೆ. ಜೋರಾಪೂರ ವಿರಚಿತ ಶ್ರೀ ರಾಮ ಮಂದಿರದ ಹೋರಾಟಗಳು ಹಾಗೂ ರಾಮಾಯಣ ಗ್ರಂಥದ ಬಿಡುಗಡೆ ಡಾ. ಸಿ.ಕೆ. ಜೋರಾಪೂರ ವಿರಚಿತ ಶ್ರೀ ರಾಮ ಮಂದಿರದ ಹೋರಾಟಗಳು ಹಾಗೂ ರಾಮಾಯಣ ಗ್ರಂಥದ ಬಿಡುಗಡೆ ವಿವಿಧ ಗಣ್ಯರಿಂದ ಜೋರಾಪುರ ಅವರ ಕಾರ್ಯಕ್ಕೆ ಮೆಚ್ಚುಗೆ ಡಾ. ಸಿ.ಕೆ. ಜೋರಾಪೂರ ವಿರಚಿತ ಶ್ರೀ ರಾಮ ಮಂದಿರದ ಹೋರಾಟಗಳು ಹಾಗೂ ರಾಮಾಯಣ ಗ್ರಂಥದ ಬಿಡುಗಡೆ ಸಮಾರಂಭವು ಅತ್ಯಂತ ಉತ್ಸಾಹದಲ್ಲಿ ನೆರವೇರಿತು. ಗುರುವಾರದಂದು ಬೆಳಗಾವಿಯ ಕನ್ನಡ ಭವನದಲ್ಲಿ …

Read More »