Breaking News

ಯಲಬುರ್ಗಾ: ವೇದಿಕೆ ಮೇಲೆ ಬಿಜೆಪಿ, ಕಾಂಗ್ರೆಸ್ ನಾಯಕರ ಜಟಾಪಟಿ, ಹೊಯ್ ಕೈ

ಯಲಬುರ್ಗಾ (ಕೊಪ್ಪಳ ‌ಜಿಲ್ಲೆ): ಯಲಬುರ್ಗಾ ಪಟ್ಟಣದಲ್ಲಿ ಶನಿವಾರ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಅನಾವರಣ ಹಾಗೂ ಶಿಲಾ ಮಂಟಪ ಉದ್ಘಾಟನಾ ವೇದಿಕೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಮಾತಿನ ಜಟಾಪಟಿ ನಡೆಯಿತು.   ಶಾಸಕ ಬೈರತಿ ಸುರೇಶ ಮಾತನಾಡುವಾಗ ಮುಂದಿನ ಸಿಎಂ ಸಿದ್ದರಾಮಯ್ಯ ಅಗಬೇಕು. ಯಲಬುರ್ಗಾ ಕ್ಷೇತ್ರದಲ್ಲಿ ರಾಯರಡ್ಡಿ ಅಧಿಕಾರಕ್ಕೆ ಬರಲು ನೀವೆಲ್ಲ ಆರ್ಶೀವಾದ ಮಾಡಬೇಕು. ಹೆಸರು ಬಳಸದೇ ಈಗಿನ ಶಾಸಕರು (ಹಾಲಪ್ಪ ಆಚಾರ್) ಎನಾದರೂ …

Read More »

ಮೂಡಲಗಿ: ವಿದ್ಯುತ್‌ ಇಲ್ಲದೆ ನೀರೆತ್ತುವ ವಿಧಾನ..!

ಮೂಡಲಗಿ: ವಿದ್ಯುತ್‌ ಇಲ್ಲದೇ ಬಾವಿ ಮತ್ತು ಬೋರ್‌ವೆಲ್‌ಗಳಿಂದ ನೀರೆತ್ತುವುದು ಸಾಧ್ಯವೇ? ಈ ಪ್ರಶ್ನೆಗೆ ಹೌದು ಎಂದು ಉತ್ತರಿಸುತ್ತಾರೆ ತಾಲ್ಲೂಕಿನ ಅವರಾದಿ ಗ್ರಾಮದ ಬಿ.ವಿ. ಕುಲಕರ್ಣಿ ಸರ್ಕಾರಿ ಪ್ರೌಢಶಾಲೆಯ ಬಾಲ ವಿಜ್ಞಾನಿಗಳಾದ ಮಹೇಶ ಗುರ್ಲಾಪುರ ಮತ್ತು ವರುಣ ನಾಯ್ಕ.   ಕೃಷಿ ಭೂಮಿಗೆ ನೀರುಣಿಸಲು ರೈತರು ಸಾಕಷ್ಟು ಪರದಾಡುವಂತಾಗಿದೆ. ಬಾವಿ, ಬೋರ್‌ವೆಲ್‌ಗಳಿಗೆ ವಿದ್ಯುತ್‌ ಸಂಪರ್ಕ ಪ‍ಡೆದು ಹೈರಾಣಾಗಿದ್ದಾರೆ. ಒಂದೆಡೆ ಕೈಕೊಡುವ ವಿದ್ಯುತ್‌, ಇನ್ನೊಂದೆಡೆ ಹೊರೆಯಾಗುವ ಬಿಲ್‌. ಎರಡರ ಮಧ್ಯೆ ಸಿಕ್ಕು ನಲುಗಿದ್ದಾರೆ. …

Read More »

ಏಕಾಏಕಿ ಹೊತ್ತಿಕೊಂಡ ಬೆಂಕಿ

ಬೆಳಗಾವಿ: ಏಕಾಏಕಿ ಹೊತ್ತಿಕೊಂಡ ಬೆಂಕಿ ನೋಡನೋಡುತ್ತಿದ್ದಂತೆ ಭಾರೀ ಜ್ವಾಲೆಯಾಗಿ ಹಬ್ಬಿಕೊಂಡು ಇಡೀ ಅಂಗಡಿಯನ್ನು ಆವರಿಸಿಕೊಂಡಿತು. ಸ್ಥಳದಲ್ಲಿರುವವರು ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಫಲ ನೀಡಲಿಲ್ಲ. ಸ್ಥಳೀಯರ ಕರೆಗೆ ತಕ್ಷಣ ಸ್ಪಂದಿಸಿ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸಿದರು. ಈ ಘಟನೆಯಿಂದ ಸುಮಾರು 10 ಲಕ್ಷರೂ.ಗೂ ಹೆಚ್ಚು ಮೌಲ್ಯದ ಸ್ವತ್ತು ಸುಟ್ಟು ಹೋಗಿರುವುದಾಗಿ ಅಂದಾಜಿಸಲಾಗಿದೆ. ಹುಕ್ಕೇರಿ ತಾಲೂಕಿನ ಬೆಲ್ಲದಬಾಗೇವಾಡಿಯಲ್ಲಿ ಶನಿವಾರ ಬೆಳಗ್ಗೆ ಅಂಗಡಿಯೊಂದರಲ್ಲಿ ಗೀಜರ್ ನ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಅವಘಡ …

Read More »

ರೋಹಿಣಿ ಸಿಂಧೂರಿ ಅವರ ಕೆಲ ಖಾಸಗಿ ಫೋಟೋಗಳನ್ನು ವೈರಲ್ ಮಾಡಿರುವ ಡಿ.ರೂಪಾ

ಬೆಂಗಳೂರು: ರಾಜ್ಯದಲ್ಲಿ ಮಹಿಳಾ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವೆ ಸಮರ ಆರಂಭವಾಗಿದೆ. ರೋಹಿಣಿ ಸಿಂಧೂರಿ ಅವರ ಕೆಲ ಖಾಸಗಿ ಫೋಟೋಗಳನ್ನು ವೈರಲ್ ಮಾಡಿರುವ ಡಿ.ರೂಪಾ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ರೋಹಿಣಿ ಸಿಂಧೂರಿ ತಮ್ಮ ಕೆಲ ಖಾಸಗಿ ಫೋಟೋಗಳನ್ನು ಪುರುಷ ಐಎ ಎಸ್ ಅಧಿಕಾರಿಗಳಿಗೆ ಪದೇ ಪದೇ ಕಳುಹಿಸುತ್ತಿದ್ದಾರೆ. ಮಹಿಳಾ ಐಎ ಎಸ್ ಅಧಿಕಾರಿ ಪುರುಷ ಅಧಿಕಾರಿಗಳಿಗೆ ಇಂತಹ ಫೋಟೋ ಕೌಹಿಸುವುದರ ಅರ್ಥವೇನು? ಎಂದು …

Read More »

40 ಪರ್ಸೆಂಟ್ ಕಮಿಷನ್ ಆರೋಪ: ಇನ್ಮುಂದೆ ರಾಜ್ಯದ ಗುತ್ತಿಗೆದಾರರಿಗೆ ಸಂಪೂರ್ಣ ಆನ್‌ಲೈನ್‌ ಪಾವತಿ

ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕೇಳಿಬಂದ ಬಳಿಕ ರಾಷ್ಟ್ರ ಮಟ್ಟದಲ್ಲಿ ಉಂಟಾದ ಮುಜುಗರವನ್ನು ಸ್ವಲ್ಪಮಟ್ಟಿಗೆ ಸರಿಪಡಿಸಲು ಮುಂದಾಗಿರುವ ಸರ್ಕಾರ, ಇನ್ಮುಂದೆ ಗುತ್ತಿಗೆದಾರರ ಪಾವತಿಗಾಗಿ ಆನ್ಲೈನ್ ವ್ಯವಸ್ಥೆಯು ಕಾರ್ಯರೂಪಕ್ಕೆ ತರಲಿದೆ. ಬೆಂಗಳೂರು: ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕೇಳಿಬಂದ ಬಳಿಕ ರಾಷ್ಟ್ರ ಮಟ್ಟದಲ್ಲಿ ಉಂಟಾದ ಮುಜುಗರವನ್ನು ಸ್ವಲ್ಪಮಟ್ಟಿಗೆ ಸರಿಪಡಿಸಲು ಮುಂದಾಗಿರುವ ಸರ್ಕಾರ, ಇನ್ಮುಂದೆ ಗುತ್ತಿಗೆದಾರರ ಪಾವತಿಗಾಗಿ ಆನ್ಲೈನ್ ವ್ಯವಸ್ಥೆಯು ಕಾರ್ಯರೂಪಕ್ಕೆ ತರಲಿದೆ. ಮುಖ್ಯಮಂತ್ರಿ …

Read More »

ಮಗನನ್ನು ಹತ್ಯೆಗೈದಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆ

ಮಗನನ್ನು ಹತ್ಯೆಗೈದಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ, 11ನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಬೆಳಗಾವಿ: ಮಗನನ್ನು ಹತ್ಯೆಗೈದಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ, 11ನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ರಾಮದುರ್ಗ ತಾಲೂಕಿನ ಸಾಲಪುರ ಗ್ರಾಮದ ಶಿವಪ್ಪ ಗಂಗಪ್ಪ ಮುದಕವಿ ಎಂಬಾತನೇ ಶಿಕ್ಷೆಗೆ ಗುರಿಯಾದ ಕೈದಿ. ಶಿವಪ್ಪ 2018ರಂದು ತನ್ನ ಮಕ್ಕಳಾದ ಗಂಗಾಧರ ಮತ್ತು …

Read More »

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಟಿಕೆಟ್‌ ಬೇಕಾ?; ಇ-ಮೇಲ್ ಮಾಡಿ

ಬೆಂಗಳೂರು, ಫೆಬ್ರವರಿ 19; ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವಜನಾರ್ದನ ರೆಡ್ಡಿಈ ಬಾರಿಯ ಚುನಾವಣೆಗೆ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ. ಹಲವು ಮುಖಂಡರು ಸಹ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಭಾನುವಾರ ಟ್ವೀಟ್ ಮಾಡಿರುವ ಜನಾರ್ದನ ರೆಡ್ಡಿ ಪಕ್ಷದ ಟಿಕೆಟ್ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಸಹ ಅವರು ಬಿಡುಗಡೆ …

Read More »

39 ರ ಹರೆಯದಲ್ಲೆ ಇಹಲೋಕ ತ್ಯಜಿಸಿದ ತೆಲುಗು ನಟ ತಾರಕರತ್ನ

ಬೆಂಗಳೂರು : ದಕ್ಷಿಣ ಚಿತ್ರರಂಗದಲ್ಲಿ ಶನಿವಾರ ಮತ್ತೊಂದು ದುರಂತ ಸಂಭವಿಸಿದ್ದು ನಂದಮೂರಿ ನಾಯಕ ತಾರಕ ರತ್ನ(39) ನಿಧನ ಹೊಂದಿದ್ದಾರೆ. ಕಳೆದ 22 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಕೊನೆಯುಸಿರೆಳೆದಿದ್ದಾರೆ.   ನಂದಮೂರಿ ಕುಟುಂಬ ತೀವ್ರ ನೊಂದಿದ್ದು, ಟಾಲಿವುಡ್ ಬೆಚ್ಚಿಬಿದ್ದಿದೆ. ಅವರು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಅನಿರೀಕ್ಷಿತ ಬೆಳವಣಿಗೆಯಲ್ಲಿ ಶನಿವಾರ ಅವರ ಆರೋಗ್ಯ ಮತ್ತೆ ಹದಗೆಟ್ಟು ನಾರಾಯಣ ಹೃದಯಾಲಯದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ …

Read More »

ಸಾರಾ ಮಹೇಶ್ ಜೊತೆ ರೋಹಿಣಿ ಸಿಂಧೂರಿ ರಾಜಿ?

ಮೈಸೂರು, ಫೆಬ್ರವರಿ, 19: ಕೆ.ಆರ್. ನಗರದ ಶಾಸಕ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ಇದೀಗ ಸಂಧಾನದ ಹಂತಕ್ಕೆ ಬಂದಿದ್ದು, ಈ ಸಂಬಂಧ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿ ಆಗಿದ್ದಾಗ ಕಲ್ಯಾಣ ಮಂಟಪದ ಪಕ್ಕದ ಹಾಲ್ ಜಾಗವನ್ನು ಸಾರಾ ಮಹೇಶ್ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ವರದಿ ನೀಡಿದ್ದರು. ಇದು ಸಾರಾ ಮಹೇಶ್ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ, ಆರೋಪ ಸಾಬೀತಾದರೆ …

Read More »

ಬಿಜೆಪಿ ನಾಯಕರಿಗೆ ಈಗ ಆಪ್ತರಿಂದಲೇ ಆಪತ್ತು ಪ್ರಾರಂಭ

ಬೆಂಗಳೂರು :ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರಿಗೆ ಈಗ ಆಪ್ತರಿಂದಲೇ ಆಪತ್ತು ಪ್ರಾರಂಭವಾಗಲಾರಂಭಿಸಿದೆ. ಪ್ರಭಾವಿ ಸಚಿವರು ಹಾಗೂ ನಾಯಕರ ಸಮೀಪವರ್ತಿಗಳನ್ನೇ ಕಾಂಗ್ರೆಸ್‌ ಬಲೆಗೆ ಬೀಳಿಸಲಾರಂಭಿಸಿದೆ. ಚಿಕ್ಕಮಗಳೂರು ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಪ್ತ ತಮ್ಮಯ್ಯ ತಮ್ಮ ಬೆಂಬಲಿಗರ ಜತೆಗೆ ಕಾಂಗ್ರೆಸ್‌ ಸೇರಲು ನಿರ್ಧರಿಸಿರುವುದರ ಬೆನ್ನಲ್ಲೇ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಆಪ್ತ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್‌.ಕಿರಣ್‌ ಕುಮಾರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ …

Read More »