ತುಮಕೂರು: ನೂರು ವರ್ಷ ಒಬ್ಬರಿಗೊಬ್ಬರು ಜೊತೆಯಾಗಿ ಇರ್ತೀವಿ ಅಂತ ಹಿರಿಯ ಸಮ್ಮುಖದಲ್ಲಿ ಗಂಡನ (Husband) ಕೈ ಹಿಡಿದಿದ್ದ ಮಹಿಳೆಯೇ (Women) ಗಂಡನನ್ನು ಕೊಲೆ ಮಾಡಲು ಸುಪಾರಿ ನೀಡಿದ್ದ ಘಟನೆ ತುಮಕೂರು (Tumakuru) ಜಿಲ್ಲೆಯ ಕುಣಿಗಲ್ (Kunigal)ನಲ್ಲಿ ಬೆಳಕಿಗೆ ಬಂದಿದೆ. ಹೆಂಡತಿಯೇ ಗಂಡನ (Wife) ಕೊಲೆಗೆ ಸುಪಾರಿ ಕೊಟ್ಟು ಆತನನ್ನು ಪರಲೋಕಕ್ಕೆ ಕಳುಹಿಸಿದ್ದಾಳೆ. ಇದರೊಂದಿಗೆ ಹುಟ್ಟುಹಬ್ಬದ ದಿನವೇ ಅನುಮಾನಸ್ಪದಾಗಿ ಸಾವನ್ನಪ್ಪಿದ್ದ ವ್ಯಕ್ತಿಯ ಪ್ರಕರಣವನ್ನು ಕುಣಿಗಲ್ ಪೊಲೀಸರು (Police) ಬೇದಿಸಿದ್ದು, ಪ್ರಕರಣದಲ್ಲಿ ಕೊಲೆದ …
Read More »ಸಿದ್ದರಾಮಯ್ಯ’ ವಿರುದ್ಧ ಸ್ಪರ್ಧಿಸಲು ಕೃಷ್ಣಾರೆಡ್ಡಿಗೆ ಬಿಜೆಪಿಯಿಂದ ಟಿಕೆಟ್ ಆಫರ್ : ಶಾಸಕ ಶ್ರೀನಿವಾಸ ಗೌಡ ಹೊಸ ಬಾಂಬ್
ಕೋಲಾರ : ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಹಲವು ಭಾರಿ ಘೋಷಣೆ ಮಾಡಿದ್ದಾರೆ. ಇದೀಗ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವಂತೆ ಬಿಜೆಪಿ ಕೃಷ್ಣಾರೆಡ್ಡಿಗೆ ಆಫರ್ ನೀಡಿದೆ ಎನ್ನಲಾಗಿದೆ. ನಾವೇ ದುಡ್ಡು ಕೊಡುತ್ತೇವೆ, ನೀವು ಸಿದ್ದರಾಮಯ್ಯ ವಿರುದ್ಧ ಚುನಾವಣೆಗೆ ನಿಲ್ಲಿ ಎಂದು ಸಚಿವ ಸುಧಾಕರ್ ಆಫರ್ ನೀಡಿದ್ದಾರೆ ಎಂದು ಶಾಸಕ ಶ್ರೀನಿವಾಸ ಗೌಡ ಹೇಳಿದ್ದಾರೆ. ಕೋಲಾರ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೃಷ್ಣಾರೆಡ್ಡಿ ಮನೆಗೆ ಜ.25 …
Read More »ಜನಸೇವೆಗಾಗಿ ಜಡ್ಜ್ ಹುದ್ದೆಗೆ ರಾಜೀನಾಮೆ, ಜೆಡಿಎಸ್ ಸೇರ್ಪಡೆ!
ಕಲಬುರಗಿ, ಫೆಬ್ರವರಿ 13; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ಏರುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಕಣಕ್ಕಿಳಿದು, ಜನಸೇವೆ ಮಾಡಲು ಹಲವರು ಮುಂದಾಗಿದ್ದಾರೆ. ವಿವಿಧ ಪಕ್ಷಗಳ ಟಿಕೆಟ್ ಪಡೆಯಲು ಕಸರತ್ತು ನಡೆಸುತ್ತಿದ್ದಾರೆ. ಏಪ್ರಿಲ್ ಅಥವ ಮೇನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ವಿಜಯಪುರದ ವ್ಯಕ್ತಿಯೊಬ್ಬರು ಜನಸೇವೆ ಮಾಡಲು ಜಡ್ಜ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ …
Read More »ಸಿದ್ದರಾಮಯ್ಯ ಹೊಸ ಪ್ಲಾನ್: ‘ಬಂಡೆ’ ಬುಡಕ್ಕೆ ಡೈನಾಮೇಟ್- ಕುಮಾರಸ್ವಾಮಿಗೆ ಲಾಕ್; ಚನ್ನಪಟ್ಟಣದಿಂದ ಸ್ಯಾಂಡಲ್ ವುಡ್ ಕ್ವೀನ್?
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ, ಮೂರು ಪಕ್ಷಗಳು ಬಹುಮತ ಪಡೆಯಲು ಹಲವು ತಂತ್ರಗಳನ್ನು ಬಳಸುತ್ತಿದ್ದಾರೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಹೆಚ್ಚು ಸ್ಥಾನ ಪಡೆಯಲು ಕಾಂಗ್ರೆಸ್, ಜೆಡಿಎಸ್ ಜೊತೆ ಬಿಜೆಪಿ ಕೂಡ ಹಣಾಹಣಿ ನಡೆಸುತ್ತಿದೆ. ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ, ಮೂರು ಪಕ್ಷಗಳು ಬಹುಮತ ಪಡೆಯಲು ಹಲವು ತಂತ್ರಗಳನ್ನು ಬಳಸುತ್ತಿದ್ದಾರೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಹೆಚ್ಚು ಸ್ಥಾನ ಪಡೆಯಲು ಕಾಂಗ್ರೆಸ್, ಜೆಡಿಎಸ್ ಜೊತೆ ಬಿಜೆಪಿ …
Read More »ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಸರಕಾರ ಪ್ರತ್ಯೇಕ ಬಜೆಟ್ ಮಂಡಿಸಲಿ:ಶ್ರೀ ಚಂದ್ರಶೇಖರ ಶಿವಾಚಾರ್ಯ
ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಕಿತ್ತೂರು ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಬೇಕು. ಇದಕ್ಕಾಗಿ ಈ ಭಾಗದ ಶಾಸಕರು, ಸಚಿವರು ಮುಖ್ಯಮಂತ್ರಿಗಳ ಮನವಿ ಮಾಡಬೇಕು ಎಂದು ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶ್ರೀಗಳು, ರಾಜ್ಯದ ಆಡಳಿತವನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಕಾರ್ಯಕ್ಷಮತೆ, ನಾಡಿಗೆ ನೀಡಿದ ಕೊಡುಗೆಗಳು …
Read More »(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಆರಂಭ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹಂಚಿಕೆಯಾಗಿರುವ ಎಲೆಕ್ಟ್ರಾನಿಕ್ ಮತಯಂತ್ರಗಳ(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಇಲ್ಲಿನ ಹಿಂಡಲಗಾ ಗ್ರಾಮದಲ್ಲಿರುವ ಭಾರತ ಚುನಾವಣಾ ಆಯೋಗದ ಮತಯಂತ್ರಗಳ ಉಗ್ರಾಣದಲ್ಲಿ ಸೋಮವಾರ(ಫೆ.13) ಆರಂಭಿಸಲಾಗಿರುವ ಪ್ರಥಮ ಹಂತದ ಪರಿಶೀಲನಾ(ಎಫ್.ಎಲ್.ಸಿ)ಕಾರ್ಯವನ್ನು ವೀಕ್ಷಿಸಿದ ಬಳಿಕ ಈ ವಿಷಯ ತಿಳಿಸಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಳಕೆಗಾಗಿ ಜಿಲ್ಲೆಗೆ ನೀಡಲಾಗಿರುವ ಮತಯಂತ್ರಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ …
Read More »ಪತ್ನಿ, ಮಗುವಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ : ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು : ಪತ್ನಿ, ಮಗುವಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಕೆಲಸವಿಲ್ಲದಿದ್ದರೂ ಕೆಲಸ ಹುಡುಕಿಕೊಂಡು ಪತ್ನಿ, ಮಗುವನ್ನು ಸಾಗಬೇಕು. ದುಡಿಯಲು ಸಮರ್ಥನಾದ ಗಂಡ ಪತ್ನಿ, ಮಗುವಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ದುಡಿಯಲು ಸಮರ್ಥನಿರುವ ಪತಿ ಜೀವನಾಂಶ ನೀಡಬೇಕು. …
Read More »ಯಾವ ಪೊದೆ, ಮರ ನೋಡಿದರೂ ಜೋಡಿಗಳು.
ಪ್ರಸ್ತುತ ಸಾಮಾಜಿಕ ಜಾಲತಾಣದ ವ್ಯಾಪ್ತಿ ಹೆಚ್ಚಾಗಿದ್ದು, ವೀಡಿಯೋಗಳನ್ನು ಹಂಚಿಕೊಳ್ಳುವವರ ಸಂಖ್ಯೆಯೂ ಜಾಸ್ತಿಯಾಗಿದೆ. ಕೆಲವೊಂದು ವೀಡಿಯೋ ಧನಾತ್ಮಕವಾಗಿದ್ದರೆ, ಇನ್ನೂ ಕೆಲವೊಂದು ಋಣಾತ್ಮಕವಾಗಿರುತ್ತೆ. ಆದರೆ ಕೆಲವೊಂದು ವೀಡಿಯೋಗಳು ಯಾರೂ ಊಹಿಸದ, ನೋಡದ ರೀತಿಯಲ್ಲಿರುತ್ತದೆ. ಹಾಗೆಯೇ ಇಲ್ಲೊಂದು ವೀಡಿಯೋ ನೆಟ್ಟಿಗರನ್ನು ನಿಬ್ಬರಗಾಗಿಸುವಂತೆ ಮಾಡಿದೆ. ಹೌದು.. ಈ ವೈರಲ್ ವಿಡಿಯೋದಲ್ಲಿ, ಕೆಲವು ಜನರು ಈ ಸ್ಥಳಕ್ಕೆ ಭೇಟಿ ನೀಡಲು ಹೋಗಿದ್ದಾರೆ, ಆದರೆ ಅಲ್ಲಿಗೆ ತಲುಪಿದ ನಂತರ ಅವರಿಗೆ ಶಾಕ್ ಕಾದಿತ್ತು. ವಾಸ್ತವವಾಗಿ, ಪ್ರತಿ ಮರದ ಹಿಂದೆ …
Read More »ಮಾಜಿ ಮುಖ್ಯೋಪಾಧ್ಯಾಯ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಾಟ ತಾಳಲಾರದೇ ಪ್ರಾಣ ಬಿಟ್ಟ ಹೆಡ್ಮಾಸ್ಟರ್.
ಸಿಂದಗಿ: ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ರವಿವಾರ ರಾತ್ರಿ ಮುಖ್ಯೋಪಾಧ್ಯಾಯರೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ. ಸಿಂದಗಿ ತಾಲೂಕಿನ ಸಾಸಾಬಾಳ ಗ್ರಾಮದ ಸರ್ಕಾರಿ ಎಚ್ಪಿಎಸ್ ಶಾಲೆಯ ಮುಖ್ಯೋಪಾಧ್ಯಾಯ ಬಸವರಾಜ ಮಲ್ಲಪ್ಪ ನಾಯಕಲ್(54) ನೇಣಿಗೆ ಕೊರಳೊಡ್ಡಿದ ದುರ್ದೈವಿ. ತನ್ನ ಸಾವಿನ ಬಗ್ಗೆ ಬರೆದಿರುವ ಎರಡು ಪುಟಗಳ ಡೆತ್ ನೋಟ್ನಲ್ಲಿ ಸಿಆರ್ಸಿಯಾಗಿ ಬಡ್ತಿಯಾಗಿರುವ ಶಾಲೆಯ ಹಳೆ ಮುಖ್ಯೋಪಾಧ್ಯಾಯ ಜಿ.ಎನ್.ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ.ಹರನಾಳ, ಸಾಸಾಬಾಳ ಗ್ರಾಮದ ಸಂಗಮೇಶ ಚಿಂಚೊಳ್ಳಿ, ಎಸ್.ಎಲ್.ಬಜಂತ್ರಿ, ಬಿ.ಎಂ.ತಳವಾರ ಅವರ …
Read More »ಮಹದಾಯಿ ವಿವಾದ: ಸುಪ್ರೀಂಕೋರ್ಟ್ನಲ್ಲಿ ಗೋವಾಗೆ ಹಿನ್ನಡೆ; ಆಗಿದ್ದೇನು?
ನವದೆಹಲಿ: ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ-ಗೋವಾ ನಡುವಿನ ಸಂಘರ್ಷದಲ್ಲಿ ಸದ್ಯ ಗೋವಾ ಸರ್ಕಾರಕ್ಕೆ ಸುಪ್ರೀಂಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ಅರ್ಥಾತ್ ಮಹದಾಯಿ ಸಂಬಂಧ ಗೋವಾ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಂಜೀವ್ ಖನ್ನ ನೇತೃತ್ವದ ದ್ವಿಸದಸ್ಯ ಪೀಠ ಗೋವಾ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಮಹದಾಯಿ ಕಾಮಗಾರಿ ಸಂಬಂಧ ಕರ್ನಾಟಕದ ವಿರುದ್ಧ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕೇಂದ್ರ ಜಲ ಆಯೋಗ ಮಹದಾಯಿ …
Read More »