Breaking News

ಕಳೆದ ವರ್ಷದ ಬಜೆಟ್ ಓದಿ ದ C.M.

ಜೈಪುರ: ಬಜೆಟ್ ಅಧಿವೇಶನದ ವೇಳೆ ಹಾಸ್ಯಾಸ್ಪದ ಘಟನೆಯೊಂದು ರಾಜಸ್ಥಾನದ ವಿಧಾನಸಭೆಯಲ್ಲಿ ನಡೆದಿದೆ. ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಹಳೆ ಬಜೆಟ್ ಓದುವ ಮೂಲಕ ನಗೆಪಾಟಲಿಗೆ ಕಾರಣರಾಗಿದ್ದಾರೆ. ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ತಮ್ಮ ಮೂರನೇ ಅವಧಿಯ ಕೊನೆಯ ಬಜೆಟ್ ಮಂಡಿಸಬೇಕಿತ್ತು. ಆದರೆ ವಿಧಾನಸಭೆಯಲ್ಲಿ ಕಳೆದ ವರ್ಷದ ಬಜೆಟ್ ಓದಿ ಎಡವಟ್ಟು ಮಾಡಿಕೊಂಡಿದ್ದಾರೆ. ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಜೆಟ್ ಪ್ರತಿ ಕೈಗೆತ್ತಿಕೊಂಡ ಸಿಎಂ ಗೆಹ್ಲೋಟ್, ಬಜೆಟ್ ಓದಲು ಆರಂಭಿಸಿದ್ದಾರೆ. ಅದು ಕಳೆದ ವರ್ಷದ …

Read More »

ಪಂಚರತ್ನ ಯಾತ್ರೆ ಯಶಸ್ಸಿನಿಂದ ಬಿಜೆಪಿ, ಕಾಂಗ್ರೆಸ್ ಗೆ ಭಯ:H.D.K.

ಬೆಳಗಾವಿ: ಇದೇ ತಿಂಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2ನೇ ಹಂತದಲ್ಲಿ 60 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಖಾನಾಪುರ ತಾಲೂಕಿನ ಜೆಡಿಎಸ್ ಅಭ್ಯರ್ಥಿಯಾಗಲಿದ್ದ ವ್ಯಕ್ತಿ 3 ವರ್ಷಗಳ ಹಿಂದೆಯೇ ಪಕ್ಷ ಬಿಡುವ ಆಲೋಚನೆ ಮಾಡಿದ್ದು ನಾಳೆ ಹೊಸ ಅಭ್ಯರ್ಥಿ ಘೋಷಿಸಲಾಗುವುದು ಎಂದರು. ನಾಳೆ ಅರಸಿಕೇರೆಗೆ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಲು ತಾವು …

Read More »

ಲೋಕಾಯುಕ್ತ ಬಲೆಗೆ ಬಿದ್ದ PDO,

ಚಿತ್ರದುರ್ಗ: 4 ಸಾವಿರ ರೂಪಾಯಿಗೆ ಲಂಚಕ್ಕೆ ಕೈಯೊಡ್ದಿದ್ದ ಗ್ರಾಮ ಪಂಚಾಯತ್ ಪಿಡಿಓ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜಾನಕಲ್ ನಲ್ಲಿ ನಡೆದಿದೆ. ಪಿಡಿಒ ಶ್ರೀನಿವಾಸ್ ಹಾಗೂ ಕಂಪ್ಯೂಟರ್ ಆಪರೇಟರ್ ಚನ್ನಬಸಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು. ಶಾಲಾ ಕಾಂಪೌಂಡ್ ಕಾಮಗಾರಿಗಾಗಿ 4 ಸಾವಿರ ರೂಪಾಯಿ ಲಂಚ ನೀಡುವಂತೆ ಭೀಮಪ್ಪ ಎಂಬುವವರಿಗೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಭೀಮಪ್ಪ ಅವರಿಂದ …

Read More »

ನನಗೆ ಆಹ್ವಾನವಿರಲಿಲ್ಲ..; ಅಭಿಮಾನಿಗಳ ಆಕ್ರೋಶಕ್ಕೆ ಕಿಚ್ಚ ಸುದೀಪ್ ಪ್ರತಿಕ್ರಿಯೆ

ಬೆಂಗಳೂರು : ದಾವಣಗೆರೆಯ ರಾಜನಹಳ್ಳಿಯ ಗುರುಪೀಠದ ವಾಕ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್ ಬರಲಿಲ್ಲ ಎಂದು ನೂರಾರು ಅಭಿಮಾನಿಗಳು ಆಕ್ರೋಶ ಹೊರ ಹಾಕಿದ ಘಟನೆ ನಡೆದಿದೆ. ”ಸ್ನೇಹಿತರಿಗೆ ನಲ್ಮೆಯ ನಮಸ್ಕಾರ – ದಾವಣಗೆರೆಯ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು.ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ.ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ.ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ.” ಎಂದು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.   ”ನಡೆದ ಘಟನೆಯ ಬಗ್ಗೆ ತೀವ್ರ ವಿಷಾದವಿದೆ.ನಿಮ್ಮ ಜೊತೆ ಬೆರೆಯಲು …

Read More »

ಹಾಸನ ಕ್ಷೇತ್ರಕ್ಕೆ ಭವಾನಿ ರೇವಣ್ಣ ಅನಿವಾರ್ಯವಲ್ಲ: ಹೆಚ್ ಡಿಕೆ ಪುನರುಚ್ಚಾರ

ಬೆಳಗಾವಿ: ಹಾಸನ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಮುಖ್ಯವಾಗಿ ಭವಾನಿ ರೇವಣ್ಣ ಅವರು ಈ ಚುನಾವಣೆಯಲ್ಲಿ ಅನಿವಾರ್ಯ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಮತ್ತೊಮ್ಮೆ ಸ್ಪಷ್ಟಪಡಿಸಿದರು. ಹಾಸನ ಟಿಕೆಟ್ ವಿಚಾರ ಇನ್ನೊಂದು ವಾರದಲ್ಲಿ ಬಗೆಹರಿಯಲಿದೆ. ಚುನಾವಣೆ ಗೆಲ್ಲಬೇಕಾದ ಹಿನ್ನಲೆಯಲ್ಲಿ ನಾವು ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದರು. ನಮಗೆ 30 ರಿಂದ 40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕೊರತೆ ಇದೆ. ಈ ಕೊರತೆ ತುಂಬಿಕೊಳ್ಳಲು ಜನರ ವಿಶ್ವಾಸ ಪಡೆದುಕೊಳ್ಳುವ ಹೊಸ …

Read More »

ಕೃಷ್ಣಾ ನದಿ ತಟದಲ್ಲಿ ಕದನ ಕುತೂಹಲ

ಬೆಳಗಾವಿ: ಕೃಷ್ಣಾ ಮತ್ತು ಘಟಪ್ರಭಾ ನದಿ ತಟದಲ್ಲಿರುವ ಚಿಕ್ಕೋಡಿ ಭಾಗದ ಎಂಟು ವಿಧಾನಸಭಾ ಕ್ಷೇತ್ರಗಳು ರಾಜ್ಯ ರಾಜಕಾರಣದಲ್ಲಿ ಬಹಳ ಪ್ರಭಾವ ಹೊಂದಿರುವ ಕ್ಷೇತ್ರಗಳು. ಈ ಎಂಟು ಕ್ಷೇತ್ರಗಳಲ್ಲಿ ಪಕ್ಷ ಪಕ್ಷಗಳ ನಡುವೆ ಕಾದಾಟ ಎನ್ನುವುದಕ್ಕಿಂತ ವೈಯಕ್ತಿಕ ಪ್ರತಿಷ್ಠೆಯ ನಡುವಿನ ಕದನ ಎಂದರೆ ತಪ್ಪಿಲ್ಲ. ವಿಶೇಷ ಎಂದರೆ ಚಿಕ್ಕೋಡಿ ವಿಭಾಗ ಕಾಂಗ್ರೆಸ್‌, ಬಿಜೆಪಿ, ಜನತಾ ಪಕ್ಷ ಸಹಿತ ಎಲ್ಲ ಪಕ್ಷಗಳಿಗೂ ನೆಲೆ ಒದಗಿಸಿದೆ. ಆರಂಭದ ಚುನಾವಣೆಗಳಲ್ಲಿ ಕಾಂಗ್ರೆಸ್‌ ಭದ್ರಕೋಟೆ ಸ್ಥಾಪಿಸಿದ್ದರೂ ಈಗ ಅದು …

Read More »

ಪ್ರೇಮಿಗಳ ದಿನದ ಬದಲು ಮಾತೃ-ಪಿತೃ ಪೂಜನೀಯ ದಿನ ಆಚರಿಸಿ: ಹಿಂದೂ ಜನಜಾಗೃತಿ ಸಮಿತಿ

ಮಂಗಳೂರು: ನಗರದಲ್ಲಿ ಪ್ರೇಮಿಗಳ ದಿನಾಚರಣೆಗೆ ಅವಕಾಶ ಮಾಡಿಕೊಡಬಾರದು ಎಂದು ಹಿಂದೂ ಜನಜಾಗೃತಿ ಸಮಿತಿಯು ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ. ವ್ಯಾಲೆಂಟೈನ್ ಡೇ ನಿಮಿತ್ತ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯಬೇಕು ಎಂದು ಮನವಿ ಮಾಡಲಾಗದು.   ಕಳೆದ ಅನೇಕ ವರ್ಷಗಳಿಂದ ಭಾರತದಂತಹ ಸಾಂಸ್ಕೃತಿಕ ದೇಶದಲ್ಲಿ ಫೆಬ್ರವರಿ 14 ಯಂದು ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಳವಾಗಿದೆ. ದೇಶದಲ್ಲಿ ಈ ಮೂಲಕ ವ್ಯವಹಾರಿಕ ಲಾಭಗಳಿಸುವ ಉದ್ದೇಶದಿಂದ ಪಾಶ್ಚಾತ್ಯರ ಈ …

Read More »

ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಲು ಹೋಗಿ ದೇವೇಗೌಡರು ಜುಬ್ಬ ಹರಿಸಿಕೊಂಡು ಬಂದರು’

ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಿದ್ದು ದೇವೇಗೌಡರು, ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಲು ಹೋಗಿ ಬಂಗಾರಪ್ಪನವರ ಮನೆಯಲ್ಲಿ ದೇವೇಗೌಡರು ಜುಬ್ಬ ಹರಿಸಿಕೊಂಡು ಬಂದಿದ್ದಾರೆ. ಗೋಕರ್ಣ/ ಹಾಸನ: ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಿದ್ದು ದೇವೇಗೌಡರು, ರಾಮಕೃಷ್ಣ ಹೆಗಡೆಯನ್ನ ಮುಖ್ಯಮಂತ್ರಿ ಮಾಡಲು ಹೋಗಿ ಬಂಗಾರಪ್ಪನವರ ಮನೆಯಲ್ಲಿ ದೇವೇಗೌಡರು ಜುಬ್ಬ ಹರಿಸಿಕೊಂಡು ಬಂದಿದ್ದಾರೆ. ರಾಜಕೀಯ ಗೊತ್ತಿಲ್ಲದ ನಳಿನ್ ಕುಮಾರ್ ಕಟೀಲ್ಗೆ ತಿಳುವಳಿಕೆ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಗೋಕರ್ಣದ ಮಹಾಬಲೇಶ್ವರ ದೇವಾಲಯದಲ್ಲಿ …

Read More »

ವೋಟರ್ ಐಡಿಗಾಗಿ ಸುಲಭ ಆನ್ಲೈನ್ ಅಪ್ಲಿಕೇಶನ್

ವೋಟರ್ ಐಡಿ ಯನ್ನು ಮತದಾರರ ಫೋಟೋ ಗುರುತಿನ ಚೀಟಿ ಎಂದು ಕರೆಯಲಾಗುತ್ತದೆ. ಮತದಾರರ ಗುರುತಿನ ಚೀಟಿಗಳು ಆಧಾರ್ ಕಾರ್ಡ್ಗಳಂತೆ ಭಾರತೀಯರಿಗೆ ಗುರುತಿನ ಕಾರ್ಡ್ಗಳಾಗಿ ಕಾರ್ಯನಿರ್ವಹಿಸುತ್ತವೆ. ಆದರೆ ಪ್ರತಿಯೊಬ್ಬರೂ ಬಳಿಯೂ ಈ ಗುರುತಿನ ಚೀಟಿ ಇರುವುದಿಲ್ಲ. ಕನಿಷ್ಠ 18 ವರ್ಷ ವಯಸ್ಸಿನ ನಾಗರಿಕರಿಗೆ ಮಾತ್ರ ಮತದಾನದ ಹಕ್ಕನ್ನು ನೀಡಲಾಗುತ್ತದೆ. ಅಂತಹ ಸಂದರ್ಭಗಳಲ್ಲಿ ನೀವು ಮತದಾರರ ಗುರುತಿನ ಚೀಟಿಯನ್ನು ರಚಿಸಲು ಬಯಸಿದರೆ ಇದರ ಆಯ್ಕೆಯು ಆನ್ಲೈನ್ನಲ್ಲಿ ಲಭ್ಯವಿದೆ. ಅರ್ಹತಾ ದಿನಾಂಕದಂದು 18 ವರ್ಷ …

Read More »

ಸುದೀಪ್ ಅಭಿಮಾನಿಗಳ ಮೇಲೆ ಗರಂ ,ಕಿರಿಕಿರಿ ಮಾಡಿದರೆ ಕಾರ್ಯಕ್ರಮ ಕ್ಯಾನ್ಸಲ್ ಎಂದ ವಾಲ್ಮೀಕಿ ಶ್ರೀ!

ನಟರ ಅಬ್ಬರ ಇತ್ತೀಚೆಗೆ ಹೆಚ್ಚಾಗಿದೆ. ಸಿನಿಮಾಕ್ಕೆ ಸಂಬಂಧಿಸದ ಕಾರ್ಯಕ್ರಮಗಳಲ್ಲಿಯೂ ಕೆಲವು ನಟರ ಅಭಿಮಾನಿಗಳು ಕೂಗಾಟ-ಕಿರುಚಾಟ ಮಾಡುವ ಕೆಟ್ಟ ಸಂಪ್ರದಾಯ ಇತ್ತೀಚೆಗೆ ಶುರುವಾಗಿದೆ. ಇದರಿಂದ ಕಾರ್ಯಕ್ರಮ ಆಯೋಜಿಸಿದವರು, ವೇದಿಕೆ ಮೇಲಿದ್ದವರು ಮುಜುಗರಕ್ಕೆ ಒಳಗಾಗುವಂತಾಗಿದೆ.   ದರ್ಶನ್ ಅಭಿಮಾನಿಗಳು ಕೆಲವು ಸಿನಿಮೇತರ ಕಾರ್ಯಕ್ರಮಗಳಲ್ಲಿ ದರ್ಶನ್ ಭಾಗವಹಿಸಿದ್ದಾಗ ಹೀಗೆ ವರ್ತಿಸಿದ್ದರು, ಒಮ್ಮೆಯಂತೂ ದರ್ಶನ್ ಅಭಿಮಾನಿಗಳ ಕೂಗಾಟದ ಹೆಚ್ಚಾದ ಕಾರಣ ಸ್ವತಃ ಸಿಎಂ ಅವರು ಮೈಕ್ ಬಿಟ್ಟು ಹಿಂದೆ ಬಂದುಬಿಟ್ಟಿದ್ದರು. ಈಗ ಸುದೀಪ್ ಅಭಿಮಾನಿಗಳ ಸರದಿ. …

Read More »