Breaking News

ಓಕಳಿಯಲ್ಲಿ ದಲಿತ ಮಹಿಳೆಯರ ಮೇಲೆ ಒತ್ತಾಯಪೂರ್ವಕ ನೀರೆಸೆತ.. ಪ್ರಶ್ನಿಸಿದ ದಲಿತ ಯುವಕನ ಮೇಲೆ ರಾಡ್’ನಿಂದ ಹಲ್ಲೆ…

ಓಕಳಿಯಲ್ಲಿ ದಲಿತ ಮಹಿಳೆಯರ ಮೇಲೆ ಒತ್ತಾಯಪೂರ್ವಕ ನೀರೆಸೆತ.. ಪ್ರಶ್ನಿಸಿದ ದಲಿತ ಯುವಕನ ಮೇಲೆ ರಾಡ್’ನಿಂದ ಹಲ್ಲೆ… ಸ್ಥಳೀಯರ ಮೊಬೈಲ್’ನಲ್ಲಿ ಸೆರೆಯಾಯ್ತು ಭೀಕರ ಹಲ್ಲೆಯ ದೃಶ್ಯ… ಓಕಳಿಯಲ್ಲಿ ದಲಿತ ಮಹಿಳೆಯರ ಮೇಲೆ ನೀರು ಎರಚಿದ್ದನ್ನ ಪ್ರಶ್ನಿಸಿದಕ್ಕೆ ಹಲ್ಲೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಹನುಮಂತ ದೇವರ ಓಕಳಿಯಲ್ಲಿ ದಲಿತ …

Read More »

ಬುದ್ಧ ತತ್ವಗಳನ್ನು ಅರಿತರೇ ಜೀವನ ಪರಿಶುದ್ಧ; ಕೆ.ಡಿ.ಮಂತ್ರೇಶಿ ಬೆಳಗಾವಿ ಜಿಲ್ಲಾಡಳಿತದಿಂದ ಬೌದ್ಧ ಪೌರ್ಣಿಮೆ ಆಚರಣೆ

ಬುದ್ಧ ತತ್ವಗಳನ್ನು ಅರಿತರೇ ಜೀವನ ಪರಿಶುದ್ಧ; ಕೆ.ಡಿ.ಮಂತ್ರೇಶಿ ಬೆಳಗಾವಿ ಜಿಲ್ಲಾಡಳಿತದಿಂದ ಬೌದ್ಧ ಪೌರ್ಣಿಮೆ ಆಚರಣೆ ಭಗವಾನ್ ಬುದ್ಧರ ಬುದ್ಧ ಧಮ್ಮವನ್ನು ನಾವು ಅನುಸರಿಸಿಕೊಂಡು ಜೀವನ ನಡೆಸಿದರೇ ನಮ್ಮ ಜೀವನ ಪರಿಶುದ್ಧವಾಗುತ್ತದೆ ಎಂದು ಪ್ರಾಧ್ಯಾಪಕರಾದ ಕೆ ಡಿ ಮಂತ್ರೇಶಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸದಾಶಿವ ನಗರದಲ್ಲಿನ ಬುದ್ಧ ವಿಹಾರದಲ್ಲಿ ನಡೆದ ಶ್ರೀ ಭಗವಾನ ಬುದ್ಧ ಜಯಂತಿ …

Read More »

ಬೆಳಗಾವಿಯಲ್ಲಿ ಕೆ.ಡಿ.ಪಿ ಸಭೆ… ಚಿಕ್ಕೋಡಿಯ ಬದಲೂ ಬೆಳಗಾವಿ ನಗರದಲ್ಲೇ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಮಹತ್ವದ ಚರ್ಚೆ

ಬೆಳಗಾವಿಯಲ್ಲಿ ಕೆ.ಡಿ.ಪಿ ಸಭೆ… ಚಿಕ್ಕೋಡಿಯ ಬದಲೂ ಬೆಳಗಾವಿ ನಗರದಲ್ಲೇ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಮಹತ್ವದ ಚರ್ಚೆ ಬೆಳಗಾವಿ ಜಿಲ್ಲೆಗೆ ಮಂಜೂರಾದ ಸರ್ಕಾರಿ ಕ್ಯಾನ್ಸರ್ ಆಸ್ಪತ್ರೆಯನ್ನು ಚಿಕ್ಕೋಡಿಯ ಬದಲೂ ಬೆಳಗಾವಿಯಲ್ಲೇ ನಿರ್ಮಿಸುವ ಕುರಿತು ಇಂದು ಬೆಳಗಾವಿಯ ಕೆಡಿಪಿ ಸಭೆಯಲ್ಲಿ ಮಹತ್ವದ ಚರ್ಚೆಯಾಯಿತು. ಸೂಕ್ತ ಸ್ಥಳಾವನ್ನು ಗುರುತಿಸಲು ಜಿಲ್ಲಾಧಿಕಾರಿಗಳು 10 ದಿನಗಳ ಕಾಲಾವಕಾಶವನ್ನು ಕೇಳಿದರು. ಇಂದು ಬೆಳಗಾವಿಯ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆಯನ್ನು …

Read More »

ಮುಧೋಳ ಕ್ಷೇತ್ರದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರಳು ದಂಧೆ

ಬಾಗಲಕೋಟೆ : ಮುಧೋಳ ಕ್ಷೇತ್ರದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರಳು ದಂಧೆ ಬಾಗಲಕೋಟೆ ಜಿಲ್ಲೆ ಮುಧೋಳ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆ ಮಾಫಿಯಾ ದಂಧೆ ನಡೆಯುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿ ದಂಧೆಗೆ ಕಡಿವಾಣ ಹಾಕುವವರು ಇಲ್ಲದಂತಾಗಿದೆ ಬಾಗಲಕೋಟೆ ಜಿಲ್ಲೆ ಮುಧೋಳ ಕ್ಷೇತ್ರದಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ಹಿಡಿಯುತ್ತಿದೆ ಉಸ್ತುವಾರಿ ಸಚಿವ ಆರ.ಬಿ.ತಿಮ್ಮಾಪುರ ಸ್ವಕ್ಷೇತ್ರದಲ್ಲಿಯೇ ಅಕ್ರಮ ಮರಳು ದಂಧೆ ನಿರಂತರವಾಗಿ ನಡೆಯುತ್ತಿದೆ ಮುಧೋಳ ತಾಲೂಕಿನ ರೂಗಿ ಗ್ರಾಮದ ಬಳಿಘಟಪ್ರಭಾ ನದಿಯ …

Read More »

ಭಾರತ- ಪಾಕಿಸ್ತಾನದ ನಡುವೆ ಯುದ್ಧ ‌ಉದ್ವಿಗ್ನತೆ ಹಿನ್ನೆಲೆ…. ರಜೆ ಮೇಲೆ ಬಂದಿದ್ದ ಯೋಧರಿಗೆ ಸೇನೆಯಿಂದ ಬುಲಾವ್….

ಬಾಗಲಕೋಟೆ : ಭಾರತ- ಪಾಕಿಸ್ತಾನದ ನಡುವೆ ಯುದ್ಧ ‌ಉದ್ವಿಗ್ನತೆ ಹಿನ್ನೆಲೆ…. ರಜೆ ಮೇಲೆ ಬಂದಿದ್ದ ಯೋಧರಿಗೆ ಸೇನೆಯಿಂದ ಬುಲಾವ್…. ಭಾರತ ಪಾಕಿಸ್ತಾನದ ನಡುವೆ ಯುದ್ಧ ಉದ್ವಿಗ್ನತೆ ಹಿನ್ನೆಲೆಯಲ್ಲಿ ರಜೆ ಮೇಲೆ ಬಂದಿದ್ದ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕು ಇನಾಂ ಹಂಚಿನಾಳ ಗ್ರಾಮದ ಯೋಧರಿಗೆ ಸೇನೆಯಿಂದ ಕರೆ ಬಂದಿದ್ದು ಮರಳಿ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಕಳೆದ ಐದಾರು ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮುತ್ತಪ್ಪ ಉಪ್ಪಲದಿನ್ನಿ ವಾರದ ಹಿಂದಷ್ಟೇ ಮಗಳ ಜವಳ …

Read More »

ಜನರಿಗೆ ತೆರಿಗೆಗೆ ಸಂಬಂಧಿಸಿದ ಸರಿಯಾದ ಮಾಹಿತಿ ನೀಡುವುದು ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್’ಗಳ ಕರ್ತವ್ಯ; ಅಧ್ಯಕ್ಷ ಸಂಜೀವ್ ಬಡಗಂಡಿ

ಬೆಳಗಾವಿಯ ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್ ಅಸೋಸಿಯೇಷನ್’ನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಜನರಿಗೆ ತೆರಿಗೆಗೆ ಸಂಬಂಧಿಸಿದ ಸರಿಯಾದ ಮಾಹಿತಿ ನೀಡುವುದು ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್’ಗಳ ಕರ್ತವ್ಯ; ಅಧ್ಯಕ್ಷ ಸಂಜೀವ್ ಬಡಗಂಡಿ ಬೆಳಗಾವಿಯ ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್ ಅಸೋಸಿಯೇಷನ್’ನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಉತ್ಸಾಹದಲ್ಲಿ ನೆರವೇರಿತು. ಮಂಗಳವಾರದಂದು ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಬೆಳಗಾವಿಯ ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್ ಅಸೋಸಿಯೇಷನ್’ನ ನೂತನ ಕಾರ್ಯಕಾರಿ ಸಮಿತಿಯ ೨೦೨೫-೨೦೨೮ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ …

Read More »

ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ರೋಗಗಳು ಹರಡದಂತೆ ಕ್ರಮವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ

ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ರೋಗಗಳು ಹರಡದಂತೆ ಕ್ರಮವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಬೆಳಗಾವಿ : ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಆರೋಗ್ಯ ಇಲಾಖೆಯ “ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ”ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, …

Read More »

60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ

60.48 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ. ಜಗದೀಶ ಬೆಂಗಳೂರು : ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 60.48 ಕೋಟಿ ಅಂದಾಜು ಮೌಲ್ಯದ ಒಟ್ಟು 9 ಎಕರೆ 0.16 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು. ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಸರ್ಕಾರಿ ಕುಂಟೆ, …

Read More »

ಮಹಿಳೆಗೆ ಗುಪ್ತಾಂಗ ತೋರಿಸಿದ ಉಪಾಧ್ಯಕ್ಷ: ದೂರು ದಾಖಲಾಗುತ್ತಿದ್ದಂತೆಯೇ ಬಿಜೆಪಿಯಿಂದ ಉಚ್ಛಾಟನೆ

ಮಂಗಳೂರು, (ಮೇ 12): ಗ್ರಾಮ ಪಂಚಾಯತ್ ಉಪಾಧ್ಯಕ್ಷನೋರ್ವ ಸಾರ್ವಜನಿಕವಾಗಿಯೇ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಡ್ಕಿದು‌ ಗ್ರಾಮದಲ್ಲಿ ನಡೆದಿದೆ. ರಸ್ತೆ ವಿವಾದ ಸಂಬಂಧ ಮಹಿಳೆ ನಡೆದುಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ತನ್ನ ಗುಪ್ತಾಂಗ ತೋರಿಸಿದ್ದಾನೆ. ಮನೆ ದಾರಿಗೆ ಗೇಟು ಅಳವಡಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಗೆ ಗುಪ್ತಾಂಗ ತೋರಿಸಿದ್ದು, ಈ ಸಂಬಂಧ ಮಹಿಳೆ ಪದ್ಮನಾಭ ಸಪಲ್ಯ ವಿರುದ್ಧ …

Read More »

ಪಕ್ಷಕ್ಕೆ ವಾಪಸ್ಸು ಸೇರಿಸಿಕೊಳ್ಳಿ ಎಂದು ಯಾವನ ಮನೆಗೂ ನಾನು ಹೋಗಿಲ್ಲ:ಯತ್ನಾಳ್

ವಿಜಯಪುರ, ಮೇ 12: ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ವರಸೆಯನ್ನು ಮುಂದುವರಿಸಿದ್ದಾರೆ, ಪಕ್ಷಕ್ಕೆ ವಾಪಸ್ಸು ಸೇರಿಸಿಕೊಳ್ಳಿ ಎಂದು ಯಾವನ ಮನೆಗೂ ನಾನು ಹೋಗಿಲ್ಲ, ಅದರ ಅವಶ್ಯಕತೆಯೇ ನನಗಿಲ್ಲ, ಯಾಕೆಂದರೆ ದೆಹಲಿ ವರಿಷ್ಠರೆಲ್ಲ (party seniors) ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಯತ್ನಾಳ್ ಹೇಳಿದರು. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಉಗ್ರರ ದಾಳಿ ನಂತರ ದೆಹಲಿಯ ಬಿಜೆಪಿ ನಾಯಕರೆಲ್ಲ, ಭಯೋತ್ಪಾದಕರನ್ನು ಹತ್ತಿಕ್ಕುವ, ಪಾಕಿಸ್ತಾನಕ್ಕೆ ಪಾಠ ಕಲಿಸುವ, ಅಪರೇಷನ್ ಸಿಂಧೂರ, ಯುದ್ಧ, ಕದನ …

Read More »