ಹಾವೇರಿ: ‘ಅಂಬಿಗರ ಸಮಾಜಕ್ಕೆ (ಗಂಗಾಮತಸ್ಥರು) ಪರಿಶಿಷ್ಟ ಪಂಗಡದ (ಎಸ್ಟಿ) ಮೀಸಲಾತಿ ಸೌಲಭ್ಯ ನೀಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಸಮಾಜದ ಬೇಡಿಕೆಯನ್ನು ಈಡೇರಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದರು. ತಾಲ್ಲೂಕಿನ ನರಸೀಪುರದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ‘ಪರಿಶಿಷ್ಟ ಪಂಗಡದ ಮೀಸಲಾತಿ ಅಡಿ ಪರಿಗಣಿಸಲು ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿ ಈಗಾಗಲೇ ಚರ್ಚಿಸಲಾಗಿದೆ. ಕೇಂದ್ರದ …
Read More »ಆಕಸ್ಮಿಕ ಬೆಂಕಿ: ಉರಿದ ಲಾರಿ
ಚನ್ನಮ್ಮನ ಕಿತ್ತೂರು: ಸಮೀಪದ ಶಿವ ಪೆಟ್ರೋಲ್ ಪಂಪ್ ಬಳಿ ತಮಿಳನಾಡಿಗೆ ಸೇರಿದ ಲಾರಿಯೊಂದಕ್ಕೆ ಶನಿವಾರ ಸಂಜೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟಿದೆ. ಪೊಟ್ರೋಲ್ ಪಂಪ್ ಸಮೀಪದಲ್ಲೇ ದೊಡ್ಡ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಭಯದ ವಾತಾವರಣ ಮನೆ ಮಾಡಿತು. ಮುಂಬೈಗೆ ಹೊರಟಿದ್ದ ಲಾರಿ ಚಾಲಕರು ಪಂಪ್ ಬಳಿ ವಿಶ್ರಾಂತಿಗಾಗಿ ತಂಗಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಲಾರಿಯಲ್ಲಿದ್ದ ಎಳನೀರು ಕಾಯಿಗಳೂ ಸುಟ್ಟಿವೆ. ಅಗ್ನಿಶಾಮಕ ದಳದವರು ಮತ್ತು ಪೊಲೀಸರು …
Read More »ಹಳೇ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ
ತೆಲಸಂಗ: ಗ್ರಾಮದ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ 1979ನೇ ಬ್ಯಾಚಿನ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಶನಿವಾರ ನಡೆಯಿತು. ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುಭಾಸ ಸಜ್ಜನ, ‘ನಮ್ಮ ಶಿಕ್ಷಕರು ಕೇವಲ ಪಠ್ಯ ಬೋಧಿಸಲಿಲ್ಲ. ಜೀವನದಲ್ಲಿ ಎದುರಾಗಬಹುದಾದ ಕಷ್ಟ ಹೇಗೆ ಎದುರಿಸಬೇಕೆಂದು ಕಲಿಸಿದರು. ಮಾದರಿಯಾಗಿ ನಮ್ಮ ಬದುಕು ರೂಪಿಸಿದರು’ ಎಂದು ಸ್ಮರಿಸಿದರು. ಓಗೆಪ್ಪ ಅರಟಾಳ, ಸಾವಿತ್ರಿ ಹಿರೇಮಠ, ಉಮಾ ಪೋತದಾರ, ಶಾಲೆಯಲ್ಲಿ ತಾವು ಕಳೆದ ಬಾಲ್ಯದ ದಿನಗಳನ್ನು ಮೆಲಕು ಹಾಕಿದರು. …
Read More »ರಾಮದುರ್ಗ ಸರ್ಕಾರಿ ಶಾಲೆ ‘ಸ್ಮಾರ್ಟ್’
ರಾಮದುರ್ಗ: ಶಿಕ್ಷಕರು ಮನಸ್ಸು ಮಾಡಿದರೆ ಸಮುದಾಯದ ಸಹಭಾಗಿತ್ವದೊಂದಿಗೆ ಸರ್ಕಾರಿ ಶಾಲೆಯನ್ನೂ ಮಾದರಿಯಾಗಿ ಅಭಿವೃದ್ಧಿಪಡಿಸಬಹುದು. ಇದಕ್ಕೆ ಉತ್ತಮ ಉದಾಹರಣೆ, ತಾಲ್ಲೂಕಿನ ಕುನ್ನಾಳ ಪ್ರಾಥಮಿಕ ಶಾಲೆ. 1926ರಲ್ಲಿ ಈ ಶಾಲೆ ಸ್ಥಾಪನೆಯಾಗಿದೆ. ಇಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಹಳೆಯ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪಾಲಕರು ಹಾಗೂ ಗ್ರಾಮಸ್ಥರಿಂದ ದೇಣಿಗೆ ಸಂಗ್ರಹಿಸಿ, ಶಾಲೆಗೆ ಹೈಟೆಕ್ ಸ್ಪರ್ಶ ಕೊಟ್ಟಿದ್ದಾರೆ. 1ರಿಂದ 8ನೇ ತರಗತಿಯಲ್ಲಿ 253 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕಂಪ್ಯೂಟರ್ ಲ್ಯಾಬ್: ಈ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ …
Read More »ಸವದತ್ತಿ : ಹಾಳು ಕೊಂಪೆಯಾದ ‘ಮಿನಿಹಂಪಿ’
ಹೂಲಿ (ಸವದತ್ತಿ ತಾ.): ಮೈ ನವಿರೇಳಿಸುವಂಥ ಶಿಲ್ಪಕಲಾಕೃತಿ ಹೊಂದಿದ ಈ ಜಾಗ ಹಾಳು ಕೊಂಪೆಯಾಗಿದೆ. ಶಿಲ್ಪವೈಭವದ ಶ್ರೀಮಂತಿಕೆಯ ಕಾರಣದಿಂದ ಇದಕ್ಕೆ ‘ಮಿನಿಹಂಪಿ’ ಎಂದೇ ಕರೆಯಲಾಗುತ್ತದೆ. ರೋಮಾಂಚಕ ಇತಿಹಾಸವನ್ನು ತನ್ನ ಒಡಲೊಳಗೆ ಹುದುಗಿಸಿ ಇಟ್ಟುಕೊಂಡ ಮಂದಿರಗಳು, ಕಟ್ಟಡಗಳು ದುಷ್ಕರ್ಮಿಗಳ ಉಪಟಳಕ್ಕೆ ನಲುಗಿ ಹೋಗಿವೆ. ಸವದತ್ತಿಯಿಂದ ರಾಮದುರ್ಗಕ್ಕೆ ಹೋಗುವ ಮಾರ್ಗದಲ್ಲಿ ಸಿಗುವ ಹೂಲಿ ಎಂಬ ಗ್ರಾಮದ ಕತೆ-ವ್ಯಥೆ ಇದು. ಪುರಾತನ ಕಾಲದ 101 ದೇವಸ್ಥಾನಗಳು, 101 ಬಾವಿಗಳನ್ನು ಹೊಂದಿದ್ದು ಈ ಊರಿನ ಹಿರಿಮೆ. …
Read More »ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್
ಬೆಂಗಳೂರು: ಹುಬ್ಬಳ್ಳಿ ಧಾರವಾಡದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (ಎನ್ಎಫ್ಎಸ್ಯು) ಸ್ಥಾಪನೆಗೆ ಭಾರತ ಸರ್ಕಾರದ ಗೃಹ ಸಚಿವಾಲಯವು ತಾತ್ವಿಕ ಅನುಮೋದನೆಯನ್ನು ನೀಡಿದೆ. ಟ್ವಿಟರ್ನಲ್ಲಿ ಸುದ್ದಿ ಹಂಚಿಕೊಂಡಿರುವ ಕೇಂದ್ರ ಸಚಿವ ಮತ್ತು ಧಾರವಾಡ ಸಂಸದಪ್ರಲ್ಹಾದ ಜೋಶಿ, ಅವಳಿ ನಗರಗಳಿಗೆ ರಾಷ್ಟ್ರೀಯ ಪ್ರಾಮುಖ್ಯತೆಯ ಮತ್ತೊಂದು ಸಂಸ್ಥೆಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಹೇಳಿದ್ದಾರೆ.ಎನ್ಎಫ್ಎಸ್ಯು ಅಪರಾಧ ತನಿಖಾ ಕ್ಷೇತ್ರದಲ್ಲಿ ನುರಿತ ಮಾನವಶಕ್ತಿಯನ್ನು ಸೃಷ್ಟಿಸುತ್ತದೆ ಮತ್ತು ತನಿಖೆ, ತಡೆಗಟ್ಟುವಿಕೆ ಮತ್ತು ಅಪರಾಧಗಳ ಪತ್ತೆಗೆ ಸಂಬಂಧಿಸಿದ ಹೊಸ ವಿಧಾನಗಳನ್ನು ಅಭಿವೃದ್ಧಿಪಡಿಸಲು …
Read More »ವಾಡಿ: ಗೂಡ್ಸ್ ರೈಲು ಅಪಘಾತ. ತಪ್ಪಿದ ದುರಂತ
ವಾಡಿ: ಹಳಿ ತುಂಡಾದ ಪರಿಣಾಮ ಸುಮಾರು ಮೂವತ್ತು ಬೋಗಿಗಳುಳ್ಳ ಗೂಡ್ಸ್ ರೈಲು ಅಪಘಾತಕ್ಕೀಡಾದ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸೂಲಹಳ್ಳಿ ಗ್ರಾಮದ ಬಳಿ ಸಂಭವಿಸಿದೆ. ಶನಿವಾರ ಮಧ್ಯಾಹ್ನ ಹೈದರಾಬಾದ್ ನಿಂದ ವಾಡಿ ಮಾರ್ಗವಾಗಿ ಬರುತ್ತಿದ್ದ ಸಿಮೆಂಟ್ ಸಾಗಾಣಿಕೆ ಗೂಡ್ಸ್ ರೈಲು ಚಿತ್ತಾಪುರ ನಿಲ್ದಾಣ ದಾಟಿದ ಕೆಲವೇ ಹೊತ್ತಿನಲ್ಲಿ ಬೋಗಿಗಳು ಹಳಿ ತಪ್ಪಿ ಉರುಳಿ ಬಿದ್ದಿವೆ. ಘಟನೆಯಿಂದ ಎರಡು ಬೋಗಿಗಳು ಮುಗುಚಿ ಬಿದ್ದಿದ್ದು. ಬೋಗಿಗಳಲ್ಲಿದ್ದ ನೂರಾರು ಟನ್ ತೂಕದ ಸಿಮೆಂಟ್ ಚೀಲಗಳು …
Read More »ಸಂಕ್ರಮಣದ ಶುಭದಿನದಂದು ಸುವರ್ಣ ವಿಧಾನಸೌಧ ಆವರಣದಲ್ಲಿ ಸಾವಿರಾರು ಜನರಿಂದ `ಯೋಗಥಾನ್’
ಬೆಳಗಾವಿ : ಸೂರ್ಯದೇವನು ಪಥ ಬದಲಾಯಿಸಿದ ಸಂಕ್ರಮಣದ ಶುಭ ದಿನದಂದು ರಾಜ್ಯವನ್ನು ದೇಶದ ಮೊದಲ ‘ಯೋಗ ಸಾಕ್ಷರತಾ ರಾಜ್ಯ’ವನ್ನಾಗಿಸುವುದರ ಜತೆಗೆ ಯೋಗ ಪ್ರದರ್ಶನದಲ್ಲಿ ಗಿನ್ನಿಸ್ ದಾಖಲೆ ನಿರ್ಮಿಸುವ ಭಾಗವಾಗಿ ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಇಂದು ಬೃಹತ್ ಯೋಗಥಾನ್-2023 ಕಾರ್ಯಕ್ರಮ ನಡೆಯಿತು. ಮುಂಜಾನೆಯ ಮಂಜು ಮುಸುಕಿದ ವಾತಾವರಣದಲ್ಲಿ ನೇಸರನ ಹೊಂಗಿರಣಗಳ ಮಧ್ಯೆ ಸುವರ್ಣ ವಿಧಾನಸೌಧದ ಪಶ್ಚಿಮದ್ವಾರದ ಮೆಟ್ಟಿಲುಗಳ ಎದುರು ಸಾವಿರಾರು ಜನರು ಯೋಗ ಪ್ರದರ್ಶಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, …
Read More »ನಗ್ನ ವಿಡಿಯೋ ಕಾಲ್ ಬಲೆಗೆ ಬಿದ್ದು 2.69 ಕೋಟಿ ರೂ.ಕಳೆದುಕೊಂಡ ಉದ್ಯಮಿ..!
ಅಹಮದಾಬಾದ್: ಗುಜರಾತ್ ಮೂಲದ ಉದ್ಯಮಿಯೊಬ್ಬರು ನಗ್ನ ವಿಡಿಯೋ ಕಾಲ್ ಬಲೆಗೆ ₹2.69 ಕೋಟಿ ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ನವೀಕರಿಸಬಹುದಾದ ಇಂಧನ ಸಂಸ್ಥೆಯನ್ನು ನಡೆಸುತ್ತಿರುವ ವ್ಯಕ್ತಿಗೆ ಕಳೆದ ವರ್ಷ ಆಗಸ್ಟ್ 8 ರಂದು ಮೋರ್ಬಿಯಿಂದ ರಿಯಾ ಶರ್ಮಾ ಎಂದು ಗುರುತಿಸಿಕೊಂಡ ಮಹಿಳೆಯಿಂದ ಕರೆ ಬಂದಿತ್ತು ಎಂದು ಅವರು ಹೇಳಿದರು. ಅವರು ನಂತರ ವೀಡಿಯೊ ಕರೆ ಸಮಯದಲ್ಲಿ ಅವನ ಬಟ್ಟೆಗಳನ್ನು ತೆಗೆಯುವಂತೆ ಮನವರಿಕೆ ಮಾಡಿದರು. ನಂತರ ಅವರು ಕರೆಯನ್ನು …
Read More »ದಶಕಗಳ ಜಲ ಸಂಕಟಕ್ಕೆ ಮುಕ್ತಿ
ಹುಬ್ಬಳ್ಳಿ: ‘ನಮ್ಮೂರಿನ ನೀರಿನ ಬವಣೆ ಕೊನೆಗೂ ನೀಗಿತು. ಯಾವಾಗ ಕೆರೆ ನಿರ್ಮಾಣವಾಗುತ್ತೊ, ನಿತ್ಯ ನೀರು ಬರುತ್ತೊ, ಬಿಂದಿಗೆಗಳಲ್ಲಿ ದೂರದಿಂದ ನೀರು ತರುವುದು ತಪ್ಪುತ್ತದೊ ಎಂಬ ಪ್ರಾರ್ಥನೆ ಆ ದೇವರಿಗೆ ಮುಟ್ಟಿದೆ…’ – ಅಣ್ಣಿಗೇರಿ ಪಟ್ಟಣಕ್ಕೆ ದಿನದ 24X7 ನೀರು ಪೂರೈಸುವುದಕ್ಕಾಗಿ ತಾಲ್ಲೂಕಿನ ಬಸಾಪುರದ ಬಳಿ ನಿರ್ಮಿಸಿರುವ ನೂತನ ಕೆರೆಯ ಲೋಕಾರ್ಪಣೆ ಮತ್ತು ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ಥಳೀಯರ ಮಾತುಗಳಿವು. ‘ಮೂರು ದಶಕಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿದ್ದ ಪಟ್ಟಣದಲ್ಲಿ, ಇತ್ತೀಚಿನ …
Read More »