Breaking News

ಸಚಿವ ‘ಸುನಿಲ್ ಕುಮಾರ್’ ವಿರುದ್ಧ ಅವಹೇಳನಕಾರಿ ಪೋಸ್ಟ್ : ಇಬ್ಬರಿಗೆ 25 ಸಾವಿರ ದಂಡ

ಮಂಗಳೂರು: ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಇಬ್ಬರು ಸ್ಥಳೀಯ ಮುಖಂಡರಿಗೆ ಕೋರ್ಟ್ ದಂಢ ವಿಧಿಸಿದೆ. ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ಕೋರ್ಟ್ 25,000 ದಂಡ ವಿಧಿಸಿ ಕ್ಷಮೆಯಾಚನೆಗೆ ಸೂಚನೆ ನೀಡಿದೆ.   ಕೆಲವು ತಿಂಗಳ ಹಿಂದೆ ಕಾರ್ಕಳದ ಯೋಗೇಶ್ ನಯನಾ ಇನ್ನಾ …

Read More »

ಅಂತ್ಯೋದಯ, BPL’ ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಧಾರವಾಡ : ಪಡಿತರ ಫಲಾನುಭವಿಗಳಿಗೆ ಜನೆವರಿ-2023ನೇ ಮಾಹೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ನಭಾಗ್ಯ ಯೋಜನೆಯಡಿ ಆಹಾರ ಧಾನ್ಯ ವಿತರಣೆಯನ್ನು ಮಾಡಲಾಗುತ್ತಿದೆ. ಎನ್‍ಎಫ್‍ಎಸ್‍ಎ ಅಡಿ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ 15 ಕೆಜಿ ಅಕ್ಕಿ ಮತ್ತು ಬಿಪಿಎಲ್ ಪಡಿತರ ಚೀಟಿ ಪ್ರತಿ ಸದಸ್ಯರಿಗೆ 5 ಕೆಜಿಯಂತೆ ಅಕ್ಕಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ.   ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಗೆ ಅನುಗುಣವಾಗಿ ಹಂಚಿಕೆಯಾಗಿರುವ ಆಹಾರಧಾನ್ಯದ ಪ್ರಮಾಣವನ್ನು ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವುದು. …

Read More »

ಜ.12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ: ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದರು. ಜನವರಿ 19 ರಂದು ಪ್ರಧಾನಿ …

Read More »

ಪಂಚಮಸಾಲಿ ಮೀಸಲಾತಿ : ಸಿಎಂ ಬೊಮ್ಮಾಯಿ ಶಿಗ್ಗಾವಿಯ ನಿವಾಸದ ಮುಂದೆ ಪ್ರತಿಭಟನೆ

ಹುಬ್ಬಳ್ಳಿ: ಪಂಚಮಸಾಲಿ ಸಮಾಜಕ್ಕೆ ಘೋಷಣೆ ಮಾಡಿರುವ 2ಡಿ ಮೀಸಲಾತಿಯಲ್ಲಿ ಸಾಕಷ್ಟು ಗೊಂಲದಗಳಿದ್ದು, ಕಾನೂನಾತ್ಮಕವಾಗಿ ಇದು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಸರಕಾರದ ಗೆಜೆಟ್ ಅಧಿಸೂಚನೆ ಅಥವಾ ಸ್ಪಷ್ಟ ಆದೇಶವಿಲ್ಲದ ಕಾರಣ ಜ.13 ರಂದು ಶಿಗ್ಗಾವಿಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.   ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಡಿ.29 ಅಂತಿಮ ಹೋರಾಟವಾಗಿತ್ತು. 2ಎ …

Read More »

ಡಿ.ಕೆ.ಶಿವಕುಮಾರ್ ಭೇಟಿಯಾದ ಪಕ್ಷೇತರ ಶಾಸಕ ನಾಗೇಶ್ ; ಕ್ಷೇತ್ರ ಫಿಕ್ಸ್ ?

ಬೆಂಗಳೂರು : ವಿಧಾನಸಭಾ ಚುನಾವಣೆಗೆ ಭರದ ಸಿದ್ದತೆ ನಡೆಸುತ್ತಿರುವ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಗಳಿಗಾಗಿ ಹುಡುಕಾಟ ಮುಂದುವರಿಸಿದೆ. 2018 ರಲ್ಲಿ ಮುಳಬಾಗಿಲು ಎಸ್ ಸಿ ಮೀಸಲು ಕ್ಷೇತ್ರದಿಂದ ಪಕ್ಷೇತರರಾಗಿ ಆಯ್ಕೆಯಾಗಿದ್ದ ಶಾಸಕ ಹೆಚ್.ನಾಗೇಶ್ ಅವರನ್ನು ಬೇರೊಂದು ಮೀಸಲು ಕ್ಷೇತ್ರದಿಂದ ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.   ನಾಗೇಶ್ ಅವರು ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಾಗೇಶ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಮಹದೇವಪುರ ಕ್ಷೇತ್ರದಿಂದ …

Read More »

ಕೋಲಾರದಲ್ಲೇ ಸಿದ್ದರಾಮಯ್ಯ ಸಭೆ, ಮಾತುಕತೆ, ಚರ್ಚೆ ಏಕೆ? ಕುತೂಹಲ ಹುಟ್ಟಿಸಿದ ಮಾಜಿ ಸಿಎಂ ನಡೆ

ಕೋಲಾರ, ಡಿಸೆಂಬರ್ 09: ಈ ಬಾರಿಯ ಕರ್ನಾಟಕದ ವಿಧಾನಸಭೆ ಚುನಾವಣೆಗೂ ಮುನ್ನ ಅತಿ ಹೆಚ್ಚು ಚಾಲ್ತಿಯಲ್ಲಿರುವ ಹೆಸರು ಸಿದ್ದರಾಮಯ್ಯ. ಮಾಜಿ ಮುಖ್ಯಮಂತ್ರಿ ವರ್ಚಸ್ಸು ಇನ್ನೂ ರಾಜ್ಯದಲ್ಲಿ ಉಳಿದಿದೆ ಎಂಬುದಕ್ಕೆ ಅವರು ಹೋದ ಕಡೆಗಳಲ್ಲಿ ಸೇರುವ ಜನಸಾಗರವೇ ಸಾಕ್ಷಿ. ಆದರೆ, ಸಿದ್ದರಾಮಯ್ಯ ಈ ಬಾರಿ ಎಲ್ಲಿಂದ ಸ್ಪರ್ಧಿಸ್ತಾರೆ ಎಂಬ ಪ್ರಶ್ನೆ ಹಲವು ತಿಂಗಳಿಂದ ಚಾಲ್ತಿಯಲ್ಲಿದೆ. ಈ ಕುರಿತು ಕೇವಲ ಮಾಧ್ಯಮ ಹಾಗೂ ರಾಜಕೀಯ ವಲಯದಲ್ಲಿ ಅಷ್ಟೇ ಅಲ್ಲ, ಸಾಮಾನ್ಯ ಜನರಲ್ಲೂ ಚರ್ಚೆಗಳು …

Read More »

14 ತಿಂಗಳ ಮಗುವಿನ ನೇತ್ರದಾನ: ಮಗನ ಸಾವಿನ ನೋವಲ್ಲೂ ಸಾರ್ಥಕತೆ ಮೆರೆದ ರಾಯಚೂರು ದಂಪತಿ

ರಾಯಚೂರು: 14 ತಿಂಗಳ ಮಗು ಸಾವಿನಲ್ಲೂ ಸಾರ್ಥಕತೆ ಮೆರೆದಿದೆ. ಮಗನನ್ನು ಕಳೆದುಕೊಂಡ ನೋವಲ್ಲೂ ಆತನ ಕಣ್ಣುಗಳನ್ನು ದಾನ ಮಾಡಿ ಹಲವರ ಬದುಕಿಗೆ ಬೆಳಕು ನೀಡಿ ಮಾನವೀಯತೆ ಮರೆದಿದ್ದಾರೆ. ಇಂತಹ ಮನಕಲಕುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಸಂಭವಿಸಿದೆ.   ಗೆಜ್ಜಲಗಟ್ಟಾ ಗ್ರಾಮದ ನಿವಾಸಿ, ಗಣಿ ಕಂಪನಿ ನೌಕರ ಅಮರೇಗೌಡ ಕಾಮರೆಡ್ಡಿ ಮತ್ತು ವಾಣಿ ದಂಪತಿಯು ತಮ್ಮ ಮೂರನೇ ಪುತ್ರ 14 ತಿಂಗಳ ಬಸವಪ್ರಭುವಿನ ಎರಡೂ ಕಣ್ಣುಗಳನ್ನು ರಾಯಚೂರಿನ ನವೋದಯ ಮೆಡಿಕಲ್​ ಕಾಲೇಜಿಗೆ ದಾನ …

Read More »

‘ಸಿದ್ದು ನಿಜಕನಸುಗಳು’ ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್​​ನಿಂದ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಬಿಜೆಪಿ ಇಂದು ‘ಸಿದ್ದು ನಿಜಕನಸುಗಳು’ ಎಂಬ ಪುಸ್ತಕವನ್ನು ಲೋಕಾರ್ಪಣೆ ಮಾಡಲು ಮುಂದಾಗಿತ್ತು. ಇದೀಗ ಈ ಪುಸ್ತಕವನ್ನು ಬಿಡುಗಡೆ ಮಾಡದಂತೆ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ತಡೆಯಾಜ್ಞೆ ಹೊರಡಿಸಿ ಆದೇಶಿಸಿದೆ. ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ‘ಸಿದ್ದು ನಿಜಕನಸುಗಳು’ ಪುಸ್ತಕ ಬಿಡುಗಡೆಯಾಗದಂತೆ ಕೋರ್ಟ್​​ಗೆ ತಡೆಯಾಜ್ಞೆ ಅರ್ಜಿ ಸಲ್ಲಿಸಿದ್ದರು. ಪರಿಶೀಲಿಸಿದ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಜೆಪಿ ಹೊರತರಲು ನಿರ್ಧರಿಸಿದ್ದ ಪುಸ್ತಕವನ್ನು ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಲೋಕಾರ್ಪಣೆಗೊಳಿಸಬೇಕಿತ್ತು. ‘ಸಿದ್ದು ನಿಜಕನಸುಗಳು’ ಎಂಬ ಪುಸ್ತಕದ …

Read More »

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿದ್ಯುತ್ ಕಡಿತ ಚಿಂತೆ ಬಿಡಿ, ಸೋಲಾರ್ ಪಂಪ್ ಖರೀದಿಗೆ ಸಿಗುತ್ತೆ ಸಬ್ಸಿಡಿ

ಬೆಂಗಳೂರು: ತೋಟಗಾರಿಕೆ ಇಲಾಖೆ ಕೃಷಿಕರಿಗೆ ಸೋಲಾರ್ ಪಂಪ್ ಸೆಟ್ ಗಳನ್ನು ನೀಡಲು ಮುಂದಾಗಿದೆ. ರೈತರು ವಿದ್ಯುತ್ ಕೈ ಕೊಟ್ಟ ಸಂದರ್ಭದಲ್ಲಿ ಪೂರ್ಣ ಬೆಳೆಗೆ ನೀರು ಹಾಯಿಸಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಪದೇ ಪದೇ ವಿದ್ಯುತ್ ಸಮಸ್ಯೆಯಿಂದ ಬೆಳೆಗಳಿಗೆ ನಿರಂತರವಾಗಿ ಮತ್ತು ಅವಶ್ಯಕತೆ ಇರುವಾಗ ನೀರು ಹಾಯಿಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಸೌರಶಕ್ತಿಯ ಪಂಪ್ ಗಳನ್ನು ನೀಡಲು ತೋಟಗಾರಿಕೆ ಇಲಾಖೆ ಮುಂದಾಗಿದೆ. ಸೌರಶಕ್ತಿಯ 3 ಹೆಚ್.ಪಿ. ಸೋಲಾರ್ ಪಂಪ್ ಬೆಲೆ 2 ರಿಂದ 2.5 …

Read More »

ಹಾವೇರಿ: ಸಾಹಿತ್ಯ ಜಾತ್ರೆಯಲ್ಲಿ ವಸ್ತ್ರ ವೈಭವ, ಕೈಮಗ್ಗದ ವಸ್ತ್ರಗಳಿಗೆ ಬೇಡಿಕೆ

ಹಾವೇರಿ: ಇಳಕಲ್ ಸೀರೆ, ಕೈಮಗ್ಗದ ವಸ್ತ್ರಗಳು, ಕನ್ನಡ ಅಂಗಿಗಳು, ಖಾದಿ ಬಟ್ಟೆಗಳಿಗೆ ಭಾರಿ ಬೇಡಿಕೆ ವ್ಯಕ್ತವಾಯಿತು. ಸಾಹಿತ್ಯ ಜಾತ್ರೆಯ ಕೊನೆಯ ದಿನ ಭಾನುವಾರ ವಸ್ತ್ರ ವೈಭೋಗ ಗರಿಗೆದರಿತ್ತು. ನಗರದ ಹೊರವಲಯದಲ್ಲಿ ಆಯೋಜಿಸಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆವರಣದ ವಾಣಿಜ್ಯ ಮಳಿಗೆಗಳಲ್ಲಿ ಬಟ್ಟೆ ಮಳಿಗೆಗಳದ್ದೇ ಕಾರುಬಾರು.   ಸೀರೆಗೆ ಮುಗಿಬಿದ್ದ ನಾರಿಯರು: ನೇಕಾರರು ನೇಯ್ದ ಇಳಕಲ್‌ ಸೀರೆಗಳನ್ನು ಕೊಳ್ಳಲು ನೀರೆಯರು ಮುಗಿಬಿದ್ದರು. ಕಸೂತಿ, ಚದುರಂಗ, ರಾಗಾವಳಿ, ಕರಿಚಂದ್ರಕಾಳಿ, ಪ್ಲೇನ್‌ ಮತ್ತು …

Read More »