ಬೆಳಗಾವಿ: ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ ಮೇಲೆ ಹಿಂಡಲಗಾದಲ್ಲಿ ಶನಿವಾರ ನಡೆದ ಗುಂಡಿನ ದಾಳಿ ಖಂಡಿಸಿ ರಾಜ್ಯಾದ್ಯಂತ ಜ. 8ರಂದು ಶ್ರೀರಾಮಸೇನಾ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗುವುದು. ಫೈರಿಂಗ್ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ್ ಆಗ್ರಹಿಸಿದರು. ಈ ಬಗ್ಗೆ ವಿಡಿಯೋ ಬಿಡುಗಡೆಗೊಳಿಸಿರುವ ಮುತಾಲಿಕ್, ಹಿಂದೂತ್ವ ಸಂಘಟನೆಯಾದ ಶ್ರೀರಾಮಸೇನೆ ದುಷ್ಕರ್ಮಿಗಳ ಗುಂಡು, ಕತ್ತಿಗೆ, ಬಾಂಬ್, ತಲವಾರ್ ಗೆ ಹೆದರುವುದಿಲ್ಲ. ಇಂಥ ದಾಳಿಗೆ ನಾವು ಹೆದರುವವರಲ್ಲ. ಹಿಂದೂಗಳು ಗಟ್ಟಿಯಾಗಿದ್ದಾರೆ, …
Read More »ದೇಶದಲ್ಲಿ ಸಂವಿಧಾನ ತಿದ್ದುಪಡಿ ಹುನ್ನಾರ; ಡಾ| ರಾಜರತ್ನ ಅಂಬೇಡ್ಕರ್
ಸಂಕೇಶ್ವರ: ಸದ್ಯ ದೇಶದಲ್ಲಿ ಸಂವಿಧಾನ ತಿದ್ದುಪಡಿ, ಮೀಸಲಾತಿ ಕಿತ್ತುಕೋಳ್ಳುವ ಹುನ್ನಾರ ಮನುವಾದಿಗಳು ಮಾಡುತಿದ್ದು, ಇದರ ಬಗ್ಗೆ ದಲಿತರು ಎಚ್ಚರದ ಹೆಜ್ಜೆ ಇಡುವ ಮೂಲಕ ಜಾಗೃತಿ ವಹಿಸಬೇಕಾಗಿದೆ ಎಂದು ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾದ ಅಧ್ಯಕ್ಷ, ಡಾ| ಬಿ.ಆರ್.ಅಂಬೇಡ್ಕರ್ ಮರಿಮೊಮ್ಮಗ ಡಾ| ರಾಜರತ್ನ ಅಂಬೇಡ್ಕರ್ ಹೇಳಿದರು. ಸಂಕೇಶ್ವರದಲ್ಲಿ ಭೀಮಾ-ಕೊರೆಗಾಂವ ವಿಜಯೋತ್ಸವದ 205ನೇ ವರ್ಷಾಚರಣೆ ಹಾಗೂ ಸಾವಿತ್ರಿಬಾಯಿ ಫುಲೆ ಜಯಂತಿ ನಿಮಿತ್ತ ಡಾ| ಬಿ.ಆರ್.ಅಂಬೇಡ್ಕರ್ ಜನಜಾಗ್ರತಿ ವೇದಿಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, …
Read More »ಶೀರಾಮಸೇನಾ ಅಧ್ಯಕ್ಷನ ಮೇಲೆ ಗುಂಡೇಟು
ಬೆಳಗಾವಿ: ಹಿಂಡಲಗಾ ಗ್ರಾಮದಲ್ಲಿ ಹಿಂದೂ ರಾಷ್ಟ್ರ ಸೇನಾ ಹಾಗೂ ಶ್ರೀರಾಮಸೇನಾ ಅಧ್ಯಕ್ಷ ರವಿ ಕೋಕಿತಕರ ಹಾಗೂ ಕಾರು ಚಾಲಕನ ಮೇಲೆ ಶನಿವಾರ ರಾತ್ರಿ ನಡೆದ ಫೈರಿಂಗ್ ಗೆ ಸಂಬಂಧಿಸಿದಂತೆ ನಾಲ್ಕು ತಂಡಗಳನ್ನು ರಚಿಸಿ ನಗರದೆಲ್ಲೆಡೆ ನಾಕಾಬಂಧಿ ಹಾಕಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ. ಬೋರಲಿಂಗಯ್ಯ ತಿಳಿಸಿದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ನಗರದಿಂದ ಸ್ಕಾರ್ಪಿಯೋ ವಾಹನದಲ್ಲಿ ನಾಲ್ಕು ಜನರೊಂದಿಗೆ ರವಿ ಕೋಕಿತಕರ ಅವರು ತಮ್ಮ ಸ್ವಂತ …
Read More »ಲೀವರ್ ಫೇಲ್,ಆಪರೇಷನ್ ಸಕ್ಸೆಸ್, ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ಕೀರ್ತಿ…!!
ಬೆಳಗಾವಿ-ಅನೇಕ ವರ್ಷಗಳಿಂದ ಲೀವರ ವೈಫಲ್ಯದಿಂದ ಬಳಲುತ್ತ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಲೀವರ ಕಸಿ ಮಾಡುವದರ ಮೂಲಕ ರೋಗಿಯನ್ನು ಪ್ರಾಣಾಪಾಯದಿಂದ ಪಾರು ಮಾಡುವದಲ್ಲದೇ, ಉತ್ತರ ಕರ್ನಾಟಕದಲ್ಲಿಯೇ ದ್ವಿತೀಯ ಯಶಸ್ವಿ ಯಕೃತ್ತಿನ ಕಸಿ ಮಾಡುವಲ್ಲಿ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯರು ಯಶಸ್ವಿಯಾಗಿದ್ದಾರೆ. ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಖಾನಾಪೂರ ತಾಲೂಕಿನ ಕುಪ್ಪತಗಿರಿ ಗ್ರಾಮದ ನಿವಾಸಿಯಾದ 50 ವರ್ಷದ ನರಸಿಂಗ …
Read More »ಸವದತ್ತಿ ಯಲ್ಲಮ್ಮ ಜಾತ್ರೆಯಲ್ಲಿ ನಕಲಿ ವೈದ್ಯರ ಹಾವಳಿ. 10ಕ್ಕೂ ಹೆಚ್ಚು ನಕಲಿ ವೈದ್ಯರ ಕ್ಲಿನಿಕ್ ಶುರು..!
ಬೆಳಗಾವಿ: ಬೆಳಗಾವಿ ಸವದತ್ತಿ ಯಲ್ಲಮ್ಮ ಜಾತ್ರೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ನಕಲಿ ವೈದ್ಯರುಕ್ಲಿನಿಕ್ ಓಪನ್ ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ. ಯಲ್ಲಮ್ಮನಗುಡ್ಡದಲ್ಲಿ 10ಕ್ಕೂ ಹೆಚ್ಚು ನಕಲಿ ವೈದ್ಯರ ಕ್ಲಿನಿಕ್ ಶುರುವಾಗಿದ್ದು, ಭಕ್ತಾಧಿಗಳ ಜೀವದ ಮೇಲೆ ಆಟ ಆಡುತ್ತಿದ್ದಾರೆ. ಈ ಹಿನ್ನೆಲೆ ಕ್ಲಿನಿಕ್ ತೆಗೆಯಲು ಸವದತ್ತಿ THO ಅನುಮತಿ ಕೊಟ್ರಾ..? ಸವದತ್ತಿ THO ಮಹೇಶ್ ಚಿತ್ತರಗಿ ಪರ್ಮಿಷನ್ ನೀಡಿದ್ರಾ..? ಎಂಬ ಶಂಕೆ ಶುರುವಾಗಿದೆ. ನಕಲಿ ವೈದ್ಯರ ಹಾವಳಿಗೆ ತಾಲೂಕು ವೈದ್ಯಾಧಿಕಾರಿಗಳ ನಿರ್ಲಕ್ಷ್ಯ …
Read More »1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ.
ಮೂಡಲಗಿ: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಅರಭಾವಿಮಠದ ದುರದುಂಡೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, ಅರಭಾವಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳಿಗೆ ಅನುಕೂಲವಾಗಬೇಕೆಂಬ ಸದುದ್ದೇಶದಿಂದ ಮಠದ …
Read More »ಭಾರತ್ ಜೋಡೋ ಯಾತ್ರೆಯಲ್ಲಿ ಇಬ್ಬರು ರಾಹುಲ್ ಗಾಂಧಿ.. ಡುಪ್ಲಿಕೆಟ್ ರಾಹುಲ್ ಜೊತೆ ಸೆಲ್ಫಿಗೆ ಮುಗಿ ಬಿದ್ದ ಜನ!
ಬಾರತ್ ಜೋಡೋ ಯಾತ್ರೆಯಲ್ಲಿ ಇಬ್ಬರು ರಾಹುಲ್ ಗಾಂಧಿ ನೋಡಿ ಅಚ್ಚರಿಗೊಂಡ ಜನರು.. ಥೇಟ್ ರಾಹುಲ್ ಗಾಂಧಿಯಂತೆ ಕಾಣುವ ಫೈಸಲ್ ಜೊತೆ ಈಟಿವಿ ಭಾರತ ಮಾತುಕತೆ.. ಮೀರತ್, ಉತ್ತರಪ್ರದೇಶ: ಯುಪಿಯಲ್ಲಿ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಭರದಿಂದ ಸಾಗಿದೆ. ರಾಹುಲ್ ಗಾಂಧಿಯೊಂದಿಗೆ ಸಾವಿರಾರೂ ಜನರ ಜತೆ ಹೆಜ್ಜೆ ಹಾಕುತ್ತಿದ್ದಾರೆ. ಆದರೆ ಈ ಪಯಣದಲ್ಲಿ ರಾಹುಲ್ ಗಾಂಧಿ ಹೊಲಿಕೆಯ ವ್ಯಕ್ತಿಯಿದ್ದು, ಅವರು ಹೋದಲ್ಲೆಲ್ಲಾ ಜನ ಹಿಂಬಾಲಿಸುತ್ತಿದ್ದರು. ಕೆಲವರು ಸೆಲ್ಫಿ ತೆಗೆಸಿಕೊಂಡರು, ಕೆಲವರು ಕೈಕುಲುಕಿದರು …
Read More »ದುಬೈ ಟೂರ್ನಿ ಬಳಿಕ ಟೆನಿಸ್ ಅಂಗಳಕ್ಕೆ ಸಾನಿಯಾ ಮಿರ್ಜಾ ವಿದಾಯ
ನವದೆಹಲಿ: ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮೈದಾನದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಫೆಬ್ರವರಿ 19 ರಿಂದ ಆರಂಭವಾಗುವ ದುಬೈ ಟೆನಿಸ್ ಚಾಂಪಿಯನ್ಶಿಪ್ ಬಳಿಕ ಅವರು ಟೆನಿಸ್ಗೆ ಗುಡ್ಬೈ ಹೇಳಲಿದ್ದಾರೆ. ಫಿಟ್ನೆಸ್ ಸಮಸ್ಯೆ ಮತ್ತು ಕುಟುಂಬದೊಂದಿಗೆ ಸಮಯ ಕಳೆಯಲು ಅವರು ಟೆನಿಸ್ನಿಂದ ದೂರವುಳಿಯುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಪರ್ಲ್ ಸಿಟಿಯ 36 ವರ್ಷದ ಮೂಗುತಿ ಸುಂದರಿ ಗಾಯದ ಸಮಸ್ಯೆಯಿಂದಾಗಿ ಕಳೆದ ಯುಎಸ್ ಒಪನ್ನಲ್ಲಿ ಭಾಗವಹಿಸಿರಲಿಲ್ಲ. ಅದಾದ …
Read More »ಕಾಸರಗೋಡು – ಆನ್ಲೈನ್ ನಲ್ಲಿ ತರಿಸಿದ ಊಟ ತಿಂದು ವಿಧ್ಯಾರ್ಥಿನಿ ಸಾವು.!!
ಮಂಗಳೂರು ಜನವರಿ 07: ಹೊಸ ವರ್ಷದ ಹಿಂದಿನ ದಿನ ಆನ್ಲೈನ್ ಮೂಲಕ ತರಿಸಿದ ಊಟ ತಿಂದು 19 ವರ್ಷ ವಯಸ್ಸಿನ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಕಾಸರಗೋಡಿನ ಪೆರುಂಬಳ ಬೇನೂರಿನಲ್ಲಿ ನಡೆದಿದೆ. ಬೇನೂರು ತಲಕ್ಲಾಯಿಯ ಅಂಜುಶ್ರಿ ಪಾರ್ವತಿ ( 19) ಮೃತಪಟ್ಟ ವಿದ್ಯಾರ್ಥಿನಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಶಾಲೆಯ ಬಿ .ಕಾಂ ವಿದ್ಯಾರ್ಥಿನಿಯಾಗಿದ್ದಳು . ಆರು ದಿನಗಳ ಹಿಂದೆ ಹೋಟೆಲೊಂದರಿಂದ ಆನ್ ಲೈನ್ ಮೂಲಕ ಖರೀದಿಸಿದ್ದ ಆಹಾರವನ್ನು ಸೇವಿಸಿದ್ದು, …
Read More »ಗಣರಾಜೋತ್ಸವ ಪರೇಡ್ನಲ್ಲಿ ಈ ಬಾರಿ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗುತ್ತದೆ; ಸಿಎಂ ಬೊಮ್ಮಾಯಿ ವಿಶ್ವಾಸ
ಮೈಸೂರು: ಗಣರಾಜೋತ್ಸವ ಪರೇಡ್ನಲ್ಲಿ ಈ ಬಾರಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗುತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಕರ್ನಾಟಕ ಸ್ತಬ್ಧ ಚಿತ್ರ ಗಣರಾಜ್ಯೋತ್ಸವ ಪರೇಡ್ ಗೆ ನಿರಾಕರಣೆ ವಿಚಾರ: ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದೇನು ಗೊತ್ತಾ? ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷ ಬೇರೆ ಬೇರೆ ರಾಜ್ಯಗಳಿಗೆ ಅವಕಾಶ ಕೊಡಲಾಗುತ್ತದೆ. ಈ ವರ್ಷವೂ ಭಾಗವಹಿಸಲು ಅವಕಾಶ ಕೊಡಿ ಅಂತ ಕೇಳುತ್ತೇವೆ. …
Read More »