ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರ ನೀಡಿರುವ 2D ಮೀಸಲಾತಿಯನ್ನು ತಿರಸ್ಕರಿಸಿರುವ ಪಂಚಮಸಾಲಿ ಸಮುದಾಯದ ನಾಯಕರು ತಮಗೆ 2A ಮೀಸಲಾತಿಯೇ ಬೇಕು ಎಂದು ಮತ್ತೊಮ್ಮೆ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ಗುರುವಾರ ನಡೆದ ಸಮುದಾಯದ ನಾಯಕರ ಮಹತ್ವದ ಸಭೆ ನಡೆಸಿ ಚರ್ಚಿಸಿದರು. 2ಅ ಮೀಸಲಾತಿ ನೀಡುವ ವಿಚಾರವಾಗಿ ಮಾತನಾಡಿದ ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್, ತಮ್ಮ ಸರ್ಕಾರದ ವಿರುದ್ಧವೇ ಕಿಡಿಕಾರಿದ್ದಾರೆ. ‘ಬಸವರಾಜ ಬೊಮ್ಮಾಯಿಯವರು ಸಿಎಂ ಆದಾಗಿನಿಂದ ಈವರೆಗೂ ಹಾದಿ ತಪ್ಪಿಸುವ …
Read More »*ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿ ಬಂಧನ*
ಭಟ್ಕಳ: ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಹಾಕುವುದಾಗಿ ಪತ್ರ ಬರೆದು ಬೆದರಿಕೆ ಹಾಕಿದ್ದ ಆರೋಪಿ ಹನುಮಂತಪ್ಪ ಎಂಬಾತನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಹನುಮಂತಪ್ಪ ಠಾಣೆಯಲ್ಲಿ ಬಾಂಬ್ ಸ್ಫೋಟ ನಡೆಸುವುದಾಗಿ ಪತ್ರದ ಮೂಲಕ ಬೆದರಿಕೆ ಹಾಕಿದ್ದ. ತನ್ನ ಹೆಸರು ಹಾಗೂ ವಿಳಾಸವನ್ನು ಬರೆಯದೆ ಪೋಸ್ಟ್ ಕಾರ್ಡ್ ನ ಮುಖಪುಟದಲ್ಲಿ ಅರ್ಧ ಚಂದ್ರಾಕೃತಿ ಮತ್ತು ನಕ್ಷತ್ರ ಚಿಹ್ನೆ, ಅದರ ಕೆಳಗೆ 786 ಮತ್ತು ಉರ್ದು ಅಕ್ಷರಗಳನ್ನು ಬರೆದು ಅದರ ಕೆಳಗೆ ಭಟ್ಕಳ …
Read More »ಬಸ್ಸಿಗೆ ಬೆಂಕಿ, ಚಾಲಕನ ಸಮಯಪ್ರಜ್ಞೆ ತಪ್ಪಿದ ಅನಾಹುತ…!!
ಬೆಳಗಾವಿ – ಸಂಕೇಶ್ವರ ಹತ್ತಿರದ ಟೋಲ್ ಬಳಿ ಬಸ್ಸಿಗೆ – ಬೆಂಕಿ ತಗಲಿ ಬಸ್ಸು ಬೆಂಕಿಗಾಹುತಿಯಾದರೂ ಸಹ ಚಾಲಕ ಮತ್ತು ನಿರ್ವಾಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ. ಇಂದು ಸಮಾರು ನಾಲ್ಕು ಗಂಟೆಗೆ ಸಾತಾರಾದಿಂದ ಬೆಳಗಾವಿಗೆ ಬರುತ್ತಿದ್ದ ಬಸ್ಸಿಗೆ ಹತ್ತರಕಿ ಟೋಲ್ ಬಳಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿದೆ,ಇದನ್ನು ಗಮನಿಸಿದ ಬಸ್ ಚಾಲಕ ತಕ್ಷಣ ಬಸ್ಸು ನಿಲ್ಲಿಸಿ, ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಭಾರೀ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾನೆ. ಬಸ್ ಚಾಲಕ ಮತ್ತು …
Read More »ಮನ್ನಿಕೇರಿ ಗ್ರಾಮದಲ್ಲಿ 2.15 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ನೆರವೇರಿಸಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ* : ಮನ್ನಿಕೇರಿ ಭಾಗದ ಪ್ರಸಿದ್ಧ ಆರಾಧ್ಯ ದೈವ ಮಹಾಂತಲಿಂಗೇಶ್ವರ ಮಠದಲ್ಲಿ ಸುಸಜ್ಜಿತವಾದ ಸಭಾ ಭವನವನ್ನು ನಿರ್ಮಿಸಲಾಗಿದ್ದು, ಮನ್ನಿಕೇರಿ ಮತ್ತು ಸುತ್ತಲಿನ ಸದ್ಭಕ್ತರು ಈ ಸಭಾ ಭವನವನ್ನು ಮದುವೆ ಹಾಗೂ ಇನ್ನೀತರ ಧಾರ್ಮಿಕ ಕಾರ್ಯಕ್ರಮಗಳಿಗೆ ಸದ್ಭಳಕೆ ಮಾಡಿಕೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ಮಠದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಮಹಾಂತಲಿಂಗೇಶ್ವರ ಸಭಾ …
Read More »ಕುಷ್ಟಗಿಯಲ್ಲೊಬ್ಬ ಎಣ್ಣೇ ಮೇಸ್ಟ್ರು: ಶಾಲೆಗೆ ಚಕ್ಕರ್. ಬಾರ್ ಗೆ ಹಾಜರ್
ಕುಷ್ಟಗಿ: ಶಿಕ್ಷಕನೋರ್ವ ಶಾಲೆಗೆ ಗೈರಾಗಿ ಕಂಠ ಪೂರ್ತಿ ಕುಡಿದು, ಎಣ್ಣೆ ಮತ್ತಿನಲ್ಲಿ ತೂರಾಡಿಕೊಂಡು ಹೋಗುವಾಗ ಬಿದ್ದು ತಲೆಗೆ ಗಾಯ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಲೂಕಿನ ಚಿಕ್ಕನಂದಿಹಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸೇವೆಯಲ್ಲಿರುವ ಕೃಷ್ಣೇಗೌಡ ಎಂದು ಗುರುತಿಸಲಾಗಿದೆ. ಈ ಶಿಕ್ಷಕ ಮೂಲತಃ ಹಾಸನ ಜಿಲ್ಲೆಯವರಾಗಿದ್ದು, ಪರಸ್ಪರ ವರ್ಗವಣೆ ಮೇರೆಗೆ ಚಿಕ್ಕನಂದಿಹಾಳ ಶಾಲೆಗೆ ಕಳೆದ ಒಂದು ವರ್ಷದಿಂದ ಶಿಕ್ಷಕ ಸೇವೆಯಲ್ಲಿರುವ ಶಿಕ್ಷಕನ ಕುಡಿತದ ದುರ್ವರ್ತನೆಗೆ ನಾಗರೀಕ ಸಮಾಜ ತಲೆತೆಗ್ಗಿಸುವಂತಾಗಿದೆ. ಬುಧವಾರ ಕುಷ್ಟಗಿ …
Read More »ನಾನು ಜನ ಸೇವೆ ಮಾಡುವ ನಿಯತ್ತಿನ ನಾಯಿ: ಸಿಎಂ
ಬಳ್ಳಾರಿ: ನಾನು ಜನರ ಸೇವೆ ಮಾಡುವ ನಿಯತ್ತಿನ ನಾಯಿ ಇದ್ದಂತೆ ಎನ್ನುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದ ವಿಮ್ಸ್ ಆವರಣದಲ್ಲಿ 400 ಹಾಸಿಗೆಯ ತಾಯಿ ಮಕ್ಕಳ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ಅವರು ನಾಯಿ ಮರಿಯಂತೆ ಪ್ರಧಾನಿ ಮೋದಿ ಮುಂದೆ ಗಡಗಡ ನಡುಗುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಹೇಳಿಕೆಗೆ ಮುಂಬರುವ …
Read More »86ನೇ ನುಡಿ ಜಾತ್ರೆಗೆ ಏಲಕ್ಕಿ ನಗರಿ ಝಗಮಗ
ಹಾವೇರಿ: 86ನೇ ನುಡಿ ಜಾತ್ರೆಗೆ ಸಿದ್ಧಗೊಂಡಿರುವ ಏಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ ಹಳದಿ, ಕೆಂಪು ಬಾವುಟಗಳು ರಾರಾಜಿಸುತ್ತಿವೆ. ನಗರದಾದ್ಯಂತ ಮೈಸೂರು ದಸರಾ ಮಾದರಿ ದೀಪಾಲಂಕಾರ ಮಾಡಿದ್ದು, ಪ್ರಮುಖ ವೃತ್ತ, ರಸ್ತೆ ಮತ್ತು ಕಟ್ಟಡಗಳು ವಿವಿಧ ಬಣ್ಣಗಳ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ. ನಗರದ ಹೊಸಮನಿ ಸಿದ್ದಪ್ಪ ವೃತ್ತ, ರಾಣಿ ಚನ್ನಮ್ಮ ವೃತ್ತ, ವಾಲ್ಮೀಕಿ ವೃತ್ತ, ಸುಭಾಷ್ ಸರ್ಕಲ್, ಅಂಬೇಡ್ಕರ್ ಸರ್ಕಲ್, ಗಾಂ ಧಿ ಸರ್ಕಲ್, ಬಸವೇಶ್ವರ ಸರ್ಕಲ್, ಜೆ.ಎಚ್.ಪಟೇಲ್ ವೃತ್ತ, ಎಂಎಂ ಸರ್ಕಲ್, …
Read More »ದಯಾಮರಣಕ್ಕೆ 16 ಅಭ್ಯರ್ಥಿಗಳ ಅರ್ಜಿ
ಗದಗ: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ 2,692 ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳನ್ನು ಕಳೆದ 7 ವರ್ಷಗಳಿಂದ ಭರ್ತಿ ಮಾಡದೇ ಇರುವುದರಿಂದ ವಯೋಮಿತಿ ಮೀರುತ್ತಿರುವ ಹಲವು ಅಭ್ಯರ್ಥಿಗಳು ದಯಾಮರಣಕ್ಕೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ 2,500 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, 8,871 ಉಪಕೇಂದ್ರಗಳಿವೆ. ಒಂದು ಉಪ ಕೇಂದ್ರಕ್ಕೆ ಒಬ್ಬ ಪುರುಷ ಆರೋಗ್ಯ ಸಹಾಯಕರಂತೆ ಒಟ್ಟು 8,871 ಹುದ್ದೆಗಳ ಅವಶ್ಯಕತೆಯಿದೆ. ಆದರೆ, 2016ರಕ್ಕೂ ಪೂರ್ವದಲ್ಲಿ 5,827 ಹುದ್ದೆಗಳು ಮಂಜೂರಾಗಿದ್ದು, …
Read More »ಬೆಳಗಾವಿ: ದೇವಿಯ ದರ್ಶನಕ್ಕೆ ಹೊರಟಿದ್ದ ವಾಹನ ಭೀಕರ ಅಪಘಾತ; 6 ಮಂದಿ ಮೃತ್ಯು
ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಹೊರಟಿದ್ದ ವಾಹನ ಭೀಕರ ಅಪಘಾತಕ್ಕೆ ತುತ್ತಾಗಿ ಆರು ಜನ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ಜ.4 ರ ಮಧ್ಯರಾತ್ರಿ ನಡೆದಿದೆ. ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ಹನುಮವ್ವ ಮ್ಯಾಗಾಡಿ (25), ದೀಪಾ (31), ಸವಿತಾ (17), ಸುಪ್ರೀತಾ (11), ಮಾರುತಿ (42) ಮತ್ತು ಇಂದ್ರವ್ವ(24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ವಾಹನವು ಆಲದ ಮರಕ್ಕೆ ಢಿಕ್ಕಿ ಹೊಡೆದಿದ್ದರಿಂದ …
Read More »ಹುಲಕುಂದ ಅಪಘಾತದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ: ಗೋವಿಂದ ಕಾರಜೋಳ
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮ ಯಾತ್ರಾರ್ಥಿಗಳು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗುವಾಗ ವಾಹನ ಅಪಘಾತದಿಂದ ಆರು ಮಂದಿ ಮೃತಪಟ್ಟಿದ್ದು, 16 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಚನೆ ನೀಡಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು. ವಾಹನ ಅಪಘಾತದಲ್ಲಿ16 ಕ್ಕೂ ಹೆಚ್ಚು ಗಾಯಗೊಂದಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗಿದೆ, …
Read More »