ಮಾಣಿಕವಾಡಿ ಕೊಲೆ ಪ್ರಕರಣದ ತನಿಖೆ ಬಗ್ಗೆ ಪಾಲಕರು ಸೇರಿದಂತೆ ಗ್ರಾಮಸ್ಥರು ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರನ್ನು ಭೇಟಿಯಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಮನವಿ ಖಾನಾಪೂರ ತಾಲೂಕಿನ ಮಾಣಿಕವಾಡಿ ಗ್ರಾಮದ ಗ್ರಾಮಸ್ಥರು ಸೇರಿ ಮೃತ ಹುಡುಗ ವೆಂಕಪ್ಪ ಮಲ್ಹಾರಿ ಮಯೇಕರ ಅವರ ತಂದೆ ತಾಯಿ ಸೇರಿದಂತೆ ಪಂಚರು ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರನ್ನು ಭೇಟಿಯಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕ್ರಮ …
Read More »ಬಾಗಲಕೋಟೆಯಲ್ಲಿ 50 ಹಾಸಿಗೆಗೆ ಆಸ್ಪತ್ರೆಗೆ ಬೆಂಕಿ!!!
ಬಾಗಲಕೋಟೆಯಲ್ಲಿ 50 ಹಾಸಿಗೆಗೆ ಆಸ್ಪತ್ರೆಗೆ ಬೆಂಕಿ!!! ರೋಗಿಗಳು ಜಿಲ್ಲಾಸ್ಪತ್ರೆಗೆ ಶಿಫ್ಟ್… ಶಾರ್ಟ್ ಸರ್ಕ್ಯೂಟ್’ನಿಂದಾಗಿ ಬಾಗಲಕೋಟೆ ನಗರದ 50 ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಬೆಳಗ್ಗೆ ಆಸ್ಪತ್ರೆಯಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವುದು ದೃಢಪಟ್ಟಿದೆ. ಯಾವುದೇ ದೊಡ್ಡ ಅನಾಹುತವಾಗದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಸಿಬ್ಬಂದಿ ಆಕ್ಸಿಜನ್ ಗ್ಯಾಸ್ ಅನ್ನು ಹೊರ ಹಾಕಿದ್ದಾರೆ. ಅಪಾಯದ ಮುನ್ಸೂಚನೆ ಅರಿತ …
Read More »ಸ್ಮಾರ್ಟ್ ಮೀಟರ್ ಸಂಪರ್ಕ ಪಡೆದ ಬೆಳಗಾವಿಯ ಗ್ರಾಹಕ ರಾಹುಲ್ ತಳವಳಕರ….
ಸ್ಮಾರ್ಟ್ ಮೀಟರ್ ಸಂಪರ್ಕ ಪಡೆದ ಬೆಳಗಾವಿಯ ಗ್ರಾಹಕ ರಾಹುಲ್ ತಳವಳಕರ…. ಬೆಳಗಾವಿ ನೆಹರು ನಗರ ಮೊದಲ ಅಡ್ಡ ರಸ್ತೆಯ ಗ್ರಾಹಕ ರಾಹುಲ್ ತಳವಳಕರ ಅವರು ಸ್ಮಾರ್ಟ್ ಮೀಟರ್ ಸಂಪರ್ಕವನ್ನು ಪಡೆದ ಮೊದಲ ಗ್ರಾಹಕರಾಗಿ ಹೊರ ಹೊಮ್ಮಿದ್ದಾರೆ. ಬೆಳಗಾವಿ ನೆಹರು ನಗರ ಮೊದಲ ಅಡ್ಡ ರಸ್ತೆಯ ಗ್ರಾಹಕರಾದ ರಾಹುಲ್ ತಳವಳಕರ ಅವರು ಸ್ಮಾರ್ಟ್ ಮೀಟರ್ ಸಂಪರ್ಕವನ್ನು ಪಡೆದ ಮೊದಲ ಗ್ರಾಹಕರಾಗಿದ್ದಾರೆ. ಸ್ಮಾರ್ಟ್ ಮೀಟರ್ ರಿಚಾರ್ಜ್, ಇಷ್ಟು ವಿದ್ಯುತ್ ಬಳಕೆಯಾಗಿದೆ. ಎಷ್ಟು ಉಳಿದಿದೆ. …
Read More »ಮಲ್ಲಪ್ರಭಾ ಸಕ್ಕರೆ ಕಾರ್ಖಾನೆ: 200 ಕೋಟಿ ಸಾಲದ ನಡುವೆಯೂ ರೈತರಿಗೆ ಭರವಸೆ ನೀಡಿದ ಚನ್ನರಾಜ ಹಟ್ಟಿಹೊಳಿ |
ಮಲ್ಲಪ್ರಭಾ ಸಕ್ಕರೆ ಕಾರ್ಖಾನೆ: 200 ಕೋಟಿ ಸಾಲದ ನಡುವೆಯೂ ರೈತರಿಗೆ ಭರವಸೆ ನೀಡಿದ ಚನ್ನರಾಜ ಹಟ್ಟಿಹೊಳಿ | ಮಲ್ಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆ ರೈತರ ಜೀವನಾಡಿ ಒಂದು ಸಮಯದಲ್ಲಿ ಬಂಗಾರದ ಹೊಗೆ ಹಾಯುತ್ತಿತ್ತು. 200 ಕೋಟಿಗೂ ಅಧಿಕ ಸಾಲ ಇರುವುದನ್ನು ಯಾವ ರೀತಿ ಹೊರ ತರಬೇಕೆಂದು ಪ್ರಯತ್ನಿಸಲಾಗುವುದು ಎಂದು ವಿಧಾನ ಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಶನಿವಾರ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಅತ್ಯಂತ ಪ್ರತಿಷ್ಠಿತ …
Read More »ಇಟಗಿ ಸರ್ಕಾರಿ ಶಾಲೆ ಶಿಪ್ಟ್ – ವಿದ್ಯಾರ್ಥಿಗಳ ವಿರೋಧ – ಸ್ಥಳದಲ್ಲೇ ಮುಂದುವರೆಸಲು ಭರವಸೆ ನೀಡಿದ ಅಂಜಲಿ ನಿಂಬಾಳ್ಕರ್
ಇಟಗಿ ಸರ್ಕಾರಿ ಶಾಲೆ ಶಿಪ್ಟ್ – ವಿದ್ಯಾರ್ಥಿಗಳ ವಿರೋಧ – ಸ್ಥಳದಲ್ಲೇ ಮುಂದುವರೆಸಲು ಭರವಸೆ ನೀಡಿದ ಅಂಜಲಿ ನಿಂಬಾಳ್ಕರ್ ಸರ್ಕಾರಿ ಪ್ರೌಢ ಶಾಲೆ ಬೇರೆ ಊರಿಗೆ ಶಿಪ್ಟ್ ಮಾಡಿರುವುದನ್ನು ಖಂಡಿಸಿ ಶನಿವಾರ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಖಾನಾಪುರ ತಾಲೂಕಿನ ಶಾಲೆಗಳನ್ನ ಬಂದ್ ಮಾಡಿ ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದ ವಿಧ್ಯಾರ್ಥಿಗಳ ಸಮಸ್ಯೆ ತಿಳಿದ ಕಾಂಗ್ರೆಸ್ ಮಾಜಿ ಶಾಸಕಿ …
Read More »ಬಾಗೇವಾಡಿಯಲ್ಲಿ ಕಡಿಮೆ ಭಾಷಣದಿಂದ ಹೆಚ್ಚು ಮತ ಪಡೆಯುತ್ತೆವೆ : ಸತೀಶ್ ಜಾರಕಿಹೊಳಿ |
ಬಾಗೇವಾಡಿಯಲ್ಲಿ ಕಡಿಮೆ ಭಾಷಣದಿಂದ ಹೆಚ್ಚು ಮತ ಪಡೆಯುತ್ತೆವೆ : ಸತೀಶ್ ಜಾರಕಿಹೊಳಿ | ಹುಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಪ್ರಚಾರದವಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕತ್ತಿ ಅವರ ಬೆಲ್ಲದ ಬಾಗೇವಾಡಿಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಬಾಗೇವಾಡಿಯಲ್ಲಿ ಕಡಿಮೆ ಭಾಷಣ ಮಾಡಿದಷ್ಟು ಇಲ್ಲಿ ಹೆಚ್ಚು ಮತ ನಾವು ಪಡೆಯುತ್ತೆವೆ ಎಂದು ಸತೀಶ ಜಾರಕಿಹೊಳಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಕಳೆದ 30 ವರ್ಷಗಳಿಂದ ದುರಾಡಳಿತ ನಡೆದಿದ್ದು ನೀತನ ಆಡಳಿತ …
Read More »ಅಪ್ಪಣಗೌಡ ಪಾಟೀಲ ವಿದ್ಯುತ್ ಸಹಕಾರಿ ಪ್ಯಾನೆಲ್ ಪರವಾಗಿ ಹುಕ್ಕೇರಿ ತಾಲೂಕಿನಲ್ಲಿ ಅಬ್ಬರದ ಪ್ರಚಾರ ನಡೆಸಿದ ಲಖನ ಅಣ್ಣಾ ಜಾರಕಿಹೊಳಿ ಅವರು
ಇವತ್ತು ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಖನ ಅಣ್ಣಾ ಜಾರಕಿಹೊಳಿ ಅವರು ಸೆಪ್ಟೆಂಬರ್ 28 ರಂದು ನಡೆಯಲಿರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಅಪ್ಪಣಗೌಡ ಪಾಟೀಲ ವಿದ್ಯುತ್ ಸಹಕಾರಿ ಪ್ಯಾನೆಲ್ ಅಭ್ಯರ್ಥಿಗಳ ಪರವಾಗಿ ಹುಕ್ಕೇರಿ ತಾಲೂಕಿನಲ್ಲಿ ಅಬ್ಬರದ ಪ್ರಚಾರ ನಡೆಸಿದರು.
Read More »ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಬ್ಯುಸಿನೆಸ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಬಂಧನ
ಮಣಿಪಾಲ (ಉಡುಪಿ) : ತಾಲೂಕಿನ ಶಿವಳ್ಳಿ ಗ್ರಾಮದ ರಾಯಲ್ ಎಂಬೆಸಿ ಅಪಾರ್ಟ್ಮೆಂಟ್ಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸೆಪ್ಟೆಂಬರ್ 18 ರಂದು ರಾತ್ರಿ 11 ಗಂಟೆಗೆ ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದ ತಂಡವು, ರಾಯಲ್ ಎಂಬೆಸಿ ಅಪಾರ್ಟ್ಮೆಂಟ್ನ 17ನೇ ಮಹಡಿಯ ಫ್ಲಾಟ್ (C-1702) ಮೇಲೆ ದಾಳಿ ನಡೆಸಿ ಆರ್ಯನ್ ಸಿ. ತಾದಾನಿ …
Read More »ಪ್ರತಿಭಾನ್ವಿತ ಬಡ ವಿಧ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ಜೊಲ್ಲೆ ಗ್ರೂಪ್ ವತಿಯಿಂದ ಲ್ಯಾಪ್ಟಾಪ್ ವಿತರಣೆ
ಪ್ರತಿಭಾನ್ವಿತ ಬಡ ವಿಧ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ಜೊಲ್ಲೆ ಗ್ರೂಪ್ ವತಿಯಿಂದ ಕುನ್ನೂರ ಗ್ರಾಮದ ಕು.ದತ್ತಾ ಭಾಗೋಜಿ ಧನಗರ BCA ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದು ಉಚಿತ ಲ್ಯಾಪ್ಟಾಪ್ ಅನ್ನು ವಿತರಿಸಿ,ಅವರ ಮುಂದಿನ ಜೀವನ ಉಜ್ವಲವಾಗಿರಲಿ ಎಂದು ಶುಭ ಕೋರಲಾಯಿತು.ಲ್ಯಾಪ್ಟಾಪ್ ವಿತರಣೆ ಇಂದಿನ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುವುದರ ಜೊತೆಗೆ ವಿದ್ಯಾರ್ಥಿಗಳ ಜ್ಞಾನಾರ್ಜನೆಯಲ್ಲಿ ಇದು ಸಹಕಾರಿಯಾಗಲಿದೆ.
Read More »ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ.
ನವದೆಹಲಿ/ಹುಬ್ಬಳ್ಳಿ: ಅತಿವೃಷ್ಟಿಯಿಂದಾಗಿ ತತ್ತರಿಸಿದ್ದ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ. ನವರಾತ್ರಿ ಕೊಡುಗೆಯಾಗಿ ಬೆಂಬಲ ಬೆಲೆಯಲ್ಲಿ ಐದು ಧಾನ್ಯಗಳ ಖರೀದಿಗೆ ಕೇಂದ್ರ ಅನುಮತಿ ನೀಡಿದೆ. 2025-26ನೇ ಸಾಲಿನ ಮುಂಗಾರಿನಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ(ಶೇಂಗಾ), ಸೋಯಾಬಿನ್ ಮತ್ತು ಸೂರ್ಯಕಾಂತಿ ಧಾನ್ಯಗಳನ್ನು ಕೇಂದ್ರದ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಕುರಿತು ಆಹಾರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಕೇಂದ್ರ ಕೃಷಿ ಸಚಿವರು ಖುದ್ದು …
Read More »
Laxmi News 24×7