ಬೆಳಗಾವಿ: ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತು ಚುನಾವಣೆ ಕರ್ತವ್ಯ ನಿರತ ಅಧಿಕಾರಿಗಳು ಹಣ ಹಾಗೂ ಲಿಕ್ಕರ್ ವಶಪಡಿಸಿಕೊಂಡಿದ್ದಾರೆ. ಹಾರೂಗೇರಿ ಚೆಕ್ ಪೊಸ್ಟ್ ನಲ್ಲಿ 2.49 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಯಮಕನಮರಡಿಯ ಶೆಟ್ಟಿಹಳ್ಳಿ ಚೆಕ್ ಪೊಸ್ಟ್ ನಲ್ಲಿ 3.25 ಲಕ್ಷ ರೂ ವಶಪಡಿಸಿಕೊಳ್ಳಲಾಗಿದೆ. ಐಗಳಿಯಲ್ಲಿ 188 ಲೀಟರ್ ಲಿಕ್ಕರ್ ವಶಪಡಿಸಿಕೊಳ್ಳಲಾಗಿದೆ. ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಹಳ್ಳಿ ಗ್ರಾಮದಲ್ಲಿ ಹನುಮಂತ್ ಹುಲಿಗೆಪ್ಪ ಭಜಂತ್ರಿ ಈತನು ಅಕ್ರಮವಾಗಿ ಸಾರಾಯಿ ಮಾರಾಟ …
Read More »ಕಾಂಗ್ರೆಸ್ ಬಿಜೆಪಿ ಬಂಡಾಯ ನೋಡಿದ್ರೆ ಬೆಳಗಾವಿ ಉತ್ತರ ಕ್ಷೇತ್ರ ಮೂರನೇಯವರು ಲಾಭ ಕೊಡುತ್ತಾ..?
ಕರ್ನಾಟಕ ವಿಧಾನಸಭಾ ಚುನಾವಣೆಯ ಕದನ ಇದೀಗ ಆರಂಭವಾಗಿದೆ. ಎಲ್ಲಾ ಆಸಕ್ತ ಅಭ್ಯರ್ಥಿಗಳು ಹಾಗು ರಾಷ್ಟ್ರೀಯ ಪಕ್ಷಗಳಿಂದ ಟಿಕೆಟ್ ಪಡೆದುಕೋಂಡಿರುವ ಅಭ್ಯರ್ಥಿಗಳು ತಮ್ಮ ಮುಂದಿನ ಕಾರ್ಯತಂತ್ರವನ್ನು ರೂಪಿಸುತ್ತಿದ್ದು, ಟಿಕೆಟ್ ಸಿಗದೆ ನೊಂದಿರುವ ಆಕಾಂಕ್ಷಿಗಳು ಬಂಡಾಯ ಎದ್ದಿದ್ದಾರೆ. ಮತದಾನದ ನಂತರ ಅವರೆಲ್ಲರೂ ಅದ್ಭುತ ಫಲಿತಾಂಶಗಳನ್ನು ಎದುರು ನೋಡುತ್ತಿದ್ದಾರೆ. ಅಂದಿನಿಂದ, ಮರಾಠಿ ಮತ್ತು ಮರಾಠ ಮತದಾರರ ಪ್ರಾಬಲ್ಯವನ್ನು ಉಳಿಸಿಕೊಂಡು, ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಅಭ್ಯರ್ಥಿಗಳನ್ನು ಆಯ್ಕೆ ಆಗುತ್ತಿದ್ದರು, ಆದರೆ ಆಂತರಿಕ ರಾಜಕೀಯ, ಪ್ರಾಬಲ್ಯ …
Read More »ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಉತ್ತಮ ಪಾಟೀಲ ನಾಮಪತ್ರ ಸಲ್ಲಿಕೆ
ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಉತ್ತಮ ಪಾಟೀಲ ನಾಮಪತ್ರ ಸಲ್ಲಿಕೆಯಾಗಿದೆ ಹೌದು ಅತೀ ಕುತೂಹಲ ಕೆರಳಿಸಿರು ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಅರಿಹಂತ್ ಉದ್ಯೋಗ್ ಗ್ರೂಪ್ ಮೂಲಕ ನಿಪ್ಪಾಣಿ ಮತಕ್ಷೇತ್ರದಲ್ಲಿ ಉತ್ತಮ್ ರಾವ್ಸಾಹೇಬ ಪಾಟೀಲ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಅಖಾಡಕ್ಕೆ ಇಳಿದ್ದಿದ್ದಾರೆಅವರು ಕಳೆದ ನಾಲ್ಕೈದು ವರ್ಷಗಳಿಂದ ತಮ್ಮ ಕ್ಷೇತ್ರದ ಕಾರ್ಯಕರ್ತರ ವಿಶ್ವಾಸ ಗಳಿಸಿರುವ ಕಳೆದ ವರ್ಷ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ 17 ರಿಂದ 18 ಗ್ರಾಮ …
Read More »ಕಾಂಗ್ರೆಸ್ 3ನೇ ಪಟ್ಟಿಗೆ ಕ್ಷಣಗಣನೆ; ಬಿಜೆಪಿಗೆ 7 ಕ್ಷೇತ್ರಗಳ ತಲೆನೋವು;
ಬೆಳಗಾವಿ: ಬಿಜೆಪಿಗಿಂತ ಮೊದಲು ಮೊದಲನೇ ಪಟ್ಟಿ ಬಿಡುಗಡೆ ಮಾಡಿ ಅಚ್ಛರಿ ಉಂಟು ಮಾಡಿದ್ದ ಕಾಂಗ್ರೆಸ್ ಇದೀಗ 3ನೇ ಪಟ್ಟಿ ಬಿಡುಗಡೆ ಮಾಡಲು ತಿಣುಕಾಡುತ್ತಿದೆ. ಬೆಳಗಾವಿ ಜಿಲ್ಲೆಯ ಮಟ್ಟಿಗೆ ಹೇಳುವುದಾದರೆ ಬಿಜೆಪಿ ಎಲ್ಲ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇವುಗಳಲ್ಲಿ ಸುಮಾರು 7 ಕ್ಷೇತ್ರಗಳಲ್ಲಿ ಪ್ರಬಲ ಬಂಡಾಯ ಎದುರಿಸುತ್ತಿದೆ. ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆಯ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿತ್ತು. 2ನೇ ಪಟ್ಟಿಯಲ್ಲಿ 4 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನೂ …
Read More »ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ಇತರ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರ್ಪಡೆ
ನಿಪ್ಪಾಣಿ: ’ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ಇತರ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ಇತರ ಪಕ್ಷದವರು ನಮ್ಮ ಪಕ್ಷಕ್ಕೆ ಸೇರುವವರ ಸಂಖ್ಯೆ ನಿತ್ಯ ಹೆಚ್ಚಾಗುತ್ತಿದೆ. ಪಕ್ಷಕ್ಕೆ ಬಂದ ಕಾರ್ಯಕರ್ತರ ಗೌರವ ಕಾಪಾಡುವದೊಂದಿಗೆ ಸಮಾಜದ ಹಾಗೂ ಕ್ಷೇತ್ರದ ಅಭಿವೃದ್ಧಿ ಕುರಿತು ಚಿಂತನೆಯ ವಿಚಾರಗಳನ್ನು ಬಿಂಬಿಸಲಾಗುವುದು’ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಸ್ಥಳೀಯ ರೋಹಿದಾಸನಗರದಲ್ಲಿ ವಡ್ಡರ ಸಮಾಜದ ಸುಮಾರು ನೂರಕ್ಕೂ ಅಧಿಕ ಹಾಗೂ ಜತ್ರಾಟವೇಸ್ನಲ್ಲಿ ಢೋರ ಸಮಾಜದ …
Read More »ಕಡೂರು| ವೈ.ಎಸ್.ವಿ. ದತ್ತ ಮರಳಿ ಜೆಡಿಎಸ್ಗೆ
ಕಡೂರು: ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರ ಯಗಟಿಯ ಮನೆಗೆ ಗುರುವಾರ ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಭೇಟಿ ನೀಡಿದ್ದು, ಅವರ ಸನ್ಮುಖದಲ್ಲಿ ದತ್ತ ಅವರು ಮತ್ತೆ ಜೆಡಿಎಸ್ಗೆ ಮರಳಿದರು. ಯಗಟಿಯ ಅವರ ಮನೆಯಲ್ಲಿ ಸೇರಿದ್ದ ಸಾವಿರಾರು ಜನರ ಉಪಸ್ಥಿತಿಯಲ್ಲಿ ಸಂಸದ ಪ್ರಜ್ವಲ್ ಮಾತನಾಡಿ, ‘ಕಾಂಗ್ರೆಸ್ ಪಕ್ಷ ಕೇವಲ ದತ್ತಣ್ಣ ಅವರನ್ನು ನಂಬಿಸಿ ಮೋಸ ಮಾಡಿಲ್ಲ. ಅವರ ಅಭಿಮಾನಿಗಳಿಗೂ ಮೋಸ ಮಾಡಿದೆ. ಇದನ್ನು ಈ ಹಿಂದೆಯೇ ದತ್ತ ಅವರಿಗೆ …
Read More »ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು.: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು. ಆತುರದ ನಿರ್ಧಾರವನ್ನು ಕೈಗೊಳ್ಳಬಾರದು. ಇಷ್ಟರಲ್ಲಿಯೇ ಪಕ್ಷದ ವರಿಷ್ಠರು ಅಸಮಧಾನಿತರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಬಸವಂತ ದಾಸನವರ ತೋಟದಲ್ಲಿ ಬುಧವಾರ ಸಂಜೆ ಜರುಗಿದ ಮೂಡಲಗಿ, ನಾಗನೂರ, ಕಲ್ಲೋಳಿ ಮತ್ತು ಅರಭಾವಿ ಪಟ್ಟಣಗಳ ಬಿಜೆಪಿ ಕಾರ್ಯಕರ್ತರು, …
Read More »ಬಿಜೆಪಿ ಶಾಸಕ ಹೊಸದುರ್ಗ ಕ್ಷೇತ್ರದ ಗೂಳಿಹಟ್ಟಿ ಶೇಖರ ರಾಜಿನಾಮೆ
ಶಿರಸಿ: ಶಾಸಕ ಸ್ಥಾನಕ್ಕೆ ಹೊಸದುರ್ಗ ಕ್ಷೇತ್ರದ ಗೂಳಿಹಟ್ಟಿ ಶೇಖರ ರಾಜಿನಾಮೆ ನೀಡಿದರು. ಗುರುವಾರ ಸಂಜೆ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ರಾಜಿನಾಮೆ ಸಲ್ಲಿಸಿದರು. ಬಿಜೆಪಿ ಟಿಕ್ಟ್ ತಪ್ಪಿದ್ದರಿಂದ ಬೇಸರಗೊಂಡು ಅವರು ರಾಜಿನಾಮೆ ನೀಡಿದರು.2023ರ ವಿಧಾನಸಭಾ ಚುನಾವಣೆಗೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.ಷಡ್ಯುಲ್ ಕ್ಯಾಸ್ಟ್ ನವರು ಎಸ್.ಸಿ ಕ್ಷೇತ್ರದಲ್ಲಿ ನಿಲ್ಲಬೇಕು. ಎಸ್ಟಿ ಕ್ಷೇತ್ರದಲ್ಲಿ ಎಸ್.ಟಿ ಜನಾಂಗದವರು ಚುನಾವಣೆಗೆ ನಿಲ್ಲಬೇಕು. ಜನರಲ್ ನವರು …
Read More »ಮಾಜಿ ಸಚಿವ ಶಶಿಕಾಂತ ನಾಯಿಕ ಬಿಜೆಪಿಗೆ ರಾಜಿನಾಮೆ
ಬೆಳಗಾವಿ: ಮಾಜಿ ಸಚಿವ ಶಶಿಕಾಂತ ನಾಯಿಕ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ. ಪಕ್ಷದಲ್ಲಿ ಸರಿಯಾದ ಸ್ಥಾನಮಾನ ಕೊಡದಿರುವ ಹಿನ್ನೆಲೆಯಲ್ಲಿ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವುದಾಗಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಶಶಿಕಾಂತ ನಾಯಿಕ ಗುರುವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಪಕ್ಷ ಕಟ್ಟಲು ಸಹವಾಲು ವರ್ಷಗಳ ಕಾಲ ಶ್ರಮಿಸಿದ್ದೇನೆ. ಹಳ್ಳಿ ಹಳ್ಳಿಯಲ್ಲಿ ಸಂಘಟನೆ ಮಾಡಿದ್ದೇನೆ. ಆದರೆ ಪಕ್ಷ ನನ್ನನ್ನು ಗುರುತಿಸಲಿಲ್ಲ. ಅನೇಕ ಬಾರಿ ಟಿಕೆಟ್ ಕೇಳಿದರೂ ಕೊಡಲಿಲ್ಲ. ಯಾವುದೇ …
Read More »‘ಮೋದಿ ಬ್ಯಾನರ್’ ಹಾಕಿದವರೇ ಕಿತ್ತೆಸೆಯುತ್ತಿದ್ದಾರೆ, ಇದಲ್ಲವೇ ‘ಅಚ್ಛೆ ದಿನ್’: ‘ಟ್ವಿಟ್’ನಲ್ಲಿ ‘ಕಾಂಗ್ರೆಸ್’ ಕುಟುಕು
ಬೆಂಗಳೂರು: ಮೋದಿ ಬ್ಯಾನರ್ ( Modi Banner ) ಹಾಕಿದವರೇ ಮೋದಿಯನ್ನು ಕಿತ್ತೆಸೆಯುತ್ತಿದ್ದಾರೆ. ಇದಲ್ಲವೇ ಅಚ್ಛೆ ದಿನ್, ಇದಲ್ಲವೇ ಅಮೃತಕಾಲ್ ಬಿಜೆಪಿ ? ಮೋದಿ ಮುಖ ನೋಡಿ ಮತ ಕೊಡಿ ಎನ್ನುವ ಕಾಲ ಹೋಗಿದೆ, ಬಿಜೆಪಿ ಕಾರ್ಯಕರ್ತರಿಗೆ ( BJP Worker ) ಈಗ ಮೋದಿಯೇ ಅಪಥ್ಯ! ಕಾಲಚಕ್ರ ತಿರುಗುತ್ತದೆ, ತಲೆ ಮೇಲೆ ಬಿದ್ದ ನೀರು ಕಾಲಬುಡಕ್ಕೆ ಬರಲೇಬೇಕು ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ), ಬಿಜೆಪಿಯನ್ನು …
Read More »
Laxmi News 24×7