ಬೆಂಗಳೂರು: ರಸ್ತೆ ಸಿಗ್ನಲ್ನಲ್ಲಿ ದಾರಿ ಬಿಡಲಿಲ್ಲ ಎಂದು ಫುಡ್ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಹಲ್ಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೋದಿ ಆಸ್ಪತ್ರೆ ಸಿಗ್ನಲ್ ಬಳಿ ನಡೆದಿದ್ದು, ಪೀಮ್ರಾಮ್ ಎಂಬಾತನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ರಾಜಸ್ಥಾನ ಮೂಲದ ಪೀಮ್ರಾಮ್ ನಗರದಲ್ಲಿ ಫುಡ್ ಡೆಲಿವರಿ ಎಕ್ಸಿಕ್ಯೂಟಿವ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಭಾನುವಾರ ರಾತ್ರಿ ಮೋದಿ ಆಸ್ಪತ್ರೆ ಬಳಿ ರೆಡ್ ಸಿಗ್ನಲ್ ಇದ್ದಾಗ ಬೈಕ್ ನಿಲ್ಲಿಸಿದ್ದ. …
Read More »ಯಲ್ಲಾಪುರ ಅರಣ್ಯದಲ್ಲಿ ಗುಂಡಿನ ಸದ್ದು
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ ಸವಾಲಾಗಿದ್ದ, 16ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಪ್ರವೀಣ ಮನೋಹರ ಸುಧೀರ್ (37)ನನ್ನು ಸೋಮವಾರ ಯಲ್ಲಾಪುರ ತಾಲೂಕಿನ ಕಣ್ಣೀಗೇರಿ ಬಳಿಯ ದಟ್ಟ ಅರಣ್ಯದಲ್ಲಿ ಕಾಲಿಗೆ ಗುಂಡು ಹಾರಿಸಿ ಸಿನಿಮೀಯ ರೀತಿಯಲ್ಲಿ ಬಂಧಿಸಲಾಗಿದೆ. ಈ ಕಾರ್ಯಾಚರಣೆ ವೇಳೆ, ಪ್ರವೀಣ್ ನಡೆಸಿದ ಮಾರಣಾಂತಿಕ ಹಲ್ಲೆಯಿಂದ ನಾಲ್ವರು ಪೊಲೀಸರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಮೂರು ತಿಂಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಜೊಯಿಡಾ ತಾಲೂಕಿನ …
Read More »ಮದುವೆಯಾದ ಖುಷಿಗೆ ಪಾರ್ಟಿ: ಚಿಕನ್ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ
ಬೆಳಗಾವಿ: ಮದುವೆಯಾದ ಖುಷಿಗೆ ಯುವಕನೊಬ್ಬ ತನ್ನ ಸ್ನೇಹಿತರಿಗೆ ಎಣ್ಣೆ ಹಾಗೂ ನಾನ್ ವೆಜ್ ಪಾರ್ಟಿ ಇಟ್ಟುಕೊಂಡಿದ್ದ. ಈ ಪಾರ್ಟಿಯಲ್ಲಿ ಚಿಕನ್ ಪೀಸ್ ಜಾಸ್ತಿ ಹಾಕಲಿಲ್ಲ ಅಂತಾ ಸಣ್ಣ ಕಾರಣಕ್ಕೆ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯರಗಟ್ಟಿ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಯರಗಟ್ಟಿಯ ವಿನೋದ ಮಲಶೆಟ್ಟಿ(25) ಕೊಲೆಯಾದ ಯುವಕ. ವಿನೋದ ಸ್ನೇಹಿತ ಅಭಿಷೇಕ ಕೊಪ್ಪದ ಅವರ ಮದುವೆ ಎರಡು ತಿಂಗಳ ಹಿಂದೆಯಷ್ಟೇ ಆಗಿತ್ತು. ಅಂದಿನಿಂದ ಆತನ ಸ್ನೇಹಿತರು ಪಾರ್ಟಿ …
Read More »ಶಾಸಕರ ಜೊತೆಗಿನ ಒನ್ ಟು ಒನ್ ಸಭೆ ಬಳಿಕ ಇದೀಗ ಸುರ್ಜೇವಾಲರಿಂದ ಮಿನಿಸ್ಟರ್ ಜೊತೆ One to One ಸಭೆ
ಬೆಂಗಳೂರು: ಶಾಸಕರೊಟ್ಟಿಗಿನ ಒನ್ ಟು ಒನ್ ಸಭೆ ಬಳಿಕ ಇದೀಗ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಸಚಿವರ ಜೊತೆ ಒನ್ ಒನ್ ಸಭೆ ಆರಂಭಿಸಿದ್ದಾರೆ. ಸಚಿವರುಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಅನ್ನೋ ಶಾಸಕರ ಆರೋಪದ ಬೆನ್ನಲ್ಲೇ ಸಚಿವರ ಜೊತೆ ಸಭೆಗೆ ನಡೆಸುತ್ತಿರೋ ಸುರ್ಜೇವಾಲ ಸೋಮವಾರ ನಾಲ್ವರು ಸಚಿವರ ಜೊತೆ ಮಾತುಕತೆ ನಡೆಸಿದರು. ಶಾಸಕರ ಜೊತೆಗಿನ ಸಭೆಯಲ್ಲಿ ಸಚಿವರು ಸರಿಯಾಗಿ ಸ್ಪರ್ಧಿಸುತ್ತಿಲ್ಲ, ಉಸ್ತುವಾರಿ ಸಚಿವರುಗಳು ನಮ್ಮನ್ನು ಸರಿಯಾಗಿ ನಡೆಸಿಕೊಳ್ತಿಲ್ಲ, ನಮ್ಮ ಲೆಟರ್ ಗಳಿಗೆ ಬೆಲೆ …
Read More »ಕಾಗವಾಡದಲ್ಲಿ ನಾರಿಶಕ್ತಿ ಸಡಗರ ಸಂಭ್ರಮ ಶಾಸಕ ರಾಜು ಕಾಗೆ ಭಾಗಿ
ಕಾಗವಾಡದಲ್ಲಿ ನಾರಿಶಕ್ತಿ ಸಡಗರ ಸಂಭ್ರಮ ಶಾಸಕ ರಾಜು ಕಾಗೆ ಭಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಇವರ ನೇತೃತ್ವದ ನಮ್ಮ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳು ನೀಡಿದ್ದು ಅದರಲ್ಲಿ ಮಹಿಳೆಯರಿಗಾಗಿ ಶಕ್ತಿ ಯೋಜನೆ, ಯಶಸ್ವಿಯಾಗಿದ್ದೆ. ರಾಜ್ಯದ ಒಟ್ಟು ಜನಸಂಖ್ಯೆ 6 ಕೋಟಿ ಅದರಲ್ಲಿಯ 3.50 ಕೋಟಿ ಮಹಿಳೆಯರಿದ್ದು ಕಳೆದ 20 ತಿಂಗಳದಲ್ಲಿ 500 ಊಟಿ ಮಹಿಳೆಯರು ಬಸವದಲ್ಲಿ ಪ್ರಯಾಣ ಬೆಳೆಸಿದ್ದಾರೆ. ರಾಜ್ಯ ಸರ್ಕಾರದ …
Read More »ಮಹಾಲಿಂಗಪೂರ ಪಟ್ಟಣ ನೂತನ ತಾಲ್ಲೂಕು ಘೋಷಣೆಗಾಗಿ ಆಗ್ರಹಿಸಿ ಪ್ರತಿಭಟನೆ
ಮಹಾಲಿಂಗಪೂರ ಪಟ್ಟಣ ನೂತನ ತಾಲ್ಲೂಕು ಘೋಷಣೆಗಾಗಿ ಆಗ್ರಹಿಸಿ ಪ್ರತಿಭಟನೆ ಹೊಸ ತಾಲೂಕು ಕೇಂದ್ರವನ್ನಾಗಿ ಸರ್ಕಾರ ಘೋಷಿಸಬೇಕೆಂದು ತಾಲೂಕು ಹೋರಾಟ ಸಮೀತಿ ಕೈಗೊಂಡಿರುವ ಪ್ರತಿಭಟನೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ ಮಾಡಿ ಬಾಗವಹಿಸಿದ್ದರು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರವನ್ನು ನೂತನ ತಾಲೂಕು ಕೇಂದ್ರವನ್ನಾಗಿ ಕಳೆದ ಮೂರು ವರ್ಷಗಳಿಂದ ಹೋರಾಟ ನಡೆಯುತ್ತಾ ಬಂದರು ಹೋರಾಟಕ್ಕೆ ಸ್ಪಂಧಿಸದ ಸರ್ಕಾರ ಹೋರಾಟಗಾರರು ಮಹಾಲಿಂಗಪೂರ ಪಟ್ಡಣದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ …
Read More »ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ”
ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ” ಕರ್ನಾಟಕದ ಮಲೆನಾಡ ರಾಜಧಾನಿಯ ಕಲಶಕ್ಕೆ ಮುಕುಟದ ಮಣಿಯಾಗಿ ಪ್ರಜ್ವಲಿಸುತ್ತಿದ್ದ “ಶರಾವತಿ ನದಿ” ಯ ಹಿನ್ನೀರಿಗೆ ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ ರಾಜ್ಯದ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತ ಐತಿಹಾಸಿಕ ಕೇಬಲ್ ಆಧಾರಿತ 2.25 ಕಿ.ಮೀ ಉದ್ದದ ಸುಮಾರು 423.00 ಕೋಟಿ ಅನುದಾನದಲ್ಲಿ ದೇಶದ ಎರಡನೇ …
Read More »ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ದುಷ್ಕರ್ಮಿಗಳು ಪರಾರಿ…
ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ದುಷ್ಕರ್ಮಿಗಳು ಪರಾರಿ… ವಿಜಯಪುರ: ಯುವಕನ ಮೇಲೆ ನಾಲ್ವರು ದುಷ್ಕರ್ಮಿಗಳು ಮಾರಾಕಸ್ತ್ರಗಳಿಂದ ದಾಳಿಗೈದು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಅಮರವರ್ಷಿಣಿ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ. ಸುಶೀಲ್ ಕಾಳೆ ಮೇಲೆ ದಾಳಿ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಕಾಳೆಯನ್ನು ನಗರದ ಬಿಎಲ್ಡಿಇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು. ಇನ್ನು ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ …
Read More »ಬಹುಭಾಷಾ ಚಿತ್ರನಟಿ ಬಿ.ಸರೋಜಾದೇವಿ ಇನ್ನಿಲ್ಲ…
ಬಹುಭಾಷಾ ಚಿತ್ರನಟಿ ಬಿ.ಸರೋಜಾದೇವಿ ಇನ್ನಿಲ್ಲ… ಅಭಿನಯ ಸರಸ್ವತಿ ಖ್ಯಾತಿಯ ಬಿ.ಸರೋಜಾದೇವಿ ಕೊನೆಯುಸಿರೆಳೆದಿದ್ದಾರೆ. ಕನ್ನಡದ ಖ್ಯಾತ ನಟಿಗೆ 87 ವರ್ಷ ವಯಸ್ಸಾಗಿತ್ತು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಪ್ರಿಯ ತಾರೆ ವಿಧಿವಶರಾಗಿದ್ದು, ಸಂತಾಪ ವ್ಯಕ್ತವಾಗುತ್ತಿದೆ. ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ …
Read More »ವಿಮಲ್ ಫೌಂಡೇಶನ್’ನ ‘ಬಿಗ್ ಬಾಕ್ಸ್ ಕ್ರಿಕೆಟ್ ಲೀಗ್’ಅದ್ಧೂರಿ ಚಾಲನೆ
ವಿಮಲ್ ಫೌಂಡೇಶನ್’ನ ‘ಬಿಗ್ ಬಾಕ್ಸ್ ಕ್ರಿಕೆಟ್ ಲೀಗ್’ಅದ್ಧೂರಿ ಚಾಲನೆ ಬೆಳಗಾವಿ | ವಿಮಲ್ ಫೌಂಡೇಶನ್ ಆಯೋಜಿಸಿರುವ ‘ಬಿಗ್ ಬಾಕ್ಸ್ ಕ್ರಿಕೆಟ್ ಲೀಗ್’ ನ ಉದ್ಘಾಟನೆಯು ಒಳಾಂಗಣ ಅಕಾಡೆಮಿಯಲ್ಲಿ ಬಹಳ ಉತ್ಸಾಹದಿಂದ ನಡೆಯಿತು. ವಿಮಲ್ ಫೌಂಡೇಶನ್ ಅಧ್ಯಕ್ಷ ಕಿರಣ್ ಜಾಧವ್, ಕುಲದೀಪ್ ಮೋರೆ ಮತ್ತು ಹೇಮಂತ್ ಲೆಂಗಡೆ ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಪಂದ್ಯಾವಳಿಯಲ್ಲಿ ಒಟ್ಟು ಆರು ತಂಡಗಳು ಭಾಗವಹಿಸಿದ್ದು, ಮುಂದಿನ ಎರಡು ದಿನಗಳಲ್ಲಿ ತೀವ್ರ ಹೋರಾಟ ನಡೆಯಲಿದೆ. ವಿಜೇತ ಮತ್ತು …
Read More »
Laxmi News 24×7