ಆಲಿಯಾ ಭಟ್ ಮತ್ತು ರಣ್ಬೀರ್ ಕಪೂರ್ ದಂಪತಿ ನಟಿ ಕರೀಷ್ಮಾ ಕಪೂರ್ ಜೊತೆ ನ್ಯೂಯಾರ್ಕ್ನಲ್ಲಿ ಸುತ್ತಾಡಿರುವ ಫೋಟೋಗಳು ವೈರಲ್ ಆಗುತ್ತಿದೆ. ಬಾಲಿವುಡ್ ಸುಂದರ ಜೋಡಿ ಆಲಿಯಾ ಭಟ್ ಮತ್ತು ರಣ್ಬೀರ್ ಕಪೂರ್ ಪ್ರಸ್ತುತ ಅಮೆರಿಕದಲ್ಲಿದ್ದಾರೆ. ಸಿನಿಮಾದಿಂದ ಕೊಂಚ ಬ್ರೇಕ್ ತೆಗೆದುಕೊಂಡ ಸೆಲೆಬ್ರಿಟಿ ಕಪಲ್ ರಜಾ ದಿನವನ್ನು ಎಂಜಾಯ್ ಮಾಡುತ್ತಿದ್ದಾರೆ. ಆದರೆ, ಇವರಿಬ್ಬರು ತಮ್ಮ ಪ್ರವಾಸದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿಲ್ಲ. ಆದರೂ ತಾರಾ ಜೋಡಿಯ ಅಮೆರಿಕದ ಟ್ರಿಪ್ನ ಪೋಟೋಗಳು ಮತ್ತು …
Read More »ದಿ. ಜಯಶ್ರೀ ಚಂದ್ರಶೇಖರ ಕೊಣ್ಣೂರ ಇವರ ಸ್ಮರಣಾರ್ಥ ನೂತನ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂಟಪ ಉದ್ಘಾಟನೆ ಸಮಾರಂಭ
ಗೋಕಾಕ : ಖಾತ್ಯ ಉದ್ಯಮಿ ಚಂದ್ರಶೇಖರ ಕೊಣ್ಣೂರು ಅವರ ಧರ್ಮಪತ್ನಿ ಅವರ ದಿ. ಜಯಶ್ರೀ ಚಂದ್ರಶೇಖರ ಕೊಣ್ಣೂರು ಅವರ ಸ್ಮರಣಾರ್ಥವಾಗಿ ನೂತನವಾಗಿ ನಿರ್ಮಿಸಿರುವ ನೂತನ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂಟಪ ಉದ್ಘಾಟನೆ ಸಮಾರಂಭ ನೆರವೇರಿತು. ಮರಡಿ ಶಿವಾಪುರದ ಹೊರವಲಯದಲ್ಲಿ ನಿರ್ಮಿಸಿರುವ ಶ್ರೀ ಮಲ್ಲಿಕಾರ್ಜುನ ಕಲ್ಯಾಣ ಮಂಟಪ ಉದ್ಘಾಟನೆಯನ್ನು ಮಠಾಧೀಶರು ಹಾಗೂ ಗಣ್ಯರು ನೆರವೇರಿಸಿದರು. ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ವಹಿಸಿರುವ ಸುಕ್ಷೇತ್ರ ಇಂಚಲ ಮಠದ ಪರಮಪೂಜ್ಯ ಶ್ರೀ ಡಾ ಶಿವಾನಂದ …
Read More »ಕೌಜಲಗಿಯ ಕಳ್ಳಿಗುದ್ದಿ ಕ್ರಾಸ್-ಕೆವ್ಹಿಜೆ ಬ್ಯಾಂಕ್ವರೆಗಿನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ರಸ್ತೆಯ ಅಕ್ಕ-ಪಕ್ಕದ ಸಾರ್ವಜನಿಕರ ಆಶಯದಂತೆ ಕೌಜಲಗಿ-ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್ವರೆಗಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಶೀಘ್ರದಲ್ಲಿಯೇ ಈ ರಸ್ತೆ ಕಾಮಗಾರಿಯು ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಗೋಕಾಕ ತಾಲೂಕಿನ ಕೌಜಲಗಿಯಲ್ಲಿ 1.80 ಕೋಟಿ ರೂ. ವೆಚ್ಚದ ಬಾದಾಮಿ-ಗೊಡಚಿ-ಗೋಕಾಕ ಫಾಲ್ಸ್ ರಾ.ಹೆ-134 ರ ಸರಪಳಿ 87.065 ರಿಂದ 87.59 ಕಿ.ಮೀ ವರೆಗಿನ ಕೌಜಲಗಿ ಗ್ರಾಮ ವ್ಯಾಪ್ತಿಯ ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ …
Read More »ಮೂಡಲಗಿ ವಲಯವು ಸರ್ಕಾರಿ ಹಾಗೂ ವಸತಿ ಶಾಲೆಗಳಲ್ಲಿನ ಹಾಜರಾತಿ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಾಖಲೆ: ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಮೂಡಲಗಿ : ಮೂಡಲಗಿ ವಲಯವು ಸರ್ಕಾರಿ ಹಾಗೂ ವಸತಿ ಶಾಲೆಗಳಲ್ಲಿನ ಹಾಜರಾತಿ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಾಖಲೆ ಮಟ್ಟದ ಫಲಿತಾಂಶದ ಜೊತೆಗೆ ಉತ್ತಮ ಗುಣಮಟ್ಟದ ಕಲಿಕೆಯನ್ನು ಅರಿತು ದೇಶದಲ್ಲಿಯೇ ಉತ್ತಮ ಸಾಧನೆ ಮಾಡಿ ಹೆಮ್ಮರವಾಗಿ ಬೆಳೆಯುತ್ತಿದೆ. ಇದಕ್ಕೆ ವಲಯದಲ್ಲಿರುವ ಎಲ್ಲ ಶಿಕ್ಷಕ ಸಮುದಾಯದ ಪರಿಶ್ರಮವೇ ಕಾರಣವಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶ್ಲಾಘನೆ ವ್ಯಕ್ತಪಡಿಸಿದರು. ಮಂಗಳವಾರದಂದು ಮೂಡಲಗಿ ತಾಲೂಕಿನ ವಡೇರಹಟ್ಟಿಯ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ/ಅರಭಾವಿ ಬಸವೇಶ್ವರ ಸಭಾ …
Read More »ಮೂಡಲಗಿ ಶೈಕ್ಷಣಿಕ ವಲಯದ ಹೆಮ್ಮೆಯ ಸಾಧನೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಮೂಡಲಗಿ ಶೈಕ್ಷಣಿಕ ವಲಯದ ಹೆಮ್ಮೆಯ ಸಾಧನೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ವಡೇರಹಟ್ಟಿ/ ಬಸವೇಶ್ವರ ಸಭಾ ಭವನದಲ್ಲಿ ಜರುಗಿದ ಮೂಡಲಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮಳೆಯ ಕಾರಣದಿಂದ ವಡೇರಹಟ್ಟಿಯಿಂದ ಸಭಾ ಭವನಕ್ಕೆ ಕಾರ್ಯಕ್ರಮ ಶಿಫ್ಟ್
Read More »ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಲಂಕಾ.. ಪಂದ್ಯ ಜಯಿಸಿದವರಿಗೆ ಸೂಪರ್ ಫೋರ್ನಲ್ಲಿ ಸ್ಥಾನ
ಲಾಹೋರ್(ಪಾಕಿಸ್ತಾನ): ಏಷ್ಯಾಕಪ್ನ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ಮುಖಾಮುಖಿ ಆಗುತ್ತಿದೆ. ಈ ಪಂದ್ಯದ ಫಲಿತಾಂಶದಿಂದ ಬಿ ಗುಂಪಿನಲ್ಲಿ ಯಾರು ಸೂಪರ್ ಫೋರ್ಗೆ ಪ್ರವೇಶ ಪಡೆಯುತ್ತಾರೆ ಎಂಬುದು ತಿಳಿದು ಬರಲಿದೆ. ಟಾಸ್ ಗೆದ್ದ ಶ್ರೀಲಂಕಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ಹಿಂದಿನ ಪಂದ್ಯದ ತಂಡದಲ್ಲೇ ಮುಂದುವರೆದಿವೆ. ಏಷ್ಯಾಕಪ್ನ ಬಿ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ ಮತ್ತುಅಫ್ಘಾನಿಸ್ತಾನ ಇದೆ. ಬಾಂಗ್ಲಾದೇಶ, ಶ್ರೀಲಂಕಾದ ವಿರುದ್ಧ ಸೋಲು …
Read More »ಬೆಳಗಾವಿಯ ರಿದ್ಧಿವಿಷನ್ ಕೇಬಲ್ ನಿರ್ದೇಶಕಿ ಮತ್ತು ಖ್ಯಾತ ಸಾಮಾಜಿಕ ಕಾರ್ಯಕರ್ತೆ ನಿಶಾ ನಾಗೇಶ್ ಛಾಬ್ರಿಯಾ ನಿಧನ
ಬೆಳಗಾವಿಯ ರಿದ್ಧಿವಿಷನ್ ಕೇಬಲ್ ನಿರ್ದೇಶಕಿ ಮತ್ತು ಖ್ಯಾತ ಸಾಮಾಜಿಕ ಕಾರ್ಯಕರ್ತೆ ನಿಶಾ ನಾಗೇಶ್ ಛಾಬ್ರಿಯಾ ಅವರು ಅನಾರೋಗ್ಯದಿಂದ ಇಂದು ಮುಂಬೈನಲ್ಲಿ ನಿಧನರಾದರು. ಅವರು ಮೆಟ್ರೋಕಾಸ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಎಂಡಿ, ಪತಿ ನಾಗೇಶ್ ಮಗ ಸುಮುಖ್, ಮಗಳು ರಿದ್ಧಿ, ಸೊಸೆ, ಅಳಿಯನನ್ನು ಅಗಲಿದ್ದಾರೆ. ನಿಶಾ ಛಾಬ್ರಿಯಾ ಅವರು ತಮ್ಮ ಪತಿ ನಾಗೇಶ್ ಛಾಬ್ರಿಯಾ ಅವರೊಂದಿಗೆ ಬೆಳಗಾವಿಯಲ್ಲಿ ರಿದ್ಧಿವಿಷನ್ ಎಂಬ ಮೊದಲ ಕೇಬಲ್ ಸೇವೆಯನ್ನು ಪ್ರಾರಂಭಿಸುವಲ್ಲಿ ಬಹಳ ತೊಡಗಿಸಿಕೊಂಡಿದ್ದರು. ನಿಶಾ ಮತ್ತು …
Read More »ವಿಶ್ವಕಪ್ಗೆ ಟೀಂ ಇಂಡಿಯಾ ಪ್ರಕಟ.. ಕೆಎಲ್ ರಾಹುಲ್ಗೆ ಸ್ಥಾನ
ನವದೆಹಲಿ: 2023ರ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ. 15 ಸದಸ್ಯರ ತಂಡದಲ್ಲಿ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಕೆಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪ್ರಸ್ತುತ ಏಷ್ಯಾ ಕಪ್ ತಂಡದ ಭಾಗವಾಗಿರುವ ಹೆಚ್ಚಿನ ಆಟಗಾರರಿಗೆ ಅವಕಾಶ ಸಿಕ್ಕಿದೆ. ರೋಹಿತ್ ಶರ್ಮಾ ಮುನ್ನಡೆಸಲಿರುವ ವಿಶ್ವಕಪ್ ತಂಡದಲ್ಲಿ ಬ್ಯಾಟರ್ ಸೂರ್ಯಕುಮಾರ್ ಯಾದವ್, ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ಆರಂಭಿಕ ಆಟಗಾರ ಶುಭಮನ್ ಗಿಲ್, ಮಾಜಿ ನಾಯಕ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ …
Read More »ಎಂಟು ವರ್ಷದ ಬಾಲಕಿಯ ಮೇಲೆ 30 ವರ್ಷದ ವ್ಯಕ್ತಿಯ ಅತ್ಯಾಚಾರಕ್ಕೆ ಯತ್ನ
ಗಂಗಾವತಿ (ಕೊಪ್ಪಳ): ಎಂಟು ವರ್ಷದ ಬಾಲಕಿಯ ಮೇಲೆ 30 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಅಬ್ದುಲ್ ರಜಾಕ್ ಎಂದು ಗುರುತಿಸಲಾಗಿದೆ. ಬಾಲಕಿಯ ತಂದೆ-ತಾಯಿ ಮನೆಯಲ್ಲಿ ಇಲ್ಲದ ಸಮಯ ನೋಡಿಕೊಂಡು ಆಕೆಗೆ ಬ್ಯಾಟ್, ಬಾಲ್ ಕೊಡುವುದಾಗಿ ಹೇಳಿ ಪುಸಲಾಯಿಸಿ, ತನ್ನ ಮನೆಯೊಳಗೆ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆಗೆ ಯತ್ನಿಸಿದ್ದಾನೆ. ತಾಯಿ ಮನೆಗೆ ಬಂದಾಗ ಬಾಲಕಿಯು ನಡೆದ …
Read More »ದೇವೇಗೌಡರು ಹಳ್ಳಿಯಲ್ಲಿ ಹುಟ್ಟಿ ಪ್ರಧಾನಿ ಆದರು: ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋದರೆ ತಪ್ಪಿಲ್ಲ : ಹೆಚ್ ವಿಶ್ವನಾಥ
ಹುಬ್ಬಳ್ಳಿ : ರಾಜಕಾರಣದಲ್ಲಿ ಯಾರು ಕನಸು ಕಂಡಿರೋದಿಲ್ಲ. ಅದರಂತೆ ಸಿಎಂ ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋದರೆ ತಪ್ಪಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ ಅವರು ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋಗಬೇಕೆಂಬ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಯಾಕೆ ರಾಷ್ಟ್ರದ ರಾಜಕಾರಣಕ್ಕೆ ಹೋಗಬಾರದು. ಈ ಹಿಂದೆ ಹೆಚ್ ಡಿ ದೇವೇಗೌಡ ಅವರು ಪ್ರಧಾನಮಂತ್ರಿ ಆಗುವ ಯಾವುದೇ ಕನಸು ಕಂಡಿರಲಿಲ್ಲ. ಅದರಂತೆ ಸಿದ್ದರಾಮಯ್ಯ ಅವರು …
Read More »
Laxmi News 24×7