Breaking News

ಹೈದ್ರಾಬಾದನಲ್ಲಿ ತೆಲಂಗಾಣ ಅಣುಕು ಶಾಸನ ಸಭೆ ಸ್ಪರ್ಧೆ ಸಂಜನಾ ಪಾಟೀಲಗೆ ಗೌರವ

ಹೈದ್ರಾಬಾದನಲ್ಲಿ ತೆಲಂಗಾಣ ಅಣುಕು ಶಾಸನ ಸಭೆ ಸ್ಪರ್ಧೆ ಸಂಜನಾ ಪಾಟೀಲಗೆ ಗೌರವ ಹೈದ್ರಾಬಾದಿನಲ್ಲಿ ನಡೆದ ಅನಕು ಶಾಸನ ಸಭೆ ಸ್ಪರ್ಧೆಯಲ್ಲಿ ಸಂಜನಾ ಪಾಟೀಲ ಭಾಗವಹಿಸಿ ಅತ್ಯುತ್ತಮ ಅಣುಕು ಶಾಸಕಿಯಾಗಿ ತೆಲಂಗಾಣ ರಾಜ್ಯಪಾಲರ ಗೌರವಕ್ಕೆ ಪಾತ್ರರಾಗಿದ್ದಾಳೆ ಇತ್ತೀಚೆಗೆ ತೆಲಂಗಾಣ ರಾಜ್ಯದ ಹೈದ್ರಾಬಾದನಲ್ಲಿ ಅಂಡರ್ ಏಟೀನ್ ವರ್ಲ್ಡ್ ನ್ಯಾಶನಲ್ ಆರ್ಗನೈಸೇಷನ್ ನಿಂದ ೧೦ ನೇ ತರಗತಿ ಒಳಗಿನ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಅಣುಕು ಶಾಸನ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಖನಗಾಂವ ಗ್ರಾಮದ …

Read More »

ಸಾವಳಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ

ಸಾವಳಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ ₹5.55 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳೊಂದಿಗೆ 4 ಜನ ಕಳ್ಳರ ಬಂಧನ ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 4 ಜನ ಬೈಕ್ ಕಳ್ಳರನ್ನು ಬಂಧಿಸಿದ ಪೊಲೀಸರು ಒಟ್ಟು ₹5.55 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಎಸ್ಪಿ ಅಮರನಾಥರೆಡ್ಡಿ ಅವರ ಮಾರ್ಗದರ್ಶನದಲ್ಲಿ ಜಮಖಂಡಿ ಡಿವೈಎಸ್ಪಿ ಸೈಯದ್ ರೋಷ್ ಮತ್ತು ಸಿಪಿಐ ಮಲ್ಲಪ್ಪ …

Read More »

ಧಾರವಾಡ ಕೋರ್ಟ್ ವೃತದ ಬಳಿ ತಪ್ಪಿದ ಅನಾಹುತ.‌… ನಿಂತಿದ್ದ ಕಾರಿನ ಮೇಲೆ ಬಿದ್ದ ಮರದ ಕೊಂಬೆ

ಧಾರವಾಡ ಕೋರ್ಟ್ ವೃತದ ಬಳಿ ತಪ್ಪಿದ ಅನಾಹುತ.‌… ನಿಂತಿದ್ದ ಕಾರಿನ ಮೇಲೆ ಬಿದ್ದ ಮರದ ಕೊಂಬೆ ನಿಂತಿದ್ದ ಕಾರಿನ ಮೇಲೆ ಮರದ ಕೊಂಬೆಯೊಂದು ಬಿದ್ದ ಘಟನೆ ಧಾರವಾಡದ ಕೋರ್ಟ್ ಸರ್ಕಲ್ ಬಳಿ ಸಂಭವಿಸಿದ್ದು, ಅನಾಹುತವೊಂದು ತಪ್ಪಿದಂತಾಗಿದೆ. ಹೌದು ಕೋರ್ಟ್ ವೃತ್ತದ ಬಳಿಯ ಮರದ ಕೆಳಗೆ ವಾಹನದ ಮಾಲೀಕ ತನ್ನ ಕಾರು ನಿಲ್ಲಿಸಿ ಹೋಗಿದ್ದ. ಈ ವೇಳೆ ಮರದ ಬೃಹತ್ ಕೊಂಬೆ ಮುರಿದ ಕಾರಿನ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ …

Read More »

ಹುಕ್ಕೇರಿ ಕೋರ್ಟ ಸರ್ಕಲ್ ಸುತ್ತುವರೆದು ರಸ್ತೆ ಬಂದ್ ಮಾಡಿದ ಕುರಿಗಳು

ಹುಕ್ಕೇರಿ : ಹುಕ್ಕೇರಿ ಕೋರ್ಟ ಸರ್ಕಲ್ ಸುತ್ತುವರೆದು ರಸ್ತೆ ಬಂದ್ ಮಾಡಿದ ಕುರಿಗಳು ಹುಕ್ಕೇರಿ ನಗರದ ಕೋರ್ಟ ಸರ್ಕಲ್ ಬಳಿ ಸಾವಿರಾರು ಕುರಿಗಳು ರಸ್ತೆ ಬಂದ್ ಮಾಡಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ ಘಟನೆ ಜರುಗಿತು. ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದ ಸರ್ವೆ ನಂಬರ 401 ರಲ್ಲಿ 23 ಗುಂಟೆ ಗಾಯರಾಣ ಜಮಿನಿನಲ್ಲಿ ಪುರಾತಣ ಲಕ್ಷ್ಮಿ ದೇವಿ ಮಂದಿರ ಹತ್ತಿರ ಇರುವ ಖುಲ್ಲಾ ಜಾಗೆಯಲ್ಲಿ ತಾಲೂಕಿನ ಗುಡಸ, ಬೆಲ್ಲದ ಬಾಗೆವಾಡಿ, …

Read More »

ಇಬ್ಬರು ಆರೋಪಿಗಳ ಬಂಧನ; ಎಸ್ಪಿ.ಡಾ.ಭೀಮಾಶಂಕರ್ ಗುಳೇದ್

ಇಬ್ಬರು ಆರೋಪಿಗಳ ಬಂಧನ; ಎಸ್ಪಿ.ಡಾ.ಭೀಮಾಶಂಕರ್ ಗುಳೇದ್ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಜಾನಪದ ಗಾಯಕ ಮಾರುತಿ ಲಕ್ಕೆ ನಡೆದ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರುತಿ ಅವರ ತಂದೆ ನೀಡಿದ ದೂರಿನ ಮೇರೆಗೆ ರಾಯಬಾಗ ಪೊಲೀಸರು ತನಿಖೆ ನಡೆಸಿದ್ದು, ಆರೋಪಿಗಳಾದ ಸಿದ್ರಾಮನಿ ಮತ್ತು ಆಕಾಶ ಪೂಜಾರಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. …

Read More »

ವೇತನಕ್ಕಾಗಿ ಆಗ್ರಹಿಸಿ ಬಾಗಲಕೋಟೆಯಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

ವೇತನಕ್ಕಾಗಿ ಆಗ್ರಹಿಸಿ ಬಾಗಲಕೋಟೆಯಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ ಕಳೆದ 7 ತಿಂಗಳುಗಳಿಂದ ವೇತನ ಬಂದಿಲ್ಲ ವೇತನ ಸಕಾಲಕ್ಕೆ ನೀಡಬೇಕೆಂದು ಒತ್ತಾಯಿಸಿ ಹೊರಗುತ್ತಿಗೆ ನೌಕರರು ಅಸಹಕಾರ ಹೋರಾಟ ನಡೆಸುತ್ತಿದ್ದಾರೆ ಬಾಗಲಕೋಟೆಯ ಡಿಸಿ ಕಚೇರಿ ಎದುರು ಎಮ್ ಎನ್ ಆರ್ ಇ ಜಿ ಹೊರಗುತ್ತಿಗೆ ನೌಕರರ ವೇತನ ಸರ್ಕಾರ ಕಳೆದ ಏಳು ತಿಂಗಳಿಂದ ನೀಡದ ಹಿನ್ನೆಲೆಯಲ್ಲಿ ವೇತನಕ್ಕಾಗಿ ಆಗ್ರಹಿಸಿ ಎಮ್ ಎನ್ ಆರ್ ಇ ಜಿ ಕೆಲಸ ನಿರ್ವಹಣೆ ಮಾಡುವ ಹೊರಗುತ್ತಿಗೆಯ ೨೧೨ …

Read More »

ಶಾಲಾ ಮಗುವಿನ ಬಿಸಿಯೂಟಕ್ಕೆ ₹12, ಬೀದಿನಾಯಿಗೆ ₹22′: ಬಿಬಿಎಂಪಿ ‘ಚಿಕನ್​ ಬಿರಿಯಾನಿ’ ಯೋಜನೆಗೆ ತೀವ್ರ ಟೀಕೆ

ಬೆಂಗಳೂರು: ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ಚಿಕನ್​ ಬಿರಿಯಾನಿ ಊಟ ನೀಡಲು ಉದ್ದೇಶಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಯೋಜನೆಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಯೋಜನೆಯ ಸ್ವರೂಪ, ಖರ್ಚು, ಅನುಷ್ಠಾನ ಮತ್ತು ಆದ್ಯತೆಯ ಬಗ್ಗೆ ಜನರು ಪ್ರಶ್ನೆ ಎತ್ತಿದ್ದಾರೆ. ಇತ್ತೀಚೆಗೆ ಬಿಬಿಎಂಪಿ ಅಧಿಕಾರಿಗಳು ಬೀದಿ ನಾಯಿ ರಕ್ಷಣೆಗೆ ಹೊಸ ಯೋಜನೆಯ ರೂಪಿಸುವುದಾಗಿ ಘೋಷಿಸಿದ್ದರು. ಅದರಂತೆ ನಗರದಲ್ಲಿನ ಆಯ್ದ ಬೀದಿನಾಯಿಗಳಿಗೆ ಚಿಕನ್​ ಬಿರಿಯಾನಿ ಊಟ ನೀಡಲಾಗುವುದು ಎಂದು ತಿಳಿಸಿದ್ದರು. ಈಗಾಗಲೇ ನಾಯಿಗಳ ಉಪಟಳ, …

Read More »

ಅನಿಶ್ಚಿತ ಆರ್ಥಿಕ ಸ್ಥಿತಿಯಿಂದಾಗಿ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಉದ್ಯೋಗ ಭರ್ತಿ ಸಾಧ್ಯವಾಗುತ್ತಿಲ್ಲ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ : ಕರ್ನಾಟಕದಂತಹ ಕಾಂಗ್ರೆಸ್ ಆಡಳಿತದ ರಾಜ್ಯಗಳು ಎದುರಿಸುತ್ತಿರುವ ಅನಿಶ್ಚಿತ ಆರ್ಥಿಕ ಸ್ಥಿತಿಯಿಂದಾಗಿ ಖಾಲಿ ಇರುವ ಉದ್ಯೋಗಗಳನ್ನು ಭರ್ತಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ನಿರುದ್ಯೋಗ ಸಮಸ್ಯೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬ ವರದಿಗೆ ಸಂಬಂಧಿಸಿದಂತೆ ನಗರದಲ್ಲಿಂದು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. “ರಾಹುಲ್ ಗಾಂಧಿ ಅವರು ತಮ್ಮ ಸಲಹೆಗಾರರು ಹೇಳುವ ಆಧಾರದ ಮೇಲೆ ಪ್ರತಿಕ್ರಿಯೆ ನೀಡುತ್ತಾರೆ. ವಾಸ್ತವವಾಗಿ, …

Read More »

ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸಿಗಂದೂರು ಸೇತುವೆಯನ್ನು ಇಂದು ಬೆಳಗ್ಗೆ ಉದ್ಘಾಟಿಸಲಿದ್ದಾರೆ

ಶಿವಮೊಗ್ಗ: ದೇಶದ ಅತಿ ಉದ್ದದ ಎರಡನೇ ಕೇಬಲ್​ ಸೇತುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ಸೇತುವೆಯನ್ನು ಇಂದು (ಜು.14) ಕೇಂದ್ರದ ಭೂ ಸಾರಿಗೆ ಸಚಿವರಾದ ನಿತಿನ್​ ಗಡ್ಕರಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಬಹುನಿರೀಕ್ಷಿತ ಈ ಸೇತುವೆಯು ಶರಾವತಿ ದ್ವೀಪದ ಜನರ ದಶಕಗಳ ಬೇಡಿಕೆಯಾಗಿತ್ತು. 2010ರಲ್ಲಿ ಪ್ರಾರಂಭವಾದ ಸೇತುವೆಯು 2025ರಲ್ಲಿ ಮುಕ್ತಾಯವಾಗಿದೆ. ಸೇತುವೆಗೆ ಸುಮಾರು 423.15 ಕೋಟಿ ರೂ. ವೆಚ್ಚ ಮಾಡಲಾಗಿದೆ. ಸೇತುವೆ ನಿರ್ಮಾಣಕ್ಕಾಗಿ ಸಾಗರ ಪಟ್ಟಣದಿಂದ ಹೊಸನಗರ ತಾಲೂಕಿನ ಮರಕುಟುಕದ ತನಕ ಗ್ರಾಮೀಣ …

Read More »

ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಿ: ಇನ್ನೊಂದು ದಿನ ನಿಗದಿಗೆ ಕೋರಿ ಕೇಂದ್ರ ಸಚಿವ ಗಡ್ಕರಿಗೆ ಸಿಎಂ ಪತ್ರ

ಬೆಂಗಳೂರು: ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮದ ಬಗ್ಗೆ ಮುಂಗಡವಾಗಿ ನನಗೆ ಮಾಹಿತಿ ನೀಡಿಲ್ಲ. ಹೀಗಾಗಿ ಕಾರ್ಯಕ್ರಮವನ್ನು ಮುಂದೂಡಿ, ಇನ್ನೊಂದು ದಿನ ನಿಗದಿ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸೋಮವಾರ (ಜುಲೈ 14) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಬಹು ನಿರೀಕ್ಷಿತ ಸಿಗಂದೂರು ಸೇತುವೆ ಲೋಕಾರ್ಪಣೆಗೊಳ್ಳಲಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆ ಮಾಡಲಿದ್ದಾರೆ.‌ ಆದರೆ, …

Read More »