ಬೆಳಗಾವಿ: ಇಲ್ಲಿನ ಹಿಂಡಲಗಾದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಈಚೆಗೆ ಜಿಲ್ಲಾ ಅಂಧತ್ವ ನಿವಾರಣಾಧಿಕಾರಿಗಳ ಕಾರ್ಯಾಲಯದ ಸಹಕಾರದೊಂದಿಗೆ ಕಾರಾಗೃಹದ 215 ಬಂದಿಗಳಿಗೆ ನೇತ್ರ ತಪಾಸನಾ ಶಿಬಿರ ನಡೆಯಿತು. ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ, ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣಕುಮಾರ ಕೃಷ್ಣಕುಮಾರ ಮಾತನಾಡಿ, ‘ಪಂಚೇಂದ್ರಿಯಗಳಲ್ಲಿ ಒಂದಾದ ಕಣ್ಣು ಅತೀ ಸೂಕ್ಷ್ಮವಾದ ಅಂಗ. ಇದರ ಬಗ್ಗೆ ತಿಳಿವಳಿಕೆ ಹಾಗೂ ಕಾಳಜಿ ಅತೀ ಅವಶ್ಯಕ. ಕಾರಾಗೃಹದಲ್ಲಿ ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ಆರೋಗ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. …
Read More »‘ನೆಮ್ಮದಿ ಜೀವನಕ್ಕಾಗಿ ಕಾನೂನು ಅವಶ್ಯ’
ಗೋಕಾಕ: ‘ನೆಮ್ಮದಿ ಜೀವನಕ್ಕಾಗಿ ರೂಪಿಸಿದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅವಶ್ಯಕ’ ಎಂದು ಇಲ್ಲಿನ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಕಾರ್ಯದರ್ಶಿ, ಪ್ರಧಾನ ಸಿವಿಲ್ ನ್ಯಾಯಾಧೀಶ ರಾಜೀವ ಗೋಳಸಾರ ಹೇಳಿದರು. ಇಲ್ಲಿನ ಸರ್ಕಾರ ಪ್ರೌಢಶಾಲೆಯಲ್ಲಿ ಈಚೆಗೆ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಸಾಮಾಜಿಕ ನ್ಯಾಯ ತಾಲ್ಲೂಕು ಘಟಕ ಮತ್ತು ಶಿಕ್ಷಣ ಇಲಾಖೆ, ಪಂಚಾಯತ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ …
Read More »ಬೆಳಗಾವಿ: ಅಧಿವೇಶನಕ್ಕೆ ತರಾತುರಿಯಲ್ಲೇ ಕಾಮಗಾರಿ!
ಬೆಳಗಾವಿ: ವಿಧಾನಮಂಡಲ ಚಳಿಗಾಲ ಅಧಿವೇಶನ ಸಮೀಪಿಸುತ್ತಿದ್ದಂತೆ, ನಗರದಲ್ಲಿ ವಿವಿಧ ಅಭಿವೃದ್ಧಿ ಕೆಲಸ ತರಾತುರಿಯಲ್ಲಿ ನಡೆಯುತ್ತಿವೆ. ರಾಜ್ಯಪಾಲರು, ಮುಖ್ಯಮಂತ್ರಿ, ಸಚಿವರು, ಶಾಸಕರು ವಾಸ್ತವ್ಯ ಹೂಡಲಿರುವ ಹೋಟೆಲ್ಗಳು ಹಾಗೂ ಪ್ರವಾಸಿ ಮಂದಿರಗಳಿಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಮಹಾನಗರ ಪಾಲಿಕೆ ಆದ್ಯತೆ ಮೇರೆಗೆ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿದೆ. ಆದರೆ, ಉಳಿದ ಮಾರ್ಗದ ರಸ್ತೆಗಳತ್ತ ಅಧಿಕಾರಿಗಳು ಗಮನ ಹರಿಸದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಗುಂಡಿಗಳನ್ನು ಮುಚ್ಚಲಾಗುತ್ತಿದೆ: ಈ ಬಾರಿ ಮಳೆಗಾಲದಲ್ಲಿ ನಗರದ ಹಲವು ಮಾರ್ಗಗಳ …
Read More »ಶರಣಮೇಳ: ಪ್ರಚಾರಕ್ಕೆ ಚಾಲನೆ
ಗೋಕಾಕ: ವಿಶ್ವಗುರು ಬಸವಣ್ಣನವರ ಐಕ್ಯಕ್ಷೇತ್ರ ಕೂಡಲ ಸಂಗಮದಲ್ಲಿ 2023ರ ಜನವರಿ 12, 13 ಮತ್ತು 14ರಂದು ನಡೆಯಲಿದೆ. ಈ 36ನೇ ಶರಣಮೇಳನದಲ್ಲಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ ಮಾತೆ ಡಾ.ಗಂಗಾದೇವಿ ಕೋರಿದರು. ನಗರದಲ್ಲಿ ಈಚೆಗೆ ನಡೆದ ಶರಣ ಮೇಳದ ಪ್ರಚಾರ ಸಭೆಯಲ್ಲಿ ಪ್ರಚಾರ ಸಾಮಾಗ್ರಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜಾತಿ, ಮತ, ಪಂಥ, ಭೇದವಿಲ್ಲದೆ ಶರಣ ಮೇಳದಲ್ಲಿ ಪಾಲ್ಗೊಳ್ಳಬೇಕು. ಈ ಮೂಲಕ ಬಸವಣ್ಣನವರ …
Read More »ರಿಪೋರ್ಟ್ ಕಾರ್ಡ್’ ಮುಂದಿಟ್ಟು ಮತ ಕೇಳಿ: ಶಾಸಕರಿಗೆ ಜೆ.ಪಿ. ನಡ್ಡಾ ಸಲಹೆ
ಕೊಪ್ಪಳ: ಬಡವರು, ರೈತರು, ದೀನದಲಿತರು ಹೀಗೆ ಎಲ್ಲಾ ವರ್ಗದವರ ಏಳಿಗೆಗೆ ನಮ್ಮ ಸರ್ಕಾರ ಜಾರಿಗೆ ತಂದ ಯೋಜನೆಗಳು ಹಾಗೂ ಮಾಡಿದ ಕೆಲಸಗಳನ್ನು ಜನರ ಮುಂದಿಟ್ಟು ಮತ ಕೇಳಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದರು. ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಗುರುವಾರ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಸೇರಿದ್ದ ಸಾವಿರಾರು ಜನರನ್ನು ಹುರಿದುಂಬಿಸಿ ಮಾತನಾಡಿದ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಮತ ಕಹಳೆ ಊದಿದರು. ‘ಪ್ರಧಾನಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ …
Read More »ನಾನು ರಾಜಕೀಯಕ್ಕೆ ಖಂಡಿತವಾಗಿ ಬರುವುದಿಲ್ಲ : ನಟ ಶಿವರಾಜಕುಮಾರ್
ಹೊಸಪೇಟೆ (ವಿಜಯನಗರ): ನಾನು ರಾಜಕೀಯಕ್ಕೆ ಖಂಡಿತವಾಗಿ ಬರುವುದಿಲ್ಲ. ಸಿನಿಮಾ ರಂಗದಲ್ಲಿಯೇ ಮುಂದುವರೆಯುತ್ತೇನೆ ಎಂದು ಚಿತ್ರನಟ ಶಿವರಾಜಕುಮಾರ್ ಹೇಳಿದರು. ವೇದ ಚಿತ್ರತಂಡದೊಂದಿಗೆ ಗುರುವಾರ ನಗರದಲ್ಲಿ ಸಿನಿಮಾ ಪ್ರಚಾರ ಕೈಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ವೇದ ಸಿನಿಮಾದಲ್ಲಿ ಸಾಮಾಜಿಕ ಸಂದೇಶವಿದೆ. ಆಯಕ್ಷನ್, ಹಾಡು, ಮನರಂಜನೆ ಎಲ್ಲವೂ ಇದೆ. ಜೊತೆಗೆ ‘ಮಾಸ್-ಕ್ಲಾಸ್ ಫೀಲ್’ ಕೂಡ ಇದೆ. ಸಿನಿಮಾ ನೋಡಿದವರು ಯಾರೂ ಡಿಸಪಾಯಿಂಟ್ ಆಗಲ್ಲ’ ಇದು ಚಿತ್ರನಟ ಶಿವರಾಜಕುಮಾರ್ ಅವರು ಅವರ 125ನೇ …
Read More »ಹೆಡ್ ಮಾಸ್ಟರ್ ಗೆ ಹಿಗ್ಗಾ ಮುಗ್ಗಾ ಥಳಿಸಿದ ಹಾಸ್ಟೆಲ್ ವಿದ್ಯಾರ್ಥಿನಿಯರು
ಹಾಸ್ಟೆಲ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಹೆಡ್ ಮಾಸ್ಟರ್ ಚಿನ್ಮಯಾನಂದ ವಿದ್ಯಾರ್ಥಿನಿಯರ ಕೈಗೆ ಸಿಕ್ಕಿ ಹಿಗ್ಗಾ ಮುಗ್ಗಾ ಹೊಡೆತ ತಿಂದು ಹೈರಾಣಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಹಾಸ್ಟೆಲ್ ನ ಎಲ್ಲ ವಿದ್ಯಾರ್ಥಿನಿಯರು ಕೈಯಲ್ಲಿ ಕೋಲು ಹಿಡಿದುಕೊಂಡು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.
Read More »ರಾಷ್ಟ್ರೀಯ ಹೆದ್ದಾರಿ ತಡೆದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕರ್ನಾಟಕ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 50 ನ್ನು ತಡೆದು ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ 50 ತಡೆದು ಹೋರಾಟ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ವಿಜಯ ಪೂಜಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. …
Read More »ವಾಹನ ಡಿಕ್ಕಿಯಾಗಿ ಇಬ್ಬರ ಸಾವು
ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ನಡೆದಿದೆ. ಗೋಕಾಕ ಮೂಲದ ಸಂಜುಹಿತಾರಗೌಡರ(33) ಹಾಗೂ ನಾಗರಾಜ ಯಡವಣ್ಣವರ (34) ಮೃತ ದುರ್ದೈವಿಗಳು. ಆಶಿಫ್ ಮುಲ್ಲಾ(24) ಗಾಯಗೊಂಡಿದ್ದಾನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದು ಪ್ರಕರಣ ದಾಖಲಾಗಿದೆ.
Read More »ಎಸಿಸಿ ಸಿಮೆಂಟ್ ಘಟಕ ಬಂದ್. ಸಾವಿರಾರು ಉದ್ಯೋಗಿಗಳಿಗೆ ಬರಸಿಡಿಲ
1984ರಲ್ಲಿ ಇಲ್ಲಿ ಎಸಿಸಿ ಗಗ್ಗಲ್ ಘಟಕವನ್ನು ಸ್ಥಾಪಿಸಲಾಯಿತು. ಕೆಲವು ವರ್ಷಗಳ ಹಿಂದೆ ವಿದೇಶಿ ಕಂಪನಿ ಹೊಲ್ಸಿಮ್ ವಲಫರ್ಜ್ ಇದರ ನಿರ್ವಹಣೆ ಮಾಡುತ್ತಿದ್ದು, ಇದೀಗ ಇದು ಅದಾನಿ ಗ್ರೂಪ್ಗೆ ಸೇರಿದೆ. ಬಿಲಾಸ್ಪುರ್ (ಹಿಮಾಚಲ ಪ್ರದೇಶ): ನಷ್ಟದ ಹಿನ್ನೆಲೆ ಇಲ್ಲಿರುವ ಎಸಿಸಿ ಸಿಮೆಂಟ್ ಘಟಕಕ್ಕೆ ಬೀಗ ಹಾಕಲಾಗಿದ್ದು, ತಕ್ಷಣದಿಂದಲೇ ಎಲ್ಲಾ ಕಾರ್ಯಚಟುವಟಿಕೆಗಳನ್ನು ನಿಲ್ಲಿಸಲಾಗಿದೆ. ಎಲ್ಲಾ ನೌಕರರು ಕರ್ತವ್ಯಕ್ಕೆ ಬರದಂತೆ, ಇಲ್ಲಿ ಕೆಲಸ ಸ್ಥಗಿತಗೊಳಿಸುತ್ತಿರುವ ಕುರಿತು ನೋಟಿಸ್ ಜಾರಿ ಮಾಡಲಾಗಿದೆ. ಘಟಕ ಬಂದ್ ಮಾಡುತ್ತಿರುವ …
Read More »