ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಧಾರವಾಡ ಜಿಲ್ಲೆ, ಹುಬ್ಬಳ್ಳಿ ತಾಲ್ಲೂಕಿನ ಬೈರೀದೇವರಕೊಪ್ಪದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟಿಸಿದರು. ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಸಚಿವರಾದ ಹಾಲಪ್ಪ ಆಚಾರ್, ಸಿ.ಸಿ.ಪಾಟೀಲ್ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ್ ಹಾಗೂ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Read More »ಅಂಜುಮನ್ ಶಾಲೆಯ ಲ್ಲಿ ಫುಡ್ ಫೆಸ್ಟಿವಲ್
ವಿವಿಧ ಬಗೆಯ ಖಾದ್ಯಗಳು, ಆಹಾರ ಪ್ರೀಯರಿಗೆ ಮದ ನೀಡುತ್ತಿದ್ದರೆ, ರುಚಿ ರುಚಿಯಾದ ಆಹಾರ ಸೇವಿಸಿ ಖುಷಿ ಪಟ್ಟ ಜನರಿಗೆ ಪಾರವೇ ಇರಲಿಲ್ಲ. ಬೆಳಗಾವಿ ನಗರದ ಅಂಜುಮನ್ ಸಂಸ್ಥೆಯ ಡೇಟ್ ಪಲ್ಮ ಶಾಲೆಯಲ್ಲಿ ಆಹಾರ ಮೇಳವನ್ನು ಬುಧವಾರ ಆಯೋಜನೆ ಮಾಡಲಾಗಿತ್ತು. ಅಂಜುಮನ್ ಸಭಾಂಗಣದಲ್ಲಿ ಆಯೋಜಿಸದ ಆಹಾರ ಮೇಳದಲ್ಲಿ ಸುಮಾರು ಮೂರನೂರು ವಿದ್ಯಾರ್ಥಿಗಳು ಆಹಾರ ಮೇಳದಲ್ಲಿ ಭಾಗವಹಿಸಿ ರುಚಿ ರುಚಿ ತಿಂಡಿಗಳನ್ನು ಪ್ರದರ್ಶನಕ್ಕೆ ಇಟ್ಟು ಮಾರಾಟ ಮಾಡಲಾಯಿತು. ಅಂಜುಮನ್ ಅಧ್ಯಕ್ಷ ರಾಜು ಸೇಠ್ …
Read More »ಮಹದಾಯಿ ವಿಷಯದಲ್ಲಿ ಮಾತನಾಡು ನೈತಿಕತೆ ಕಾಂಗ್ರೆಸ್ ನವರಿಗೆ ಯಿಲ್ಲ:C.M. ಬೊಮ್ಮಾಯಿ
ಒಂದು ಹನಿ ನೀರಿನ್ನು ಮಹದಾಯಿಗೆ ನೀಡುವುದಿಲ್ಲ ಎಂದು ಸೋನಿಯಾಗಾಂಧಿ ಗೋವಾದಲ್ಲಿ ಹೇಳಿದರು. ನಂತರ ಮಹರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಕೆನಾಲ್ ಗೆ ಗೋಡೆ ಕಟ್ಟಿದ್ದೆ ಕಾಂಗ್ರೆಸ್. ಇದು ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ನ ಸಾಧನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿಷಯದಲ್ಲಿ ಬಿಜೆಪಿ ಸರ್ಕಾರವೇ ಹೆಚ್ಚು ಕೆಲಸ ಮಾಡಿದೆ. ಹೋರಾಟದ ವೇಳೆ ರಕ್ತದಲ್ಲಿ ಪತ್ರ ಬರೆದಿದ್ದರಿಂದ ಐದು ಕಿ.ಮೀ ಕೆನಾಲ್ ಅನ್ನು ನಾನು …
Read More »ಮಗನನ್ನು ಜೀವ ಉಳಿಸಲು ಕಣ್ಣೀರಿಡುತ್ತಾ ಇರುವ ತಾಯಿ
ಕಡು ಬಡತನದಲ್ಲಿರುವ ಮಗನನ್ನು ಜೀವ ಉಳಿಸಲು ಕಣ್ಣೀರಿಡುತ್ತಾ ಇರುವ ತಾಯಿ ಇಂತಹ ಕಣ್ಣೀರಿನ ಕತೆಯು ಇಂತಹ ಘಟನೆ ನಡೆದಿದ್ದು ಚಿಕ್ಕೋಡಿ ತಾಲೂಕಿನ ಬಂಬಲವಾಡ್ ಗ್ರಾಮದಲ್ಲಿಹೌದು, ಇದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ್ ಗ್ರಾಮದ ಒಂದು ಬಡ ಕುಟುಂಬದ ಕಣ್ಣೀರಿನ ಕಥೆ. ಚಿಕ್ಕೋಡಿ ತಾಲೂಕಿನ ಬಂಬಲವಾಡ್ ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾರ್ಥಮಿಕ ಉರ್ದು ಶಾಲೆಯಲ್ಲಿ ಸುಮಾರು 2002 ರಿಂದ ಅಡುಗೆ ಸಹಾಯಕರಾಗಿ ಕೆಲಸ ಮಾಡುತೀರುವ ಶಾಂತಾ ಈಶ್ವರಪಾ ಗೋವಿಂದಗೊಳ್ಳ ಇವರ …
Read More »ಮೊಸಳೆ ಕಂಡು ಶಾಕ್ ಆದ ಜನ
ಬೃಹತ್ ಮೊಸಳೆಯೊಂದು ಪಟ್ಟಣದಲ್ಲಿ ಕಾಣಿಸಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಪಟ್ಟಣದ ಎದುರಿನ ಚಿನಿವಾಲರ ಖಾಲಿ ಜಾಗದಲ್ಲಿರುವ ಬಾವಿಯಲ್ಲಿ ಪತ್ತೆ ಆಗಿದೆ. ಬಾವಿ ಒಂದರಲ್ಲಿ ಬೃಹತ್ ಆಕಾರದ ಮೊಸಳೆ ಹಲವಾರು ದಿನಗಳಿಂದ ವಾಸಿಸುತ್ತಿದೆ ಅಲ್ಲದೇ, ಹಲವು ಬಾರಿ ಅರಣ್ಯ ಇಲಾಖೆಯವರಿಗೆ ಹೇಳಿದರು ಪ್ರಯೋಜನ ಆಗಲಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರಿಗೆ ಸಮಸ್ಯೆ ಆಗುವ ಮುನ್ನವೇ ಮೊಸಳೆ ಬೇರೆಡೆಗೆ ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Read More »ಬಿಜೆಪಿಗೆ ಅಡ್ಡಿಯಾಗುವುದೇ ಅಂತಿಮ ಕ್ಷಣದ ಮಿನಿ ಬಂಡಾಯ..?
ಬೆಂಗಳೂರು: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಎರಡು ರಾಜ್ಯಗಳಲ್ಲಿ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸಾಕಷ್ಟು ಪ್ರಯೋಗಗಳನ್ನು ನಡೆಸಿತ್ತು. ಆ ಬದಲಾವಣೆಯ ಅಸ್ತ್ರ ಗುಜರಾತ್ ನಲ್ಲಿ ಫಲ ನೀಡಿದರೆ, ಹಿಮಾಚಲದಲ್ಲಿ ತಿರುಗು ಬಾಣವಾಗಿದೆ. ಹೀಗಾಗಿ ಒಂದು ರಾಜ್ಯಕ್ಕೆ ಅನ್ವಯವಾಗುವ ಬಿಜೆಪಿಯ ಚುನಾವಣಾ ʼಮಾಡೆಲ್ʼ ಇನ್ನೊಂದು ರಾಜ್ಯಕ್ಕೆ ವ್ಯತಿರಿಕ್ತವಾಗುತ್ತದೆ ಎಂಬುದಕ್ಕೆ ಈ ಫಲಿತಾಂಶವೇ ಉದಾಹರಣೆಯಾಗಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿರುವ ಹಂತದಲ್ಲೇ ಕರ್ನಾಟಕ ವಿಧಾನಸಭಾ ಚುನಾವಣೆಗೆ …
Read More »ರಾಜ್ಯದ ಹಲವು ಸಕ್ಕರೆ ಕಾರ್ಖಾನೆಗಳಿಗೆ ಶಾಕ್: ಸಕ್ಕರೆ ಇಲಾಖೆ ಇತಿಹಾಸದಲ್ಲಿ ಪ್ರಥಮ ಬಾರಿಗೆ ನಡೆದ ದಾಳಿ
ಬೆಂಗಳೂರು: ತೂಕ ಮತ್ತು ಅಳತೆಯ ವ್ಯತ್ಯಾಸ ಪತ್ತೆ ಹಚ್ಚಲು ಸಕ್ಕರೆ ಇಲಾಖೆಯ ಆಯುಕ್ತರ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆದಿದೆ. ಸಕ್ಕರೆ ಇಲಾಖೆಯ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. 21 ಕಾರ್ಖಾನೆ ಪೈಕಿ ಕೆಲವೊಂದು ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ವ್ಯತ್ಯಾಸ ಕಂಡುಬಂದಿದ್ದು ಅಧಿಕಾರಿಗಳಿಂದ ಪರಿಶೀಲನೆ ಮುಂದುವರಿಯುತ್ತಿದೆ. ಪ್ರಥಮ ಹಂತದಲ್ಲಿ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿದ್ದು, ಈ ಸಾಲಿನ ಕಬ್ಬು ಕಟಾವು ಹಂಗಾಮು …
Read More »ಬೆಂಗಳೂರು ನಗರದ ಬಾರ್, ರೆಸ್ಟೋರೆಂಟ್, ಪಬ್ ಗಳನ್ನು ಬೆಳಗಿನ ಜಾವ 3.30ರವರೆಗೆ ತೆರೆಯಲು ಅವಕಾಶ
ಬೆಂಗಳೂರು: ನಗರದಲ್ಲಿನ ಬಾರ್, ರೆಸ್ಟೋರೆಂಟ್ ಹಾಗೂ ಪಬ್ ಗಳ ಅವಧಿಯನ್ನು ಬೆಳಗಿನ ಜಾವ 3.30ರವರೆಗೆ ತೆರೆಯಲು ಅವಕಾಶ ನೀಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ. ಡಿಸೆಂಬರ್ 14ರ ನಾಳೆ ಮತ್ತು ಡಿಸೆಂಬರ್ 15ರ ನಾಡಿದ್ದು ಮಾತ್ರವೇ ಫೀಪಾ ವಿಶ್ವಕಪ್ ಸೆಮಿ ಫೈನಲ್ ಪಂದ್ಯಾವಳಿಯ ಹಿನ್ನಲೆಯಲ್ಲಿ ಬಾರ್, ರೆಸ್ಟೋರೆಂಟ್ ಹಾಗೂ ಪಬ್ ಗಳನ್ನು ಬೆಳಗಿನ ಜಾವ 3.30ರವರೆಗೆ ತೆರೆಯಲು ಅನುಮತಿಸಿ ಆದೇಶಿಸಿದ್ದಾರೆ. ಅಂದಹಾಗೇ ಫೀಪಾ …
Read More »ಹಿರಿಯ ಐಪಿಎಸ್ ಅಧಿಕಾರಿ ‘ಭಾಸ್ಕರ್ ರಾವ್’ ರಾಜೀನಾಮೆ ಅಂಗೀಕಾರಿಸಿದ ‘ರಾಜ್ಯ ಸರ್ಕಾರ’, ‘ಸೇವೆ’ಯಿಂದ ಬಿಡುಗಡೆ
ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವ್ರ ರಾಜೀನಾಮೆಯನ್ನ ರಾಜ್ಯ ಸರ್ಕಾರ ಅಂಗೀಕರಿಸಿದ್ದು, ಈ ಮೂಲಕ ಅವ್ರನ್ನ ಅಧಿಕೃತವಾಗಿ ಸೇವೆಯಿಂದ ಬಿಡುಗಡೆಗೊಳಿಸಿದೆ. ಅಂದ್ಹಾಗೆ, ಈ ಹಿರಿಯ ಅಧಿಕಾರಿ ಸ್ವಯಂ ನಿವೃತ್ತಿ ಬಯಸಿ ರಾಜೀನಾಮೆ ನೀಡಿದ್ದರು. ಆದ್ರೆ, ಅವ್ರ ರಾಜೀನಾಮೆಯನ್ನ ಸರ್ಕಾರ ಅಂಗೀಕರಿಸಿರಲಿಲ್ಲ. ಸಧ್ಯ ರಾಜ್ಯ ಸರ್ಕಾರ ರಾವ್ ಅವ್ರನ್ನ ರಾಜೀನಾಮೆಯನ್ನ ಅಂಗೀಕರಿಸಿದ್ದು, ಸೇವೆಯಿಂದ ಅಧಿಕೃತವಾಗಿ ಬಿಡುಗಡೆಗೊಳಿಸಿದೆ.
Read More »ರೈತರಿಗೆ ಶಾಕಿಂಗ್ ನ್ಯೂಸ್: ರಸಗೊಬ್ಬರ ದರ ಭಾರಿ ಏರಿಕೆ
ಬೆಂಗಳೂರು: ಪ್ರತಿ ವರ್ಷ ಕಾರ್ಮಿಕರ ಕೂಲಿ, ಬೀಜ, ಗೊಬ್ಬರ, ಕೀಟನಾಶಕ, ಯಂತ್ರೋಪಕರಣ ದರ ಏರಿಕೆಯಿಂದ ಕಂಗಾಲಾಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಈ ಬಾರಿ ರಸಗೊಬ್ಬರ ದರ ಇನ್ನಿಲ್ಲದಂತೆ ಏರಿಕೆ ಕಂಡಿದೆ. ಕಷ್ಟಪಟ್ಟು ಬೆಳೆ ಬೆಳೆದರೂ ರೈತರಿಗೆ ಸಮರ್ಪಕವಾದ ಬೆಲೆ ಸಿಗುತ್ತಿಲ್ಲ. ಇದೇ ಹೊತ್ತಲ್ಲಿ ಡಿಎಪಿ, ಯೂರಿಯಾ, ಪೊಟ್ಯಾಶಿಯಂ, ಎನ್.ಪಿ.ಕೆ. ಸೇರಿದಂತೆ ವಿವಿಧ ರೀತಿಯ ರಸಗೊಬ್ಬರಗಳ ದರ ಭಾರಿ ಏರಿಕೆ ಕಂಡಿದೆ. 50 ಕೆಜಿ ಚೀಲಕ್ಕೆ 50 ರಿಂದ 100 …
Read More »