Breaking News

ಚಿತ್ರದುರ್ಗ ಬೃಹನ್ಮಠಕ್ಕೆ ಆಡಳಿತಾಧಿಕಾರಿಯಾಗಿ ವಸ್ತ್ರದ್ ನೇಮಕ

ಚಿತ್ರದುರ್ಗ: ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೀಠಾಧಿಪತಿ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರೂ ಆಗಿರುವ ಶಿವಮೂರ್ತಿ ಮುರುಘಾ ಶರಣರು ಸೆ. 1ರಿಂದ ನ್ಯಾಯಾಂಗ ಬಂಧನದಲ್ಲಿ ಇರುವುದರಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ. ಸಂಸ್ಥೆಯ ನಿರ್ವಹಣೆಯಲ್ಲಿ ಮತ್ತು ದಿನನಿತ್ಯದ ಕಾರ್ಯಚಟುವಟಿಕೆಗೆ ಹಾಗೂ ಮೇಲುಸ್ತುವಾರಿ ನಡೆಸಲು ಈ ನೇಮಕ ಮಾಡಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಮಠದ ಚರ ಸ್ಥಿರ …

Read More »

ಎಂ.ಬಿ. ಪಾಟೀಲ್ ಸಿಎಂ ಆಗಲಿ ಅಂತ ಶಬರಿಮಲೆವರೆಗೆ ಪಾದಯಾತ್ರೆ ಹೊರಟ ‘ರಾಜಕುಮಾರ’.!

ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಶಾಸಕ ಎಂ.ಬಿ. ಪಾಟೀಲ ಮುಖ್ಯಮಂತ್ರಿಯಾಗಲಿ ಎಂದು ಅಯ್ಯಪ್ಪ ಸ್ವಾಮಿಗೆ ಹರಕೆ ಹೊತ್ತ ರೈತನೋರ್ವ ಶಬರಿಮಲೆಗೆ ಏಕಾಂಗಿಯಾಗಿ ಪಾದಾಯಾತ್ರೆ ಬೆಳೆಸಿದ್ದಾರೆ. ತಿಕೋಟಾ ತಾಲೂಕಿನ ಬಾಬಾನಗರದ ರೈತ ರಾಜಕುಮಾರ ರವೀಂದ್ರ ಹೊನವಾಡ ಪಾದಯಾತ್ರೆ ಕೈಗೊಂಡಿದ್ದಾರೆ. ಕೊರಳಲ್ಲಿ ಎಂ.ಬಿ. ಪಾಟೀಲರ ಭಾವಚಿತ್ರ ಕಟ್ಟಿಕೊಂಡು ತಲೆ ಮೇಲೆ ಇರುಮುಡಿ ಹೊತ್ತು ರಾಜಕುಮಾರ ಪಾದಯಾತ್ರೆ ಕೈಗೊಂಡಿದ್ದಾರೆ. ಒಟ್ಟು 5.5 ಎಕರೆ ಹೊಲ ಹೊಂದಿರುವ ಈ ರೈತ ದ್ರಾಕ್ಷಿ ಬೆಳೆಗಾರರಾಗಿದ್ದಾರೆ. ತಮ್ಮ ಭಾಗ …

Read More »

ಕನ್ನಡ ಮಾಧ್ಯಮದವರಿಗೆ ಉದ್ಯೋಗ ಆದ್ಯತೆ ನೀಡಿ: ಆಶಾ ಕಡಪಟ್ಟಿ

ತೋಂಟದಾರ್ಯ ಮಹಾಸ್ವಾಮಿಗಳವರ ವೇದಿಕೆ (ಹಿರೇಬಾಗೇವಾಡಿ): ‘ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವರಿಗೇ ರಾಜ್ಯ ಸರ್ಕಾರದಲ್ಲಿ ಉದ್ಯೋಗ ಆದ್ಯತೆ ನೀಡಬೇಕು’ ಎಂದು ಬೆಳಗಾವಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಆಶಾ ಕಡಪಟ್ಟಿ ಆಗ್ರಹಿಸಿದರು.   ಸಮೀಪದ ಅರಳಿಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದ ಬೆಳಗಾವಿ ತಾಲ್ಲೂಕು ಮಟ್ಟದ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಆಶಯ ವ್ಯಕ್ತಪಡಿಸಿದ ಅವರು, ‘ಕನ್ನಡ ಭಾಷೆ, ಸಂಸ್ಕೃತಿ ಉಳಿಯಬೇಕು ಹಾಗೂ ಕನ್ನಡಿಗರು ಬದುಕಬೇಕು ಎನ್ನುವುದಾದರೆ ಅವಕಾಶಗಳು …

Read More »

ಮೂಡಲಗಿ: ಪಟ್ಟಣದಲ್ಲಿ ಅಯ್ಯಪ್ಪಸ್ವಾಮಿ ಭವ್ಯ ಮೆರವಣಿಗೆ

ಮೂಡಲಗಿ: ಪಟ್ಟಣದಲ್ಲಿ ಅಯ್ಯಪ್ಪಸ್ವಾಮಿ ಸನ್ನಿಧಾನದ 29ನೇ ವರ್ಷದ ಮಹಾಪೂಜೆ ಉತ್ಸವ ಅಂಗವಾಗಿ ಸೋಮವಾರ ಸ್ಥಳೀಯ ಯಲ್ಲಮ್ಮದೇವಿ ದೇವಸ್ಥಾನದಿಂದ ಭವ್ಯ ಮೆರವಣಿಗೆ ನಡೆಯಿತು. ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ರವಿ ಗುರುಸ್ವಾಮಿ, ಬೈಂದೂರ ರಾಜುಶೆಟ್ಟಿ, ಹುಬ್ಬಳ್ಳಿಯ ಮೋಹನ, ಬೆಳಗಾವಿಯ ಮಾರುತಿ ಗುರುಸ್ವಾಮಿಗಳು ಮೆರವಣಿಗೆಗೆ ಚಾಲನೆ ನೀಡಿದರು.   ಅಯ್ಯಪ್ಪಸ್ವಾಮಿಯ ಮೂರ್ತಿಯನ್ನು ಹೊತ್ತ ಜಂಬೂ ಸವಾರಿಯೊಂದಿಗೆ ವಿವಿಧ ಕಲಾ ತಂಡಗಳು, ಸಾರವಾಡ ಗೊಂಬೆ ಕುಣಿತ, ಒಂಟೆ, ಕುದರೆಗಳು, ವಿವಿಧ ವಾದ್ಯಗಳು …

Read More »

ಕುಂದು ಕೊರತೆ ಆಲಿಸಿದ ಶಾಸಕ

ಸಾಂಬ್ರಾ: ಸಮೀಪದ ಬಸವಣಕುಡಚಿಯ ದೇವರಾಜ ಅರಸು ಕಾಲೊನಿಯಲ್ಲಿ ಈಚೆಗೆ ಶಾಸಕ ಅನಿಲ ಬೆನಕೆ ಅವರು ಸಾರ್ವಜನಿಕರ ಕುಂದು ಕೊರತೆ ಆಲಿಸಿದರು. ಕಾಲೊನಿಯ ಅನುಭವ ಮಂಟಪ ದುರಸ್ತಿ, ನಿರ್ವಹಣೆ ಮಾಡಲು ನಗರ ಸೇವಕರು ಹಾಗೂ ಸ್ಥಳೀಯ ಮುಖಂಡರ ಸಮಿತಿ ಮಾಡುವುದು, ಅಷ್ಠವಿನಾಯಕ ಮಂದಿರದ ಪಕ್ಕದಲ್ಲಿ ಇರುವ ಮಹಾನಗರ ಪಾಲಿಕೆಯ ಉದ್ಯಾನವನದಲ್ಲಿ ನೀರು ಶುದ್ಧೀಕರಣ ಘಟಕ ಅಳವಡಿಸುವುದು, ಒಂದು ಬೋರ್‌ವೆಲ್ ಕೊರೆಯಿಸಿ ಪೈಪ್‌ಲೈನ್ ಅಳವಡಿಸಿ ನೀರು ಪೂರೈಸಲಾಗುವುದು ಎಂದು ಶಾಸಕ ತಿಳಿಸಿದರು.   …

Read More »

ಬೆಳಗಾವಿ: ಜಿಲ್ಲೆಯಲ್ಲಿ ನಾಲ್ಕೇ ತಿಂಗಳಲ್ಲಿ 4,665 ಜಾನುವಾರು ಮೃತಪಟ್ಟಿವೆ

ಬೆಳಗಾವಿ: ಜಿಲ್ಲೆಯಲ್ಲಿ ಚರ್ಮಗಂಟು (ಲಂಪಿಸ್ಕಿನ್‌) ರೋಗ ವ್ಯಾಪಕವಾಗಿ ಹರಡುತ್ತಿದ್ದು, ನಾಲ್ಕೇ ತಿಂಗಳಲ್ಲಿ 4,665 ಜಾನುವಾರು ಮೃತಪಟ್ಟಿವೆ. ಆದರೆ, ಬಹುಪಾಲು ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಕೆಲವರಿಗೆ ಮಾತ್ರ ಅಲ್ಪಮೊತ್ತದ ಹಣ ನೀಡಿದ್ದು ಅಸಮಾಧಾನಕ್ಕೆ ಕಾರಣವಾಗಿದೆ.   ‘ಚರ್ಮಗಂಟು ರೋಗ ಶಾಪವಾಗಿ ಪರಿಣಮಿಸಿದೆ. ಈ ಸೋಂಕಿನಿಂದ ಮೃತಪಟ್ಟಿರುವ 1 ವರ್ಷದೊಳಗಿನ ಕರುವಿಗೆ ತಲಾ ₹5 ಸಾವಿರ, ಆಕಳಿಗೆ ₹20 ಸಾವಿರ ಮತ್ತು ಎತ್ತಿಗೆ ₹30 ಸಾವಿರ ಪರಿಹಾರ ನಿಗದಿಪಡಿಸಲಾಗಿದೆ. ಇದು ಏತಕ್ಕೂ …

Read More »

ಸಕ್ಕರೆ ಲಾಬಿಗೆ ಮಣಿದ ಸರ್ಕಾರ: ಕೆಪಿಸಿಸಿ ವಕ್ತಾರ ಪಿ.ಎಚ್. ನೀರಲಕೇರಿ ಆರೋಪ

ಚನ್ನಮ್ಮನ ಕಿತ್ತೂರು: ‘ಸಕ್ಕರೆ ಲಾಬಿಗೆ ಮಣಿದ ಸರ್ಕಾರ ಕಬ್ಬು ಬೆಳೆಗಾರರನ್ನು ಸಂಕಷ್ಟಕ್ಕೆ ದೂಡಿದೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಎರಡೂವರೆ ತಿಂಗಳು ವಿಳಂಬವಾಗಿ ಕಾರ್ಖಾನೆ ಪ್ರಾರಂಭವಾಗಿವೆ’ ಎಂದು ಕೆಪಿಸಿಸಿ ವಕ್ತಾರ ಪಿ.ಎಚ್. ನೀರಲಕೇರಿ ದೂರಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗುಜರಾತ್ ಮಾದರಿಯಲ್ಲಿ ಕರ್ನಾಟಕದ ವಿಧಾನಸಭೆ ಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಮೋದಿ ಅಲೆ ಎಲ್ಲಿಯೂ ಇಲ್ಲ. ಮುಕ್ತವಾಗಿ ಚುನಾವಣೆ ನಡೆಸದೆ ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಬಿಜೆಪಿ …

Read More »

“ಗೋಲಿ ಮಾರ್ ದೂಂಗಾ..”: ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಗೆ ಜೀವ ಬೆದರಿಕೆ

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಕೊಲೆ ಬೆದರಿಕೆ ಹಾಕಲಾಗಿದೆ. ಪವಾರ್ ಅವರ ಸಿಲ್ವರ್ ಓಕ್ಸ್ ಮನೆಗೆ ಕರೆ ಮಾಡಿದ ವ್ಯಕ್ತಿ, ಮುಂಬೈಗೆ ಬಂದು ಕಂಟ್ರಿಮೇಡ್ ಪಿಸ್ತೂಲ್ ನಿಂದ ಶೂಟ್ ಮಾಡುವುದಾಗಿ ಹಿಂದಿಯಲ್ಲಿ ಬೆದರಿಕೆ ಹಾಕಿದ್ದಾನೆ.   “ಮುಂಬೈ ಆಯುಂಗಾ ಔರ್ ದೇಸಿ ಪಿಸ್ತೂಲ್ ಸೆ ಗೋಲಿ ಮಾರ್ ದೂಂಗಾ” ಎಂದು ಅಪರಿಚಿತ ವ್ಯಕ್ತಿಯೊಬ್ಬ ದೂರವಾಣಿ ಕರೆಯಲ್ಲಿ …

Read More »

ಬಿಜೆಪಿಯವರಿಗೆ ಧಮ್ ತಾಕತ್ತಿದ್ದರೆ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ: ಡಾ.ಪುಷ್ಪಾ ಅಮರನಾಥ

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೋದಲ್ಲಿ ಬಂದಲ್ಲಿ ತಾಕತ್ತಿದ್ದರೆ, ಧಮ್ ಇದ್ದರೆ ಎನ್ನುತ್ತಾರೆ. ಬಿಜೆಪಿಯವರಿಗೆ ಧಮ್ -ತಾಕತ್ತಿದ್ದರೆ ಸಂಸತ್ತು ಚಳಿಗಾಲ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ ಅಂಗೀಕಾರಗೊಳ್ಳುವಂತೆ ಮಾಡಲಿ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ ಸವಾಲು ಹಾಕಿದರು.   ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 2014ರಲ್ಲಿ ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಇದುವರೆಗೂ ಆಗಿಲ್ಲ ಎಂದರು. ವಿಧಾನಸಭೆ ಚುನಾವಣೆಗೆ …

Read More »

ಮುಂಬರುವ ಚುನಾವಣೆಗಾಗಿ ಕಾಂಗ್ರೆಸ್ ಭರ್ಜರಿ ತಯಾರಿ

ಬೆಂಗಳೂರು: ಮುಂಬರುವ ಚುನಾವಣೆಗಾಗಿ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಮತದಾರರನ್ನು ಸೆಳೆಯಲು ಬಸ್ ಯಾತ್ರೆಯನ್ನು ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ಕೈಗೊಳ್ಳಲು ಯೋಜನೆ ರೂಪಿಸಿದ್ದರು. ಆದ್ರೇ ಇದಕ್ಕೆ ಹೈಕಮಾಂಡ್ ಬ್ರೇಕ್ ಹಾಕಿತ್ತು. ಹೀಗಾಗಿ ನಾಳೆ ಇಬ್ಬರು ನಾಯಕರು ಒಟ್ಟಾಗಿ ಒಗ್ಗಟ್ಟು ಪ್ರದರ್ಶನಕ್ಕಾಗಿ ಹುಬ್ಬಳ್ಳಿಗೆ ಒಟ್ಟಾಗಿಯೇ ಪ್ರಯಾಣ ಬೆಳೆಸುತ್ತಿದ್ದಾರೆ.   ಇಂದು ನಾಳಿನ ಹುಬ್ಬಳ್ಳಿಯ ಬಸ್ ಯಾತ್ರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರಿಗೆ ಕರೆ ಮಾಡಿ …

Read More »