Breaking News

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ “ಉತ್ತಮ ವಿದ್ಯಾರ್ಥಿ ಗ್ರಾಮ ಪುರಸ್ಕಾರ”

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ “ಉತ್ತಮ ವಿದ್ಯಾರ್ಥಿ ಗ್ರಾಮ ಪುರಸ್ಕಾರ” ಚಿಕ್ಕೋಡಿ-“ಅಚಲವಾದ ಗುರಿ, ಯೋಜನಾ ಬದ್ಧ ಅಧ್ಯಯನದಿಂದ ಅಂದುಕೊಂಡ ಗುರಿ ಸಾಧಿಸಲು ಸಾಧ್ಯ ಎಂಬುವುದನ್ನು ನಾಗರಮುನ್ನೋಳಿಯ ಸರ್ಕಾರಿ ಪ್ರೌಢ ಶಾಲೆಯ 2024-25ನೇ ಸಾಲಿನಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ತೋರಿಸಿಕೊಟ್ಟಿದ್ದು ಹೆಮ್ಮೆಯ ಸಂಗತಿಯಾಗಿದೆ” ಎಂದು ಗ್ರಾಮದ ಮುಖಂಡ ಸಿದ್ದಪ್ಪ ಮರ್ಯಾಯಿ ಹೇಳಿದರು. ಚಿಕ್ಕೋಡಿ ತಾಲ್ಲೂಕಿನ ನಾಗರಮುನ್ನೋಳಿ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿಯ ಸಭಾಭವನದಲ್ಲಿ 2024-25ನೇ ಸಾಲಿನ …

Read More »

ಈ ಬಾರಿ ಜಿ.ಪಂ.ನಿಂದ 110 ಕೋಟಿ ದಾಖಲೆಮಟ್ಟದ ತೆರಿಗೆ ಸಂಗ್ರಹ

ಈ ಬಾರಿ ಜಿ.ಪಂ.ನಿಂದ 110 ಕೋಟಿ ದಾಖಲೆಮಟ್ಟದ ತೆರಿಗೆ ಸಂಗ್ರಹ ಜಿ.ಪಂ. ಸಿಇಓ ರಾಹುಲ್ ಶಿಂಧೆ ಅವರೊಂದಿಗೆ ಪತ್ರಕರ್ತರ ಸಂಘದಿಂದ ಸಂವಾದ ಕಾರ್ಯಕ್ರಮ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಬಾಕಿ ತೆರಿಗೆಯನ್ನು ಸಂಗ್ರಹಿಸಿ ಪ್ರತಿ ವರ್ಷ 45 ಲಕ್ಷ ತೆರಿಗೆಯನ್ನು ವಿಧಿಸಲಾಗಿದೆ. ಈ ಬಾರಿ 110 ಕೋಟಿ ದಾಖಲೆಮಟ್ಟದ ತೆರಿಗೆಯನ್ನು ಜಿಲ್ಲಾ ಪಂಚಾಯಿತಿಯೂ ಸಂಗ್ರಹಿಸಿದೆ ಎಂದು ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ …

Read More »

ಶಕ್ತಿ ಯೋಜನೆ ಬಂದ್ ಆಗಲಿ… ಆಪ್ ಆಧಾರಿತ ಪ್ರಯಾಣಿಕ ಸೇವೆಗೆ ಅವಕಾಶ ನೀಡದಿರಿ…

ಶಕ್ತಿ ಯೋಜನೆ ಬಂದ್ ಆಗಲಿ… ಆಪ್ ಆಧಾರಿತ ಪ್ರಯಾಣಿಕ ಸೇವೆಗೆ ಅವಕಾಶ ನೀಡದಿರಿ… ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ ಪ್ರತಿಭಟನೆ ಬೆಳಗಾವಿಯಲ್ಲಿ ಹೊಸ ಆ್ಯಪಗಳ ಮೂಲಕ ಮೋಟಾರ್ ಸೈಕಲ್ ಪ್ರಯಾಣಿಕ ಸೇವೆಗೆ ಅವಕಾಶ ನೀಡದಂತೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ, ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು ಬೆಳಗಾವಿ ನಗರದಲ್ಲಿ ಆಟೋ ಚಾಲಕರನ್ನು ಗುರಿಯಾಗಿಸಿ ಹೊಸ ಆ್ಯಪಗಳು …

Read More »

ಉಗಾರ ಗ್ರಾಮದೇವತೆ ಶ್ರೀ ಲಕ್ಷ್ಮಿದೇವಿ ಜಾತ್ರೆ ನಿಮಿತ್ಯ ಪಲ್ಲಕ್ಕಿ ಮಹೋತ್ಸವ

ಉಗಾರ ಗ್ರಾಮದೇವತೆ ಶ್ರೀ ಲಕ್ಷ್ಮಿದೇವಿ ಜಾತ್ರೆ ನಿಮಿತ್ಯ ಪಲ್ಲಕ್ಕಿ ಮಹೋತ್ಸವ ಕಾಗವಾಡ ತಾಲೂಕಿನ ಉಗಾರ ಗ್ರಾಮ ದೇವತೆ ಶ್ರೀ ಲಕ್ಷ್ಮಿ ದೇವಿ ಜಾತ್ರೆಗೆ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ಹಮ್ಮಿಕೊಂಡು ಜಾತ್ರೆಗೆ ಚಾಲನೆ ನೀಡಲಾಯಿತು ಮಂಗಳವಾರ ರಂದು ಶ್ರೀ ಲಕ್ಷ್ಮಿ ದೇವಿ ಮಂದಿರದಲ್ಲಿ ಜಾತ್ರಾ ಕಮಿಟಿ ಅಧ್ಯಕ್ಷರು ಹಾಗೂ ಶಾಸಕರಾದ ರಾಜು ಕಾಗೆ, ಉಪಾಧ್ಯಕ್ಷ ದಾದೋಬಾ ಥೋರುಷೆ ಮತ್ತು ಎಲ್ಲ ಕಮಿಟಿ ಸದಸ್ಯರು ಭಕ್ತರು ಒಂದುಗೂಡಿ ದೇವಿಗೆ ಪೂಜೆ ಅಭಿಷೇಕ ಸಲ್ಲಿಸಿ …

Read More »

ರೇಲ್ವೆ ಮಂಡಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಸಭೆ ಸಂಸದ ಜಗದೀಶ್ ಶೆಟ್ಟರ್ ಪ್ರಗತಿ ಪರಿಶೀಲನೆ…ಯೋಜನೆಗಳ ಅನುಷ್ಠಾನಕ್ಕೆ ಸಲಹೆ ಸೂಚನೆ

ರೇಲ್ವೆ ಮಂಡಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಸಭೆ ಸಂಸದ ಜಗದೀಶ್ ಶೆಟ್ಟರ್ ಪ್ರಗತಿ ಪರಿಶೀಲನೆ…ಯೋಜನೆಗಳ ಅನುಷ್ಠಾನಕ್ಕೆ ಸಲಹೆ ಸೂಚನೆ ಬೆಳಗಾವಿ ಜಿಲ್ಲೆಗೆ ಮಂಜೂರಾದ ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವ ಉದ್ಧೇಶದಿಂದ ಇಂದು ಸಂಸದ ಜಗದೀಶ ಶೆಟ್ಟರ್ ಅವರು ರೇಲ್ವೆ ಮಂಡಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಸಭೆಯನ್ನು ನಡೆಸಿದರು. ಮಂಗಳವಾರದಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಗೃಹದಲ್ಲಿ ಬೆಳಗಾವಿಯ ಸಂಸದರಾದ ಜಗದೀಶ್ …

Read More »

ತುಮಕೂರಿನಲ್ಲಿ ಕ್ರಿಕೆಟ್ ಮೈದಾನ: 41ಎಕರೆ ಸ್ವಾಧೀನ ಪತ್ರ ಹಸ್ತಾಂತರಿಸಿದ ಸಚಿವ ಎಂ ಬಿ ಪಾಟೀಲ

ಬೆಂಗಳೂರು: ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆ.ಎಸ್.ಸಿ.ಎ) ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಈಗ ಕೊಟ್ಟಿರುವ ಜಾಗದ ಪಕ್ಕದಲ್ಲೇ ಇರುವ 6.5 ಎಕರೆ ಖರಾಬು ಜಮೀನನ್ನು ಕೆಎಸ್ಸಿಎಗೆ ಒದಗಿಸಬೇಕು ಎಂದು ಮನವಿ …

Read More »

ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆದ ವ್ಯಕ್ತಿ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಮನೆಯ ಹಿತ್ತಲಿನಲ್ಲಿ ಐದಾರು ಗಾಂಜಾ ಗಿಡಗಳನ್ನು ಬೆಳೆದ ಆರೋಪದ ಮೇಲೆ 67 ವರ್ಷದ ವ್ಯಕ್ತಿಯೊಬ್ಬರ ವಿರುದ್ಧ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳ ನಿಯಂತ್ರ ಕಾಯ್ದೆ(ಎನ್​ಡಿಪಿಎಸ್) ಅಡಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ. ತಮ್ಮ ವಿರುದ್ಧ ಬನಶಂಕರಿ ಠಾಣಾ ಪೊಲೀಸರು ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಜಯನಗರದ 7ನೇ ಬ್ಲಾಕ್‌ ನಿವಾಸಿ ಚಂದ್ರಶೇಖರ್‌ (67) ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. …

Read More »

ಬೆಳಗಾವಿ-ಮೈಸೂರು ವಿಶ್ವಮಾನವ ಎಕ್ಸಪ್ರೆಸ್​​ ಪುನಾರಂಭ ಸೇರಿ

ಬೆಂಗಳೂರು, ಮೇ 06: ವಿಶ್ವಮಾನವ ಎಕ್ಸ್‌ಪ್ರೆಸ್ (Vishwamanava Express) ಪುನರಾರಂಭ ಮತ್ತು ಇತರೆ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಗೆ ಬಗ್ಗೆ ನೈರುತ್ಯ ರೈಲ್ವೆ (SWR) ಮಾಹಿತಿ ನೀಡಿದೆ. ಹಾವೇರಿ ಮತ್ತು ಬ್ಯಾಡಗಿ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯಲ್ಲಿ ಅಗತ್ಯ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳು ನಡೆಯುತ್ತಿರುವುದರಿಂದ, ಕೆಲ ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಹಾಗಾದರೆ ಯಾವೆಲ್ಲಾ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂಬ ಮಾಹಿತಿ ಇಲ್ಲಿದೆ. ಯಾವೆಲ್ಲಾ ರೈಲುಗಳ ವೇಳಾಪಟ್ಟಿ ಬದಲಾವಣೆ ಈ …

Read More »

ವಿಸ್ಕಿ, ರಮ್, ಜಿನ್, ವೋಡ್ಕಾ ಬೆಲೆ ಏರಿಕೆ ಸಾಧ್ಯತೆ

ಬೆಂಗಳೂರು, ಮೇ 05: ರಾಜ್ಯದಲ್ಲಿ ಮತ್ತೆ ಐಎಂಎಲ್ (IML) ಮೇಲಿನ ದರ ಏರಿಕೆ ಆಗಲಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ದರ ಹೆಚ್ಚಳ ಮಾಡಿದೆ. ಇದೀಗ ಮತ್ತೆ ಮೂರನೇ ಬಾರಿ ಮದ್ಯ ದರ ಹೆಚ್ಚಳವಾಗಲಿದ್ದು, ಈ ವಾರದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಕಾರಣ 2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ಬರೋಬ್ಬರಿ 38600 ಕೋಟಿ ರುಪಾಯಿ ಟಾರ್ಗೆಟ್ ನೀಡಿತ್ತು. ಈ …

Read More »

63ನೇ ವಯಸ್ಸಿನಲ್ಲಿ SSLC ಪರೀಕ್ಷೆ ಪಾಸ್ ಮಾಡಿದ ಶಿವಮೊಗ್ಗದ ಮಹಿಳೆ

ಶಿವಮೊಗ್ಗ: ತೀರ್ಥಹಳ್ಳಿಯ ಪ್ರಮೀಳಾ ನಾಯಕ್ ಎಂಬವರು ತಮ್ಮ‌ 63ನೇ ವಯಸ್ಸಿನಲ್ಲಿ 10ನೇ ತರಗತಿ ಪರೀಕ್ಷೆ ಪಾಸ್ ಮಾಡಿದ್ದಾರೆ. ಪ್ರಮೀಳಾ ಇಲ್ಲಿನ ಎ.ಕೆ.ರಸ್ತೆ ನಿವಾಸಿ ಪ್ರಶಾಂತ್ ನಾಯಕ್ ಅವರ ಪತ್ನಿ. 2024-25ನೇ ಸಾಲಿನಲ್ಲಿ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು, ಪ್ರಥಮ ಪ್ರಯತ್ನದಲ್ಲೇ ಯಶಸ್ವಿಯಾಗಿದ್ದಾರೆ. ಇವರಿಗೆ ಓರ್ವ ಪುತ್ರ ಇದ್ದು, ಸಿಂಗಾಪುರದಲ್ಲಿ ಖಾಸಗಿ‌ ಕಂಪನಿಯ ಉದ್ಯೋಗಿಯಾಗಿದ್ದಾರೆ. ಸೊಸೆ ಹಾಗೂ ಇಬ್ಬರು ಮೊಮ್ಮಕ್ಕಳಿದ್ದಾರೆ. ಪ್ರಮೀಳಾ ನಾಯಕ್ ಅವರು ತಮ್ಮ ಭಾವನ ಮೊಮ್ಮಗನ ಉಪನಯನ ಕಾರ್ಯಕ್ರಮದಲ್ಲಿ, “ನಾನು …

Read More »