Breaking News

ಕೊರೆಯುವ ಚಳಿಗೆ ವೃದ್ಧ ಬಲಿ

ಕೊರೆಯುವ ಚಳಿಗೆ ವೃದ್ಧ ಬಲಿಯಾಗಿರುವ ಘಟನೆ ಸಂಭವಿಸಿದೆ. ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಿಂದ ವಿಜಯಪುರ ಜಿ. ಮುದ್ದೇಬಿಹಾಳ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಭೀಮಪ್ಪ ಹಾದಿಮನಿ (75) ಎಂ ವೃದ್ಧ ಸಾವನ್ನಪ್ಪಿದ್ದಾನೆ. ಪಟ್ಟಣದ ನೇತಾಜಿ ನಗರ ನಿವಾಸಿಯಾಗಿರುವ ಭೀಮಪ್ಪ ನವರತ್ನ ಬಾರ್ ಎದುರು ವೃದ್ಧನ ಶವ ಪತ್ತೆಯಾಗಿದೆ. ಕೈ ಮುಷ್ಟಿ ಮಾಡಿ ಹಿಡಿದು ಬೊರಲು ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ರಸ್ತೆಗೆ ಇಳಿದು ಸಂಚಾರ ಸೇವೆ ಸಲ್ಲಿಸಬೇಕಿದ್ದ ಬಸ್ಸುಗಳು ಈಗ ಡಿಪೋದಲ್ಲಿಯೇ ನಿಂತು ಪ್ರಯಾಣಿಕ ಪರದಾಡುತ್ತಿದ್ದಾರೆ.

ಅದು ಉತ್ತರ ಕರ್ನಾಟಕದ ಜನರಿಗೆ ಜೀವನಾಡಿ ಆಗಬೇಕಿದ್ದ ಸಾರಿಗೆ ಸಂಸ್ಥೆ. ಆದರೆ ಒಂದಿಲ್ಲೊಂದು ರೀತಿಯಲ್ಲಿ ಜನರ ಜೀವ ಹಿಂಡಲು ಮುಂದಾಗಿದೆ. ದಿನದಿಂದ ದಿನಕ್ಕೆ ಜನದಟ್ಟಣೆ, ಜನರ ಸಂಚಾರ ಹೆಚ್ಚಾಗುತ್ತಿದೆ. ಜನರಿಗೆ ಅವಶ್ಯಕ ಇರುವ ಸಂದರ್ಭದಲ್ಲಿಯೇ ಸಾರಿಗೆ ಸಂಸ್ಥೆ ಬೇರೆ ಬೇರೆ ನೆಪವೊಡ್ಡಿ ಆಟ ಆಡುತ್ತಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ದಿನದಿಂದ ದಿನಕ್ಕೆ ಒಂದಿಲ್ಲೊಂದು ರೀತಿಯಲ್ಲಿ ಸಮಸ್ಯೆ ಸುಳಿಯಲ್ಲಿ ಸಿಲುಕಿಕೊಳ್ಳುವುದು ಮಾತ್ರವಲ್ಲದೆ ಜನಜೀವನದ ಜೊತೆಗೆ ಆಟವಾಡುತ್ತಿದೆ. ರಸ್ತೆಗೆ ಇಳಿದು …

Read More »

ನಮಸ್ಕಾರ್ ರೀ. ನಾನ ಎಸ್ಪಿ ಮಾತಾಡಾತ್ತೇನಿ ಹೇಳ್ರಿ.. ಎಂದು ಮಾತನಾಡುತ್ತಲೇ ಬೆಳಗ್ಗೆ ಸರಿಯಾಗಿ 11 ಗಂಟೆಗೆ ಫೋನ್ ಇನ್ ಕಾರ್ಯಕ್ರಮ ಪ್ರಾರಂಭಿಸಿದ ಎಸ್ಪಿ ಡಾ. ಸಂಜೀವ ಪಾಟೀಲ್

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ನೇತೃತ್ವದಲ್ಲಿ ಜಿಲ್ಲೆಯ ಜನರ ಸಮಸ್ಯೆ ಆಲಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಎರಡನೇ ಹಾಗೂ ಕೊನೆಯ ಶನಿವಾರದಂದು ನಡೆಸುತ್ತಿರುವ ಫೋನ್ ಇನ್ ಮೂರನೇ ಕಾರ್ಯಕ್ರಮದಲ್ಲಿಯೂ ಜನರು ಸಮಸ್ಯೆ ಹೇಳಿಕೊಂಡರು. ಇದಕ್ಕೆ ಎಸ್ಪಿ ಸ್ಪಂದನೆ ಮಾಡಿದ್ದಕ್ಕೆ ಜನರು ಕೃತಜ್ಞತೆ ತಿಳಿಸಿದರು. ನಮಸ್ಕಾರ್ ರೀ. ನಾನ ಎಸ್ಪಿ ಮಾತಾಡಾತ್ತೇನಿ ಹೇಳ್ರಿ.. ಎಂದು ಮಾತನಾಡುತ್ತಲೇ ಬೆಳಗ್ಗೆ ಸರಿಯಾಗಿ 11 ಗಂಟೆಗೆ ಫೋನ್ ಇನ್ ಕಾರ್ಯಕ್ರಮ ಪ್ರಾರಂಭಿಸಿದ ಎಸ್ಪಿ …

Read More »

ರಜೆಗಾಗಿ ಮನೆಯಕಡೆಗೆ ಬರುತ್ತಿದ್ದ ನಿಪ್ಪಾಣಿಯ ಯೋಧ ರೈಲು ಅಪಘಾತದಲ್ಲಿ ಸಾವು

ನಿಪ್ಪಾಣಿಯ ಯೋಧ ರಜೆಗಾಗಿ ಮನೆಯಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ರೈಲು ಅಪಘಾತದಲ್ಲಿ ರಾಜೇಂದ್ರ ಪಾಂಡುರಂಗ್ ಕುಂಬಾರ್ ಸಾವನ್ನಪ್ಪಿದ ಉತ್ತರ ಪ್ರದೇಶ ದಲ್ಲಿನ ತುಂಡ್ಲಾದಲ್ಲಿ ನಡೆದಿದೆ ಹೌದು, ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣದಲ್ಲಿ ಸಂಭವಿಸಿದ ಅಪಘಾತದಲ್ಲಿ ನಿಪ್ಪಾಣಿ ನಗರದ ಸಾಖರವಾಡಿಯ ಭಾರತೀಯ ಸೇನಾ ಯೋಧ ರಾಜೇಂದ್ರ ಪಾಂಡುರಂಗ್ ಕುಂಬಾರ್ (45) ಮೃತಪಟ್ಟಿದ್ದಾರೆ. ಏತನ್ಮಧ್ಯೆ, ಕುಂಬಾರನ ಆಕಸ್ಮಿಕ ಸಾವಿನಿಂದ, ನಗರ ಮತ್ತು ಸಾಖರವಾಡಿ ಪ್ರದೇಶದಲ್ಲಿ ಶೋಕ ಮಡುಗಟ್ಟಿದ್ದು, ಶನಿವಾರ ಸಂಜೆ ಅಥವಾ ರವಿವಾರ …

Read More »

ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ರಾಮ ದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ  ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ ಶ್ರೀ ಪಾಂಡುರಂಗ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ …

Read More »

ಕೇಂದ್ರ ಸರ್ಕಾರದ ಅಂಗಳಕ್ಕೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ

ನವದೆಹಲಿ : ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ಇದೀಗ ಕೇಂದ್ರ ಸರ್ಕಾರದ ಅಂಗಳ ತಲುಪಿದ್ದು, ಶೀಘ್ರವೇ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ, ಮಹಾರಾಷ್ಟ್ರ ಸಿಎಂಗಳ ಜೊತೆಗೆ ಸಭೆ ನಡೆಸಲಿದ್ದಾರೆ.   ಗಡಿ ವಿವಾದ ಸಂಬಂಧ ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೂರು ನೀಡಿದೆ. ಕರ್ನಾಟಕದಲ್ಲಿ ಮಹಾರಾಷ್ಟ್ರದವರ ಮೇಲೆ ದಾಳಿಗಳು ನಡೆಯುತ್ತಿವೆ. ಕೂಡಲೇ ಅವರ ರಕ್ಷಣೆಗೆ ಕರ್ನಾಟಕದ ಸಿಎಂಗೆ ಸೂಚಿಸಬೇಕು ಎಂದು ಹೇಳಿದೆ. …

Read More »

ನಾನು ಹೋಗುವಾಗ ಯಾರಾದ್ರೂ ಕಲ್ಲಲ್ಲಿ ಹೊಡೆಯಬಹುದು’ ಬೆಳಗಾವಿ ವಿವಾದದ ಬಗ್ಗೆ ಶಿವಣ್ಣ ಪ್ರತಿಕ್ರಿಯೆ!

ಇತ್ತೀಚೆಗೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಬುಗಿಲೆದ್ದಿತ್ತು. ಬೆಳಗಾವಿ ಬಗ್ಗೆ ಮಹಾರಾಷ್ಟ್ರ ತಗಾದೆ ತೆಗೆದಿತ್ತು. ಈ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದರು. ಬೆಳಗಾವಿ ಬಗ್ಗೆ ಮತ್ತೆ ತಗಾದೆ ತೆಗೆದಿದ್ದಕ್ಕೆ ಬೆಳಗಾವಿಯಲ್ಲಿ ಪ್ರತಿಭಟನೆಗಳನ್ನು ಮಾಡಿದ್ದರು. ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು, ವಾಹನದ ಗಾಜುಗಳನ್ನು ಒಡೆದು ಹಾಕಿದ್ದರು. ಹೀಗಾಗಿ ಒಂದೆರಡು ದಿನ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಆಗಾಗ ಸಾಮಾನ್ಯ ಜನರ ನಿದ್ದೆಯನ್ನು ಕೆಡಿಸುತ್ತಿರುವ ಬೆಳಗಾವಿ …

Read More »

ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದಿಂದ ಯಡವಟ್ಟು, ಬಿಕಾಂ ವಿದ್ಯಾರ್ಥಿಗಳಿಗೆ ಆಪತ್ತು

ಧಾರವಾಡ, ಡಿಸೆಂಬರ್‌, 09: ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸದಾ ಒಂದಿಲ್ಲೊಂದು ಯಡವಟ್ಟು ಆಗುತ್ತಲೇ ಇರುತ್ತದೆ. ಇದೀಗ ಯುಜಿ ಪರೀಕ್ಷೆಯ ಅಂಕಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ದೊಡ್ಡ ಯಡವಟ್ಟು ಮಾಡಿಕೊಂಡಿದೆ. ಬಿಕಾಂ ಕೋರ್ಸ್‌ನ ಅಂತಿಮ ವರ್ಷದ ಪರೀಕ್ಷಾ ಫಲಿತಾಂಶದ ಅಂಕಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಯಡವಟ್ಟು ಮಾಡಿಕೊಂಡಿದ್ದು, ಇದೀಗ ಅದನ್ನು ಸರಿಪಡಿಸಿಕೊಳ್ಳಲು ಮುಂದಾಗಿದೆ.   ಕೋರ್ಸ್‌ ವಿಷಯ ಅಲ್ಲದ ಅಂಕಗಳ ಸೇರ್ಪಡೆ ಬಿಕಾಂ ವಿದ್ಯಾರ್ಥಿಗಳ ಅಂತಿಮ ವರ್ಷದ ಒಟ್ಟಾರೆ ಪರೀಕ್ಷಾ ಫಲಿತಾಂಶಕ್ಕೆ ಕೋರ್ಸ್‌ …

Read More »

ಬೆಳಗಾವಿಯಲ್ಲಿ ದೇಶದ ಮೊದಲ ಸೆನ್ಸಾರ್‌ ಕಸದ ತೊಟ್ಟಿ! ವಿಶೇಷತೆ ಏನು?

ಬೆಳಗಾವಿ: ಎಲ್ಲೆಂದರಲ್ಲಿ ತ್ಯಾಜ್ಯ ಎಸೆದು ಪರಿಸರ ಹಾಳಾಗುತ್ತಿರುವುದನ್ನು ತಡೆಯಲು ಶಾಸಕ ಅಭಯ ಪಾಟೀಲ್‌ ಅವರು ದೇಶದಲ್ಲೇ ಮೊದಲ ಸೆನ್ಸಾರ್‌ ತಂತ್ರಜ್ಞಾನ ಆಧಾರಿತ ಭೂಗತ ಕಸದ ತೊಟ್ಟಿಗಳನ್ನು ಬೆಳಗಾವಿಯ ತಮ್ಮ ಕ್ಷೇತ್ರದಲ್ಲಿ ಅಳವಡಿಸಿದ್ದಾರೆ.   ಬೆಳಗಾವಿ ಮಹಾನಗರ ಪಾಲಿಕೆಯ ದಕ್ಷಿಣ ಮತ ಕ್ಷೇತ್ರದ ಎಲ್ಲ ವಾರ್ಡ್‌ಗಳಲ್ಲಿ ಅಂಡರ್‌ ಗ್ರೌಂಡ್‌ ಡಸ್ಟ್‌ಬಿನ್‌ (ಭೂಗತ ಕಸದ ತೊಟ್ಟಿ)ಯನ್ನು ಅಳವಡಿಸಿದ್ದಾರೆ. ಒಟ್ಟು 24 ಕಸದ ತೊಟ್ಟಿಗಳಿಗೆ ಆರ್ಡರ್‌ ಮಾಡಲಾಗಿದ್ದು, 18 ತೊಟ್ಟಿ ಗಳು ಕಾರ್ಯ ನಿರ್ವಹಿಸುತ್ತಿವೆ. ಸಂಪೂರ್ಣ …

Read More »

ಮತ್ತೆ ಗೂಡಿಗೆ ಮರಳಿದ ಹಳ್ಳಿ ಹಕ್ಕಿ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ವೇದಿಕೆ ಸಿದ್ದವಾಗುತ್ತಿರುವ ಬೆನ್ನಲ್ಲೇ ಈಗ ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷ ಸೇರಲು ಒಲವು ತೋರಿದ್ದಾರೆ. ಇದಕ್ಕೆ ಪೂರಕವಾಗಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ.     ಸದಾಶಿವನಗರದಲ್ಲಿಡಿ.ಕೆ.ಶಿವಕುಮಾರ್ಅವರನ್ನು ಅವರು ಭೇಟಿ ಮಾಡಿದರು.ಇತ್ತೀಚಿಗಷ್ಟೇ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ಪಕ್ಷದ ಸೇರ್ಪಡೆ ವಿಚಾರವನ್ನು ಪ್ರಸ್ತಾಪಿಸಿದ್ದರು.ಈ ಸಂದರ್ಭದಲ್ಲಿ ಅವರು ರಾಜ್ಯ ನಾಯಕರನ್ನು …

Read More »