ಮಹಾರಾಷ್ಟ್ರ ಗಡಿ ಸಮನ್ವಯ ಸಚಿವದ್ವಯರ ಬೆಳಗಾವಿ ಭೇಟಿ ರದ್ದು ಬಗ್ಗೆ ಮಹಾರಾಷ್ಟ್ರ ಡಿಸಿಎಂ ಪರೋಕ್ಷ ಸುಳಿವು ನೀಡಿದ್ದಾರೆ ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ಬಗ್ಗೆ ಸಿಎಂ ನಿರ್ಧರಿಸುತ್ತಾರೆ. ಮುಂಬೈನಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಹೇಳಿಕೆ ನೀಡಿದ್ದಾರೆ. ಗಡಿ ವಿವಾದ ಪ್ರಕರಣ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕ ಆಗಲಿ ಮಹಾರಾಷ್ಟ್ರ ಆಗಲಿ ನಿರ್ಣಯ ಕೈಗೊಳ್ಳಲಾಗಲ್ಲ. ಏನೇ ನಿರ್ಣಯ ಕೈಗೊಳ್ಳಬೇಕಿದ್ದರೂ ಸುಪ್ರೀಂಕೋರ್ಟ್ ತಗೆದುಕೊಳ್ಳುತ್ತೆ. ಈ ಸಂದರ್ಭದಲ್ಲಿ ಯಾವುದೇ ಹೊಸ …
Read More »ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್
ಹಾವೇರಿ : ರಾಜ್ಯದ ಶಾಲಾ ಮಕ್ಕಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಎನ್ ಡಬ್ಲ್ಯೂ ಕೆಎಸ್ ಆರ್ ಟಿಸಿ ವಾಹನ ಚಾಲನಾ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೊಳಿಸಲಾಗುವುದು. ಖಾಸಗಿಯವರ ಸಹಭಾಗಿತ್ವದಲ್ಲಿ ಈ …
Read More »ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ಗೆ ಹೃದಯಾಘಾತ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಬೆಂಗಳೂರಿನ ಶೇಷಾದ್ರಿಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನಗಳ ಹಿಂದೆ ಹಾರ್ಟ್ ಅಟ್ಯಾಕ್ ಆಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಶೀಘ್ರದಲ್ಲೇ ಮನ್ದೀಪ್ ರಾಯ್ ಅವರ ಹೆಲ್ತ್ ಅಪ್ಡೇಟ್ ಸಿಗಲಿದೆ. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಆದರೆ ಇಂದು ಅವರ ಚಿಕಿತ್ಸೆಗೆ ಹಣಕಾಸಿನ ತೊಂದರೆ ಉಂಟಾಗಿದೆ. ಆರ್ಥಿಕ ನೆರವಿನ ಅವಶ್ಯಕತೆ ಇದೆ ಎಂಬುದು …
Read More »ಕಾನೂನು ಉಲ್ಲಂಘನೆ ಮಾಡಿದರೆ ಮಹಾರಾಷ್ಟ್ರ ಸಚಿವರ ಮೇಲೂ ಕ್ರಮ: ಗೃಹ ಸಚಿವ
ಮಹಾರಾಷ್ಟ್ರ ರಾಜ್ಯ ಸಚಿವರು ಬೆಳಗಾವಿಗೆ ಭೇಟಿ ನೀಡಿ ಕಾನೂನು ಉಲ್ಲಂಘನೆ ಮಾಡಿದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು: ಮಹಾರಾಷ್ಟ್ರ ರಾಜ್ಯ ಸಚಿವರು ಬೆಳಗಾವಿಗೆ ಭೇಟಿ ನೀಡಿ ಕಾನೂನು ಉಲ್ಲಂಘನೆ ಮಾಡಿದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಗೆ ಆಗಮಿಸುತ್ತಿರೋ ಮಹಾರಾಷ್ಟ್ರದ ಸಚಿವರ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಯಾರೇ ಕಾನೂನು ಉಲ್ಲಂಘನೆ …
Read More »ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ!
ಹುಬ್ಬಳ್ಳಿ: ಹುಬ್ಬಳ್ಳಿಯ ಖ್ಯಾತ ಉದ್ಯಮಿಯೊಬ್ಬರ ಪುತ್ರನ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಉದ್ಯಮಿಯ ತೋಟದ ಮನೆಯಲ್ಲೇ ಮಗನ ಶವ ಪತ್ತೆಯಾಗಿದೆ. ‘ಮಗ ನಾಪತ್ತೆಯಾಗಿದ್ದಾನೆ. ದಯವಿಟ್ಟು ಆತನನ್ನು ಹುಡುಕಿಕೊಡಿ’ ಎಂದು ಪೊಲೀಸ್ ಠಾಣೆಯಲ್ಲಿ ಹೈಡ್ರಾಮ ಮಾಡಿದ್ದ ತಂದೆಯೇ ಇಡೀ ಪ್ರಕರಣ ರೂವಾರಿ ಎಂಬ ಆಘಾತಕಾರಿ ರಹಸ್ಯ ಬಯಲಾಗಿದೆ. ಉದ್ಯಮಿ ಭರತ್ ಜೈನ್ರ ಪುತ್ರ ಅಖಿಲ್ ಜೈನ್(30) ಮೃತ ದುರ್ದೈವಿ. ಅಖಿಲ್ ಕಾಣೆಯಾಗಿದ್ದಾನೆ ಎಂದು ಡಿ.3ರಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಸಹೋದರ …
Read More »ರಾಜೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡ ಆಕರ್ಷಕ ರೂಪಕ ವಾಹನಗಳಿಗೆ ಪ್ರಶಸ್ತಿ
ಬಹು ಸಂಸ್ಕೃತಿಯ ನಮ್ಮ ದೇಶದ ಪ್ರಾದೇಶಿಕ ಭಾಷೆಗಳ ರಕ್ಷಣೆಯ ದೃಷ್ಟಿಯಿಂದ ಭಾಷವಾರು ರಾಜ್ಯಗಳನ್ನಾಗಿ ವಿಭಾಗಿಸಲಾಗಿದೆ. ಆ ನಿಟ್ಟಿನಲ್ಲಿ ಎರಡು ಸಾವಿರಕ್ಕಿಂತ ಹೆಚ್ಚಿನ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಬಳಸಿ, ಉಳಿಸಬೇಕಾಗಿದೆ” ಎಂದು ಹಿರಿಯ ಸಾಹಿತಿ ಪ್ರಾ. ಬಿ. ಎಸ್. ಗವಿಮಠ ಅಭಿಪ್ರಾಯ ಪಟ್ಟರು. ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ, ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆ ಹಾಗೂ ನೃಪತುಂಗ ಯುವಕ ಮಂಡಳ ಇವರ ಸಂಯುಕ್ತ ಆಶ್ರಯದಲ್ಲಿ ನಗರದ …
Read More »ಪಾಶ್ಚಾಪೂರ ಹತ್ತಿರದ 141 ಮಾನವ ಗೇಟ ಬಂದ್ ಮಾಡಬಾರದು ಎಂದು ಆಗ್ರಹಿಸಿ ಪ್ರತಿಭಟನೆ
ಹುಕ್ಕೇರಿ ತಾಲೂಕಿನ ಕರಗುಪ್ಪಿ, ಯಲ್ಲಾಪೂರ, ಗ್ರಾಮಸ್ಥರು ಪಾಶ್ಚಾಪೂರ ಹತ್ತಿರದ 141 ಮಾನವ ಗೇಟ ಬಂದ್ ಮಾಡಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ ಘಟಪ್ರಭಾ ರೈಲು ಮಾರ್ಗ ಅಗಲಿಕರಣ ಮತ್ತು ಸುಧಾರಣೆ ಕಾರ್ಯ ಜರಗುತ್ತಿದೆ ಮಾರ್ಗ ಮದ್ಯ ಕಳಪೆ ಹಲವಾರು ದಶಕಗಳಿಂದ ಪಾಶ್ಚಾಪೂರ ಹತ್ತಿರದ ಕರಗುಪ್ಪಿ, ಯಲ್ಲಾಪೂರ ಗ್ರಾಮಸ್ಥರು ಮಾನವ ಗೇಟ ಮುಖಾಂತರ ಚಲಿಸಿ ತಮ್ಮ ಜಮಿನುಗಳಿಗೆ ಹೋಗಿ ಕೃಷಿ ಕಾರ್ಯ ಮತ್ತು ಕಬ್ಬು ಸಾಗಿಸುತ್ತಾರೆ. ಆದರೆ ಈಗ ಮಾನವ …
Read More »ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರೋ ಸಾಹಸ ಮಾಡಿದರೇ ನಮ್ಮ ಅಧಿಕಾರಿಗಳು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆಂದು ಸಿಎಂ
ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರೋದು ಬೇಡಾ ಎಂದು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳ ಮೂಲಕ ಮಹಾರಾಷ್ಟ್ರದ ಕಾರ್ಯದರ್ಶಿಗಳಿಗೆ ಲಿಖಿತ ರೂಪದಲ್ಲಿ ತಿಳಿಸಲಾಗಿದೆ. ಅದಾಗ್ಯೂ ಅವರು ಬೆಳಗಾವಿಗೆ ಬರೋ ಸಾಹಸ ಮಾಡಿದರೇ ನಮ್ಮ ಅಧಿಕಾರಿಗಳು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿರೋ ವಾತಾವರಣದಲ್ಲಿ ಬೆಳಗಾವಿಗೆ ಸಚಿವರು ಬರೋದು ಬೇಡಾ, ಇಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ಆಗುತ್ತೆ. ಹೀಗಾಗಿ …
Read More »ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ನಿಷೇಧಿಸಲು ಅಗ್ರಹಿಸಿ ಕುಂದಾನಗರಿಯಲ್ಲಿ ಖಡಕ್ ಪ್ರತಿಭಟನೆ
ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ನಿಷೇಧಿಸಲು ಅಗ್ರಹಿಸಿ ಕುಂದಾನಗರಿಯಲ್ಲಿ ಖಡಕ್ ಪ್ರತಿಭಟನೆ ನಡೆಸಲಾಯಿತು ಸೋಮವಾರ ಬೀದಿಗಿಳಿದ ಕನ್ನಡ ಪರ ಹೋರಾಟಗಾರರು ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಆಗುತ್ತಿರುವ ನಿರಂತರ ಅವಮಾನಕ್ಕೆ ಅಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಕರ್ನಾಟಕ ಏಕೀಕರಣ ಸಮಿತಿಯ ವತಿಯಿಂದ ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಉರುಳು ಸೇವೆ ಸಲ್ಲಿಸಲಾಯಿತು .ಕನ್ನಡಿಗರಿಗೆ ನ್ಯಾಯ ನೀಡಲು ಅಗ್ರಹಿಸಿ ಘೋಷಣೆ ಕೂಗಲಾಯಿತು. ಕರ್ನಾಟಕ ಸರ್ಕಾರ ಕನ್ನಡಿಗರೊಂದಿಗೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆರೋಪಿಸಿದ …
Read More »ಒಂದೇ ಹುಡುಗನನ್ನು ಮದುವೆಯಾದ ಅವಳಿ ಸಹೋದರಿಯರು!
ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಐಟಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಅವಳಿ ಸಹೋದರಿಯರು ಒಂದೇ ವ್ಯಕ್ತಿಯನ್ನು ಮದುವೆ ಆಗಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಲ್ಶಿರಸ್ ತಾಲೂಕಿನ ಅಕ್ಲುಜ್ ಎಂಬ ಗ್ರಾಮದಲ್ಲಿ ಶುಕ್ರವಾರ ಶಾಸ್ತ್ರೋಕ್ತವಾಗಿ ಮದುವೆ ನೆರವೇರಿಸಲಾಗಿದೆ. ಈ ವಿವಾದಾತ್ಮಕ ಮದುವೆಗೆ ಯುವಕ ಮತ್ತು ಅವಳಿ ಸಹೋದರಿಯರ ಕುಟುಂಬವೂ ಒಪ್ಪಿಕೊಂಡಿದೆ. ಮದುವೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಮದುವೆಯ ಕಾನೂನುಬದ್ಧತೆ ಮತ್ತು ನೈತಿಕತೆಯನ್ನು ನೆಟ್ಟಿಗರು ಪ್ರಶ್ನೆ …
Read More »