Breaking News

ಇಂದು ಮನೆ ಮನೆ ಪ್ರಚಾರ: ನಾಳೆ ವೋಟ್‌ ಮಾಡಲು ಮರೆಯದಿರಿ

ಬೆಂಗಳೂರು: ರಾಜ್ಯದ ಮೂರು ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮತದಾರರ ಮನಗೆಲ್ಲಲು ಇಂದು ಅಂತಿಮ ಕಸರತ್ತು ನಡೆಸಲಿದ್ದಾರೆ. ಮೇ 10ರ (ನಾಳೆ) ಚುನಾವಣಾ ಜಿದ್ದಾಜಿದ್ದಿನ ಬಹಿರಂಗ ಪ್ರಚಾರ ನಿನ್ನೆ (ಸೋಮವಾರ) ಸಂಜೆ 6 ಗಂಟೆಗೆ ಕೊನೆಗೊಂಡಿದೆ. ಆ ಮೂಲಕ 40 ದಿನಗಳ ಅಬ್ಬರದ ಪ್ರಚಾರ ಮುಕ್ತಾಯ ಕಂಡಿದೆ. ಇಂದು ಅಭ್ಯರ್ಥಿಗಳಿಗೆ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶವಿದೆ. ನಾಳೆ ಮತದಾನ: ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ರ …

Read More »

K.L.E. :೧೫ ಮೇ ೨೦೨೩ರಂದು ಬೆಳಗ್ಗೆ ೮.೩೦ರಿಂದ ಸಂಜೆ ೪.೩೦ರವರೆಗೆ ಮಧುಮೇಹದಿಂದ ಬಳಲುತ್ತಿರುವ ಮಕ್ಕಳಿಗಾಗಿ ೨೩ನೇ ವಾರ್ಷಿಕ ಉಚಿತ ಬೇಸಿಗೆ ಶಿಬಿರ

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಮಧುಮೇಹ ಕೇಂದ್ರವು ವಿಶ್ವ ತಾಯಿಂದಿರ ದಿನಾಚರಣೆ ಅಂಗವಾಗಿ ಇದೇ ದಿ. ೧೫ ಮೇ ೨೦೨೩ರಂದು ಬೆಳಗ್ಗೆ ೮.೩೦ರಿಂದ ಸಂಜೆ ೪.೩೦ರವರೆಗೆ ಮಧುಮೇಹದಿಂದ ಬಳಲುತ್ತಿರುವ ಮಕ್ಕಳಿಗಾಗಿ ೨೩ನೇ ವಾರ್ಷಿಕ ಉಚಿತ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ. ಡಾ.ಎಂ.ವಿ.ಜಾಲಿ   ಔರಂಗಬಾದನ ಸಾರ್ದಾ ಡಯಾಬಿಟಿಸ್ ಕೇಂದ್ರ ಹಾಗೂ ಸೆಲ್ಫ ಕೇರನ ಡಾ. ಅರ್ಚನಾ ಸಾರ‍್ದಾ ಅವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. …

Read More »

ನಾಗರಬೆಟ್ಟದ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

ಮುದ್ದೇಬಿಹಾಳ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ನಾಗರಬೆಟ್ಟದ ಆಕ್ಸ್‌ಫರ್ಡ್‌ ಪಾಟೀಲ್ಸ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ವಿದ್ಯಾರ್ಥಿ ಭೀಮನಗೌಡ ಹಣಮಂತಗೌಡ ಪಾಟೀಲ 625ಕ್ಕೆ 625 ಅಂಕ ಪಡೆದು ರಾಜ್ಯದ ಟಾಪರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಗಿಟ್ಟಿಸಿದ್ದಾನೆ.   ಮೂಲತಃ ಬಾಗಲಕೋಟ ಜಿಲ್ಲೆಯ ಬುದ್ನಿ ಗ್ರಾಮದ ರೈತ ಕುಟುಂಬದವನಾದ ಈತ 9 ಮತ್ತು 10 ನೇ ತರಗತಿಯನ್ನು ಆಕ್ಸಫರ್ಡ್ ಶಾಲೆಯಲ್ಲಿ ಕಲಿತಿದ್ದಾನೆ. 6-8 ತರಗತಿಯನ್ನು ಮುದ್ದೇನಹಳ್ಳಿಯ ಸಾಯಿ ಶಾಲೆಯಲ್ಲಿ, 1-5 ತರಗತಿಯನ್ನು ಬಾಗಲಕೋಟ ಜಿಲ್ಲೆ …

Read More »

ವಾಹನ ಚಾಲಕನ ಮಗ ರಾಜ್ಯಕ್ಕೆ ತೃತೀಯ; 625 ಕ್ಕೆ 623

ರಬಕವಿ-ಬನಹಟ್ಟಿ: ಚಿದಾನಂದ ಪ್ರಕಾಶ ಪಟ್ಟಣ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 623 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ ತೃತೀಯ ಮತ್ತು ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ತಂದೆ ಪ್ರಕಾಶ ವಾಹನ ಚಾಲಕರಾಗಿದ್ದು, ತಾಯಿ ವೀಣಾ ಕೂಲಿ ನೇಕಾರ ಕಾರ್ಮಿರಾಗಿ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ.   ಸೋಮವಾರ ಚಿದಾನಂದ ಪಟ್ಟಣರ ಮನೆಗೆ ಭೇಟಿ ನೀಡಿದಾಗ ತಂದೆ ತಾಯಿ ಇಬ್ಬರು ಕೆಲಸಕ್ಕೆ ಹೋಗಿದ್ದರು. ಚಿಕ್ಕದಾದ ಮನೆಯಲ್ಲಿ ಸಹೋದರನೊಂದಿಗೆ ಫಲಿತಾಂಶವನ್ನು ನೋಡುತ್ತಿದ್ದರು.ಚಿದಾನಂದ …

Read More »

ಬಿಜೆಪಿ ನಾಯಕರು ದೇಶದ್ರೋಹಿಗಳು: ಸೇವ್ ಮಹದಾಯಿ ಸೇವ್ ಗೋವಾ ಸಮಿತಿ

ಪಣಜಿ: ಮಹದಾಯಿ ನೀರನ್ನು ಕರ್ನಾಟಕಕ್ಕೆ ಹರಿಸುತ್ತಿರುವ ಬಿಜೆಪಿ ನಾಯಕರು ದೇಶದ್ರೋಹಿಗಳಾಗಿದ್ದು, ಕರ್ನಾಟಕಕ್ಕೆ ತೆರಳಿ ಚುನಾವಣಾ ಪ್ರಚಾರ ಮಾಡುತ್ತಿರುವವರನ್ನು ಖಂಡಿಸುತ್ತೇವೆ ಎಂದು ಸೇವ್ ಮಹದಾಯಿ ಸೇವ್ ಗೋವಾ ಸಮಿತಿಯ ಪ್ರಶಾಂತ್ ನಾಯ್ಕ್ ಕಿಡಿ ಕಾರಿದ್ದಾರೆ.   ಮಡಗಾಂವ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಇವೆಲ್ಲದರ ಸಂಚು ರೂಪಿಸಿದ್ದು, ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರುಸಾಥೀದಾರರಾಗಿದ್ದಾರೆ. ಮಹದಾಯಿ ಮಾರಾಟ ಮಾಡಲು ಮುಂದಾಗಿರುವವರು ತಮ್ಮ ಘನತೆಯ ಜತೆಗೆ ಗೋವಾವನ್ನು ಅಪಾಯಕ್ಕೆ …

Read More »

ಶೇ. 100 ಅಂಕ ಗಳಿಸಿದ ಅನುಪಮಾ ಹಿರೇಹೊಳಿ ರಾಜ್ಯಕ್ಕೆ ಪ್ರಥಮ

ಸವದತ್ತಿ: ಸಾಧನೆಗೆ ಬಡತನ ಅಡ್ಡಿಯಲ್ಲ. ನಿರಂತರ ಪರಿಶ್ರಮ, ಶ್ರದ್ಧೆ ಹಾಗೂ ದೃಢ ಆತ್ಮವಿಶ್ವಾಸ ಇದ್ದರೆ ಏನನ್ನಾದರೂ ಸಾಧಿಸಬಹುದೆಂಬುವದಕ್ಕೆ ಇಲ್ಲಿನ ಅಕ್ಕಿ ಓಣಿಯ ಅನುಪಮಾ ಹಿರೇಹೊಳಿ ಸಾಕ್ಷಿಯಾಗಿದ್ದಾಳೆ. ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಮುಂದಿನ ಪೀಳಿಗೆಗೆ ಮಾದರಿಯಾಗಿದ್ದಾಳೆ. ಬಡ ಕುಟುಂಬದಲ್ಲಿ ಜನಿಸಿದ ಈಕೆ ಎರಡು ವರ್ಷದ ಹಿಂದೆ ಅನಾರೋಗ್ಯದ ಕಾರಣ ತಂದೆ ಶ್ರೀಶೈಲ ಅವರನ್ನು ಕಳೆದುಕೊಂಡಳು. ತಾಯಿ ರಾಜೇಶ್ವರಿ ಮಗಳ ವಿದ್ಯಾಭ್ಯಾಸಕ್ಕೆ …

Read More »

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ: ಡಾ.ಎಂ.ಬಿ.ಬೋರಲಿಂಗಯ್ಯ

ಬೆಳಗಾವಿ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಅಗತ್ಯ ಭದ್ರತಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ ಹೇಳಿದರು. ಕೇಂದ್ರ ಮೀಸಲು ಪಡೆ, ಪೊಲೀಸ್ ಮೀಸಲು ಪಡೆ, ಗೃಹರಕ್ಷಕ ದಳ ಹಾಗೂ ನಾಗರಿಕ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುತ್ತಿದೆ. 4803 ನಾಗರಿಕ ಪೊಲೀಸ್, 1354 ಗೃಹರಕ್ಷಕ ದಳ ಸಿಬ್ಬಂದಿ, 19 ಕೆ.ಎಸ್.ಆರ್.ಪಿ. ತುಕಡಿ, 249 ಸಶಸ್ತ್ರ ಮೀಸಲು ಪಡೆ ಹಾಗೂ 53 ಕೇಂದ್ರೀಯ …

Read More »

ನನಗೇ ಮೊದಲ ಸ್ಥಾನ ನೀಡಲು ಮತದಾರರ ನಿರ್ಧಾರ:ಬಾಲಚಂದ್ರ ಜಾರಕಿಹೊಳಿ

ಎರಡನೇ ಸ್ಥಾನಕ್ಕೆ ಯಾರು ಬರುತ್ತಾರೆಂದು ವಿರೋಧಿಗಳಿಬ್ಬರೂ ಪೈಪೋಟಿ ನಡೆಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕ್ಷೇತ್ರದ ಮತದಾರರು ಈಗಾಗಲೇ ನಿರ್ಧಾರ ಮಾಡಿದ್ದು, ನನಗೆ ಮೊದಲ ಸ್ಥಾನ ನೀಡಲಿದ್ದಾರೆ. ಆದರೆ, ವಿರೋಧ ಪಕ್ಷದ ಅಭ್ಯರ್ಥಿಗಳು ಎರಡನೇ ನಂಬರ್‌ಗೆ ಯಾರು ಬರುತ್ತಾರೆ ಎಂದು ಸ್ಪರ್ಧೆ ಮಾಡುತ್ತಿದ್ದಾರೆ. ಮೊದಲ ಸ್ಥಾನ ದೂರದ ಮಾತು. ನನ್ನನ್ನು ನೀವೇ ಮೊದಲ ಸ್ಥಾನದಲ್ಲಿ ಕೂರಿಸಿದ್ದಿರಿ. ನಾನು ಅದಕ್ಕೆ ಆಭಾರಿಯಾಗಿದ್ದೇನೆ. ತಾವೆಲ್ಲ ೨ನೇ ಸ್ಥಾನದವರ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ಮೊದಲ ಸ್ಥಾನದಲ್ಲಿದ್ದವರಿಗೆ ಮತ್ತೊಮ್ಮೆ …

Read More »

ಹೈವೋಲ್ಟೇಜ್ ಬಹಿರಂಗ ಪ್ರಚಾರ ಇಂದೇ ಕೊನೆ,

ಮೇ 10 ರಂದು ನಡೆಯಲಿರುವ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಕ್ಷೇತ್ರದ ಮತದಾರರಲ್ಲದವರು ಆ ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ರಾಜ್ಯ ವಿಧಾನಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ, ರೋಡ್‌ ಶೋ ಹಾಗೂ ಸಮಾವೇಶಗಳ ಮೂಲಕ ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಈ ನಡುವೆ ಹೈವೋಲ್ಟೇಜ್ ಮತಪ್ರಚಾರ ಇಂದು ಅಂತ್ಯಗೊಳ್ಳಲಿದೆ. ರಾಜ್ಯದ ಮೂರು ಪ್ರಮುಖ ರಾಜಕೀಯ …

Read More »

ವಿವಿದೆಡೆ ಮಾದಕವಸ್ತು ದಂಧೆಯಲ್ಲಿ ತೊಡಗಿದ್ದ ಸುಮಾರು 19 ಮಂದಿ ಮಾದಕ ದಂಧೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 7 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಬೆಂಗಳೂರು : ಮಾದಕ ದಂಧೆಕೋರರ ವಿರುದ್ಧ ಕಳೆದ ಒಂದು ತಿಂಗಳಿನಿಂದ ವಿಶೇಷ ಕಾರ್ಯಾಚರಣೆ ಕೈಗೊಂಡು ನೈಜೀರಿಯಾದ ಇಬ್ಬರು, ಐವರಿಕೋಸ್ಟ್ ದೇಶದ ಒಬ್ಬರು, ಕೇರಳದ 12 ಜನ, ಪಶ್ಚಿಮ ಬಂಗಾಳ ಹಾಗೂ ಆಂಧ್ರಪ್ರದೇಶದ ಓರ್ವ ಮತ್ತು ಬೆಂಗಳೂರಿನ ಇಬ್ಬರು ಡ್ರಗ್ ಪೆಡ್ಲರ್‌ಗಳ ಸಹಿತ ಒಟ್ಟು 19 ಜನ ಡ್ರಗ್ ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು 7,06,00,000 ರೂ. ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ 6 ಕೆ.ಜಿ ಹ್ಯಾಶಿಶ್ ಆಯಿಲ್, 51.89 ಕೆ.ಜಿ …

Read More »