ಮೈಸೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯೊಬ್ಬರ ಸೋದರ ಎನ್ನಲಾಗಿರುವ ಕೆ.ಸುಬ್ರಮಣ್ಯ ರೈ ಎಂಬುವವರ ಮೈಸೂರಿನ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಈ ವೇಳೆ ಮನೆ ಮುಂಭಾಗದ ಅಲಂಕಾರಿಕ ಗಿಡದೊಳಗೆ ಹಣ್ಣಿನ ಬಾಕ್ಸ್ಗಳಲ್ಲಿ ಇಟ್ಟಿದ್ದ ಹಣವನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವುದನ್ನು ಮೂಲಗಳು ಖಚಿತಪಡಿಸಿವೆ. ಕೆ.ಸುಬ್ರಹ್ಮಣ್ಯ ರೈ ಎಂಬುವವರು ಮೈಸೂರು ನಗರದ ನಿವಾಸಿಯಾಗಿದ್ದು, ಇವರ ಮನೆಯ ಮೇಲೆ ಸೋಮವಾರ ಸಂಜೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ …
Read More »P.M. ಮೋದಿ ವಿರುದ್ಧ ದೂರು
ಬೆಂಗಳೂರು: ಬಜರಂಗದಳ ನಿಷೇಧ ಪ್ರಸ್ತಾವ ಮುಂದಿಟ್ಟು “ಜೈ ಬಜರಂಗಬಲಿ ಎಂದು ಘೋಷಣೆ ಕೂಗಿ ಓಟಿನ ಬಟನ್ ಒತ್ತಿ” ಎಂದು ಕರೆ ನೀಡುವ ಮೂಲಕ ಧಾರ್ಮಿಕ ಭಾವನೆ ಕೆರಳಿಸುವ ಮತ್ತು ಶಾಂತಿಗೆ ಭಂಗ ಉಂಟು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಎಂದು ಕಾಂಗ್ರೆಸ್ ಪಕ್ಷ ಚುನಾವಣ ಆಯೋಗಕ್ಕೆ ದೂರು ನೀಡಿದೆ. ಜಾತಿ-ಧರ್ಮದ ಆಧಾರದಲ್ಲಿ ಮತ ಕೇಳು ವಂತಿಲ್ಲ. ಆದರೆ ಮೋದಿ ಚುನಾವಣ ರ್ಯಾಲಿ ಯಲ್ಲಿ ಹಿಂದೂ …
Read More »ರಾಜ್ಯದ ಭವಿಷ್ಯದ ನಗರವಾಗಲಿದೆ ಹುಬ್ಬಳ್ಳಿ: ಶೆಟ್ಟರ್
ಹುಬ್ಬಳ್ಳಿ: ನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲಾಗಿದ್ದು, ರಾಜ್ಯದ ಭವಿಷ್ಯದ ನಗರವಾಗಿ ರೂಪುಗೊಳ್ಳಲಿದೆ ಎಂದು ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು. ವಾರ್ಡ್ 39, 41 ಮತ್ತು 47 ಸೇರಿದಂತೆ ವಿವಿಧ ಕಡೆ ಮತಯಾಚನೆ ಮಾಡಿ ಮಾತನಾಡಿದ ಅವರು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ, ಜನರ ಹಿತದೃಷ್ಟಿಯಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತ ಬಂದಿದ್ದೇನೆ. ಕ್ಷೇತ್ರದಲ್ಲಿ ಹಲವು ಮೂಲಸೌಲಭ್ಯಗಳ ನೀಡಿಕೆ ನಿಟ್ಟಿನಲ್ಲಿ ಪ್ರಾಮಾಣಿಕ ಯತ್ನ …
Read More »ಚಾರವನ್ನು ಅರ್ಧಕ್ಕೇ ಮೊಟಕುಗೊಳಿಸಿ ತೆರಳಿದ್ದಾರೆ. ಅಮಿತ್ ಶಾ
ಇಂಫಾಲ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಏ.25ರಿಂದ ಕರ್ನಾಟಕ ರಾಜ್ಯಾದ್ಯಂತ ಪ್ರಚಾರ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರವನ್ನು ಅರ್ಧಕ್ಕೇ ಮೊಟಕುಗೊಳಿಸಿ ತೆರಳಿದ್ದಾರೆ. ಮಣಿಪುರದಲ್ಲಿ ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರದ ಸ್ವರೂಪ ಪಡೆದಿದ್ದು ಕಾನೂನು ತೀವ್ರ ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅವರು ಚುನಾವಣೆ ಪ್ರಚಾರ ಸಭೆಗಳನ್ನು ರದ್ದುಪಡಿಸಿದ್ದಾರೆ. ಚುನಾವಣೆ ಪ್ರಚಾರ ಇನ್ನು ನಾಲ್ಕು ದಿನಗಳು ಮಾತ್ರ ನಡೆಯುವ ಹಿನ್ನೆಲೆಯಲ್ಲಿ …
Read More »SSLC ಫಲಿತಾಂಶ ಮೇ 8ರಂದು ಪ್ರಕಟ
ಬೆಂಗಳೂರು: ಕಳೆದ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ನಡೆದ ಕರ್ನಾಟಕ ಎಸ್.ಎಸ್.ಎಲ್.ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದ್ದು ಪರೀಕ್ಷಾ ಫಲಿತಾಂಶ ಮೇ 8ರಂದು ಪ್ರಕಟಗೊಳ್ಳುವ ಸಾಧ್ಯತೆಗಳಿವೆ. KSEAB ಅಧಿಕಾರಿಗಳು karresults.nic.in ಮತ್ತು kseab.karnataka.gov.in. ನಲ್ಲಿ SSLC ಫಲಿತಾಂಶವನ್ನು ಮುಂದಿನ ವಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೆಎಸ್ಇಎಬಿ ಅಧಿಕಾರಿಗಳು ಎಸ್ಎಸ್ಎಲ್ಸಿ ಫಲಿತಾಂಶ ಮೇ 8 ರಂದು ಘೋಷಿಸಲು ಶೇ. 90ರಷ್ಟು ನಿರ್ಧಾರ ಕೈಗೊಂಡಿದ್ದರೂ ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಸಭೆ …
Read More »ಅವಿವಾಹಿತ ಯುವಕರಿಗೆ ಮದುವೆ ಭಾಗ್ಯ: ಪಕ್ಷೇತರ ಅಭ್ಯರ್ಥಿಗಳ ವಿನೂತನ ಪ್ರಣಾಳಿಕೆ
ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನಕ್ಕೆ ಕ್ಷಣಗಣನೆ ಶುರುವಾಗಿದ್ದು, ಈಗಾಗಲೇ ಪ್ರಬಲ ರಾಜಕೀಯ ಪಕ್ಷಗಳು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿ ಎಲ್ಲರ ಹುಬ್ಬೇರಿಸುವಂತೆ ಮಾಡಿವೆ. ಈ ನಡುವೆ ಬೆಳಗಾವಿ ಜಿಲ್ಲೆಯ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ನಾವು ಯಾರಿಗೂ ಕಮ್ಮಿ ಇಲ್ಲ ಎಂಬಂತೆ ವಿನೂತನ ರೀತಿ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮತದಾರರ ಗಮನ ಸೆಳೆದಿದ್ದಾರೆ. ಹೌದು, ಅರಭಾವಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಹಾಗೂ ಗೋಕಾಕ್ ಕ್ಷೇತ್ರದ …
Read More »ತನ್ನ ಸರ್ವಿಸ್ 303 ರೈಪಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾನಸ್ಟೇಬಲ್
ಕಲಬುರಗಿ: ಜಿಲ್ಲೆಯ ಚಿತ್ತಾಪುರ(Chittapur) ಪಟ್ಟಣದಲ್ಲಿ ಕಾನಸ್ಟೇಬಲ್ಲೊಬ್ಬ ತನ್ನ ಸರ್ವಿಸ್ 303 ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿತ್ತಾಪುರ ಪಟ್ಟಣದ ತಹಶಿಲ್ದಾರ್ ಕಚೇರಿಯ ಮಹಡಿ ಮೇಲೆ ಹೋಗಿ 34 ವರ್ಷದ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚುನಾವಣೆ ಕರ್ತವ್ಯದಲ್ಲಿದ್ದ ಮಲ್ಲಿಕಾರ್ಜುನ, ಇಂದು(ಮೇ.4) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತ ಜಿಲ್ಲೆಯ ಶಹಬಾದ್ ಪಟ್ಟಣದ ನಿವಾಸಿಯಾಗಿದ್ದ ಮಲ್ಲಿಕಾರ್ಜುನ, ಕಳೆದ ಕೆಲ ವರ್ಷಗಳಿಂದ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದ್ರೆ ಇದೀಗ ಏಕಾಎಕಿ ಆತ್ಮಹತ್ಯೆ …
Read More »ಕೋಲಾರ: ದಾಖಲೆಯಿಲ್ಲದ ಕಂತೆ ಕಂತೆ ಹಣ ವಶಕ್ಕೆ
ಕೋಲಾರ: ಕೆ.ಜಿ.ಎಫ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ದಾಖಲೆಯಿಲ್ಲದೇ ಸಂಗ್ರಹಿಸಿಡಲಾಗಿದ್ದ 4 ಕೋಟಿಗೂ ಹೆಚ್ಚು ಹಣವನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಹಂಚಾಳ ಬಳಿ ಇರುವ ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್ನ ವಿಲ್ಲಾ ಇರಿಸಿದ್ದ ಕಂತೆ ಕಂತೆ ಹಣವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ ಅನ್ನುವವರಿಗೆ ಸೇರಿದ ವಿಲ್ಲಾ ಇದಾಗಿದ್ದು, ಖಚಿತ ಮಾಹಿತಿ ಮೇರೆಗೆ ಕೆಜಿಎಫ್ ಎಸ್ಪಿ ಧರಣಿದೇವಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಜಿಯೋನ್ ಹಿಲ್ಸ್ ಗಾಲ್ಫ್ …
Read More »ಇಂಧನ ದರ ಕೇವಲ ರೂ.25? ಯುವವರ್ಗಕ್ಕೆ ಉದ್ಯೋಗವಕಾಶ :ನಿತೀನ್ ಗಡ್ಕರಿ
ನಿಪ್ಪಾಣಿ: ‘ದೇಶದಿಂದ ಪೆಟ್ರೊಲ್ ಗಡಿಪಾರು ಮಾಡಲು ತೀರ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಇಂಧನ ದರ ಕೇವಲ ರೂ.25 ಆಗಲಿದೆ’ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತೀನ್ ಗಡ್ಕರಿ ಸುಳಿವು ನೀಡಿದರು. ನಿಪ್ಪಾಣಿ ತಾಲೂಕಿನ ಬೋರಗಾವ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಸಚಿವೆ ಶಶಿಕಲಾ ಜೊಲ್ಲೆ ಪರ ಮತಯಾಚಿಸಿ ಮಾತನಾಡಿದರು. ‘2004ರಲ್ಲಿ ತಾತ್ಕಾಲೀನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ರಾಮ ನಾಯಿಕ ನೇತೃತ್ವದಲ್ಲಿ ಒಂದು ಮಂಡಳಿ ಬ್ರಾಜಿಲ್ಗೆ …
Read More »ಈ ವರ್ಷದ ಮೊದಲ ಚಂದ್ರ ಗ್ರಹಣ ಶುಕ್ರವಾರ
ಬೆಂಗಳೂರು: ಈ ವರ್ಷದ ಮೊದಲ ಚಂದ್ರ ಗ್ರಹಣ ಶುಕ್ರವಾರ ಸಂಭವಿಸಲಿದೆ. ಆದ್ರೆ ಭಾರತದಲ್ಲಿ ಈ ಚಂದ್ರ ಗ್ರಹಣ ದರ್ಶನವಾಗುವುದಿಲ್ಲ. ಈ ವರ್ಷದ ಪ್ರಥಮ ಸೂರ್ಯ ಗ್ರಹಣ ಸಂಭವಿಸಿ 15 ದಿನ ಕಳೆದಿದೆ. ಇದರ ಬೆನ್ನಲ್ಲೇ ಚಂದ್ರ ಗ್ರಹಣ ಸಹ ಸಂಭವಿಸುತ್ತಿದೆ. ವೈಶಾಖ ಮಾಸದ ಹುಣ್ಣಿಮೆ ಆಗಿದ್ದು, ಈ ಸಂದರ್ಭ ಚಂದ್ರ ಗ್ರಹಣ ನಡೆಯಲಿದೆ. ಪೆನಂಬ್ರಲ್ ಚಂದ್ರ ಗ್ರಹಣ: ಈ ವರ್ಷದ ಮೊದಲ ಸೂರ್ಯ ಗ್ರಹಣವು ಭಾರತದಲ್ಲಿ ಗೋಚರಿಸಲಿಲ್ಲ. ಈಗ ವರ್ಷದ ಮೊದಲ ಚಂದ್ರ …
Read More »
Laxmi News 24×7