ಸಾಲ ಪಡೆದಿದ್ದು ಅಣ್ಣ ಚಾಕು ಇರಿಸಿಕೊಂಡಿರೋದು ತಮ್ಮಾ… ಹಾಡಹಗಲೆರ ಚಾಕು ಇರಿತದಿಂದ ಬೆಚ್ಚಿಬಿದ್ದ ಸ್ಥಳೀಯರು ಕೊಟ್ಟ ಸಾಲದ ಹಣ ಕೇಳಲು ಹೋಗಿ ಸಾಲ ಪಡೆದಕೊಂಡವಮ್ನು ಸಿಗದಿದ್ದ ಸಮಯದಲ್ಲಿ ಹಣ ಪಡೆದ ತಮ್ಮಣೊಂದಿಗೆ ಕಿರಿಕಾಗಿ ಆತನಿಗೆ ಸಾಲ ನೀಡಿದ ಯುವಕ ಚಾಕು ಇರಿದು ಪರಾರಿಯಾದ ಘಟನೆ ಧಾರವಾಡದಲ್ಲಿಂದು ಹಾಡಹಲೇ ನಡೆದಿದ್ದು, ಚಾಕು ಇರಿತದಿಂದ ಸ್ಥಳೀಯರು ಬೆಚ್ಚಿಬಿದಿದ್ದಾರೆ. ಧಾರವಾಡ ನಗರದ ಕಂಠಿಗಲ್ಲಿಯಲ್ಲಿ ಈ ದುರ್ಘಟನೆ ನಡೆದಿದೆ. ಕಂಠಿಗಲ್ಲಿಯ ನಿವಾಸಿ ರಾಘವೇಂದ್ರ ಗಾಯಕವಾಡ (25) …
Read More »ಕೆನರಾ ಬ್ಯಾಂಕ್ ಕಳ್ಳತನ: ಮತ್ತೆ 12 ಜನರನ್ನು ಬಂಧಿಸಿ 39 ಕೆಜಿ ಬಂಗಾರ ಹಾಗೂ 1.16 ಕೋಟಿ ನಗದು ವಶಕ್ಕೆ
ಕೆನರಾ ಬ್ಯಾಂಕ್ ಕಳ್ಳತನ: ಮತ್ತೆ 12 ಜನರನ್ನು ಬಂಧಿಸಿ 39 ಕೆಜಿ ಬಂಗಾರ ಹಾಗೂ 1.16 ಕೋಟಿ ನಗದು ವಶಕ್ಕೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮತ್ತೇ 12 ಜನರು ಬಂಧಿಸಲಾಗಿದೆ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಚೇತನಕುಮಾರ ರಾಥೋಡ ತಿಳಿಸಿದರು. ವಿಜಯಪುರ ನಗರದಲ್ಲಿ ಸುದ್ದಿಗೋಷ್ಢಿಯಲ್ಲಿ ಮಾತನಾಡಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಜನರನ್ನು ಬಂಧಿಸಿ 10.75 ಕೋಟಿ …
Read More »ಗೋವಾ ಅಪಘಾತದಲ್ಲಿ ಖಾನಾಪೂರದ ಯುವಕ ಸಾವು
ಗೋವಾ ಅಪಘಾತದಲ್ಲಿ ಖಾನಾಪೂರದ ಯುವಕ ಸಾವು ಗೋವಾದ ಫೋಂಡಾದಲ್ಲಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಮೃತರಲ್ಲಿ ಓರ್ವ ಯುವಕ ಖಾನಾಪೂರ ತಾಲೂಕಿನವನಾಗಿದ್ದಾನೆ. ಗುರುವಾರ ಮಧ್ಯಾನ್ಹ ಫೋಂಡಾ ಬೆತೋಡಾ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಖಾನಾಪೂರ ತಾಲೂಕಿನ ಯುವಕ ಆದಿತ್ಯ ದೇಸಾಯಿ (22) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಜೊತೆಗಿದ್ದ ಯುವಕ ಯೋಗೇಶ್ ಪಾಟೀಲ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ …
Read More »ಜ್ಞಾನದ ಬೆಳಕನ್ನು ನೀಡುವವನೆ ಗುರು: ಅಥಣಿ ಪ್ರಭು ಚನ್ನಬಸವ ಮಹಾಸ್ವಾಮಿ
ಜ್ಞಾನದ ಬೆಳಕನ್ನು ನೀಡುವವನೆ ಗುರು: ಅಥಣಿ ಪ್ರಭು ಚನ್ನಬಸವ ಮಹಾಸ್ವಾಮಿ ಜೀವನದ ಪ್ರತಿ ಹೆಜ್ಜೆ ಹೆಜ್ಜೆಗೂ ನಮ್ಮನ್ನು ತೀಡುತ್ತ, ಮನದ ಅಂಧಕಾರವನ್ನು ತೊಲಗಿಸಿ ಜ್ಞಾನದ ಬೆಳಕನ್ನು ನೀಡುವವನೆ ನಿಜವಾದ ಗುರು ಎಂದು ಧಾರವಾಡ ಮುರುಘಾ ಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಅವರು ಗುರುವಾರ ಇಲ್ಲಿನ ಶಿವಬಸವ ನಗರದ ಪ್ರಭುದೇವ ಸಭಾಗ್ರಹದಲ್ಲಿ ನಾಗನೂರು ರುದ್ರಾಕ್ಷಿ ಮಠ ಹಾಗೂ ಪ್ರಭುದೇವ ಪ್ರತಿಷ್ಠಾನ ಮಾತೃ ಮಂಡಳಿಯ ಸಹಯೋಗದಲ್ಲಿ ಗುರುಪೂರ್ಣಿಮೆಯ ನಿಮಿತ್ತ ಜರುಗಿದ ಗುರುವಂದನೆ …
Read More »ಯಲ್ಲಮ್ಮನ ಭಕ್ತನ ಮೇಲೆ ಪೊಲೀಸರಿಂದ ಹಲ್ಲೆ ಈ ವರ್ತನೆಗೆ ಭಕ್ತರು ಗರಂ
ಯಲ್ಲಮ್ಮನ ಭಕ್ತನ ಮೇಲೆ ಪೊಲೀಸರಿಂದ ಹಲ್ಲೆ ದೇವಿಯ ದರ್ಶನ ಮುಗಿಸಿಕೊಂಡು ದೇವಸ್ಥಾನದಿಂದ ಹೊರಬರುತ್ತಿದ್ದ ಭಕ್ತನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ದೇವಸ್ಥಾನದಲ್ಲಿ ಶುಕ್ರವಾರ ಜರುಗಿದೆ. ಶುಕ್ರವಾರ ಇರುವದ್ದರಿಂದ ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ ಧಾರವಾಡದ ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ ದಂಪತಿಗಳು ಆಗಮಿಸಿದ್ದರು. ದೇವಿಯ ದರ್ಶನ ಪಡೆದುಕೊಂಡು ಹೊರ ಬರುವ ಗೇಟ ಮಾರ್ಗದಲ್ಲಿ ಮಗು ಅಳ್ಳುತ್ತಿದೆ ಮಗುವಿಗೆ ಅಳು ನಿಲ್ಲಿಸುವ ಉದ್ದೇಶದಿಂದ ಬ್ಯಾಗನಲ್ಲಿದ್ದ …
Read More »ಬಾಗಲಕೋಟೆಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ
ಬಾಗಲಕೋಟೆಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ ಪಡಿತರ ಅಕ್ಕಿಯನ್ನು ಕಾಳ ಸಂತೆಯಲ್ಲಿ ಸೀಜ್ ಆಗಿದ್ದ ವಾಹನದಲ್ಲೇ ಮತ್ತೆ ಸಾಗಾಟ ಮಾಡುತ್ತಿರುವುದರ ಬಗ್ಗೆ ಹೇಳಿಕೆ ಪಡೆಯಲು ಹೊದ ವರಿದಿಗಾರರ ಮೇಲೆ ಆಹಾರ ಇಲಾಖೆಯ ಅಧಿಕಾರಿ ದರ್ಪತೋರಿದ ಘಟನೆ ಜರುಗಿದೆ. ಬಾಗಲಕೋಟೆ ಜಿಲ್ಲಾ ಆಡಳಿತ ಭವನದಲ್ಲಿ ಡಿಸಿ, ಸಿಇಒ ಸ್ಥಾನ ಪಲ್ಲಟವಾದ್ರೂ ಆಹಾರ ಇಲಾಖೆಯ ಡಿಡಿ ಹುದ್ದೆ ಮಾತ್ರ ಅಭಾದಿತವಾಗಿದೆ. ಆಹಾರ ಇಲಾಖೆ ಉಪ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ ಕಳೆದ ಹತ್ತು …
Read More »ಗುರುವಾರ ಚಾಕು ಇರಿತ ಶುಕ್ರವಾರ ಆರೋಪಿ ಕಾಲಿಗೆ ಗುಂಡೇಟು……. ಚಾಕು ಇರಿದ ಆರೋಪಿ ಕಾಲಿಗೆ ಗುಂಡೇಟು ನೀಡಿ ಬಂಧನ
ಗುರುವಾರ ಚಾಕು ಇರಿತ ಶುಕ್ರವಾರ ಆರೋಪಿ ಕಾಲಿಗೆ ಗುಂಡೇಟು……. ಚಾಕು ಇರಿದ ಆರೋಪಿ ಕಾಲಿಗೆ ಗುಂಡೇಟು ನೀಡಿ ಬಂಧನ ಕಳೆದ ಗುರುವಾರ ಧಾರವಾಡ ನಗರದ ಕಂಠಿಗಲ್ಲಿಯಲ್ಲಿ ಹಣದ ವಿಚಾರಕ್ಕೆ ಹಣ ಸಾಲ ಪಡೆದ ತಮ್ಮಣ್ಣಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಧಾರವಾಡದಲ್ಲಿ ಉಪ ನಗರ ಠಾಣೆಯ ಪೊಲೀಸರ ಗನ್ ಸದ್ದು ಮಾಡಿದೆ. ಚಾಕು ಇರಿದು ಪರಾರಿಯಾಗಿದ್ದ ಆರೋಪಿಯ ಕಾಲಿಗೆ ಗುಂಡೇಟು ನೀಡಿ ಬಂಧನ ಮಾಡಿದ್ದಾರೆ. ಧಾರವಾಡ ಕಂಠಿಗಲ್ಲಿಯ ನಿವಾಸಿ …
Read More »ಜ್ಯೋತಿ ಮಹಾವಿದ್ಯಾಲಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ
ಜ್ಯೋತಿ ಮಹಾವಿದ್ಯಾಲಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಡಾ. ನಾಗರಾಜ ಪಾಟೀಲ ಅವರ ಮಾಹಿತಿ ಪರಿಪೂರ್ಣ ಸ್ಫೂರ್ತಿದಾಯಕ ಉಪನ್ಯಾಸ ಬೆಳಗಾವಿಯ ಜ್ಯೋತಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕೆಎಲ್ಇ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಜುಲೈ 11 ರಂದು ಜಾಗತಿಕ ಜನಸಂಖ್ಯಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಪ್ರಾಧ್ಯಾಪಕ ಡಿ.ಎ. ನಿಂಬಾಳಕರ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ನಾಗರಾಜ ಪಾಟೀಲ ಅವರು, “ವಿಶ್ವ ಜನಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿರುವುದರಿಂದ, …
Read More »ಭಯೋತ್ಪಾದಕರಿಗೆ ಕರ್ನಾಟಕದ ಜೈಲುಗಳು ಸ್ವರ್ಗವಾಗಿವೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಭಯೋತ್ಪಾದಕರಿಗೆ ಕರ್ನಾಟಕದ ಜೈಲುಗಳು ಸ್ವರ್ಗವಾಗಿವೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೈಲಿನಲ್ಲಿ ಮೊಬೈಲ್ ಸಿಗ್ತಿವೆ, ಆಥಿತ್ಯ ಸಿಗ್ತಿದೆ ಭಯೋತ್ಪಾದಕರಿಗೆ ಕರ್ನಾಟಕದ ಜೈಲುಗಳು ಸ್ವರ್ಗವಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು ಕೇಂದ್ರ ತನಿಖಾ ಸಂಸ್ಥೆ ಪತ್ತೆ ಮಾಡಿದ ಮೇಲೆ ಇದೀಗ ತನಿಖೆ ಮಾಡ್ತೇವೆ ಅಂತ ಸರ್ಕಾರ ಹೇಳಿದೆ. ಭಯೋತ್ಪಾದಕರಿಗೆ ಕೂಡಾ ಅನಿಸಿದೆರಾಜ್ಯದಲ್ಲಿ ರೋರು ನಮಗೆ ಸಹಕಾರ ಕೊಡ್ತಾರೆ ಅಂತ. ಹೀಗಾಗಿ ಭಯೋತ್ಪಾದಕರಿಗೆ ಕರ್ನಾಟಕ …
Read More »ಸಿಎಂ ಹುದ್ದೆ ಖಾಲಿ ಇಲ್ಲ, ಪಕ್ಷದಲ್ಲಿ ಅದರ ಚರ್ಚೆಯೇ ಇಲ್ಲ: C.M.
ನವದೆಹಲಿ/ಬೆಂಗಳೂರು : “ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯೇ ಇಲ್ಲ” ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ದೆಹಲಿ ಭೇಟಿಯಲ್ಲಿರುವ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, “ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಹೇಳಿದ್ದಾರೆ. ಹೀಗಾಗಿ, ಈ ಕುರಿತ ಚರ್ಚೆಯೇ ಇಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ, ನಾವಿಬ್ಬರೂ ಅದನ್ನು ಪಾಲಿಸುತ್ತೇವೆ. ಬದ್ಧರಾಗಿದ್ದೇವೆ” ಎಂದು ನಾಯಕತ್ವ ಬದಲಾವಣೆಯನ್ನು ನಿರಾಕರಿಸಿದರು. …
Read More »
Laxmi News 24×7