ಕೊಯಮತ್ತೂರಿನ ಒಂದು ಕಂಪನಿಯು ತಮ್ಮ “ಒಟ್ಟಿಗೆ ನಾವು ಬೆಳೆಯುತ್ತೇವೆ” ಉಪಕ್ರಮದಡಿಯಲ್ಲಿ 140 ಉದ್ಯೋಗಿಗಳಿಗೆ ಒಟ್ಟು 14.5 ಕೋಟಿ ರೂ. ಬೋನಸ್ಗಳನ್ನು ನೀಡುವ ಮೂಲಕ ಉದ್ಯೋಗಿ ಮೆಚ್ಚುಗೆಯಲ್ಲಿ ಹೊಸ ಮಾನದಂಡವನ್ನು ಸ್ಥಾಪಿಸಿದೆ. ಈ ಕಾರ್ಯವು ಕೇವಲ ಕಾರ್ಯಕ್ಷಮತೆಯ ಮಾಪನಗಳಿಗಿಂತ ನಿಷ್ಠೆ ಮತ್ತು ದೀರ್ಘಕಾಲೀನ ಬದ್ಧತೆಯನ್ನು ಪ್ರತಿಫಲಿಸುತ್ತದೆ, ಅಲ್ಪಾವಧಿಯ ಫಲಿತಾಂಶಗಳಿಗಿಂತ ಸಮರ್ಪಣೆಯ ಮೌಲ್ಯವನ್ನು ಎತ್ತಿ ತೋರಿಸುತ್ತದೆ. 2022 ರ ಮೊದಲು ಅಥವಾ ಸಮಯದಲ್ಲಿ ಸೇರಿದ ಮತ್ತು ಕನಿಷ್ಠ ಮೂರು ವರ್ಷಗಳ ಕಾಲ ಉಳಿದುಕೊಂಡಿರುವ …
Read More »ಬೆಂಗಳೂರಿನಲ್ಲಿ ಕ್ಯಾಬ್ ಬುಕ್ ಮಾಡಿದಾಗ, ಆ ಪ್ರಯಾಣವು ಅಂತಹ ಶಾಶ್ವತವಾದ ಅನಿಸಿಕೆಯನ್ನು ನೀಡುತ್ತದೆ
ಶಿವಸುಬ್ರಮಣ್ಯಂ ಜಯರಾಮನ್ ಬೆಂಗಳೂರಿನಲ್ಲಿ ಕ್ಯಾಬ್ ಬುಕ್ ಮಾಡಿದಾಗ, ಆ ಪ್ರಯಾಣವು ಅಂತಹ ಶಾಶ್ವತವಾದ ಅನಿಸಿಕೆಯನ್ನು ನೀಡುತ್ತದೆ ಎಂದು ಅವರು ನಿರೀಕ್ಷಿಸಿರಲಿಲ್ಲ. ಅವರ ಚಾಲಕ ರಜನೀಶ್ ಅವರನ್ನು ಬೆಚ್ಚಗಿನ ನಗುವಿನೊಂದಿಗೆ ಸ್ವಾಗತಿಸಿದರು ಆದರೆ ಮೌಖಿಕವಾಗಿ ಪ್ರತಿಕ್ರಿಯಿಸಲಿಲ್ಲ. ಕ್ಯಾಬ್ನಲ್ಲಿದ್ದ ಪೋಸ್ಟರ್ನಲ್ಲಿ ರಜನೀಶ್ ಮಾತನಾಡುವ ಸಾಮರ್ಥ್ಯವಿಲ್ಲದವರು ಮತ್ತು ತನಗಾಗಿ ಒಂದು ವಿಶಿಷ್ಟ ವ್ಯವಹಾರ ಮಾದರಿಯನ್ನು ನಿರ್ಮಿಸಿಕೊಂಡಿದ್ದಾರೆ ಎಂದು ವಿವರಿಸಲಾಗಿದೆ. ಅವರು ವಿಮಾನ ನಿಲ್ದಾಣದ ದರದಲ್ಲಿ ಕಡಿಮೆ ಬೆಲೆಗೆ ಬಾಟಲ್ ನೀರು, ನ್ಯಾಪ್ಕಿನ್ಗಳು ಮತ್ತು ಪ್ರಯಾಣಿಕರಿಗೆ …
Read More »ಉಳ್ಳಾಲದ ಸೀಗ್ರೌಂಡ್ ದಡಕ್ಕೆ ಬಂದು ಅಪ್ಪಳಿಸಿದ ಮೀನುಗಾರಿಕಾ ಬೋಟ್
ಉಳ್ಳಾಲ(ದಕ್ಷಿಣ ಕನ್ನಡ): ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಟ್ರೋಲರ್ ಎಂಜಿನ್ ವೈಫಲ್ಯದಿಂದ ಕೆಟ್ಟು ನಿಂತಿದ್ದು, ಪವಾಡಸದೃಶ ರೀತಿಯಲ್ಲಿ ಸಮುದ್ರದ ಅಲೆಗಳಿಂದಾಗಿ ತೇಲುತ್ತಾ ಉಳ್ಳಾಲದ ಸೀಗ್ರೌಂಡ್ ದಡಕ್ಕೆ ಬಂದು ಅಪ್ಪಳಿಸಿದೆ. ಬೋಟ್ನಲ್ಲಿದ್ದ 13 ಮಂದಿ ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳ್ಳಾಲದ ಮುಕ್ಕಚ್ಚೇರಿ ನಿವಾಸಿ ಮೊಹಮ್ಮದ್ ಅಶ್ಫಾಕ್ ಎಂಬವರಿಗೆ ಸೇರಿದ ಬುರಾಕ್ ಟ್ರೋಲರ್ ಬೋಟ್ ಇದಾಗಿದ್ದು, ಮಂಗಳೂರಿನ ಧಕ್ಕೆಯಿಂದ ಕೇರಳ ಭಾಗಕ್ಕೆ ನಿನ್ನೆ ರಾತ್ರಿ ತೆರಳುತ್ತಿತ್ತು. ಈ ನಡುವೆ ಆಳಸಮುದ್ರದಲ್ಲಿ ಬೋಟ್ ಎಂಜಿನ್ ವೈಫಲ್ಯ …
Read More »71 ವರ್ಷದ ಆರೋಪಿಗೆ 90 ದಿನಗಳ ಕಾಲ ಜಾಮೀನು ಮಂಜೂರು
ಬೆಂಗಳೂರು: ಹರ್ನಿಯಾ ಸಮಸ್ಯೆಯಿಂದ ಬಳುತ್ತಿರುವ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯ ಮೇಲೆ ದಾಳಿ ಪ್ರಕರಣದ ಆರೋಪಿಯೊಬ್ಬರಿಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಲು 90 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿದೆ. ಸರ್ಜರಿಗೆ ಒಳಗಾಗಲು ಮಧ್ಯಂತರ ಜಾಮೀನು ಕೋರಿ ನೀಡುವಂತೆ ಕೋರಿ ಕೆ.ಜಿ.ಹಳ್ಳಿಯ ಶ್ಯಾಂಪುರ ರಸ್ತೆ ನಿವಾಸಿ ಮೊಹಮ್ಮದ್ ಖಲೀಲ್ ಅಹ್ಮದ್ (19ನೇ ಆರೋಪಿ) ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಕೆ.ಎಸ್. ಮುದ್ಗಲ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. …
Read More »ಅಭಿಮನ್ಯುಗೆ ಮರದ ಅಂಬಾರಿ ಹೊರಿಸಿ ತಾಲೀಮು
ಮೈಸೂರು: ವಿಶ್ವವಿಖ್ಯಾತ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ 700 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯುಗೆ ಮರದ ಅಂಬಾರಿ ಹೊರಿಸಿ ಸೋಮವಾರ ಸಂಜೆ ತಾಲೀಮು ಮಾಡಿಸಲಾಯಿತು. 700 ಕೆ.ಜಿ ತೂಕ ಹೊತ್ತ ಅಭಿಮನ್ಯು ಸರಾಗವಾಗಿ ಬನ್ನಿಮಂಟಪದವರೆಗೆ ಸಾಗಿ ಚಿನ್ನದ ಅಂಬಾರಿ ಹೊರಲು ತಾನು ಫಿಟ್ ಆಗಿದ್ದೇನೆ ಎಂಬುದನ್ನು ಸಾಬೀತುಪಡಿಸಿದ. ಇದಕ್ಕೂ ಮೊದಲು ಅಂಬಾರಿ ಕಟ್ಟುವ ಸ್ಥಳದಲ್ಲಿ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು. ನಂತರ 200 ಕೆ.ಜಿ ತೂಕದ ಮರದ ಅಂಬಾರಿ, …
Read More »ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ವಿಳಂಬ ಆಗಲು ರಾಜ್ಯ ಸರ್ಕಾರ, ಸಚಿವ ಸಂತೋಷ ಲಾಡ್ ಕಾರಣ
ಬೆಳಗಾವಿ: ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ವಿಳಂಬ ಆಗಲು ರಾಜ್ಯ ಸರ್ಕಾರ, ಸಚಿವ ಸಂತೋಷ ಲಾಡ್ ಕಾರಣ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಆರೋಪಿಸಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಹಕಾರ ಇಲ್ಲದ ಹಿನ್ನೆಲೆಯಲ್ಲಿ ನೇರ ರೈಲು ಯೋಜನೆ ವಿಳಂಬ ಆಗುತ್ತಿದೆ. ಬೆಳಗಾವಿಯಲ್ಲಿ ಈಗಾಗಲೇ ನೂರಕ್ಕೆ ನೂರರಷ್ಟು ಭೂಸ್ವಾಧೀನ ಆಗಿದೆ. ಧಾರವಾಡ ಜಿಲ್ಲೆಯಲ್ಲಿ ಇನ್ನೂ 45 ಎಕರೆ ಜಮೀನು ಸ್ವಾಧೀನ ಮಾಡಿಕೊಳ್ಳಬೇಕು. ಈಗಾಗಲೇ …
Read More »ಸರ್ಕಾರಿ ಗೌಡೌನ್ನಿಂದ ಅಕ್ರಮ ಅಕ್ಕಿ ಸಾಗಾಟ: 1,426 ಪಡಿತರ ಅಕ್ಕಿ ಚೀಲಗಳು ವಶಕ್ಕೆ
ವಿಜಯಪುರಸರ್ಕಾರಿ ಗೌಡೌನ್ನಿಂದ ಅಕ್ರಮ ಅಕ್ಕಿ ಸಾಗಾಟ: 1,426 ಪಡಿತರ ಅಕ್ಕಿ ಚೀಲಗಳು ವಶಕ್ಕೆ* : ಎಫ್.ಸಿ.ಐ.ಗೂಡ್ಸ್ ಶೆಡ್ ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ಸಾಗಾಟ ಮಾಡುವಾಗ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ಜಂಟಿಯಾಗಿ ದಾಳಿಗೈದಿರುವ ಘಟನೆ ವಿಜಯಪುರ ನಗರದ ವಿಜಯಾ ಟೈರ್ಸ್ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ನಿವಾಸಿಗಳಾದ ಗಜಾನನ ಭೀರಪ್ಪ ಮಕಾಳೆ, ಮಾರುತಿ ದೊಡಮನಿ ಹಾಗೂ ಇಕ್ಬಾಲ್ ತಹಶಿಲ್ದಾರ ಆರೋಪಿಗಳಾಗಿದ್ದಾರೆ. ಚಾಲಕ ಭೀರಪ್ಪನನ್ನು ವಶಕ್ಕೆ ಪಡೆಯಾಗಿದೆ. ಇನ್ನು …
Read More »ಜೈಕಿಸಾನ್ ಭಾಜಿ ಮಾರ್ಕೇಟ್ ಟ್ರೇಡಿಂಗ್ ಲೈಸೆನ್ಸ್ ರದ್ಧು…!!! ವ್ಯಾಪಾರಿಗಳಿಗೆ ಶಾಕ್ ನೀಡಿದ ಕೃಷಿ ಮಾರಾಟ ಇಲಾಖೆ!!!
ಜೈ ಕಿಸಾನ್ ಹೋಲ್’ಸೇಲ್ ವೆಜಿಟೇಬಲ್ ಮರ್ಚಂಟ್ ಅಸೋಸಿಯೇಷನ್’ಗೆ ಕೃಷಿ ಮಾರಾಟ ಇಲಾಖೆಯ ನಿರ್ದೇಶಕರು ಶಾಕ್ ನೀಡಿದ್ದು, ಲೈಸೆನ್ಸ್ ನಿಬಂಧನೆಗಳನ್ನು ಉಲ್ಲಂಘಿಸಿ, ರೈತರ ಹಿತಾಸಕ್ತಿ ಕಾಪಾಡುವಲ್ಲಿ ಲೈಸೆನ್ಸ್’ದಾರರು ಕ್ರಮ ಕೈಗೊಳ್ಳದೇ ಹಿನ್ನೆಲೆ ಲೈಸನ್ಸ್ ರದ್ಧುಗೊಳಿಸಿ ಎಪಿಎಂಸಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಬೆಳಗಾವಿಯ ಖಾಸಗಿ ಜೈ ಕಿಸಾನ್ ಹೋಲ್’ಸೇಲ್ ಭಾಜಿ ಮಾರ್ಕೇಟ್’ಗೆ ಕೃಷಿ ಮಾರಾಟ ಇಲಾಖೆಯೂ ಬಿಗ್ ಶಾಕ್ ನೀಡಿದೆ. ಈ ಮೊದಲೂ ಬುಡಾ ಭೂಪರಿವರ್ತನೆ ಆದೇಶವನ್ನು ರದ್ಧುಗೊಳಿಸಿದ ಹಿನ್ನೆಲೆ ಖಾಸಗಿ ಭಾಜಿ …
Read More »ಗೋಕಾಕ ಇಂಜಿನೀಯರ್ ಅಸೋಸಿಯೇಷನ್ ಹಾಗೂ ವಿಶ್ವೇಶ್ವರಯ್ಯ ಸೊಸೈಟಿ ವತಿಯಿಂದ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು
ಭಾರತ ರತ್ನ, ವಿಶ್ವಕಂಡ ಮಹಾನ್ ಮೇಧಾವಿ ಸರ್ ಎಂ. ವಿಶ್ವೇಶ್ವರಯ್ಯನವರ ಜಯಂತಿಯ ಅಂಗವಾಗಿ ಗೋಕಾಕ ನಗರದ ಲಕ್ಶ್ಮೀ ದೇವಿ ಗುಡಿ ರಸ್ತೆಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ವೃತ್ತ್ ದಲ್ಲಿ ನಗರದ ನಾಗರಿಕರು ಗೋಕಾಕ ಇಂಜಿನೀಯರ್ ಅಸೋಸಿಯೇಷನ್ ಹಾಗೂ ವಿಶ್ವೇಶ್ವರಯ್ಯ ಸೊಸೈಟಿ ವತಿಯಿಂದ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು ಈ ಸಂಧರ್ಭದಲ್ಲಿ ವಿಶ್ವೇಶ್ವರಯ್ಯ ಸೊಸೈಟಿ ಚೇರಮನರು ಸ್ನೇಹಜೀವಿ ಶಿವು ಅಣ್ಣಾ ಪಾಟೀಲ, ನಿರ್ದೇಶಕರಾದ , ವೀರಣ್ಣ ಹುದ್ದಾರ, ಬಾಹುಬಲಿ ಕಿತ್ತೂರ ಹಾಗೂ ಇನ್ನುಳಿದ …
Read More »ಬೆಳಗಾವಿ (ಹುಕ್ಕೇರಿ)- ನಾನಾಗಲೀ, ನನ್ನ ಕುಟುಂಬವಾಗಲಿ. ಎಂದಿಗೂ ಜಾತಿ ರಾಜಕೀಯ ಮಾಡಿಲ್ಲ. ಜನರ ಪ್ರೀತಿ,
ಬೆಳಗಾವಿ (ಹುಕ್ಕೇರಿ)- ನಾನಾಗಲೀ, ನನ್ನ ಕುಟುಂಬವಾಗಲಿ. ಎಂದಿಗೂ ಜಾತಿ ರಾಜಕೀಯ ಮಾಡಿಲ್ಲ. ಜನರ ಪ್ರೀತಿ, ಆಶೀರ್ವಾದದಿಂದ ನಾವು ಒಂದೇ ಕುಟುಂಬದಲ್ಲಿ ಬೇರೇ ಬೇರೇ ಕ್ಷೇತ್ರಗಳಿಂದ ಸಾರ್ವತ್ರಿಕ ಚುನಾವಣೆಗಳಲ್ಲಿ ಜನರಿಂದ ಆಯ್ಕೆಯಾಗಿದ್ದೇವೆ. ವಿರೋಧಿಗಳ ಆರೋಪದಲ್ಲಿ ಯಾವುದೇ ನಿಜಾಂಶವಿಲ್ಲ ಎಂದು ಅರಭಾವಿ ಶಾಸಕ, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಹುಕ್ಕೇರಿ ತಾಲೂಕಿನ ಎಲೆಮುನೋಳಿ ಗ್ರಾಮದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಪ್ರಚಾರ …
Read More »
Laxmi News 24×7