Breaking News

ಧಗಧಗನೆ ಉರಿದ ಖಾಸಗಿ ಬಸ್​.. ಮಕ್ಕಳು ಸೇರಿ 14 ಮಂದಿ ಸಜೀವ ದಹನ

ನಾಸಿಕ್​(ಮಹಾರಾಷ್ಟ್ರ): ನಾಸಿಕ್​ಗೆ ಸಂಚರಿಸುತ್ತಿದ್ದ ಖಾಸಗಿ ಬಸ್​ಗೆ ಬೆಂಕಿ ಹೊತ್ತಿಕೊಂಡು ಮಕ್ಕಳು ಸೇರಿದಂತೆ 14 ಜನರು ಸಜೀವ ದಹನವಾದ ದಾರುಣ ಘಟನೆ ಇಂದು ಬೆಳಗಿನ ಜಾವ 4.30 ರ ಸುಮಾರಿಗೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದುರ್ಘಟನೆಗೀಡಾದ ಖಾಸಗಿ ಬಸ್​ ನಾಸಿಕ್​ಗೆ ಪಯಣಿಸುತ್ತಿತ್ತು. ಈ ವೇಳೆ ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ಪ್ರಯಾಣಿಕರು ನಿದ್ರೆಯಯಲ್ಲಿದ್ದ ಕಾರಣ ಬಸ್​​ಗೆ ಬೆಂಕಿ ಹೊತ್ತಿಕೊಂಡಿದ್ದು, ಯಾರೂ ಗಮನಿಸಿಲ್ಲ. ಬೆಂಕಿ ಇಡೀ ಬಸ್​ಗೆ ಹೊತ್ತಿಕೊಂಡಿದ್ದು, ಜನರು ಹೊರಬರಲಾಗದೇ ಜ್ವಾಲೆಗೆ ಸಿಲುಕಿ …

Read More »

10 ಲಕ್ಷದ ಸೂಟು ಬೂಟು ಧರಿಸುವ ಮೋದಿ ಬಡವರಾ, ಪ್ಯಾಂಟ್​ ಟೀಶರ್ಟ್​ ಧರಿಸುವ ರಾಹುಲ್​ ಗಾಂಧಿ ಬಡವರಾ?’

ಗಂಗಾವತಿ(ಕೊಪ್ಪಳ): ಮೋದಿ ಯಾವ ಊರಲ್ಲಿ, ಯಾವ ಹೋಟೆಲ್​​, ಯಾವ ರೈಲ್ವೆ ನಿಲ್ದಾಣದಲ್ಲಿ ಚಹಾ ಮಾರಿದ್ದರು ಎಂಬುದನ್ನು ಬಿಜೆಪಿಗರು ಬಹಿರಂಗ ಪಡಿಸುತ್ತಿಲ್ಲ. ಸುಳ್ಳಿನ ಕಂತೆ ಹೆಣೆಯುವುದರಲ್ಲಿ ಬಿಜೆಪಿಗರು ನಿಸ್ಸೀಮರು. ಸುಳ್ಳಿನಿಂದಲೇ ಜನರಿಗೆ ಮಂಕುಬೂದಿ ಎರಚುತ್ತಿದ್ದಾರೆ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಆರೋಪಿಸಿದರು. ನಗರದಲ್ಲಿ ಭಾರತ್​ ಜೋಡೋ ಯಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 10 ಲಕ್ಷ ರೂ. ಮೌಲ್ಯದ ಸೂಟು-ಬೂಟು ಧರಿಸುವವರು ಬಡವರೋ ಅಥವಾ ಅಗರ್ಭ ಶ್ರೀಮಂತರಾಗಿದ್ದರೂ …

Read More »

ಸುಳೇಭಾವಿ ಗ್ರಾಮದಲ್ಲಿ ಡಬಲ್ ಮರ್ಡರ್: ಆರು ಜನ ವಶಕ್ಕೆ

ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು‌ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಎಂ. ಬಿ ಬೋರಲಿಂಗಯ್ಯ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ 6 ರಿಂದ 7 ಜನರ ತಂಡದಿಂದ ಇಬ್ಬರ ಹತ್ಯೆ ಮಾಡಲಾಗಿತ್ತು. ನಾನು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಳಗಾವಿ ಗ್ರಾಮೀಣ ಎಸಿಪಿ ಗಿರೀಶ್, ಮಾರಿಹಾಳ ಸಿಪಿಐ ನೇತೃತ್ವದಲ್ಲಿ …

Read More »

ಬೊಮ್ಮಾಯಿಯವರೇ ಬಿಎಸ್‌ವೈ ಜೊತೆ ತಿರುಗಾಡಿದ್ರೆ ನೀವೂ ಲಾಗ ಹೊಡಿಯುತ್ತೀರಿ: ಯತ್ನಾಳ್​

ಬೆಳಗಾವಿ: ಬೊಮ್ಮಾಯಿಯವರೇ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿ. ಇಲ್ಲವಾದ್ರೆ ನೀವು ಪರ್ಮನೆಂಟ್ ಆಗಿ ಮಾಜಿ ಮುಖ್ಯಮಂತ್ರಿ ಆಗ್ತೀರಿ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದರು. ಮೂಡಲಗಿ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿ ಪಂಚಮಸಾಲಿ ಲಿಂಗಾಯತ ‌ಸಮುದಾಯಕ್ಕೆ 2ಎ ಮೀಸಲಾತಿ ಸಂಬಂಧ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಮತ್ತೆ ಗುಡುಗಿದರು. ಬೊಮ್ಮಾಯಿಯವರೇ ಬಿಎಸ್‌ವೈ ಜೊತೆ ತಿರುಗಾಡಿದ್ರೆ ನೀವು ಲಾಗ ಹೊಡೆಯುತ್ತೀರಿ. …

Read More »

ಗೃಹ ಇಲಾಖೆ ಏನು ಮಾಡುತ್ತಿತ್ತು? ಪೇ ಸಿಎಂ ವಿಚಾರಕ್ಕೆ ಅರುಣ್ ಸಿಂಗ್​ ಫುಲ್ ಗರಂ

ಬೆಂಗಳೂರು: ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ, ಇತ್ತೀಚೆಗೆ ‘ಪೇ ಸಿಎಂ’ ಎಂಬ ಅಭಿಯಾನ ಮಾಡಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಅವರ ಫೋಟೋ ಹಾಗೂ ಕ್ಯೂಆರ್​ ಕೋಡ್​ ಪ್ರಕಟಿಸಿ ನಗರದ ವಿವಿಧ ಭಾಗಗಳಲ್ಲಿ ಪೋಸ್ಟರ್​ ಅಂಟಿಸಿತ್ತು.   ಕಾಂಗ್ರೆಸ್​​ ಮಾಡಿದ ಪೇ ಸಿಎಂ ಅಭಿಯಾನ ರಾಜ್ಯದಲ್ಲಿ ಸಂಚಲನವನ್ನೇ ಎಬ್ಬಿಸಿತ್ತು. ಬೆಂಗಳೂರಿನಲ್ಲಿ ಆರಂಭವಾದ ಕ್ಯಾಂಪೇನ್​, ರಾಜ್ಯದ ವಿವಿಧ ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೇ ಸಿಎಂ ಅಭಿಯಾನ ಮಾಡಿ, ಬಿಜೆಪಿ …

Read More »

‘ಏರ್ಟೆಲ್’ ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್; ಗುರುವಾರದಿಂದಲೇ 5G ಸೇವೆಗೆ ಚಾಲನೆ

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು 5ಜಿ ಸೇವೆಗೆ ಚಾಲನೆ ನೀಡಿದ್ದು, ಇದರಿಂದ ಗ್ರಾಹಕರಿಗೆ ಅತಿ ವೇಗದ ಇಂಟರ್ನೆಟ್ ಲಭ್ಯವಾಗಲಿದೆ. ರಿಲಯನ್ಸ್ ಜಿಯೋ, ಭಾರ್ತಿ ಏರ್ಟೆಲ್, ವೊಡಾಫೋನ್ ಐಡಿಯಾ ಹಾಗೂ ಗೌತಮ್ ಅದಾನಿ ಅವರ ಟೆಲಿಕಾಂ ಕಂಪನಿ 5 ಜಿ ತರಂಗಾಂತರಗಳನ್ನು ತಮ್ಮದಾಗಿಸಿಕೊಂಡಿವೆ.   ಇದರ ಮಧ್ಯೆ ಏರ್ಟೆಲ್ ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಗುರುವಾರದಿಂದಲೇ ಬೆಂಗಳೂರು ಸೇರಿದಂತೆ ದೇಶದ 8 ನಗರಗಳಲ್ಲಿ ಈ ಸೇವೆ ಲಭ್ಯವಾಗುತ್ತಿದ್ದು, ಪ್ರಸ್ತುತ ಇರುವ …

Read More »

ಚುನಾವಣಾ ಆಖಾಡಕ್ಕೆ ಪ್ರಮೋದ್‌ ಮುತಾಲಿಕ್‌, ಗುರು ಶಿಷ್ಯರ ಕದನಕ್ಕೆ ವೇದಿಕೆ ಸಿದ್ದ?

ಮಂಗಳೂರು : ಕರಾವಳಿಯಲ್ಲಿ ಪ್ರಮೋದ್‌ ಮುತಾಲಿಕ್‌ 2023 ಚುನಾವಣೆಗೆ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರಿಂದ ಬೇಡಿಕೆ ಹೆಚ್ಚಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರೀ ಚರ್ಚೆಗೆ ಗ್ರಾಸವಾಗಿದೆ. BIGG NEWS: ಆರನೇ ದಿನಕ್ಕೆ ಕಾಲಿಟ್ಟ ಭಾರತ್‌ ಜೋಡೋ ಯಾತ್ರೆ; ಡಿಕೆ ಬ್ರದರ್ಸ್‌ ಗೆ ಭಾಗವಹಿಸಲಾಗದ ಸಂಕಷ್ಟ ಪ್ರಮೋದ್‌ ಮುತಾಲಿಕ್‌ 2023 ಚುನಾವಣೆಗೆ ಸ್ಪರ್ಧೆ ಬಗ್ಗೆ ಈಗಾಗಲೇ ಭಾರೀ ಚರ್ಚೆಯಾಗುತ್ತಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ 15 ವಿಧಾನಸಭಾ ಕ್ಷೇತ್ರವಿದೆ. ಇದರಲ್ಲಿ 12 …

Read More »

ರೈತರಿಗೆ ಗುಡ್ ನ್ಯೂಸ್: ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ನ. 1 ರಿಂದ ‘ಯಶಸ್ವಿನಿ ಯೋಜನೆ’ ಪುನಾರಂಭ

ಬೆಂಗಳೂರು: ರೈತರಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ಯಶಸ್ವಿನಿ ಯೋಜನೆ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1 ರಂದು ಪುನರಾರಂಭವಾಗಲಿದೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಜಯದೇವ ಆಸ್ಪತ್ರೆ ಉಪ ಕೇಂದ್ರ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಮಕ್ಕಳ ಐಸಿಯು ಉಪ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಹಕಾರಿ ಸಂಸ್ಥೆಗಳ ಸದಸ್ಯ ರೈತರಿಗೆ ಮತ್ತು ಅವರ ಕುಟುಂಬದವರಿಗೆ ಆರೋಗ್ಯ ಕಲ್ಪಿಸಲು ಯಶಸ್ವಿನಿ ಯೋಜನೆಯಿಂದ ಅನುಕೂಲವಾಗಿತ್ತು. ರೈತರ ಹಿತ ದೃಷ್ಟಿಯಿಂದ ನವೆಂಬರ್ …

Read More »

ನಮ್ಮ ಕನ್ನಡ ಸಿನಿಮಾ ಮಂದಿಗೆ ನಾಚಿಕೆ ಆಗ್ಬೇಕು: ಕಲಾವಿದರ ವಿರುದ್ಧ ಗುಡುಗಿದ ನಟ ಜಗ್ಗೇಶ್​

ಬೆಂಗಳೂರು: ಕನ್ನಡ ಚಿತ್ರರಂಗದ ಒಗ್ಗಟ್ಟಿನ ಬಗ್ಗೆ ಆಗಾಗ ಅಸಮಾಧಾನ ಹೊರಹಾಕುವ ನವರಸನಾಯಕ ಜಗ್ಗೇಶ್​, ಮತ್ತೊಮ್ಮೆ ಕನ್ನಡ ಕಲಾವಿದರ ವಿರುದ್ಧ ಗರಂ ಆಗಿದ್ದಾರೆ. ಕಳೆದ ವಾರ ಬಿಡುಗಡೆಯಾದ ಜಗ್ಗೇಶ್​ ಅವರ ತೋತಾಪುರಿ ಸಿನಿಮಾದ ಸಕ್ಸಸ್​ ಮೀಟ್​ನಲ್ಲಿ ಭಾಗಿಯಾಗಿ ಮಾತನಾಡಿದ ಜಗ್ಗೇಶ್​, ನಮ್ಮ ಕನ್ನಡ ಸಿನಿಮಾ ಮಂದಿಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ಹೊರಹಾಕಿದರು.   ಯಾವುದೋ ತಮಿಳು ಚಿತ್ರ ಅದ್ಭುತವಾಗಿ ಕಲೆಕ್ಷನ್​ ಮಾಡುತ್ತಿದೆ. ರಜನಿಕಾಂತ್​ರಂತಹ ಹಿರಿಯ ನಟರು ಅದ್ಭುತವಾಗಿ ಪ್ರಮೋಷನ್​ ಮಾಡಿಕೊಟ್ಟಿದ್ದಾರೆ. ಆದರೆ …

Read More »

SC, ST ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಬಂಪರ್ ಗಿಫ್ಟ್ : ಎಸ್.ಸಿ ಮೀಸಲಾತಿ ಶೇ 15-17, ಎಸ್.ಟಿ ಮೀಸಲಾತಿ ಶೇ.3-7 ಹೆಚ್ಚಳ

ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಗಿಫ್ಟ್ ನೀಡಿದ್ದು, ಮೀಸಲಾತಿ ಹೆಚ್ಚಿಸಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಇಂದು ನಡೆದ ಸರ್ವಪಕ್ಷಗಳ ಸಭೆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದು, ಎಸ್ ಸಿ ಮೀಸಲಾತಿ ಶೇ 15 ರಿಂದ 17, ಎಸ್ ಟಿ ಮೀಸಲಾತಿ ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಿದ್ದಾರೆ. ಮೀಸಲಾತಿ ಹೆಚ್ಚಳದ …

Read More »