Breaking News

ಎಸ್.ಟಿ ಮೀಸಲಾತಿಗೆ ಆಗ್ರಹಿಸಿ ಕುರುಬ ಸಮುದಾಯದವರ ಪ್ರತಿಭಟನೆ

ಬೆಂಗಳೂರು: ‘ಎಸ್.ಟಿ ಮೀಸಲಾತಿ ನೀಡಬೇಕು’ ಎಂದು ಆಗ್ರಹಿಸಿ ಕುರುಬ ಸಮುದಾಯದವರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಸೋಮವಾರ ಬೆಳಿಗ್ಗೆ ಉದ್ಯಾನಕ್ಕೆ ಆಗಮಿಸಿರುವ ಸಮುದಾಯದ ಜನ, ‘ಎಸ್.ಟಿ ಮೀಸಲಾತಿ ಬೇಕು’ ಎಂದು ಘೋಷಣೆ ಕೂಗುತ್ತಿದ್ದಾರೆ. ಕುರುಬ ಸಮುದಾಯದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಹಾಲುಮತ ಮಹಾಸಭಾ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ‘ಕುರುಬ ಸಮುದಾಯಕ್ಕೆ ಎಸ್.ಟಿ ಮೀಸಲಾತಿ ನೀಡುವ ಸಂಬಂಧ ರಾಜ್ಯ ಬುಡಕಟ್ಟು ಸಂಶೋಧನಾ ಕೇಂದ್ರವು ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿದೆ. ಈ ವರದಿಯನ್ನು …

Read More »

ಮೀಸಲಾತಿ ಪರ ಹೇಳಿಕೆ ನೀಡುವಾಗ ಎಚ್ಚರದಿಂದ ಇರಿ: ಕಾಂಗ್ರೆಸ್ ವರಿಷ್ಠರ ಸೂಚನೆ

ನವದೆಹಲಿ: ‘ಪಂಚಮಸಾಲಿ ಲಿಂಗಾಯತರು, ಒಕ್ಕಲಿಗರು, ಕುರುಬರು ಹೀಗೆ ವಿವಿಧ ಸಮುದಾಯದವರ ಮೀಸಲಾತಿ ಬೇಡಿಕೆಗೆ ಸಂಬಂಧಿಸಿದಂತೆ ಹೇಳಿಕೆ ನೀಡುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕು’ ಎಂದು ಕಾಂಗ್ರೆಸ್‌ ವರಿಷ್ಠರು ಕರ್ನಾಟಕದ ನಾಯಕರಿಗೆ ಸೂಚನೆ ನೀಡಿದ್ದಾರೆ.   ಭ್ರಷ್ಟಾಚಾರ, ಶೇ 40 ಕಮಿಷನ್ ಆರೋಪ, ನೇಮಕಾತಿ ಹಗರಣ, ಪ್ರವಾಹ ಪರಿಸ್ಥಿತಿ ನಿರ್ವಹಣೆಯಲ್ಲಿನ ವೈಫಲ್ಯ, ದುರಾಡಳಿತ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟು ಕೊಂಡು ರಾಜ್ಯ ನಾಯಕರು ಆಡಳಿತಾರೂಢ ಬಿಜೆಪಿ ಮೇಲೆ ವಾಗ್ದಾಳಿ ನಡೆಸುತ್ತಿದ್ದು, ಇದನ್ನು ಮುಂದುವರಿಸುವಂತೆ …

Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟಕ್ಕೆ ಶಾರೀಕ್ ಕಾರಣ ಎಂದ ಪೊಲೀಸರು

ಮಂಗಳೂರು: ನಗರದ ಗರೋಡಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸಾಗಿಸುತ್ತಿದ್ದಾಗ ನಡೆದ ಸ್ಪೋಟದಲ್ಲಿ ಗಾಯಗೊಂಡು ನಗರದ ಫಾದರ್ ಮಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಶಾರೀಕ್ ಎಂಬುದನ್ನು ಆತನ ಕುಟುಂಬದವರು ಖಚಿತ ಪಡಿಸಿದ್ದಾರೆ ಎಂದು ಹೇಳಿ ಅಲೋಕ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.   ನಗರದಲ್ಲಿ ಬಾಂಬ್ ಸ್ಪೋಟ ನಡೆಸುವ ಉದ್ದೇಶದಿಂದ ಕುಕ್ಕರ್ ಬಾಂಬ್ ಸಾಗಿಸಿದ್ದ. ಮೈಸೂರಿನಲ್ಲಿ ಬಾಂಬ್ ತಯಾರಿಸಿ ತಂದಿದ್ದ. ನ.10ರಂದು ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೈಸೂರಿಗೆ …

Read More »

ಅಕ್ರಮಕ್ಕೆ ಅಧಿಕಾರಿಗಳ ನೆರವು ಚಿಲುಮೆ ಆಯಪ್‌ ರೂಪಿಸಿದ್ದ ವ್ಯಕ್ತ ವಿಚಾರಣೆ

ಬೆಂಗಳೂರು: ಮತದಾರರ ದತ್ತಾಂಶ ಕಳವು ಆರೋಪ ಹೊತ್ತಿರುವ ‘ಚಿಲುಮೆ’ ಸಂಸ್ಥೆಯ ಅಕ್ರಮಕ್ಕೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೆಲವು ವಲಯ ಅಧಿಕಾರಿಗಳೇ ಬೆಂಬಲವಾಗಿದ್ದರು ಎನ್ನುವ ಅಂಶ ಪೊಲೀಸ್‌ ತನಿಖೆಯಿಂದ ಹೊರಬಿದ್ದಿದೆ.   ‘ಚಿಲುಮೆ’ ಸಮೀಕ್ಷಾ ತಂಡವು ಬೆಂಗಳೂರಿನ ಬಹುತೇಕ ವಿಧಾನ ಸಭಾ ಕ್ಷೇತ್ರಗಳ ಸಮೀಕ್ಷೆ ನಡೆಸಿದ್ದು, ಅದಕ್ಕೆ ಬಿಬಿಎಂಪಿಯ ವಲಯದ ಕಂದಾಯ ಅಧಿಕಾರಿಗಳು (ಆರ್‌ಒ) ಹಾಗೂ ಸಿಬ್ಬಂದಿ ನೆರವು ನೀಡಿ ದ್ದರು. ವಾರ್ಡ್‌ವಾರು ಮತದಾರರ ಪಟ್ಟಿಯನ್ನು ಈ ಸಂಸ್ಥೆಗೆ ಅಧಿಕಾರಿಗಳೇ …

Read More »

ನಂದಿನಿ ಹಾಲಿನ ದರ ಇಂದು ಪರಿಷ್ಕರಣೆ ಸಂಭವ, 2-3 ರೂ. ಏರಿಕೆ?

K.M.F.ನಂದಿನಿ ಹಾಲಿನ ದರದಲ್ಲಿ (Nandini milk price) ಲೀಟರ್‌ಗೆ 2-3 ರೂ. ಏರಿಕೆಯಾಗುವ ಸಾಧ್ಯತೆ ಇದೆ. ಇಂದು ಸಂಜೆ 5ಕ್ಕೆ ಪಶುಸಂಗೋಪನೆ ಸಚಿವರ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಲಿದ್ದಾರೆ. ಕಳೆದ ವಾರದ ಆದೇಶಕ್ಕೆ ಸಿಎಂ ತಡೆ ಹಿಡಿದಿದ್ದರು. ಆಗ ಪ್ರತಿ ಲೀಟರ್ ಹಾಲಿನ ಮೇಲೆ 3 ರೂಪಾಯಿ ಏರಿಕೆ ಮಾಡಲಾಗಿತ್ತು. ಪ್ರತಿ ಕೆಜಿ ಮೊಸರಿನ ಮೇಲೆ 3 ರೂಪಾಯಿ ಏರಿಸಲಾಗಿತ್ತು. ಈ‌ ಹಿನ್ನೆಲೆ ಇಂದು ಸಂಜೆ 5‌ …

Read More »

ಕಾಮಿಡಿ ನಟಿ ನಯನಾ ವಿರುದ್ಧ ನಿಂದನೆ ಆರೋಪ, ಕೇಸ್‌ ದಾಖಲು

ಕಾಮಿಡಿ ನಟಿ ನಯನಾ ವಿರುದ್ಧ ಕೇಸ್ ದಾಖಲಾಗಿದೆ. ಜೀವ ಬೆದರಿಕೆ ಮತ್ತು ನಿಂದನೆ ಆರೋಪದಲ್ಲಿ ಕೇಸ್ ದಾಖಲಾಗಿದೆ. ಹಣದ ಹಂಚಿಕೆ ವಿಚಾರಕ್ಕೆ ನಯನಾ ಅವರು ಮತ್ತೊಬ್ಬ ಕಾಮಿಡಿ ನಟ ಸೋಮಶೇಖರ್‌ಗೆ ಬೆದರಿಕೆ ಹಾಕಿದ್ದಾರೆ (Crime news) ಎಂದು ಆರೋಪಿಸಲಾಗಿದೆ. ಸೋಮಶೇಖರ್ ರಿಂದ ದೂರು ದಾಖಲಾಗಿದೆ. ಕಾಮಿಡಿ ಕಿಲಾಡಿ ಗ್ಯಾಂಗ್ಸ್ ನಲ್ಲಿ ಸೋಮಶೇಖರ್ ತಂಡ ಭಾಗವಹಿಸಿತ್ತು. ಖಾಸಗಿ ಚಾನಲ್ ನಲ್ಲಿ ಕಾರ್ಯಕ್ರಮ ಪ್ರಸಾರವಾಗಿತ್ತು. ಕಾರ್ಯಕ್ರಮದಲ್ಲಿ ಬಹುಮಾನದ ಹಣವಾಗಿ 3 ಲಕ್ಷ ಹಣ …

Read More »

ಗಂಗಾವತಿ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಿಸಿಯೇ ಬಿಟ್ಟ ಸಿದ್ದರಾಮಯ್ಯ

ಗಂಗಾವತಿ :ಮುಂದಿನ 2023 ರ ವಿಧಾನಸಭೆಯ ಗಂಗಾವತಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯನ್ನು ಗೆಲ್ಲಿಸುವ ಮೂಲಕ ನನಗೆ ಬಲ ನೀಡಿ ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. . ಅವರು ಭಾನುವಾರ ವಳಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ತಕರ್ತ ಅರಸಿನಕೇರಿ ಹನುಮಂತಪ್ಪ ನಿವಾಸದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ನೆರೆದ ಜನರಿಗೆ ಮನವಿ ಮಾಡಿದರು. ಬಿಜೆಪಿಯವರ ಭ್ರಷ್ಟಾಚಾರಕ್ಕೆ ರಾಜ್ಯದ ಜನರು ರೋಸಿ ಹೋಗಿದ್ದು ಜೆಡಿಎಸ್- ಬಿಜೆಪಿಗೆ …

Read More »

ಇಬ್ರಾಹಿಂ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

ಬೆಳಗಾವಿ : ‘ಕುಮಾರಸ್ವಾಮಿ’ ಸಿಎಂ ಆಗಲಿ ಎಂದು ‘ಕೈ’ ನಾಯಕರು ದೇವೇಗೌಡರ ಕಾಲಿಗೆ ಬಿದ್ದಿದ್ದರು’ ಎಂದು ಸಿಎಂ ಇಬ್ರಾಹಿಂ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಾತನಾಡಿದ ಇಬ್ರಾಹಿಂ, ಕುಮಾರಸ್ವಾಮಿ ಸಿಎಂ ಆಗಲಿ ಎಂದು ಕಾಂಗ್ರೆಸ್ ನಾಯಕರು H.D.ದೇವೇಗೌಡರ ಕಾಲಿಗೆ ಬಿದ್ದಿದ್ದರು. ಸಿಎಂ ಮಾಡಿದ 14 ತಿಂಗಳಲ್ಲೇ ಶಾಸಕರನ್ನ ಮುಂಬೈಗೆ ಕಳಿಸಿದ್ರು. ಮುಂಬೈಗೆ ಕಳಿಸಿ ಯಡಿಯೂರಪ್ಪ ಅವರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯ ಎಂದು ಹೇಳಿದ್ದಾರೆ. ಇಬ್ರಾಹಿಂ ಹೇಳಿಕೆ …

Read More »

ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹಕ್ಕುಪತ್ರ ವಿತರಣೆ

ದಾವಣಗೆರೆ : ಸಾರ್ವಜನಿಕ ಸಮಸ್ಯೆಗೆ ಸ್ಪಂಧಿಸಿರುವ ಅಭಿವೃದ್ದಿಗೆ ಶ್ರಮಿಸಿದವರನ್ನು ಬೆಂಬಲಿಸಿ ಆರ್ಶಿವದಿಸಿ ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೈರತಿ ಅವರು ಹೇಳಿದರು. ಸಂತೆಬೆನ್ನೂರಿನಲ್ಲಿ ಶನಿವಾರ ಜಿಲ್ಲಾಡಳಿತದಿಂದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಅಂಗವಾಗಿ ಆಯೋಜಿಸಲಾದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆ ಅಲಿಸಿ ಮಾತಾನಾಡಿದರು. ಜನಸ್ಪಂದನ ಕಾರ್ಯಕ್ರಮ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಕಾರ್ಯಕ್ರಮ ಕಚೇರಿ ಕೆಲಸಗಳಿಗಾಗಿ ಜನರು ಅಲೆಯುವುದನ್ನು ತಪ್ಪಿಸಲು ನಮ್ಮ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ …

Read More »

ಶ್ರೀರಾಮುಲು ರಕ್ತ ಪವಿತ್ರ, ಮುಂದೊಂದು ದಿನ ಮುಖ್ಯಮಂತ್ರಿ ಆಗ್ತಾನೆ: ಸಿಎಂ ಬೊಮ್ಮಾಯಿ

ಬಳ್ಳಾರಿ: ಶ್ರೀರಾಮುಲು ರಕ್ತ ಪವಿತ್ರ ರಕ್ತ, ಹಿಂದೆ ಅವರ ಬಗ್ಗೆ ಹಗುರವಾಗಿ ಮಾತಾಡಿದ್ರಿ. ರಾಮುಲು ಅನ್ನು ಪೆದ್ದ ಅಂದ್ರು, ರಾಮುಲು ಈ ಸಮುದಾಯದ ಹೃದಯ ಸಾಮ್ರಾಟ. ರಾಮುಲುಗೆ ಪೆದ್ದ ಅಂತೀಯಾ ಸಿದ್ದರಾಮಣ್ಣಾ? ನೀನ್ ಬಾಳ ಬುದ್ಧಿವಂತ ಅಲ್ವಾ? ನೀನು ಮುಖ್ಯಮಂತ್ರಿಯಾಗಿದ್ದೆ, ಮುಂದೊಂದು ದಿನ ಅವಕಾಶ ಬಂದ್ರೆ ಶ್ರೀರಾಮುಲು ಕೂಡ‌ ಮುಖ್ಯಮಂತ್ರಿ ಆಗ್ತಾನೆ. ಸಾಮಾಜಿಕ ನ್ಯಾಯ ಕೊಡೋದು ಬಿಜೆಪಿ ಮಾತ್ರ ಎಂದು ಕಾಂಗ್ರೆಸ್​ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಬಳ್ಳಾರಿಯಲ್ಲಿ …

Read More »