ಬೆಳಗಾವಿಯ ಕೆಎಲ್ಇ ಡಾ.ಪ್ರಭಾಕರ್ ಕೋರೆ ಆಸ್ಪತ್ರೆಯ ಎಮ್ಆರ್ಸಿ, ಇಎನ್ಟಿ ಮತ್ತು ಎಚ್ಎನ್ಎಸ್ ವಿಭಾಗವು ರಾಯಬಾಗ ಮತ್ತು ಬೆಳಗಾವಿಯಿಂದ ಬಂದಿದ್ದ ಇಬ್ಬರು ಮಕ್ಕಳಿಗೆ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡುವ ಮೂಲಕ ಸುಧಾರಿತ ವೈದ್ಯಕೀಯ ಚಿಕಿತ್ಸೆಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಹೌದು ಮಕ್ಕಳಲ್ಲಿ ಶಾಶ್ವತವಾಗಿ ಬಾಲ್ಯದಿಂದ ಇದ್ದ ಕಿವುಡುತನ ನಿವಾರಣೆಗಾಗಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುತ್ತದೆ. ಶ್ರವಣ ಸಾಧನಗಳ ಪ್ರಯೋಜನವನ್ನು ಪಡೆಯದ ಅಂತಹ ಮಕ್ಕಳಿಗೆ ಈ ಶಸ್ತ್ರಚಿಕಿತ್ಸೆಯು ಏಕೈಕ ಭರವಸೆಯಾಗಿದೆ. ಕೆಎಲ್ಇ …
Read More »ಒಂದು ವೇಳೆ ಟಿಪ್ಪುಸುಲ್ತಾನ್ ಪುತ್ಥಳಿ ನಿರ್ಮಾಣ ಮಾಡಿದರೆ ಬಾಬರಿ ಮಸೀದಿ ರೀತಿಯಲ್ಲಿ ಒಡೆದು ಹಾಕುತ್ತೇವೆ
ಮೈಸೂರಿನಲ್ಲಿ ಟಿಪ್ಪುಸುಲ್ತಾನ್ ಪುತ್ಥಳಿ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಒಂದು ವೇಳೆ ನಿರ್ಮಾಣ ಮಾಡಿದರೆ ಬಾಬರಿ ಮಸೀದಿ ರೀತಿಯಲ್ಲಿ ಒಡೆದು ಹಾಕುತ್ತೇವೆ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಗುಡುಗಿದರು. ಇಲ್ಲಿನ ಈದ್ಗಾ ಮೈದಾನದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಶಾಸಕ ತನ್ವೀರ್ ಶೇಟ್ ಟಿಪ್ಪು ಪುತ್ಥಳಿ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ. ಅದಕ್ಕೆ ಅವಕಾಶ ನೀಡಬಾರದು. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ …
Read More »ನನಗೆ ಇನ್ನು 75 ವರ್ಷ ಆಗಿಲ್ಲ ,25 ವರ್ಷ ಶುರುವಾಗಿದೆ: ಪ್ರಭಾಕರ್ ಕೋರೆ
ನನಗೆ ಇನ್ನು 75 ವರ್ಷ ಆಗಿಲ್ಲ ಎನ್ನುವುದು ನನ್ನ ಅಭಿಪ್ರಾಯ. ಯಾಕೆಂದರೆ ಇಷ್ಟೇಲ್ಲಾ ಆಶೀರ್ವಾದ ಇದ್ದ ಮೇಲೆ ಈಗ ನನಗೆ 25 ವರ್ಷ ಶುರುವಾಗಿದೆ ಎಂದು ಕೆಎಲ್ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಅವರು ಹರ್ಷ ವ್ಯಕ್ತಪಡಿಸಿದರು. ಬೆಳಗಾವಿಯ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿಮಠದ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಆವರಣದಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಮಠಾಧಿಪತಿಗಳು ವಿಷಯ ಮೇಲೆ ಮಠಾಧೀಶರ ಬೃಹತ್ ಚಿಂತನಾ ಸಮಾವೇಶ ಮತ್ತು ಡಾ.ಪ್ರಭಾಕರ್ ಕೋರೆಯವರ ಅಮೃತ ಮಹೋತ್ಸವದ …
Read More »ನ.20ರೊಳಗೆ ಕಬ್ಬಿಗೆ ಹೆಚ್ಚುವರಿ ಬೆಂಬಲ ಘೋಷಣೆ
ಬೆಂಗಳೂರು : ರಾಜ್ಯ ಸರ್ಕಾರದ ಕಬ್ಬು ಖರೀದಿ ನಿಯಂತ್ರಣ ಮಂಡಳಿ ಹಾಗೂ ರಾಜ್ಯದ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ತೀರ್ಮಾನಮಾಡಿದ್ದಾರೆ. ಎಫ್ಆರ್ಪಿ ಹೆಚ್ಚುವರಿ ದರ ನಿಗದಿಗೆ ಸಕ್ಕರೆ ಆಯುಕ್ತರ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಮಿತಿ ಐದು ದಿನದಲ್ಲಿ ವರದಿ ಕೊಡಲು ಸೂಚನೆ, 20ರ ಒಳಗಾಗಿ ವರದಿ ಆಧರಿಸಿ ಮುಖ್ಯಮಂತ್ರಿಗಳು ಹೆಚ್ಚುವರಿ ಬೆಲೆ ಘೋಷಣೆ ಮಾಡಲಿದ್ದಾರೆ ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೆನ ಕೊಪ್ಪ ಸಬೆ ನಂತರ ತಿಳಿಸಿದರು ಕಳೆದ 11 ದಿನದಿಂದ …
Read More »ಎರಡೇ ವಾರಕ್ಕೆ ನರ್ತಕಿಯಿಂದ ‘ಗಂಧದ ಗುಡಿ’ ಎತ್ತಂಗಡಿ: ಅಭಿಮಾನಿಗಳ ಬೇಸರ!
ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಕೊನೆಯ ಸಿನಿಮಾ ‘ಗಂಧದ ಗುಡಿ’ ಎಲ್ಲಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಅಪ್ಪು ಕನಸಿನ ಚಿತ್ರವನ್ನು ಪ್ರೇಕ್ಷಕರು ಕಣ್ತುಂಬಿಕೊಳ್ಳುತ್ತಿದ್ದಾರೆ. ಆದರೆ ಎರಡೇ ವಾರಕ್ಕೆ ಈ ಚಿತ್ರವನ್ನು ನರ್ತಕಿ ಚಿತ್ರಮಂದಿರದಿಂದ ತೆಗೆದು ಅಲ್ಲಿ ‘ರಾಣಾ’ ಚಿತ್ರವನ್ನು ಹಾಕುತ್ತಿರುವುದು ಕೆಲವರ ಬೇಸರಕ್ಕೆ ಕಾರಣವಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಪಿಆರ್ಕೆ ಪ್ರೊಡಕ್ಷನ್ಸ್ ಹಾಗೂ ಮಡ್ಸ್ಕಿಪರ್ ಜಂಟಿಯಾಗಿ ಈ ಡಾಕ್ಯೂ ಡ್ರಾಮಾ ಸಿನಿಮಾವನ್ನು ನಿರ್ಮಾಣ ಮಾಡಿವೆ. ಕರ್ನಾಟದ …
Read More »2ನೇ ಮದುವೆಲಿ ತಾಳಿ ಕಟ್ಟಿ ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಯೋಧ..
ಹಾಸನ: ಗಂಡ ಇಲ್ಲದ 2 ಮಕ್ಕಳ ತಾಯಿ ವಿಧವೆಗೆ ಬಾಳು ಕೊಡುವುದಾಗಿ ನಂಬಿಸಿ ತಾಳಿಕಟ್ಟಿದ ಭೂಪ, ಈಗ ಮತ್ತೊಂದು ಮದುವೆ ಆಗಲು ಹೋಗಿ ತಾಳಿ ಕಟ್ಟಿದ ನಂತರ ಮೊದಲ ಹೆಂಡತಿಗೆ ಯೋಧನು ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಘಟನೆ ಗುರುವಾರದಂದು ಹಾಸನ ನಗರದ ಹೊರ ವಲಯ ಬೆಂಗಳೂರು ರಸ್ತೆ, ಬೂವನಹಳ್ಳಿ ಬಳಿ ಇರುವ ಸಾಧನ ಸಮುದಾಯಭವನದಲ್ಲಿ ನಡೆದಿದೆ. ನಗರದಲ್ಲಿ ವಾಸವಾಗಿರುವ ಮೊದಲ …
Read More »ಕರ್ತವ್ಯದ ವೇಳೆ ಮೃತಪಡುವ ಪೊಲೀಸ್ ಸಿಬ್ಬಂದಿಗಳ ಕುಟುಂಬಕ್ಕೆ 20 ಲಕ್ಷ ವಿಮೆ
ಬೆಂಗಳೂರು : 2022-23ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕರ್ತವ್ಯದ ಮೇಲಿರುವಾಗ ಮೃತಪಟ್ಟಲ್ಲಿ ಮೃತರ ಕುಟುಂಬದವರಿಗೆ ವಿಶೇಷ ಗುಂಪು ವಿಮಾ ಮೊತ್ತ ರೂ.20.00 ಲಕ್ಷಗಳನ್ನು ವಿಮಾ ಕಂಪನಿಯ ಮೂಲಕ ಪಡೆಯಲು ರಾಜ್ಯ ಸರ್ಕಾರ ಮಂಜೂರಾತಿ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಲ್ಲಿ 2022-23ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯ ಅನುಯಾಯಿ (FOLLOWER) ಪೊಲೀಸ್ ಪೇದೆ (PC) ಮುಖ್ಯ ಪೇದೆ (H.C), ಸಹಾಯಕ ಪೊಲೀಸ್ ಸಬ್-ಇನ್ಸ್ಪೆಕ್ಟರ್ (ASI), ಪೊಲೀಸ್ ಸಬ್-ಇನ್ಸ್ಪೆಕ್ಟರ್ …
Read More »ಪಕ್ಷದೊಳಗೆ ಯಾರನ್ನೂ ಬೈಯ್ಯದಂತೆ ಸೂಚನೆ; ಬ್ರಾಹ್ಮಣರನ್ನ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿಸಲು ಮನವಿ”
ಪಕ್ಷದೊಳಗೆ ಯಾರನ್ನೂ ಬೈಯ್ಯದಂತೆ ಸೂಚನೆ; ಬ್ರಾಹ್ಮಣರನ್ನ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿಸಲು ಮನವಿ” ಬೆಂಗಳೂರು : ಪಕ್ಷದೊಳಗೆ ಯಾರನ್ನು ಬೈಯದಂತೆ ಬಿಜೆಪಿ ಪಕ್ಷದ ಹೈ ಕಮಾಂಡ್ ಸೂಚನೆ ನೀಡಿದೆ. ಹೀಗಾಗಿ ಇನ್ಮುಂದೆ ಕಾಂಗ್ರೆಸ್ ಪಕ್ಷದವರನ್ನ ಮಾತ್ರ ಬೈತೀನಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಇದು ಪಕ್ಷದ ಬೆಳವಣಿಗೆ ಹಾಗೂ ವೈಯಕ್ತಿಕ ಬೆಳವಣಿಗೆಗೂ ಒಳ್ಳೆಯದು. ಯಡಿಯೂರಪ್ಪ ಅವರು ರಾಜಕೀಯದಿಂದ ದೂರಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೆ ಸಂದರ್ಭದಲ್ಲಿ ಹೇಳಿದರು. …
Read More »ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ ಆಗಮನ : ವಿಶ್ವದ ಅತಿ ಎತ್ತರದ ‘ಕೆಂಪೇಗೌಡ’ ಪ್ರತಿಮೆ ಲೋಕಾರ್ಪಣೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ಇಂದು ‘ನವೆಂಬರ್ 11, 2022’ ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ ಕೆಂಪೇಗೌಡ ವಿಮಾನ ನಿಲ್ದಾಣದ ( Kempegowda Airport ) ಬಳಿಯಲ್ಲಿನ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಕರ್ನಾಟಕದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆಗೊಳಿಸೋ ( Kempegowda statue …
Read More »PDO’ಗಳಿಗೆ ಭರ್ಜರಿ ಸಿಹಿಸುದ್ದಿ: ‘ರಾಜ್ಯ ಸರ್ಕಾರ’ದಿಂದ ಹುದ್ದೆ ಉನ್ನತೀಕರಣ, ವೇತನವೂ ಹೆಚ್ಚಳ
ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಗ್ರಾಮ ಪಂಚಾಯ್ತಿಗಳಲ್ಲಿ ( Gram Panchayat ) ಕಾರ್ಯ ನಿರ್ವಹಿಸುತ್ತಿರುವಂತ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ( Panchayat Development Officer – PDO ) ಹಿರಿಯ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಎಂದು ಉನ್ನತೀಕರಣ ಮಾಡಿದೆ. ಈ ಉನ್ನತೀಕರಣದಂತೆ ವೇತವನ್ನು ಹೆಚ್ಚಳ ( Salary Hike ) ಮಾಡಿ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …
Read More »
Laxmi News 24×7