ಚಿಕ್ಕೋಡಿ(ಬೆಳಗಾವಿ): ದೇಶದಲ್ಲಿ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸುವ ಸಂಸ್ಥೆಗಳು, ಭಯೋತ್ಪಾದನಾ ಕೃತ್ಯಗಳಿಗೆ ಪ್ರೇರಣೆ ನೀಡುವ ಶಕ್ತಿಗಳನ್ನ ನಿಯಂತ್ರಣ ಮಾಡುವ ದೃಷ್ಟಿಯಿಂದ ಪಿಎಫ್ಐ ಮತ್ತು ಅದರ ಅಂಗ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಕಾಗವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರದಿಂದ ದೇಶದಲ್ಲಿ ಪಿಎಫ್ಐ ಸಂಘಟನೆ …
Read More »ಹುಕ್ಕೇರಿ ಬಾಲಕನ ರುಂಡ ಕತ್ತರಿಸಿದ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್
ಬೆಳಗಾವಿ: ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಯ ಹಿನ್ನೀರಿನಲ್ಲಿ ರುಂಡವಿಲ್ಲದ ಬಾಲಕನ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸೂರ ಗ್ರಾಮದ ನೂರಅಹ್ಮದ್ ಕೊಣ್ಣೂರ ಮತ್ತು ಹನುಮಂತ ಬೇವನೂರ ಬಂಧಿತರು. ಹೊಸೂರ ಗ್ರಾಮದ 12 ವರ್ಷದ ಬಾಲಕ ಹತ್ಯೆಗೀಡಾಗಿದ್ದ. ಪ್ರಕರಣದ ಹಿನ್ನೆಲೆ: ಸೆ.20ರಂದು ಮಾಳಪ್ಪ ನಾಪತ್ತೆ ಆಗಿರುವ ಬಗ್ಗೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದ ವೇಳೆ ಹಿರಣ್ಯಕೇಶಿ ನದಿಯ ಹಿನ್ನೀರಿನಲ್ಲಿ ರುಂಡವಿಲ್ಲದ …
Read More »ಆಲಿಯಾ ಜೊತೆ ಹಾಸಿಗೆ ಹಂಚಿಕೊಳ್ಳುವುದು ಕಷ್ಟ: ರಣಬೀರ್ಗೆ ಇಂದೆಥಾ ಸಂಕಷ್ಟ..?
ನಟ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಬಾಲಿವುಡ್ನ ಕ್ಯೂಟ್ ಕಪಲ್. 2022 ಏಪ್ರಿಲ್ 14ರಂದು ಮದುವೆಯಾಗಿರುವ ಈ ಜೋಡಿ ಸದ್ಯ ತಂದೆ-ತಾಯಿಯಾಗುವ ಖುಷಿಯಲ್ಲಿದ್ದಾರೆ. ಜೊತೆಗೆ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ತೆರೆ ಮೇಲೆ ಮೊದಲ ಬಾರಿಗೆ ಜೋಡಿಯಾಗಿ ಕಾಣಿಸಿಕೊಂಡಿರುವ ‘ಬ್ರಹ್ಮಾಸ್ತ್ರ’ ಚಿತ್ರ ಕೂಡ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದ್ದು, ಸದ್ಯ ಚಿತ್ರತಂಡ ಗೆಲುವಿನ ಖುಷಿಯಲ್ಲಿದೆ. ರಣಬೀರ್ ಕಪೂರ್ ಅವರ ವಿವಾದಾತ್ಮಕ ಹೇಳಿಕೆಯೊಂದರಿಂದ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಬಾಯ್ಕಾಟ್ ಬಿಸಿ …
Read More »ಸರ್ಕಾರಿ ಸಂಬಳ ಸಾಲ್ತಿಲ್ವಂತೆ: ಈ ಅಗ್ನಿಶಾಮಕ ಸಿಬ್ಬಂದಿಗೆ ತಿಂಗಳಿಗಿಷ್ಟು ಬೇಕೇ ಬೇಕಂತೆ!
ಬೆಳಗಾವಿ: ಜನರ ಪರವಾಗಿ ಕಾರ್ಯನಿರ್ವಹಿಸಬೇಕಿದ್ದ, ಸರ್ಕಾರಿ ನೌಕರರೇ ದಂಧೆಗಿಳಿದ ಹಲವು ಪ್ರಕರಣಗಳು ನಡೆದಿವೆ. ಇದೀಗ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬ ಹಿರಿಯ ಅಧಿಕಾರಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಹಣದ ದಂಧೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹೌದು, ಆನಂದ್ ಎಂಬ ಅಗ್ನಿಶಾಮಕದಳ ಸಿಬ್ಬಂದಿ, ಸಿಸಿಬಿ ವಿಭಾಗದ ಎಸಿಪಿ ರಿನಾ ಸುವರ್ಣ ಹೆಸರು ಬಳಕೆ ಮಾಡಿಕೊಂಡು ಹಣದ ದಂಧೆ ಮಾಡಿ ಸಿಕ್ಕಿಬಿದ್ದಿದ್ದಾರೆ. ಪ್ರತಿ ತಿಂಗಳು ಗೌರವ ಮೊತ್ತದ ಸರ್ಕಾರಿ ಸಂಬಳ ಬರುತ್ತಿದ್ದರೂ, ಹಣದೆ …
Read More »ಬಳ್ಳಾರಿ: ಮಟ್ಕಾ ಬುಕ್ಕಿ, ಅಕ್ಕಿ ವ್ಯಾಪಾರಿಯನ್ನು ಅಟ್ಟಾಡಿಸಿಕೊಂಡು ಹತ್ಯೆಗೈದ ದುಷ್ಕರ್ಮಿಗಳು
ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ವೃತ್ತದಲ್ಲಿ ಅಕ್ಕಿ ವ್ಯಾಪಾರಿ ಮಟ್ಕಾ ಬುಕ್ಕಿ ಕುಂಟ ಮಂಜುನಾಥ ಎನ್ನುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ. ನಗರದ ಕೊಲಿಮಿ ಬಜಾರ್ ನಿವಾಸಿಯಾದ ಕುಂಟ ಮಂಜುನಾಥ್ ನನ್ನು ರೇಡಿಯೋ ಪಾರ್ಕ್ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಳಿ ಬುಧವಾರ ಬೆಳಗಿನ ಜಾವ ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ತಪ್ಪಿಸಿಕೊಂಡು ಓಡಿ ಹೋಗಲು …
Read More »ಬಿಜೆಪಿ ಶಾಸಕರು ನಾಳೆ ಸಂಜೆಯೊಳಗೆ ಕಾಂಗ್ರೆಸ್ಗೆ ಸೇರುತ್ತಾರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಬಳ್ಳಾರಿ, ಸೆ.27 : ಮುಹೂರ್ತ ಫಿಕ್ಸ್ ಮಾಡಿಕೊಳ್ಳಿ, ಇಂದು ಅಥವಾ ನಾಳೆ ಸಂಜೆಯೊಳಗೆ ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಭಾರತ್ ಜೋಡೋ ಯಾತ್ರೆ ಅಂಗವಾಗಿ ಬಳ್ಳಾರಿಯಲ್ಲಿ ಸಮಾವೇಶ ಆಯೋಜಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮುನಿಸಿಪಲ್ ಮೈದಾನವನ್ನು ವೀಕ್ಷಿಸಿದ ನಂತರ ಮಾಧ್ಯಮದವರೊಂದಿಗೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಕಾಂಗ್ರೆಸ್ನ ಮೂರ್ನಾಲ್ಕು ಶಾಸಕರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬರಲಿದ್ದಾರೆ ಎಂಬ ಶಾಸಕ ಸೋಮಶೇಖರ ರೆಡ್ಡಿ …
Read More »ರಾಜ್ಯ ಸರ್ಕಾರದಿಂದ `ಅನರ್ಹ ಪಿಂಚಣಿದಾರ’ರಿಗೆ ಬಿಗ್ ಶಾಕ್ : 7 ಲಕ್ಷ ಅರ್ಜಿ ರದ್ದು
ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಪಿಂಚಣಿದಾರರಿಗೆ ಬಿಗ್ ಶಾಕ್ ನೀಡಿದ್ದು, 2019 ರಿಂದ 7 ಲಕ್ಷ ಸಾಮಾಜಿಕ ಭದ್ರತಾ ಪಿಂಚಣಿ ಅರ್ಜಿಗಳನ್ನು ತಿರಸ್ಕರಿಸಿದ್ದು, ಅನರ್ಹ ಫಲಾನುಭವಿಗಳನ್ನು ಕಂಡುಹಿಡಿಯಲು ಮೂರು ನಾಗರಿಕ ಡೇಟಾಬೇಸ್ ಗಳನ್ನು ಸಂಯೋಜಿಸುವ ಮೂಲಕ ರದ್ದುಗೊಳಿಸಿದೆ. ಕಂದಾಯ ಇಲಾಖೆಯ ಅಂಕಿಅಂಶಗಳ ಪ್ರಕಾರ, 2019 ರಿಂದ ಇಲ್ಲಿಯವರೆಗೆ 30 ಲಕ್ಷ ಅರ್ಜಿಗಳ ಪೈಕಿ 22.69 ಲಕ್ಷ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಮಂಜೂರು ಮಾಡಲಾಗಿದೆ. 39,597 ಪಿಂಚಣಿ …
Read More »PFI ಬ್ಯಾನ್ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು : ದೇಶದಲ್ಲಿ ಪಿಎಫ್ ಐ (PFI )ಸಂಘಟನೆಯನ್ನು ಐದು ವರ್ಷ ಕೇಂದ್ರ ಸರ್ಕಾರ ಬ್ಯಾನ್ ಮಾಡಿದ ಬೆನ್ನಲ್ಲೇ ಹೊಸ ಬೇಡಿಕೆ ಇಡುವ ಮೂಲಕ ಕಾಂಗ್ರೆಸ್ಮುಂದಾಗಿದೆ. ಅದರರಲ್ಲೂಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, PFI ಬ್ಯಾನ್ಗೆ ವಿರೋಧವಿಲ್ಲ, RSS ಮೇಲೂ ಸರ್ಕಾರ ಕ್ರಮ ಕೈಗೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನಿನ ವಿರುದ್ಧ ಇರುವವರ ಮೇಲೆ ಕ್ರಮ ತೆಗೆದುಕೊಂಡರೆ ನಮ್ಮ ವಿರೋಧ ಇಲ್ಲ. ಆರ್ಎಸ್ಎಸ್ ನಿಷೇಧಕ್ಕೂ ಸರ್ಕಾರ ಮುಂದಾಗಲಿ ಸಮಾಜದಲ್ಲಿ ಅಶಾಂತಿ …
Read More »ಖ್ಯಾತ ತಮಿಳು ನಟನ ಮನೆ ಮೇಲೆ ಅಪರಿಚಿತರು ಕಲ್ಲೂ ತೂರಿದ್ದಾರೆ.
ಖ್ಯಾತ ತಮಿಳು ನಟನ ಮನೆ ಮೇಲೆ ಅಪರಿಚಿತರು ಕಲ್ಲೂ ತೂರಿದ್ದಾರೆ. ನಟ ಸಂಗಮದ ಪ್ರಧಾನ ಕಾರ್ಯದರ್ಶಿಯಾಗಿರುವ ನಟ ವಿಶಾಲ್ ಮನೆಯ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸೆ.26ರಂದು ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಬಗ್ಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಚೆನ್ನೈನ ಅಣ್ಣಾನಗರ 12ನೇ ಬೀದಿಯಲ್ಲಿ ನಟ ವಿಶಾಲ್ ಕುಟುಂಬ ಸಮೇತ ವಾಸವಾಗಿದ್ದಾರೆ. ಆದ್ರೆ …
Read More »ಪಿಎಫ್ಐ ನಿಷೇಧ: ಡಿಕೆಶಿ, ಸಿದ್ದರಾಮಯ್ಯ ಬಾಯಿ ತೆರೆದಿಲ್ಲ ಏಕೆ -ಬಿಜೆಪಿ ಪ್ರಶ್ನೆ
ನವದೆಹಲಿ: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ಆದೇಶ ಬಿಜೆಪಿ -ಕಾಂಗ್ರೆಸ್ ನಡುವೆ ರಾಜಕೀಯ ತಿರುವು ಪಡೆದುಕೊಂಡಿದೆ. ಪಿಎಫ್ಐ ನಿಷೇಧ ವಿಚಾರವನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಪಿಎಫ್ಐ ಸೇರಿದಂತೆ ಅದರ ಸಹವರ್ತಿ ಸಂಘಟನೆಗಳು ಮಾಡುತ್ತಿದ್ದ ಎಲ್ಲಾ ದೇಶ ವಿರೋಧಿ ಚಟುವಟಿಕೆಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪಕ್ಷ (ಕಾಂಗ್ರೆಸ್) ಬೆಂಗಾವಲಾಗಿ ನಿಂತಿತ್ತು ಎಂದು ಆರೋಪಿಸಿದೆ. ಪಿಎಫ್ಐ …
Read More »