Breaking News

ಬೆಳಗಾವಿಯನ್ನೇ ಅವಲಂಬಿಸಿರುವ ಗೋವಾ ಇಲ್ಲಿಂದ ತರಕಾರಿ ಖರೀದಿ ಮಾಡುವದನ್ನು ನಿಲ್ಲಿಸಲಿದೆ ?

ಬೆಳಗಾವಿ: ತರಕಾರಿ ಖರೀದಿ ವಿಷಯದಲ್ಲಿ ಬಹುತೇಕ ನೆರೆಯ ಬೆಳಗಾವಿಯನ್ನೇ ಅವಲಂಬಿಸಿರುವ ಗೋವಾ ಇಲ್ಲಿಂದ ತರಕಾರಿ ಖರೀದಿ ಮಾಡುವದನ್ನು ನಿಲ್ಲಿಸಲಿದೆ ಎಂಬ ವಿಚಾರ ರೈತ ಸಮುದಾಯ ಮತ್ತು ವ್ಯಾಪಾರಸ್ಥರಲ್ಲಿ ಸ್ವಲ್ಪಮಟ್ಟಿಗೆ ಚಿಂತೆ ಹುಟ್ಟಿಸಿದೆ.   ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ ಈ ಸುಳಿವು ನೀಡಿದ ಬೆನ್ನಲ್ಲೇ ಖಾಸಗಿ ಸಗಟು ತರಕಾರಿ ವ್ಯಾಪಾರಸ್ಥರು ಮುಂದಿನ ಪರಿಣಾಮದ ಬಗ್ಗೆ ಆಲೋಚನೆ ಆರಂಭಿಸಿದ್ದಾರೆ. ತಕ್ಷಣಕ್ಕೆ ಗೋವಾದ ಮುಖ್ಯಮಂತ್ರಿಗಳ ಈ ವಿಚಾರ ಕಾರ್ಯರೂಪಕ್ಕೆ ಬರುವುದು ಕಷ್ಟ. ಆದರೆ ಇದು …

Read More »

ರಸ್ತೆ‌ ಪಕ್ಕ ನಿಲ್ಲಿಸಿದ್ದ ಬೈಕ್ ಕಳ್ಳತನ: ಸಿಸಿಟಿವಿ ದೃಶ್ಯ

ಬೆಳಗಾವಿ: ರಸ್ತೆ‌ ಪಕ್ಕ ನಿಲ್ಲಿಸಲಾಗಿದ್ದ ಬೈಕ್ ಕಳ್ಳತನ ಮಾಡಿರುವ ಘಟನೆ ಬೆಳಗಾವಿ ‌ಜಿಲ್ಲೆಯ ಬೈಲಹೊಂಗಲ ‌ಪಟ್ಟಣದಲ್ಲಿ ನಡೆದಿದೆ. ಬೈಲಹೊಂಗಲ ಪಟ್ಟಣದ ಕೇಂದ್ರ ಬಸ್ ನಿಲ್ದಾಣ ಸಮೀಪದ ಕೆನರಾ ಬ್ಯಾಂಕ್ ಎದುರು ಬೈಕ್ ನಿಲ್ಲಿಸಲಾಗಿತ್ತು. ನಿಲ್ಲಿಸಿದ್ದ ದ್ವಿ-ಚಕ್ರ ವಾಹನವನ್ನು ವ್ಯಕ್ತಿಯೊಬ್ಬ ಕದ್ದು ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬೈಕ್​ ಪಟ್ಟಣದ ಅನ್ನಪೂರ್ಣೇಶ್ವರಿ ಖಾನಾವಳಿ ಮಾಲೀಕ ವಿಜಯಕುಮಾರ ರಾಜಗೋಳಿ ಎಂಬುವರಿಗೆ ಸೇರಿದ್ದಾಗಿದೆ. ಬಜಾಜ್ ಕಂಪನಿಯ ಪ್ಲಾಟಿನಾ ಬೈಕ್ ಸೆ.17 ರಂದು ಸಂಜೆ …

Read More »

ಹಗರಣಗಳ ಸರಮಾಲೆಯ ಖ್ಯಾತಿ ಸಿದ್ದರಾಮಯ್ಯಗೆ ಸಲ್ಲುತ್ತದೆ: ಬಿಜೆಪಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಹಗರಣ ಮಾಡಲೆಂದೇ ಅಧಿಕಾರಕ್ಕೆ ಬಂದಿದ್ದೋ ಎಂಬ ರೀತಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತ ನಡೆಸಿತ್ತು ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್‌ ಕಾಲದ ಹಗರಣಗಳ ಕುರಿತು ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ‌, ಹಗರಣಗಳ ಸರಮಾಲೆಯನ್ನೇ ಕೊರಳಿಗೆ ಹಾಕಿಕೊಂಡು ಓಡಾಡಿದ ಖ್ಯಾತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ ಎಂದು ದೂರಿದೆ.   ‘ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಎಲ್ಲ ಯೋಜನೆಗಳಲ್ಲೂ ಹಗರಣ ನಡೆದಿದೆ. ಶಿಕ್ಷಕರ ಅಕ್ರಮ ನೇಮಕಾತಿ ಹಗರಣದಲ್ಲಿನ ಕಮಿಷನ್, ಸ್ಟೀಲ್ ಬ್ರಿಡ್ಜ್ …

Read More »

ಮುರುಘಾ ಶರಣರಿಗೆ ಆಂಜಿಯೋಗ್ರಾಂ ಪರೀಕ್ಷೆ: ಆರೋಗ್ಯ ಸ್ಥಿರ

ಶಿವಮೊಗ್ಗ: ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರಿಗೆ ಕೊರೋನರಿ ಆಂಜಿಯೋಗ್ರಾಂ ಪರೀಕ್ಷೆ ನಡೆಸಲಾಗಿದೆ. ವಿರೂಪಾಕ್ಷಪ್ಪ ತಿಳಿಸಿದರು. ಪ್ರೌಢಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಶರಣರನ್ನು ನ್ಯಾಯಾಲಯದ ಆದೇಶದಂತೆ ಹೃದಯ ತಪಾಸಣೆಗಾಗಿ ಬುಧವಾರ ರಾತ್ರಿ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಕರೆತಂದು ಇಲ್ಲಿನ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಶಿವಮೂರ್ತಿ ಶರಣರಿಗೆ ಆಸ್ಪತ್ರೆಯಲ್ಲಿ ನೀಡಿರುವ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದ ಡಾ.ವಿರೂಪಾಕ್ಷಪ್ಪ, ‘ಶರಣರ ಆರೋಗ್ಯದ …

Read More »

ಫಿಸಿಕಲ್ ಟ್ರೈನರ್‌ಗೆ ಉಂಗುರ ತೊಡಿಸಿ ಎಂಗೇಜ್ಡ್ ಆದ ಆಮೀರ್ ಖಾನ್ ಪುತ್ರಿ

ಬಾಲಿವುಡ್ (Bollywood) ಖ್ಯಾತ ನಟ ಆಮೀರ್ ಖಾನ್ (Aamir Khan) ಪುತ್ರಿ ಇರಾ ಖಾನ್ (Ira Khan) ಕೊನೆಗೂ ನಿಶ್ಚಿತಾರ್ಥ (Engaged) ಮಾಡಿಕೊಂಡಿದ್ದಾರೆ. ತನ್ನ ಪ್ರಿಯಕರಿಗೆ ಉಂಗುರ ತೊಡಿಸಿ, ಮುತ್ತಿಡುವ ಮೂಲಕ ಎಂಗೇಜ್ಡ್ ಆಗಿರುವುದಾಗಿ ಅವರು ಘೋಷಣೆ ಮಾಡಿದ್ದಾರೆ. ಇರಾ ಖಾನ್ ಮತ್ತು ನೂಪುರ್ ಶಿಖಾರೆ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆ ಪ್ರೀತಿ ಇಂದು ಮತ್ತೊಂದು ಹಂತ ಪಡೆದುಕೊಂಡಿದೆ. ಪ್ರೀತಿಸುತ್ತಿರುವಾಗಲೇ ಒಟ್ಟಿಗೆ ವಾಸವಿದ್ದ ಈ ಜೋಡಿ ಇದೀಗ ಅಧಿಕೃತವಾಗಿ ಸತಿ …

Read More »

ಪೌರ ಕಾರ್ಮಿಕರ ಕೆಲಸ ನೋಡಿದ್ರೆ ಕಣ್ಣೀರು ಬರುತ್ತೆ

ಬೆಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಸಂಪುಟದಲ್ಲಿ (Legislative Assembly) ಪೌರ ಕಾರ್ಮಿಕರ (Civic Workers) ಕಾಯಂ ಮಾಡುವ ತೀರ್ಮಾನ ತೆಗೆದುಕೊಂಡಿದ್ದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಇಂದು ಪೌರಕಾರ್ಮಿರ ದಿನಾಚರಣೆಯ ಪ್ರಯುಕ್ತ ಉಪಾಹಾರ ಸವಿದಿದ್ದಾರೆ. ರೇಸ್‌ಕೋರ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ 500ಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಉಪಹಾರ ವ್ಯವಸ್ಥೆ ಏರ್ಪಡಿಸಿದ್ದರು. ಬೆಳಿಗ್ಗೆ 9.30ಕ್ಕೆ ಸಿಎಂ ಸಹ ಪೌರ ಕಾರ್ಮಿಕರೊಂದಿಗೆ ಇಡ್ಲಿ, ವಡೆ, ಉಪ್ಪಿಟ್ಟು, ಕೇಸರಿಬಾತ್ ಉಪಹಾರ ಸವಿದಿದ್ದಾರೆ.  ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, …

Read More »

ಬೊಮ್ಮಾಯಿಯವರ ಬಂಡಲ್‍ನಿಂದಾಗಿ ಕಲ್ಯಾಣ ಕರ್ನಾಟಕ ಹಿನ್ನೆಡೆ – ಪ್ರಿಯಾಂಕ್ ಖರ್ಗೆ ಟೀಕೆ

ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ 5,000 ಕೋಟಿ ರೂ. ನೀಡುವುದಾಗಿ ಹೇಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂಗಿಗೆ ತುಪ್ಪ ಸವರಿ ಹೋಗಿದ್ದಾರೆ. ಮುಂದೆ ಚುನಾವಣೆ ಬರುತ್ತಿದೆ ಈ ಅನುದಾನ ಬಿಡುಗಡೆ ಅಸಾಧ್ಯಾ ಎಂದು ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಕೆಆರ್‌ಡಿಬಿಗೆ ಘೋಷಿತ ಅನುದಾನ 3,000 ಕೋಟಿ ರೂಪಾಯಿಯಲ್ಲಿ ಕೇವಲ 1,500 ರೂಪಾಯಿ ಕೋಟಿ ಮಾತ್ರ ಬಿಡುಗಡೆ …

Read More »

ವಕ್ಫ್ ಆಸ್ತಿ ವರದಿ, 40% ಸರ್ಕಾರ ಹಗರಣ ಗಲಾಟೆ ನಡುವೆ ಮಳೆಗಾಲದ ಅಧಿವೇಶನ ಬಲಿ

ಬೆಂಗಳೂರು: ವಿಧಾನ ಪರಿಷತ್ (Vidhana Parishad) ಕಲಾಪದ (Session) ಕೊನೆ ದಿನವೂ ಗದ್ದಲ ಗಲಾಟೆಗೆ ಕಾರಣವಾಯ್ತು. 40% ಸರ್ಕಾರ, ವಕ್ಫ್ ಆಸ್ತಿ (Wakf Property) , BMS ಟ್ರಸ್ಟ್‌ ಹಗರಣದ ಗಲಾಟೆ ಸದನದಲ್ಲಿ ಸದ್ದು ಮಾಡಿ ಕಲಾಪವನ್ನು ಅನಿರ್ದಿಷ್ಟಾವಧಿಗೆ ಸಭಾಪತಿಗಳು ಮುಂದೂಡಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪ ಮುಗಿಯುತ್ತಿದ್ದಂತೆ ಮಾತನಾಡಿದ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ನಿನ್ನೆ ಗದ್ದಲದ ನಡುವೆ ಮಾಣಿಪ್ಪಾಡಿ ವರದಿ ಮಂಡಿಸಿದ್ದಾರೆ. ನಮಗೆ ಅದರ ಪ್ರತಿ ಕೊಡಿ ಎಂದು …

Read More »

ಸಾಲದ ಸುಳಿಯಲ್ಲಿ ಬಿಎಂಟಿಸಿ ನಿಗಮ : ಶ್ರೀರಾಮುಲು

ಬೆಂಗಳೂರು: ಬಿಎಂಟಿಸಿ (BMTC) ನಿಗಮ ಸಾಲದ ಸುಳಿಯಲ್ಲಿ ಸಿಲುಕಿದೆ ಅಂತ ಖುದ್ದು ಸಾರಿಗೆ ಸಚಿವ ಶ್ರೀರಾಮುಲು (Sriramulu) ಒಪ್ಪಿಕೊಂಡಿದ್ದಾರೆ. ವಿಧಾನ ಪರಿಷತ್ (Vidhan Parishad) ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಗೋವಿಂದ್ ರಾಜು (Govida Raju) ಬದಲಾವಣೆ ಯುಬಿ ವೆಂಕಟೇಶ ಬಿಎಂಟಿಸಿ ಸಾಲದ ಬಗ್ಗೆ ಪ್ರಶ್ನೆ ಕೇಳಿದರು. ಪ್ರಶ್ನೆಗೆ ಉತ್ತರ ನೀಡಿದ ಸಾರಿಗೆ ಶ್ರೀರಾಮುಲು ಅವರು, 5 ವರ್ಷಗಳಲ್ಲಿ ಬಿಎಂಟಿಸಿ 1,324 ಕೋಟಿ ಸಾಲ ಮಾಡಿದೆ. ಸಾಲವನ್ನು ಬಸ್ ಖರೀದಿ, …

Read More »

ಬೆಳಗಾವಿಯನ್ನು ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲಿ- ಭಕ್ತನಿಂದ ಸವದತ್ತಿ ಯಲ್ಲಮ್ಮನಿಗೆ ಹರಕೆ

ಬೆಳಗಾವಿ: ಭಕ್ತರೊಬ್ಬ ಬೆಳಗಾವಿ (Belagavi) ಜಿಲ್ಲೆ ವಿಭಜನೆ ಮಾಡುವಂತೆ ಆಗ್ರಹಿಸಿ ಸವದತ್ತಿ ಯಲ್ಲಮ್ಮದೇವಿಗೆ (Savadatti Yallamma) ಹರಕೆ ಪತ್ರ ಬರೆದಿದ್ದು, ಬೆಳಗಾವಿಯನ್ನು 4 ಜಿಲ್ಲೆಗಳಾಗಿ ವಿಭಜಿಸಲು ಸಿಎಂಗೆ ಒಳ್ಳೆ ಬುದ್ಧಿ ನೀಡಲೆಂದು ಹರಕೆ ಪತ್ರ ಬರೆದು ಬೇಡಿಕೆ ಇಟ್ಟಿದ್ದಾನೆ.   ಬೆಳಗಾವಿ ಜಿಲ್ಲೆ ಸವದತ್ತಿ ಹೊರವಲಯದಲ್ಲಿರುವ ರೇಣುಕಾ ಯಲ್ಲಮ್ಮ ದೇವಿಗೆ ಪತ್ರ ಬರೆಯಲಾಗಿದೆ. ಬೆಳಗಾವಿ ಜಿಲ್ಲೆಯನ್ನು ನಾಲ್ಕು ಜಿಲ್ಲೆಯಾಗಿ ವಿಭಜಿಸುವಂತೆ ಸುದೀರ್ಘ 4 ಪುಟಗಳ ಪತ್ರ ಬರೆದಿದ್ದು, ಬೆಳಗಾವಿಯನ್ನು 4 ಜಿಲ್ಲೆಗಳಾಗಿ …

Read More »