Breaking News

ದಾವಣಗೆರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಿದ್ದೇವೆ: ಯಡಿಯೂರಪ್ಪ

ಕಲಬುರಗಿ: ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬರುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ದಾವಣಗೆರೆ ಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದರು. ಬಿಜೆಪಿ ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶ ಉದ್ದೇಶಿಸಿ ಮಾತನಾಡಿ, ದಾವಣಗೆರೆ ಯಲ್ಲಿ ಶಕ್ತಿ ಪ್ರದರ್ಶನ ಜತೆಗೇ ಮೈಸೂರಿನಿಂದ ರಥಯಾತ್ರೆ ಶುರು ಮಾಡುತ್ತೇವೆ. ಎಲ್ಲ ಕಡೆ ತಿರುಗಾಡಿ ಪಕ್ಷ ಬಲಪಡಿಸಲಾಗುವುದು. ಹೀಗಾಗಿ ಹಿಂದುಳಿದ ವರ್ಗದವರು ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಬಲಪಡಿಸಬೇಕೆಂದರು. ದೇಶದಲ್ಲಿ …

Read More »

ನ. 2ರಿಂದ ಪಿಡಿಒಗಳ ಪ್ರತಿಭಟನೆ: ಸೇವೆ ವ್ಯತ್ಯಯ

ಮಂಗಳೂರು: ರಾಜ್ಯದ ಎಲ್ಲ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಸಿದ್ಧತೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು, ಬೀದಿ ದೀಪ ಸೇವೆ ಹೊರತುಪಡಿಸಿ ಉಳಿದ ಗ್ರಾಮೀಣ ಸೇವೆಗಳು ಬಹುತೇಕ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.   ನ. 2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಧರಣಿ ಸತ್ಯಾಗ್ರಹದಲ್ಲಿ ದ.ಕ., ಉಡುಪಿಯಯ 311 ಪಿಡಿಒಗಳ ಸಹಿತ ರಾಜ್ಯದ 6,026 ಗ್ರಾ.ಪಂ.ಗಳ ಸುಮಾರು 5,600 ಪಿಡಿಒಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಧರಣಿ ಕೈಗೊಳ್ಳುವ ದಿನದಿಂದ …

Read More »

ಭಗತ್ ಸಿಂಗ್ ಪಾತ್ರದ ಅಭ್ಯಾಸ ಮಾಡಲು ಹೋಗಿ ಜೀವ ಕಳೆದುಕೊಂಡ 7ನೇ ತರಗತಿ ಬಾಲಕ

ಚಿತ್ರದುರ್ಗ : ಕರ್ನಾಟಕ ರಾಜ್ಯೋತ್ಸವದ ದಿನದಂದು ಭಗತ್ ಸಿಂಗ್ ಪಾತ್ರ ನಿರ್ವಹಿಸಲು ಅಭ್ಯಾಸ ನಡೆಸುತ್ತಿದ್ದ ವೇಳೆ ಅವಘಡ ಸಂಭವಿಸಿ ಏಳನೇ ತರಗತಿಯ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಮೃತ ದುರ್ದೈವಿ. ಸಂಜಯ್ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ದಿನದಂದು ಭಗತ್ ಸಿಂಗ್ ಪಾತ್ರ ನಿರ್ವಹಿಸಲು ನಿರ್ಧರಿಸಿದ್ದಾನೆ ಅದರಂತೆ ಶನಿವಾರ ಮನೆಯಲ್ಲಿ ಅಭ್ಯಾಸ ನಡೆಸುತ್ತಿದ್ದ ಎನ್ನಲಾಗಿದೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ, ಮನೆಯೊಳಗೇ …

Read More »

ಕರಾಳ ದಿನಾಚರಣೆಗೆ ಅನುಮತಿ ಬೇಡ- ಕರವೇ

ಬೆಳಗಾವಿ-ಕ್ರಾಂತಿಯ ನೆಲ,ಐತಿಹಾಸಿಕ ಬೆಳಗಾವಿ ನಗರದಲ್ಲಿ ಲಕ್ಷಾಂತರ ಕನ್ನಡಿಗರು ಸೇರಿ ಕರ್ನಾಟಕ ರಾಜ್ಯೋತ್ಸವದ ದಿನ ಕನ್ನಡದ ಹಬ್ಬವನ್ನಾಗಿ ಆಚರಿಸುವ ಸಂಧರ್ಭದಲ್ಲಿ ನಾಡದ್ರೋಹಿ ಎಂಇಎಸ್ ಸಂಘಟನೆಗೆ ಕರಾಳ ದಿನ ಆಚರಿಸಲು,ಸೈಕಲ್ ರ್ಯಾಲಿ ನಡೆಸಲು ಅನುಮತಿ ನೀಡಬಾರದು ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಲು ರಾಜ್ಯ ಸರ್ಕಾರ ಎಂಇಎಸ್ ಸಂಘಟನೆಗೆ ಅನುಮತಿ ನೀಡಿದ್ರೆ,ಸರ್ಕಾರ ನಾಡವಿರೋಧಿ ಸರ್ಕಾರ, ಎಂದು ಸಾಭೀತಾಗುತ್ತದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಂಇಎಸ್ …

Read More »

ಕನ್ನಡ ರಾಜ್ಯೋತ್ಸವ ನಿಮಿತ್ತ Team AK Creations ವತಿಯಿಂದ ಅದ್ಭುತ ವಾದ ಗೀತೆ

ಬೆಳಗಾವಿ: ಕನ್ನಡ ರಾಜ್ಯೋತ್ಸವ ಎಂದ್ರೆ ಬೆಳಗಾವಿ ಯುವಕರಿಗೆ ಹಬ್ಬದ ಕಿಂತ ಹೆಚ್ಚು ಅನೇಕ ಜನ ಅನೇಕ ರೀತಿಯಲ್ಲಿ ಆಚರಣೆ ಮಾಡುತ್ತಾರೆ. ಇಂದು ಬೆಳಗಾವಿಯ ಯುವ ತಂಡ ಒಂದು ಅದ್ಭುತವಾದ ಗೀತೆಯನ್ನು ಇದೆ ನವೆಂಬರ ಒಂದನೇ ತಾರೀಖು Team AK Creations ಎಂಬ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ.   ಕನ್ನಡದ ಬಗ್ಗೆ ಅದ್ಭುತ ವಾಗೀ ಚಿತ್ರೀಕರಣ ಹೊಂದಿದೆ ಈ ಒಂದು ಹಾಡು ಬೆಳಗಾವಿಯ ಹಾಗೂ ಬೆಂಗಳೂರಿನ ಯುವಕರು ಚಿತ್ರೀಕರಣ …

Read More »

ಮುಸ್ಲಿಮರಿಗೂ ಮೀಸಲಾತಿ ಹೆಚ್ಚಿಸಿ – ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ

ಬೆಳಗಾವಿ: ರಾಜ್ಯದಲ್ಲಿನ ಮುಸ್ಲಿಂ (Muslims) ಅಲ್ಪಸಂಖ್ಯಾತರಿಗೂ ಮೀಸಲಾತಿ (Reservation) ಪ್ರಮಾಣ ಹೆಚ್ಚಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಅಂಜುಮನ್-ಎ-ಇಸ್ಲಾಂ ಸಂಘಟನೆ (Muslim Organization) ಜಿಲ್ಲಾಡಳಿತದ ಮೂಲಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದೆ. ಇಲ್ಲಿನ ಜಿಲ್ಲಾಡಳಿತದ ಎದುರು ಪ್ರತಿಭಟನೆ ನಡೆಸಿದ ಸಂಘಟನೆ ಪ್ರಮುಖರು, ರಾಜ್ಯದಲ್ಲಿ ಮುಸ್ಲಿಂ (Muslims) ಅಲ್ಪಸಂಖ್ಯಾತರು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಜನಸಂಖ್ಯೆಗೆ (Population) ಅನುಗುಣವಾಗಿ ನೋಡಿದರೂ ಶೈಕ್ಷಣಿಕ ಸಂಸ್ಥೆಗಳಲ್ಲಾಗಲಿ, ಸರ್ಕಾರಿ ಉದ್ಯೋಗ ಕ್ಷೇತ್ರಗಳಲ್ಲಾಗಲಿ ಸಮರ್ಥವಾದ ಪ್ರಾತಿನಿಧ್ಯ ಹೊಂದಿಲ್ಲ …

Read More »

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ಚಾಲನೆ : ಸಿದ್ಧತಾ ಸಭೆ ನಡೆಸಿದ ಸರ್ಕಾರ

ಬೆಂಗಳೂರು: ಹಾವೇರಿ ಜಿಲ್ಲೆಯಲ್ಲಿ ಜನವರಿ ತಿಂಗಳಲ್ಲಿ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಈಗ ಅಧಿಕೃತ ಚಾಲನೆ ಲಭಿಸಿದ್ದು ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.   ಸಮ್ಮೇಳನ ನಡೆಯುವ ಸ್ಥಳ ಪರಿಶೀಲನರ ಹಾಗೂ ಪೂರ್ವಭಾವಿ ಸಭೆ ನಡೆಸಿದ ಉಭಯ ಸಚಿವರು, ಹಿಂದಿನ ಎಲ್ಲ ಸಮ್ಮೇಳನಕ್ಕಿಂತಲೂ ಯಶಸ್ವಿಯಾಗಿ …

Read More »

ಎನ್‌ಇಪಿಯಿಂದ ಕಲಿಕಾ ಸಾಮರ್ಥ್ಯ ಹೆಚ್ಚಳ: ಸಿಎಂ ಬೊಮ್ಮಾಯಿ

ಬೆಂಗಳೂರು: ನೂತನ ಶಿಕ್ಷಣ ನೀತಿ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಶನಿವಾರ ಆಯೋಜಿಸಲಾಗಿದ್ದ “ಶಿಕ್ಷಣದಲ್ಲಿ ನಾಯಕತ್ವಕ್ಕಾಗಿ ಅಂತಾರಾಷ್ಟ್ರೀಯ ಶೃಂಗಸಭೆ’ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಉನ್ನತ ಶಿಕ್ಷಣದಿಂದ ನೂತನ ಶಿಕ್ಷಣ ನೀತಿ ಜಾರಿಗೆ ತರಲಾಗಿದ್ದು, ಈ ವರ್ಷ ಮಾಂಟೆಸರಿಯಿಂದ ಪ್ರಾರಂಭಿಸಲಾಗುತ್ತಿದೆ. ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಕರ್ನಾಟಕ. ರಾಜ್ಯದ ಮಕ್ಕಳು ಎಲ್ಲಾ ಪರಿಸ್ಥಿತಿಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಬೆಳೆಸಿಕೊಂಡು ಜ್ಞಾನವಂತರಾಗಬೇಕು …

Read More »

ಅವಧಿಪೂರ್ವ ಚುನಾವಣೆ ಎದುರಿಸಲು ಸಿದ್ಧ: ಡಿ.ಕೆ.ಶಿವಕುಮಾರ್‌

ಶಿವಮೊಗ್ಗ: ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಬಂದರೆ ಎದುರಿ ಸಲು ಕಾಂಗ್ರೆಸ್‌ ಪಕ್ಷ ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅವ ಧಿಗೂ ಮುನ್ನ ಚುನಾವಣೆ ಬರುತ್ತದೆಯೇ ಎಂಬ ಬಗ್ಗೆ ಏನನ್ನೂ ಹೇಳುವುದಿಲ್ಲ. ಇದು ಸರಕಾರಕ್ಕೆ ಬಿಟ್ಟ ವಿಚಾರ. ನಾವಂತೂ ಚುನಾವಣೆಗೆ ಸನ್ನದ್ಧರಾಗಿದ್ದೇವೆ ಎಂದು ಹೇಳಿದರು. ಮುಂಬರುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ನಡೆದಿರುವ ಸಿದ್ಧತೆಗಳ ಬಗ್ಗೆ ಮುಂದಿನ ನಾಲ್ಕೈದು ದಿನಗಳಲ್ಲಿ …

Read More »

ಶಾಲಾ ಮಕ್ಕಳಿಗೆ ಡಿಜಿಟಲ್‌ ಆರೋಗ್ಯ ಕಾರ್ಡ್‌: ಡಾ| ದೊರೆಸ್ವಾಮಿ ಸಲಹೆ

ಬೆಂಗಳೂರು: ರಾಜ್ಯದ ಸರಕಾರಿ ಶಾಲಾ ಮಕ್ಕಳಿಗೆ ಡಿಜಿಟಲ್‌ ಆರೋಗ್ಯ ಕಾರ್ಡ್‌ ವಿತರಣೆ, ಮೌಲ್ಯಯುತ ಶಿಕ್ಷಣ, ವಿಶ್ವವಿದ್ಯಾನಿಲಯಗಳ ಕುಲಪತಿಗಳ ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಶಿಕ್ಷಣ ಇಲಾಖೆಗೆ ಸಲಹೆ ನೀಡಿರುವುದಾಗಿ ಶಿಕ್ಷಣ ಸುಧಾರಣೆಗಳ ಸಲಹೆಗಾರ ಡಾ| ಎಂ.ಆರ್‌. ದೊರೆಸ್ವಾಮಿ ತಿಳಿಸಿದರು.   ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಬಾರಿ ಶಿಕ್ಷಣ ಸುಧಾರಣೆಗಳ ಸಲಹೆಗಾರನಾಗಿದ್ದ ವೇಳೆ 18 ಶಿಫಾರಸುಗಳನ್ನು ನೀಡಿದ್ದೆ. ಈ ಪೈಕಿ ಕೆಲವು ಅನುಷ್ಠಾನವಾಗಿವೆ. 2ನೇ ಬಾರಿಗೆ ಸಲಹೆಗಾರನಾಗಿ ಆಯ್ಕೆಯಾದ …

Read More »