ಬೆಂಗಳೂರು: ದಾವಣಗೆರೆ ಉಪಚುನಾವಣೆ ದಳ್ಳುರಿ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಸ್ಲಿಂ ಸಮುದಾಯದ ಉಲೇಮಾಗಳು ಕಿಡಿಕಾರುತ್ತಿದ್ದಾರೆ. ಇಂದು ಬೆಂಗಳೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಉಲೇಮಾಗಳು ಕಾಂಗ್ರೆಸ್ ಪಕ್ಷದೊಳಗಿನ ರಾಜಕೀಯ ಬೆಳವಣಿಗೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ಗೆ ಮತ ನೀಡುವ ಮೂಲಕ ಉಳಿಸಿ, ಬೆಳೆಸಿಕೊಂಡು ಬಂದಿದ್ದೇವೆ. ಆದ್ರೆ ದಾವಣಗೆರೆ ಚುನಾವಣೆಯಲ್ಲಿ ನಮ್ಮ ನಾಯಕರನ್ನು ಮೂಲೆಗೆ ಸೇರಿಸುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು 3 ವರ್ಷವಾಗಿದೆ. ಹಿಜಾಬ್ ಸಮಸ್ಯೆ, …
Read More »ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ
ಕಾರವಾರ: ಹುಬ್ಬಳ್ಳಿ – ಕಾರವಾರ ರಾಷ್ಟ್ರೀಯ ಹೆದ್ದಾರಿ 63ರ ದೇವಿಕೊಪ್ಪ ಗ್ರಾಮದ ಐ.ಬಿ ಕ್ರಾಸ್ ಬಳಿ ಎಲ್ಪಿಜಿ ಅನಿಲ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ. ಪರಿಣಾಮ ಟ್ಯಾಂಕರ್ನಿಂದ ಅನಿಲ ಸೋರಿಕೆಯಾಗುತ್ತಿದೆ. ಅನಿಲ ಸೋರಿಕೆಯಿಂದಾಗಿ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಲಘಟಗಿ -ಯಲ್ಲಾಪುರ ಮಾರ್ಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಪರ್ಯಾಯ ಮಾರ್ಗಗಳ ವಿವರ ಗ್ಯಾಸ್ …
Read More »ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ
ಕೊಪ್ಪಳ: ಕುಡಿಯುವ ನೀರಿಗಾಗಿ ಸಚಿವ ಶಿವರಾಜ ತಂಗಡಗಿಯವರ ಕಾರನ್ನು ಗ್ರಾಮಸ್ಥರು ಅಡ್ಡಗಟ್ಟಿ ಪ್ರತಿಭಟಿಸಿದ ಘಟನೆ ಕನಕಗಿರಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ನಡೆದಿದೆ. ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿ ಭೂಮಿ ಪೊಜೆ ನೇರವರಿಸಿ ಸಚಿವರು ತೆರುಳುತ್ತಿದ್ದರು. ಈ ವೇಳೆ ಸಂಕನಾಳ ಗ್ರಾಮದ ಮಹಿಳೆಯರು ಜಿಲ್ಲಾ ಉಸ್ತುವಾರಿ ವಾಹನ ಅಡ್ಡಗಟ್ಟಿ ಖಾಲಿ ಕೊಡ ಹಿಡಿದು ನೀರು ಕೊಡಿ ಎಂದು ಆಗ್ರಹಿಸಿದರು. ಈಗ್ರಾಮದಲ್ಲಿ ನೂರಕ್ಕು ಹೆಚ್ಚು ಮನೆಗಳಿವೆ. ಗ್ರಾಮೀಣ ಭಾಗದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ …
Read More »ಕಾಗವಾಡ ತಾಲೂಕಿನ ಲೂಕುರ್ ಗ್ರಾಮದಲ್ಲಿ ಬುಧವಾರ ರಾತ್ರಿ ವಿಪರೀತ ಮಳೆ
ಭಾರತ ದೇಶ ಸ್ವೌತಂತ್ರ ವಾಗಿ 73 ವರ್ಷ ಕಳೆದರೂ ಈವರಿಗೆ ಇಂತಹ ವಿಪರೀತ ಆಲೆಕಲು ಮಳೆ ಯಾರು ಕಂಡೆ ಇಲ್ಲ ಆದರೆ ಬುಧವಾರ ರಾತ್ರಿ ಸುಮಾರು ಒಂದು ಗಂಟೆ ಕಾಲ ಉರುಳಿದ ಆಲೆಕಲ್ ಮಳೆಇಂದ ಸುಮಾರು ಕಬ್ಬಿನ ಗದ್ದೆಯಲ್ಲಿ ಒಂದು ಅಡಿ ಆಲಿಕಲಿನ ತುಂಬಿದ್ದು ಇದನ್ನು ವೀಕ್ಷಿಸಲು ಅನೇಕ ರೈತರು, ಬೆಳಗ್ಗೆಯಿಂದ ಕಂಡು ತಂಡೊಪತಂಡವಾಗಿ ಆಗಮಿಸಿ ಇಂತಹ ವಿಪರೀತ ಮಳೆ ಬಗ್ಗೆ ಚರ್ಚಿಸುತ್ತಿದ್ದಾರೆ. ಕಾಗವಾಡ ತಾಲೂಕಿನ ಲೋಕುರ್ ಗ್ರಾಮದ ಈಶ್ವರ್ …
Read More »ಕುರಬಗಟ್ಟಿಯಲ್ಲಿ ಸಾಂಸ್ಕೃತಿಕ ವೈಭವ: ಸಂಗೀತ ಹಾಸ್ಯ ರಸಮಂಜರಿ ಕಾರ್ಯಕ್ರಮಕ್ಕೆ ಚಾಲನೆ
ಗ್ರಾಮದ ದೈವಗಳ ಆಶೀರ್ವಾದದೊಂದಿಗೆ ಸಾಂಸ್ಕೃತಿಕ ಕಲೆಗಳ ಸಂಭ್ರಮ. ದಿನಾಂಕ:20-04-2026ರಂದು #ಕುರಬಗಟ್ಟಿ ಗ್ರಾಮದ ಶ್ರೀ ಮಾರುತೇಶ್ವರ, ಶ್ರೀ ಬಸವೇಶ್ವರ ಹಾಗೂ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ “ಸಂಗೀತ ಹಾಸ್ಯ ರಸಮಂಜರಿ” ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮಿಸಲಾಯಿತು. ಜಾತ್ರೆಗಳು ಕೇವಲ ಧಾರ್ಮಿಕ ಆಚರಣೆಗಳಲ್ಲ, ಅವು ನಮ್ಮ ಸಂಸ್ಕೃತಿ ಮತ್ತು ಬಾಂಧವ್ಯವನ್ನು ಬೆಸೆಯುವ ಕೊಂಡಿಗಳು. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರತಿಭೆಗಳಿಗೆ ವೇದಿಕೆ ನೀಡುವುದರ ಜೊತೆಗೆ ಜನರಲ್ಲಿ ಸಂತೋಷ ಮತ್ತು ಐಕ್ಯತೆಯನ್ನು ಮೂಡಿಸುತ್ತವೆ. …
Read More »ಗಂಡ, ಮಕ್ಕಳಿಗೆ ನಿದ್ದೆ ಮಾತ್ರೆ ಕೊಟ್ಟು, ಕಸ ಹಾಕಿ ಬರ್ತೀನಿ ಅಂತ ಹೇಳಿ ಪ್ರಿಯಕರನ ಜೊತೆ ಪರಾರಿ…!
ಬೆಂಗಳೂರು: ಮನೆಯಲ್ಲಿದ್ದ ಕಸವನ್ನು ಎಸೆದು ಬರುತ್ತೇನೆ ಎಂದು ಹೇಳಿ ಹೊರಟ ಮಹಿಳೆ, ಬಳಿಕ ಪ್ರಿಯಕರನ ಜೊತೆ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಪ್ರಿಯಾಂಕಾ ಎಂಬ ಯುವತಿ ತನ್ನ ಗಂಡ ಶರತ್ ಕುಮಾರ್ ಹಾಗೂ ಮಕ್ಕಳಿಗೆ ಊಟದಲ್ಲಿ ನಿದ್ದೆ ಮಾತ್ರೆ ನೀಡಿ, ರಾತ್ರಿ ವೇಳೆ ಮನೆಯಿಂದ ಓಡಿ ಹೋಗಿದ್ದಾರೆ. ಮಾಹಿತಿ ಪ್ರಕಾರ, ಪ್ರಿಯಾಂಕಾಗೆ ಕೆಲವೇ ದಿನಗಳ ಹಿಂದೆ ಕಟಿಂಗ್ ಶಾಪ್ ನಡೆಸುತ್ತಿದ್ದ ಪ್ರಭು ಎಂಬಾತನೊಂದಿಗೆ ಪರಿಚಯವಾಗಿತ್ತು. ದಿನಗಳು ಕಳೆದಂತೆ ಇಬ್ಬರ ನಡುವಿನ …
Read More »ರಸ್ತೆಬದಿ ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಮತ್ತೊಂದು ಕ್ಯಾಂಟರ್ ಡಿಕ್ಕಿ,
ಘಟನೆಯಿಂದ ಕೆಲಕಾಲ ಕಿ.ಮೀಗಟ್ಟಲೆ ಟ್ರಾಫಿಕ್ ಜಾಮ್ ಬೆಂಗಳೂರು ಉತ್ತರ ತಾಲ್ಲೂಕಿನ ದೇವಣ್ಣಪಾಳ್ಯ ಬಳಿ ಘಟನೆ ಘಟನೆಯಲ್ಲಿ ಕ್ಯಾಂಟರ್ ಚಾಲಕನ ಕಾಲು ಮುರಿತ, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು, ಚಿಕಿತ್ಸೆ, ಘಟನಾಸ್ಥಳಕ್ಕೆ ಧಾವಿಸಿದ ಚಿಕ್ಕಬಾಣಾವರ ಸಂಚಾರಿ ಪೊಲೀಸ್ರು ಕ್ರೇನ್ ಸಹಾಯದಿಂದ ವಾಹನಗಳ ತೆರವು, ಸುಗಮ ವಾಹನ ಸಂಚಾರಕ್ಕೆ ಅನುವು ಚಿಕ್ಕಬಾಣಾವರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
Read More »ಗೃಹ ಸಚಿವರ ತವರಲ್ಲೇ ಸಕ್ರಿಯವಾಗಿದೆ ಡ್ರಗ್ಸ್ ಮಾಫಿಯಾ…!
ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದವರು ಅರೆಸ್ಟ್.. ತುಮಕೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದವರನ್ನು ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರಿನ ಉಮರ್ (32), ನಜೀರ್ (35), ನವೀದ್(32), ಹಾಗೂ ತುಮಕೂರಿನ ಮರಳೂರುದಿಣ್ಣೆ ನಿವಾಸಿ ಶಾಹಬಾಜ್ (30), ಮಹಮ್ಮದ್ ಗೌಸ್ (32), ಮಹಮ್ಮದ್ ಇಕ್ಬಾಲ್ (28) ಬಂಧಿತ ಆರೋಪಿಗಳಾಗಿದ್ದಾರೆ. ಈ ಆರೋಪಿಗಳು …
Read More »ಬೆಸೆಯುವ ಬಾಂಧವ್ಯ: 5 ಕುಟುಂಬಗಳಿಗೆ ಕು. ವೇದಿಕಾ ವಿಶ್ವಾಸ್ ವೈದ್ಯ ಅವರಿಂದ “ಅಣ್ಣನ ಉಡುಗೊರೆ” ಹಸ್ತಾಂತರ!!
ಸವದತ್ತಿ ಮತಕ್ಷೇತ್ರದ ಪ್ರತಿಯೊಂದು ಕುಟುಂಬದ ಸಂಭ್ರಮ ನಮ್ಮ ಮನೆಯ ಸಂಭ್ರಮವಿದ್ದಂತೆ. ಕ್ಷೇತ್ರದ 5 ಬಡ ಕುಟುಂಬಗಳ ಸಹೋದರಿಯರ ವಿವಾಹ ಮಹೋತ್ಸವದ ಅಂಗವಾಗಿ “ಅಣ್ಣನ ಉಡುಗೊರೆ”ಯನ್ನು ನನ್ನ ಪರವಾಗಿ ನನ್ನ ಸುಪುತ್ರಿ ಕು. ವೇದಿಕಾ ವಿಶ್ವಾಸ್ ವೈದ್ಯ ಅವರು ವಿತರಿಸಿದರು. ಹೊಸ ಜೀವನಕ್ಕೆ ಕಾಲಿಡುತ್ತಿರುವ ಸೋದರಿಯರಿಗೆ ಅಡುಗೆ ಮನೆಯ ಸುಸಜ್ಜಿತ ಸಾಮಗ್ರಿಗಳು ಸೇರಿದಂತೆ ಟ್ರೇಸುರಿ, ಕಾಟ್, ಗೃಹೋಪಯೋಗಿ ವಸ್ತುಗಳನ್ನು ನೀಡಿ, ಸುಖಕರ ದಾಂಪತ್ಯಕ್ಕಾಗಿ ಶುಭ ಹಾರೈಸಲಾಯಿತು. ನಮ್ಮ ಕುಟುಂಬದ ಮುಂದಿನ ಪೀಳಿಗೆಯೂ …
Read More »ಯಪ್ಪಾ ದೇವ್ರೇ ಇನ್ನು ಏನೇನ್ ನೋಡ್ಬೇಕೋ ಪ್ರೀತಿಗೆ ಕಣ್ಣಿಲ್ಲ.. ಇಷ್ಟು ವಯಸ್ಸಿನ ಅಂತರ ಇದ್ದು ಈ ಮದುವೆ ಬೇಕಾ..
ಬೆಂಗಳೂರಿನ ಚಲ್ಲಘಟ್ಟ ನಿವಾಸಿ ಕವಿತಾ (37) ಮತ್ತು ಮೈಸೂರಿನ ಭಾಸ್ಕರ್ (22) ಇಬ್ಬರು ಪ್ರೀತಿಸಿ ಮನೆಯವರ ವಿ*ರುದ್ಧ ಮದುವೆ ಆಗಿದ್ದಾರೆ ಕವಿತಾ ಗೆ 14 ವರ್ಷದ ಮಗ ಇದ್ದು, ಗಂಡ ಇಲ್ಲ, ಭಾಸ್ಕರ್ ಬೆಂಗಳೂರಲ್ಲಿ ಆಟೋ ಡ್ರೈವರ್, ಕವಿತಾ ಒಂದ್ಸಲ ಆಟೋ ನಲ್ಲಿ ದೇವಸ್ಥಾನಕ್ಕೆ ಹೋದಾಗ ಭಾಸ್ಕರ್ ಪರಿಚಯ ಆಗಿ ನೆಕ್ಸ್ಟ್ ಲವ್ ಆಗಿದೆ, ಸೊ ಈವಾಗ ಮದುವೆ ಅಗಿದರೆ, ಮನೆಯವರಿಂದ ಬೆ**ದರಿಕೆ ಇದೆ ಎಂದು ಪೊ*ಲೀಸ್ ಕಂ**ಪ್ಲೇಂಟ್ ಕೊಟ್ಟವ್ರೆ …
Read More »
Laxmi News 24×7