ಚಿಕ್ಕೋಡಿ: ದೇಶದಲ್ಲಿ ಆರ್ಎಸ್ಎಸ್ ಬ್ಯಾನ್ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ರಾಜಕೀಯ ಹೇಳಿಕೆ ನೀಡಿರಬಹುದು. ಅದರ ಬಗ್ಗೆ ನಾವೇಕೆ ಚರ್ಚೆ ಮಾಡಬೇಕು? ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದರು. ಅಥಣಿ ತಾಲೂಕಿನ ಯಲ್ಲಮ್ಮವಾಡಿ ಗ್ರಾಮದಲ್ಲಿ 140 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪ್ರಾಯೋಗಿಕ ಕೆರೆ ತುಂಬುವ ಯೋಜನೆಗೆ ಇಂದು ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಥಣಿ ಕ್ಷೇತ್ರಕ್ಕೆ ಭರಪೂರ ಅನುದಾನ: ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ …
Read More »ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್ಗೆ ಸೂಚನೆ
ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು ಮಾಡಿದ್ದ ಆದೇಶವನ್ನು ರದ್ದು ಮಾಡಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ)ಯ ಆದೇಶ ಪ್ರಶ್ನಿಸಿ, ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿಯವರೆಗೂ ವಿಕಾಸ್ ಕುಮಾರ್ ಅವರು ಕರ್ತವ್ಯಕ್ಕೆ ಮರು ನೇಮಕಕ್ಕೆ ಒತ್ತಾಯಿಸಬಾರದು ಎಂದು ಹೈಕೋರ್ಟ್ ಇಂದು ಮೌಖಿಕವಾಗಿ ಸೂಚನೆ ನೀಡಿತು. ವಿಕಾಸ್ ಕುಮಾರ್ ಅವರ ಅಮಾನತು ಆದೇಶ ರದ್ದುಪಡಿಸಿದ್ದ ಸಿಎಟಿ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ …
Read More »ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ
ಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ ಬಳಿಕ ಇಂದು ಕರ್ತವ್ಯಕ್ಕೆ ಹಾಜರಾದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿರುವ ಅವರ ಕಚೇರಿಗೆ ಆಗಮಿಸಿದ ಎಎಸ್ಪಿ ಎನ್.ವಿ.ಭರಮನಿ, ಎಂದಿನಂತೆ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಎಸ್ಪಿ ಡಾ.ಗೋಪಾಲ ಬ್ಯಾಕೋಡ ಅವರೊಂದಿಗೆ ಚರ್ಚಿಸಿದ ಬಳಿಕ ಕಚೇರಿಗೆ ಆಗಮಿಸಿದ ಅವರು, ಮಾಧ್ಯಮದವರೊಂದಿಗೆ ಮಾತನಾಡಿದರು. “ಹಿರಿಯ ಅಧಿಕಾರಿಗಳು ನನ್ನೊಂದಿಗೆ ಮಾತನಾಡಿದ್ದಾರೆ. ನಾನು ಶಿಸ್ತಿನ ಇಲಾಖೆಯಲ್ಲಿದ್ದೇನೆ. ಸಿಎಂ ಸಾಹೇಬ್ರು …
Read More »ಬಂಡಾರದ ಜಾತ್ರೆ; ತಂದೆ ಚಿಕ್ಕಪ್ಪ, ಸ್ನೇಹಿತರೊಂದಿಗೆ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ
ಬಂಡಾರದ ಜಾತ್ರೆ; ತಂದೆ ಚಿಕ್ಕಪ್ಪ, ಸ್ನೇಹಿತರೊಂದಿಗೆ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ ಜುಲೈ ಒಂದರಿಂದ ಆರಂಭಗೊಂಡಿರುವ ಗೋಕಾಕ್ ಗ್ರಾಮದೇವಿಯರ ಜಾತ್ರೆ ಗುರುವಾರವೂ ವಿಜ್ರಂಭಣೆಯಿಂದ ಮುಂದುವರೆದಿದ್ದು ಹೊನ್ನಾಟದಲ್ಲಿ ಭಕ್ತರು ಭಕ್ತಿ ಭಾವದಿಂದ ಮೈಮರೆತಿದ್ದರು ಜುಲೈ 1ರಿಂದ ಆರಂಭಗೊಂಡಿರುವ ಗೋಕಾಕ್ ದೇವಿಯರ ಜಾತ್ರೆಯಲ್ಲಿ ಪೂಜೆ, ಅಭಿಷೇಕ, ನೈವೇದ್ಯ, ಪಾಲಿಕೆ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಮುಂದುವರೆದಿದ್ದು, ಇಂದು ದೇವಿಯರ ಉಭಯ ರಥಗಳು ಹಳೆಯ ಮುನ್ಸಿಪಲ್ ಕಚೇರಿ, …
Read More »ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ
ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ ಖಾನಾಪೂರ ತಾಲೂಕಿನ ಗುಂಜಿ ಬಳಿಯಿರುವ ಕಿರಾವಾಳೆಯ ಪ್ರಸಿದ್ಧ ಗೋರಕ್ಷನಾಥ ಮಠದಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು. ಮಠದ ಭಕ್ತರಲ್ಲಿ ಕೋಪದ ವಾತಾವರಣ ಸೃಷ್ಟಿಸಿದೆ. ಮಠಾಧೀಶರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಗೋರಕ್ಷನಾಥ ಮಠದ ಮಠಾಧೀಶರಾದ ಶ್ರೀ ಪೀರ್ ಯೋಗಿ ಮಂಗಲನಾಥ್ಜಿ ಮಹಾರಾಜ್ ಮತ್ತು ಅವರ ಶಿಷ್ಯ ರಾಹುಲ್ ಲಕ್ಷ್ಮಣ್ ಪಾಟೀಲ್, ಅವರು ಜೂನ್ 26 ರಂದು ಬೆಳಗಾವಿ ದೇವಸ್ಥಾನಕ್ಕೆ ಹೋಗಿದ್ದರು. ನಂತರ, …
Read More »ಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್
ಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್ ಜುಲೈ ಒಂದರಿಂದ ಆರಂಭಗೊಂಡಿರುವ ಗೋಕಾಕ್ ಗ್ರಾಮದೇವಿಯರ ಜಾತ್ರೆ ಗುರುವಾರವೂ ವಿಜ್ರಂಭಣೆಯಿಂದ ಮುಂದುವರೆದಿದ್ದು ಹೊನ್ನಾಟದಲ್ಲಿ ಭಕ್ತರು ಭಕ್ತಿ ಭಾವದಿಂದ ಮೈಮರೆತಿದ್ದರು ಇಂದು ಪುತ್ರ ರಾಹುಲ್ ಅವರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ದೇವಿಯ ದರ್ಶನ ಪಡೆದರು ಜುಲೈ 1ರಿಂದ ಆರಂಭಗೊಂಡಿರುವ ಗೋಕಾಕ್ ದೇವಿಯರ ಜಾತ್ರೆಯಲ್ಲಿ ಪೂಜೆ, ಅಭಿಷೇಕ, ನೈವೇದ್ಯ, ಪಾಲಿಕೆ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು …
Read More »ಅಂತರರಾಜ್ಯ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಈಜುಪಟುಗಳ ಸಾಧನೆ
ಅಂತರರಾಜ್ಯ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಈಜುಪಟುಗಳ ಸಾಧನೆ ಇತ್ತೀಚೆಗೆ ಗೋವಾ ಫೊಂಡಾದಲ್ಲಿರುವ ಸಡಾ ಅಂತರರಾಷ್ಟ್ರೀಯ ಈಜು ಕೊಳದಲ್ಲಿ ಫಿಟ್ ಫಾರ್ ಲೈಫ್ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಆಹ್ವಾನಿತ ಅಂತರರಾಜ್ಯ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಆಬಾ ಮತ್ತು ಹಿಂದ್ ಸ್ಪೋರ್ಟ್ಸ್ ಕ್ಲಬ್ನ ಈಜುಗಾರರು ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಮೂರು ವೈಯಕ್ತಿಕ ಚಾಂಪಿಯನ್ಶಿಪ್ಗಳೊಂದಿಗೆ 28 ಬಂಗಾರ, 19 ಬೆಳ್ಳಿಯ ಹಾಗೂ 17 ಕಂಚಿನ ಪದಕಗಳನ್ನು ಗೆದ್ದು ಒಟ್ಟು 64 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ …
Read More »ಬೆಳಗಾವಿ ಜಿಲ್ಲಾ ಸ್ಕೆಟಿಂಗ್ ಅಸೋಸಿಯೇಷನ್ ವತಿಯಿಂದ ಸ್ಕೆಟಿಂಗ್ ಸ್ಪರ್ಧೆ
ಬೆಳಗಾವಿ ಜಿಲ್ಲಾ ಸ್ಕೆಟಿಂಗ್ ಅಸೋಸಿಯೇಷನ್ ವತಿಯಿಂದ ಸ್ಕೆಟಿಂಗ್ ಸ್ಪರ್ಧೆ ಬೆಳಗಾವಿ ಜಿಲ್ಲಾ ಸ್ಕೆಟಿಂಗ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ ಸ್ಕೆಟಿಂಗ್ ಸ್ಪರ್ಧೆ ಯಶಸ್ವಿಯಾಗಿ ಪೂರ್ಣಗೊಂಡಿತು . ವಿಜೇತ ಸ್ಕೆಟರ್ಸ್ಗಳಿಗೆ ನಗದು ಬಹುಮಾನ ಪ್ರದಾನ ಮಾಡಲಾಯಿತು. ಬೆಳಗಾವಿ ಜಿಲ್ಲಾ ರೋಲರ್ ಸ್ಕೆಟಿಂಗ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಮುಕ್ತ ಜಿಲ್ಲಾ ಮಟ್ಟದ ಸ್ಕೆಟಿಂಗ್ ಸ್ಪರ್ಧೆಗಳು ಶಿವಗಂಗಾ ಸ್ಪೋರ್ಟ್ಸ್ ಕ್ಲಬ್ನಲ್ಲಿ ಉತ್ಸಾಹದಿಂದ ನಡೆದವು. ಸಮಾಜ ಸೇವಕ ಅಶೋಕ್ ಗೊರೆ ಅವರ ಅವರು ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.. …
Read More »ಬಾಲಕೋಟೆಯ ಜಿಲ್ಲಾಸ್ಪತ್ರೆಯಿಂದ 8 ಜನ ವೈಧ್ಯರನ್ನು ವರ್ಗಾವಣೆ
ಡಾಕ್ಟರ್ ಎಲ್ಲಿದ್ದೀರಾ…ವರ್ಗಾವಣೆಯಾಗಿ ಹೋದರಾ ಸರ್ಕಾರಿ ವೈಧ್ಯರ ವರ್ಗಾವಣೆ ಬಡರೋಗಿ ಖಾಸಗಿ ಆಸ್ಪತ್ರೆಗೆ ರವಾಣೆ ಎನ್ನುವಂತೆ ಒಂದೇ ಭಾರಿಗೆ ಜಿಲ್ಲಾಸ್ಪತ್ರೆಯಿಂದ 8 ಜನ ವೈಧ್ಯರನ್ನು ವರ್ಗಾವಣೆ ಮಾಡಿದಕ್ಕೆ ಸಾರ್ವಜನಿಕರು ಸಂಕಷ್ಟಕ್ಕಿಡಾಗಿ ಸರ್ಕಾರ ಹಾಗೂ ಆರೋಗ್ಯ ಇಲಾಖೆಯ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ. ಹೌದು ಇದು ಬಾಲಕೋಟೆಯ ಜಿಲ್ಲಾಸ್ಪತ್ರೆಯಲ್ಲಿ ಕಣ್ಣಿಗೆ ಕಾಣಿಸುವ ದೃಶ್ಯ… ಆರೋಗ್ಯ ಇಲಾಖೆಯ ಸಾಮೋಹಿಕ ವರ್ಗಾವಣೆಯಿಂದ 8 ಜನ ವೈಧ್ಯರು ಬೇರೆಡೆಗೆ ವರ್ಗಾವಣೆಯಾಗಿರುವುದ್ದರಿಂದ ಚಿಕಿತ್ಸೆಗೆ …
Read More »ರಾಜೀನಾಮೆ ವಿಚಾರದಿಂದ ಹಿಂದಕ್ಕೆ ಸರಿದ್ರಾ ಬರಮನಿ???
ರಾಜೀನಾಮೆ ವಿಚಾರದಿಂದ ಹಿಂದಕ್ಕೆ ಸರಿದ್ರಾ ಬರಮನಿ??? ಸಿಎಂ-ಗೃಹ ಸಚಿವರ ಭೇಟಿ ಬಗ್ಗೆ ಎ.ಎಸ್.ಪಿ ನಾರಾಯಣ ಬರಮನಿ ಏನಂದ್ರು?? ರಾಜೀನಾಮೆ ವಿಚಾರದಿಂದ ಹಿಂದೆ ಸರಿದ್ರಾ ಧಾರವಾಡ ಎ ಎಸ್ ಪಿ ನಾರಾಯಣ ಭರಮನಿ. ಸಿಎಂ ಮತ್ತು ಗೃಹ ಸಚಿವರೊಂದಿಗೆ ಮಾತನಾಡಿದ್ದೇನೆ. ಎಂದಿನಂತೆ ನನ್ನ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಭರಮನಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕ್ರಮವೊಂದರಲ್ಲಿ ಕೆಲಸ ಸರಿಯಾಗಿ ನಿರ್ವಹಿಸಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಅವರು ವೇದಿಕೆಯ ಮೇಲೆಯೇ ಕೈ ತೋರಿಸಿದ ನಂತರ …
Read More »
Laxmi News 24×7