ಯಮಹಾ RX100 ಮೋಟಾರ್ ಸೈಕಲ್ಗಳು ಸಾಕಷ್ಟು ಜನಪ್ರಿಯತೆ ಗಳಿಸಿದ್ದವು. ಬೈಕ್ ಪ್ರಿಯರಿಗೆಲ್ಲ ಈ ಮೋಟಾರ್ ಸೈಕಲ್ ಬಗ್ಗೆ ತಿಳಿದಿದೆ. ಆದರೆ ಈ ಬೈಕ್ಗಳ ಮಾರಾಟ ಬಹಳ ಹಿಂದೆಯೇ ಅಂದ್ರೆ ಸುಮಾರು 25 ವರ್ಷಗಳ ಹಿಂದೆ ಸ್ಥಗಿತಗೊಂಡಿದೆ. ಇದೀಗ ಅದೇ ಐಕಾನಿಕ್ ಬೈಕ್ ಹೊಸ ರೂಪದಲ್ಲಿ ಮಾರುಕಟ್ಟೆಗೆ ಬರಲು ಸಜ್ಜಾಗಿದೆ. ಹೊಸ RX100 ಲಾಂಚ್ ಅನ್ನು ಯಮಹಾ ಇಂಡಿಯಾ ಖಚಿತಪಡಿಸಿದೆ. ಕಂಪನಿಯು ಉದ್ದೇಶಪೂರ್ವಕವಾಗಿ RX100 ಹೆಸರನ್ನು ಬೇರೆ ಬೈಕ್ಗಳಿಗೆ ನೀಡಿಲ್ಲ. ಮತ್ತೆ …
Read More »ಕಾಲೇಜಿಗೆ ಹೋಗಿದ್ದ ಯುವತಿ; 3 ದಿನ ನಂತ್ರ ಸೇತುವೆ ಬಳಿ ಶವ ಪತ್ತೆ
ಕಲಬುರಗಿ ಜಿಲ್ಲೆಯ ಕಮಲಾಪುರ(Kamalapura, Kalaburagi) ತಾಲೂಕಿನ ಕುರಿಕೋಟಾ ಸೇತುವೆ ಬಳಿ ಯುವತಿ ಶವ ಪತ್ತೆಯಾಗಿದೆ. ಸೃಷ್ಟಿ ಮಾರುತಿ (21) ಮೃತ ಯುವತಿ. ಸೃಷ್ಟಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಡಿಸೆಂಬರ್ 13ರಿಂದ ಕಾಣೆಯಾಗಿದ್ದಳು. ಡಿಸೆಂಬರ್ 13ರಂದು ಕಾಲೇಜ್ಗೆ ಹೇಳಿ ಹೋಗಿದ್ದ ಸೃಷ್ಟಿ ಸಂಜೆಯಾದ್ರೂ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆ ಪೋಷಕರು ಹುಡುಕಾಟ ನಡೆಸಿದ್ದರು. ಮೃತ ಸೃಷ್ಟಿ ಮಾರುತಿ ಕಮಲಾಪುರ ತಾಲ್ಲೂಕಿನ ನಾವದಗಿ ಗ್ರಾಮದ ನಿವಾಸಿಯಾಗಿದ್ದಳು. ಇದೀಗ ಸೃಷ್ಟಿ ಸಾವಿನ ಬಗ್ಗೆ …
Read More »ಯುವತಿ ಜಾಲದಲ್ಲಿ ಬಿದ್ದು ಯಾಮಾರಿದ ಶಿಕ್ಷಕ ಸೈಬರ್ ಕ್ರೈಂ ಠಾಣೆ ಮೆಟ್ಟಿಲೇರಿದ
ಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಯುವತಿಯೊಬ್ಬಳ ಜತೆ ಮದ್ವೆ ಆಗುವ ಕನುಸು ಕಂಡಿದ್ದ ಬಳ್ಳಾರಿ ಜಿಲ್ಲೆಯ ಶಿಕ್ಷಕರೊಬ್ಬರಿಗೆ ಸಂಕಷ್ಟ ಎದುರಾಗಿದೆ. ನೀನಂದ್ರೆ ನನಗಿಷ್ಟ, ನಾನು ನಿನ್ನನ್ನೇ ಮದ್ವೆ ಆಗ್ತೀನಿ ಎಂದು ಹೇಳುತ್ತಿದ್ದಾಕೆಯ ಅಸಲಿ ಮುಖ ನಾಲ್ಕು ವರ್ಷದ ಬಳಿಕ ಬಯಲಾಗಿದ್ದು, ಶಿಕ್ಷಕನೀಗ ಸೈಬರ್ ಕ್ರೈಂ ಠಾಣೆ ಮೆಟ್ಟಿಲೇರಿದ್ದಾರೆ. ದೇವೆಂದ್ರಪ್ಪ ಮೋಸ ಹೋದವರು. ಇವರಿಗೆ ಈಗಾಗಲೇ ಬೇರೊಬ್ಬರೊಂದಿಗೆ ಮದುವೆ ಆಗಿದ್ದು, ಕೌಟುಂಬಿಕ ಕಲಹದಿಂದ ಪತ್ನಿಯಿಂದ ದೂರವಾಗಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಶಿಕ್ಷಕರಾಗಿ ಕೆಲಸ …
Read More »ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಬೈಕ್ ಖರೀದಿಗೆ 50 ಸಾವಿರ ಸಹಾಯಧನ
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಯುವಕ ಯುವತಿಯರಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೈಕ್ ಖರೀದಿಗೆ ಸರ್ಕಾರದಿಂದ 50 ಸಾವಿರ ಸಹಾಯ ಧನ ನೀಡಲಿದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನಗಳನ್ನು ನೀಡುವ ಗುರಿ ಹೊಂದಲಾಗಿದೆ ಎಂದರು. ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ ನಿಗದಿ ಮಾಡಲಾಗಿದ್ದು, 50 ಸಾವಿರ …
Read More »ಸಿಎಂ ತವರು ಕ್ಷೇತ್ರವಾದ ಶಿಗ್ಗಾವಿ ಗ್ರಾಮದಲ್ಲಿ R. ಅಶೋಕ್ ಜೊತೆಗೆ ಸಿಎಂ ಬೊಮ್ಮಾಯಿ `ಗ್ರಾಮ ವಾಸ್ತವ್ಯ’
ಹಾವೇರಿ : ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡಾ ಗ್ರಾಮದಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರೂ ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರವಾದ ಶಿಗ್ಗಾವಿಯ ಬಾಡ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಆರ್. ಅಶೋಕ್ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಹ ಪಾಲ್ಗೊಳ್ಳಲಿದ್ದಾರೆ. ಕಂದಾಯ …
Read More »ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ : ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ `ಸಖಿ’ ಒನ್ ಸ್ಟಾಪ್ ಸೆಂಟರ್ ಆರಂಭ
ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಸಮಸ್ಯೆಗಳಿಗೆ ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಸಖಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಸಮಾಜ ಅಥವಾ ಕುಟುಂಬದಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ನ್ಯಾಯಕ್ಕಾಗಿ ಪೊಲೀಸ್ ಠಾಣೆ, ಚಿಕಿತ್ಸೆಗಾಗಿ ಆಸ್ಪತ್ರೆಗೆ, ಸಮಾಲೋಚನೆಗಾಗಿ ಪ್ರತ್ಯೇಕವಾಗಿ ಅಲೆದಾಡಬೇಕಿತ್ತು. ಇದೀಗ ಪೊಲೀಸ್ ಠಾಣೆ, ಮಹಿಳಾ ಸಾಂತ್ವನ ಕೇಂದ್ರಗಳಿಗೆ ಹೋದ ದೂರುಗಳು ಸಖಿ ಕೇಂದ್ರಗಳಿಗೆ ಶಿಫಾರಸು ಮಜಾಡಲಾಗುತ್ತಿದೆ. 2018 ರ ಮೇ ತಿಂಗಳಲ್ಲಿ ರಾಝ್ಯ ಸರ್ಕಾರ …
Read More »ಪಿಎಸ್ಐ ಹಗರಣ: ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು
ಕಲಬುರಗಿ: ದ ಪ್ರಮುಖ ಆರೋಪಿಗಳಾದ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸೊನ್ನ ಗ್ರಾಮದ ಆರ್.ಡಿ. ಪಾಟೀಲ ಹಾಗೂ ಅವರ ಅಣ್ಣ, ಕಾಂಗ್ರೆಸ್ ಮುಖಂಡ ಮಹಾಂತೇಶ ಪಾಟೀಲ ಅವರಿಗೆ ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠವು ಗುರುವಾರ ಜಾಮೀನು ಮಂಜೂರು ಮಾಡಿದೆ. ಕೆಲ ದಿನಗಳ ಹಿಂದೆ ವಾದ ವಿವಾದವನ್ನು ಆಲಿಸಿದ್ದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ನ್ಯಾಯಪೀಠವು ಆದೇಶವನ್ನು ಗುರುವಾರಕ್ಕೆ ಕಾಯ್ದಿರಿಸಿತ್ತು. ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದ್ದ ಪಿಎಸ್ಐ ಪರೀಕ್ಷಾ …
Read More »ಮಹಾರಾಷ್ಟ್ರ ಸರ್ಕಾರ ಎಂಇಎಸ್ ಬೆಂಬಲಿಸದಿರಲಿ: ಅಶೋಕ ಚಂದರಗಿ
ಬೆಳಗಾವಿ: ‘ಸುಪ್ರೀಂ ಕೋರ್ಟ್ನಲ್ಲಿ ನಿರ್ಧಾರ ಆಗುವವರೆಗೆ ಗಡಿ ವಿಚಾರದಲ್ಲಿ ಕರ್ನಾಟಕ- ಮಹಾರಾಷ್ಟ್ರ ಯಾವುದೇ ಬೇಡಿಕೆ ಇಡಬಾರದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ನಿರ್ಣಯದಂತೆ ಎಂಇಎಸ್ ಬೆಳಗಾವಿಯಲ್ಲಿ ನಡೆಸುವ ಯಾವುದೇ ಕರ್ನಾಟಕ ವಿರೋಧಿ ಚಟುವಟಿಕೆಗಳನ್ನು ಮಹಾರಾಷ್ಟ್ರ ಸರ್ಕಾರ ಅಥವಾ ಅಲ್ಲಿಯ ನಾಯಕರು ಬೆಂಬಲಿಸಬಾರದು. ಮಹಾ ಮೇಳಾವ್ದಲ್ಲಿಯೂ ಭಾಗವಹಿಸಬಾರದು’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹೇಳಿದ್ದಾರೆ. ‘ಎರಡೂ ರಾಜ್ಯಗಳ ತಲಾ ಮೂವರು ಸಚಿವರ …
Read More »ಉತ್ತರ ವಲಯ ವ್ಯಾಪ್ತಿಯಲ್ಲಿ ಫೊನ್ ಇನ್ ಕಾರ್ಯಕ್ರಮನಡೆಸುವಂತೆ S.P.ಗಳಿಗೆ ಸೂಚನೆ: I.G.P. ಸತೀಶಕುಮಾರ
ಉತ್ತರ ವಲಯ ವ್ಯಾಪ್ತಿಯಲ್ಲಿ ಫೊನ್ ಇನ್ ಕಾರ್ಯಕ್ರಮನಡೆಸುವಂತೆ ಎಸ್ಪಿಗಳಿಗೆ ಸೂಚನೆ ನೀಡಲಾಗುವುದು ಎಂದು ಐಜಿಪಿ ಸತೀಶಕುಮಾರ ಹೇಳಿದರು. ಜಿಲ್ಲಾ ಪೊಲೀಸ್ ಮೈದಾನದಲ್ಲಿ ಪ್ರಾಪರ್ಟಿ ಪರೇಡ್ ಕಾರ್ಯಕ್ರಮ ಮುಗಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಬೆಳಗಾವಿ ಎಸ್ಪಿ ರವರು ನಡೆಸುವ ಹಾಗೆ ತಿಂಗಳಲ್ಲಿ ಒಂದು ದಿನ ನಾನು ಅಷ್ಟೇ ಅಲ್ಲ ಎಲ್ಲ ಎಸ್ಪಿಗಳಿಗೂ ಪೊನ್ ಇನ್ ಕಾರ್ಯಕ್ರಮ ನಡೆಸುವಂತೆ ಸೂಚನೆ ನೀಡುವುದಾಗಿ ಹೇಳಿದರು. ಕಳೆದ ಒಂದು ವರ್ಷದಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು …
Read More »ಅಕ್ರಮ ನಿವೇಶನ ಹಂಚಿಕೆ ಲೋಕಾಯುಕ್ತರ ಮೊರೆ ಹೋದ ರಾಜಕುಮಾರ ಟೋಪಣ್ಣವರ
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮ ನಿವೇಶನ ಹಂಚಿಕೆಯ ವಿರುದ್ಧ ಲೋಕಾಯುಕ್ತರ ಮೊರೆ ಹೋಗಲಾಗಿದೆ ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಹೇಳಿದರು. ಶುಕ್ರವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಕಳೆದ ಮಾ. 16,17 ರಂದು ಬುಡಾದಿಂದ ಆನ್ ಲೈನ್ ಆಕ್ಷನ್ ಮಾಡಿದರು. ಮಾ.18 ರಂದು ಬುಡಾದವರು ಹೋಳಿ ಹಬ್ಬದ ದಿನ ಮ್ಯಾನ್ಯೂವಲ್ ಆಕ್ಷನ್ ಮಾಡಿ ನಿವೇಶನ ಹಂಚಿಕೆ ಮಾಡಿರುವ ಕುರಿತು ಅಂದಿನ ಜಿಲ್ಲಾಧಿಕಾರಿಗೆ ಮನವಿ …
Read More »
Laxmi News 24×7