ದಿನಂಪ್ರತಿ 10,000 ಹೆಜ್ಜೆಗಳಷ್ಟು ನಡೆಯುವುದು ಉತ್ತಮ ಆರೋಗ್ಯಕರ ಜೀವನದ ಬುನಾದಿ ಎಂದೆನಿಸಿದೆ. ಹಲವಾರು ವರ್ಷಗಳಿಂದ ಇದೇ ಸೂತ್ರವನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಬಂದಿದ್ದಾರೆ. ಜನರು ಕೂಡ ತಮ್ಮ ಫಿಟ್ನೆಸ್ ಟ್ರ್ಯಾಕರ್ಗಳಲ್ಲಿ ಈ ಮೈಲುಗಲ್ಲನ್ನು ಸಾಧಿಸಲು ಪ್ರಯತ್ನಿಸುತ್ತಾರೆ. ಹಾಗಿದ್ದರೆ ಇಲ್ಲಿ ವಿಚಾರ ಮಾಡಬೇಕಾದ ಪ್ರಶ್ನೆಯೆಂದರೆ ದಿನವೂ ಹತ್ತುಸಾವಿರ ಹೆಜ್ಜೆಗಳ ನಡಿಗೆಯು ಸ್ಥೂಲಕಾಯತೆ ಮತ್ತು ಮಧುಮೇಹದಂತಹ ದೀರ್ಘಕಾಲದ ಪರಿಸ್ಥಿತಿಗಳನ್ನು ತಡೆಯಲು ಸಹಾಯ ಮಾಡುತ್ತದೆಯೇ ಎಂಬುದಾಗಿದೆ. ಆರೋಗ್ಯಕರ ತೂಕಕ್ಕೆ ಎಷ್ಟು ಹೆಜ್ಜೆಗಳನ್ನು ಹಾಕಬೇಕು? ಈ ಕುರಿತು …
Read More »ಶಾಸಕರಿಗೆ ತಲಾ 100 ಕೋಟಿ ರೂ. ಕೊಟ್ಟು ಆಪರೇಷನ್ ಕಮಲ ಆರೋಪ: ಹೈಡ್ರಾಮಾ
ಹೈದರಾಬಾದ್: ತೆಲಂಗಾಣದಲ್ಲಿ ಟಿ.ಆರ್.ಎಸ್. ಶಾಸಕರಿಗೆ ತಲಾ 100 ಕೋಟಿ ರೂ. ಕೊಟ್ಟು ಬಿಜೆಪಿ ಖರೀದಿಗೆ ಯತ್ನಿಸಿದೆ ಎಂದು ಆರೋಪಿಸಿ ಸಚಿವರು ಮತ್ತು ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್) ನಾಯಕರು ಬುಧವಾರ ರಾತ್ರಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದರು, ಟಿ.ಆರ್.ಎಸ್. ಶಾಸಕರನ್ನು ಖರೀದಿಸಲು ಬಿಜೆಪಿಯ ಯತ್ನಿಸಿದೆ ಎಂದು ದೂರಿದ ಪ್ರತಿಭಟನಾಕಾರರು ವಿಜಯವಾಡ ಹೆದ್ದಾರಿಯ ಹೈದರಾಬಾದ್ ಬಳಿಯ ಚೌಟುಪ್ಪಲ್ ನಲ್ಲಿ ಧರಣಿ ನಡೆಸಿದರು. ಪ್ರತಿಭಟನೆಯಲ್ಲಿ ಸಚಿವರಾದ ಗಂಗೂಲ ಕಮಲಾಕರ್ ಮತ್ತು ಇಂದ್ರಕರನ್ ರೆಡ್ಡಿ …
Read More »ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಗಿಫ್ಟ್ ನೀಡಿದೆ. ಹೌದು, ರಾಜ್ಯ ಸರ್ಕಾರವು ಒಂದು ಸರ್ಕಾರವು ಒಂದು ಸಾವಿರ ಗೌರವ ಧನವನ್ನು ಹೆಚ್ಚಳ ಮಾಡಿದೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆದೇಶದ ಪ್ರಕಾರ ಸೆಪ್ಟಂಬರ್, ಆಕ್ಟೋಬರ್, ನವೆಂಬರ್ ತಿಂಗಳ ತನಕ ಮೂರು ತಿಂಗಳ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶವನ್ನು ಹೊರಡಿಸಿದೆ. ಆಶಾ ಕಾರ್ಯಕರ್ತೆಯರ ಸಂಖ್ಯೆಗೆ ಅನುಗುಣವಾಗಿ ಅದೇಶವನ್ನು ಹೊರಡಿಸಿದ್ದು, ಈ ಮೂಲಕ ದೀಪಾವಳಿ ಗಿಫ್ಟ್ ಸಿಕ್ಕಿದೆ. …
Read More »ಅಪ್ಪು ಗಂಧದಗುಡಿ ರಿಲೀಸ್ಗೆ ಕೌಂಟ್ಡೌನ್- ಮೊದಲ ಬಾರಿಗೆ ಅಶ್ವಿನಿ ವಿಶೇಷ ಸಂದರ್ಶನ
ಬೆಂಗಳೂರು: ಇಡೀ ಕರುನಾಡೇ ಕಾಯುತ್ತಿರೋ ಅಪ್ಪು ಕನಸಿನ ಕೊನೆಯ ಚಿತ್ರ ಗಂಧದಗುಡಿ (Gandhadagudi) ನಾಳೆ ತೆರೆಗೆ ಬರುತ್ತಿದೆ. ಇದರಲ್ಲಿ ಪುನೀತ್ ಅಭಿನಯಿಸಿದ್ದಾರೆ ಅನ್ನೋದಕ್ಕಿಂತ ಅಪ್ಪು ಅಪ್ಪುವಾಗಿಯೇ ಇದ್ರು ಅನ್ನೋದು ಸತ್ಯ. ಗಂಧದಗುಡಿ, ಪುನೀತ ಪರ್ವ (Puneetha Parva) ಕಾರ್ಯಕ್ರಮದ ಬಗ್ಗೆ ಇದೀಗ ಅಶ್ವಿನಿ ಪುನೀತ್ ರಾಜ್ಕುಮಾರ್ ಮಾತನಾಡಿದ್ದಾರೆ. ನಿರ್ದೇಶಕ ಸಂತೋಷ್ ಆನಂದ್ರಾಮ್ (Santhosh Ananddram) ಸಂದರ್ಶನದಲ್ಲಿ ಅಶ್ವಿನಿ ಮಾತನಾಡಿದ್ದು, ಶೂಟಿಂಗ್ ಸಂದರ್ಭದ ಕೆಲ ಘಟನೆಗಳನ್ನ ಹಂಚಿಕೊಂಡಿದ್ದಾರೆ ಪುನೀತ್ ಪರ್ವ ಮಾಡಿದ್ದೇ ಅಭಿಮಾನಿಗಳು. …
Read More »ಲಿವಿಂಗ್ ಟುಗೆದರ್ ಟೆನ್ಶನ್- ಮಹಿಳಾ ಆಯೋಗಕ್ಕೆ ದೂರುಗಳ ಸುರಿಮಳೆ
ಬೆಂಗಳೂರು: ಪತಿ-ಪತ್ನಿ ಕಲಹ, ವರದಕ್ಷಿಣೆ ಕಿರುಕುಳ, ಮದುವೆಯಾಗೋದಾಗಿ ನಂಬಿಸಿ ಮೋಸ ಹೀಗೆ ನಾನಾ ಕೇಸ್ಗಳನ್ನು ಆಟೆಂಡ್ ಮಾಡ್ತಿರುವ ಮಹಿಳಾ ಆಯೋಗಕ್ಕೆ ಈಗ ಹೊಸ ತಲೆನೋವು ಶುರುವಾಗಿದೆ ಅದೇ ಲಿವಿಂಗ್ ಟುಗೆದರ್ (Living Together) ಕಂಟಕ. ಬೆಂಗಳೂರಿನಲ್ಲಿ ಈಗ ಲಿವಿಂಗ್ ಟುಗೆದರ್ ಕಲಹ ಹೆಚ್ಚಾಗ್ತಿದೆಯಂತೆ. ಅದರಲ್ಲೂ ಲಿವಿಂಗ್ ಟುಗೆದರ್ ಜೋಡಿಗಳಲ್ಲಿ ಕಲಹ ಉಂಟಾಗಿ ಅನೇಕ ಹೆಣ್ಣುಮಕ್ಕಳು ಮಹಿಳಾ ಆಯೋಗ (Women Commission) ದ ಮೆಟ್ಟಿಲೇರುತ್ತಿದ್ದಾರಂತೆ. ಕಾಲೇಜ್, ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾಗಿ ಲಿವಿಂಗ್ …
Read More »ಬೆಳಗಾವಿ: ಕಾರ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವು
ಬೆಳಗಾವಿ: ಚನ್ನಮ್ಮನ ಕಿತ್ತೂರಿನಲ್ಲಿ ಮಂಗಳವಾರ ರಾತ್ರಿ ಕಿತ್ತೂರು ಉತ್ಸವದ ಕಾರ್ಯಕ್ರಮ ನೋಡಿಕೊಂಡು ಮರಳುತ್ತಿದ್ದ ಇಬ್ಬರು ಪಾದಚಾರಿಗಳ ಮೇಲೆ ಕಾರ್ ಹರಿದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಖಾನಾಪುರ ತಾಲ್ಲೂಕಿನ ಕೊರವಿಕೊಪ್ಪ ಗ್ರಾಮದ ಬಾಳಪ್ಪ ತಳವಾರ (33) ಹಾಗೂ ಕರೆಪ್ಪ ತಳವಾರ (36) ಮೃತಪಟ್ಟವರು. ಮಂಗಳವಾರ ರಾತ್ರಿ ಗಾಯಕ ರಘು ದೀಕ್ಷಿತ್ ಅವರ ತಂಡದ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಬಂದಿದ್ದ ಇಬ್ಬರೂ ಊರಿಗೆ ಮರಳಲು ವಾಹನಕ್ಕೆ ಕಾಯುತ್ತಿದ್ದರು. ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ …
Read More »‘ಕಿತ್ತೂರು ಕೇಸರಿ’ ಪಟ್ಟಕ್ಕಾಗಿ ಪಟ್ಟುಬಿಡದ ಜಟ್ಟಿಗಳು
ಕಿತ್ತೂರು (ಬೆಳಗಾವಿ ಜಿಲ್ಲೆ): ಇಲ್ಲಿ ಕಿತ್ತೂರು ಉತ್ಸವ ಅಂಗವಾಗಿ ಎರಡನೇ ದಿನವಾದ ಮಂಗಳವಾರ ನಡೆದ ರಾಷ್ಟ್ರಮಟ್ಟದ ಮತ್ತು ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ನೋಡಲು ಅಪಾರ ಸಂಖ್ಯೆಯ ಕ್ರೀಡಾಭಿಮಾನಿಗಳು ಸೇರಿದರು. ಮಹಿಳಾ ಹಾಗೂ ಪುರುಷ ವಿಭಾಗ ಸೇರಿ ಒಟ್ಟು 234 ಪೈಲ್ವಾನರು ಇಲ್ಲಿ ಮುಖಾಮುಖಿಯಾಗಿದ್ದಾರೆ. ಪ್ರತಿವರ್ಷ ಜಂಗಿ ನಿಕಾಲಿ ಕುಸ್ತಿ ನಡೆಯುತ್ತಿದ್ದವು. ಇದೇ ಮೊದಲ ಬಾರಿ ಪಾಯಿಂಟ್ ಆಧರಿತ ಕುಸ್ತಿ ಆಯೋಜಿಸಲಾಗಿತ್ತು. ಎರಡು ದಿನಗಳ ಟೂರ್ನಿಯಲ್ಲಿ ನಡೆದ ಬಹುತೇಕ ಪಂದ್ಯಗಳು ಪೈಪೋಟಿಯಿಂದ …
Read More »ಚಿಣ್ಣರಿಗೂ ಬಂತು ಉತ್ಸವದ ಹಿಗ್ಗು
ಕಿತ್ತೂರು: ಐತಿಹಾಸಿಕ ಉತ್ಸವದಲ್ಲಿ ಒಂದೆಡೆ ವರ್ಣರಂಜಿತ ವೇದಿಕೆಗಳಲ್ಲಿ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದರೆ, ಮತ್ತೊಂದೆಡೆ ಮಕ್ಕಳು ವಿವಿಧ ಆಟಗಳನ್ನಾಡಿ ಸಂಭ್ರಮದಲ್ಲಿ ಮಿಂದೆದ್ದರು. ಇಲ್ಲಿನ ಕೋಟೆ ಆವರಣದ ಮುಂಭಾಗದಲ್ಲಿ ಮಕ್ಕಳು ಹಾಗೂ ಯುವಕರಿಗಾಗಿ ವಿವಿಧ ಆಟಿಕೆಗಳನ್ನು ಅಳವಡಿಸಲಾಗಿದೆ. ಎಲ್ಲವೂ ವಿದ್ಯುತ್ ಚಾಲಿತ ಆಟಿಕೆಗಳೇ ಇರುವುದು ಈ ಬಾರಿಯ ವಿಶೇಷ. ಚಿಣ್ಣರು ಬಾತುಕೋಳಿ, ಬೈಕ್ಗಳ ತಿರುಗುಂಡಿ ಮೇಲೆ ಕುಳಿತು ಸಂಭ್ರಮಿಸಿದರು. ಮತ್ತೆ ಕೆಲವರು ಜಾರುಬಂಡೆಯಿಂದ ಜಾರಿ ನಲಿದರು. ರಬ್ಬರ್ನಿಂದ ಮಾಡಿದ ಡಾನ್ಸಿಂಗ್ ರೋಪ್ …
Read More »198ನೇ ಕಿತ್ತೂರು ಉತ್ಸವಕ್ಕೆ ವೈಭವದ ತೆರೆ, ರಾತ್ರಿಯವರೆಗೂ ಸಾಂಸ್ಕೃತಿಕ ವೈಭವ
ಚನ್ನಮ್ಮನ ಕಿತ್ತೂರು (ರಾಣಿ ಚನ್ನಮ್ಮ ವೇದಿಕೆ): ‘ರಾಣಿ ಚನ್ನಮ್ಮ ದೇಶದ ಸ್ವಾತಂತ್ರ್ಯದ ಹೆಗ್ಗುರುತು ಮಾತ್ರವಲ್ಲ; ವಿಶ್ವದ ಹೆಣ್ಣುಮಕ್ಕಳ ಸಮಾನತೆಯ ಪ್ರತೀಕ’ ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಪ್ರಭು ಸ್ವಾಮೀಜಿ ಹೇಳಿದರು. ಇಲ್ಲಿ ಮಂಗಳವಾರ ನಡೆದ 198ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ‘ಹೆಣ್ಣುಮಗಳು ಸಮಾಜದಿಂದ ಹೊರ, ಧರ್ಮದಿಂದ ಹೊರ ಎಂಬ ಸಂಪ್ರದಾಯಗಳು ಇದ್ದ ಕಾಲದಲ್ಲಿ ಚನ್ನಮ್ಮ ಖಡ್ಗ ಹಿಡಿದಳು. ಪ್ರಪಂಚದ ಬಹಳಷ್ಟು ರಾಜರು ಮಂತ್ರಿಗಳ ಮಾರ್ಗದರ್ಶನದಲ್ಲಿ …
Read More »SC&ST ಮೀಸಲಾತಿ ಹೆಚ್ಚಳ; ಮೊದಲು ಧ್ವನಿ ಎತ್ತಿದ್ದೆ ನಾವು : ಶ್ರೀರಾಮುಲು
ಕುರುಗೋಡು : ಸಮೀಪದ ಸೋಮಲಾಪುರ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಪೂರ್ತಿ ಪ್ರತಿಷ್ಠಾಪನೆ ಯನ್ನು ಸಚಿವ ಬಿ. ಶ್ರೀರಾಮುಲು ಹಾಗೂ ಶಾಸಕ ಜೆ. ಎನ್. ಗಣೇಶ್ ನೆರೆವೇರಿಸಿದರು. ನಂತರ ಸಚಿವ ಶ್ರೀರಾಮುಲು ಮಾತನಾಡಿ, ಮಹರ್ಷಿ ವಾಲ್ಮೀಕಿ ಜ್ಞಾನದ ಆಗರವಾಗಿದ್ದಾರೆ. ರಾಮಾಯಣ ಮಹಾಕಾವ್ಯದ ಮೂಲಕ ತಮ್ಮಲ್ಲಿನ ಜ್ಞಾನ ಭಂಡಾರವನ್ನು ಜಗತ್ತಿಗೆ ಪರಿಚಯಿಸಿದ್ದಾರೆ’ ಎಂದು ಹೇಳಿದರು. ಜನಸಮುದಾಯದ ಎಲ್ಲ ಸಮಸ್ಯೆಗಳು, ಸಂಕಟಗಳು ಹಾಗೂ ಸವಾಲುಗಳಿಗೆ ವಾಲ್ಮೀಕಿ ರಾಮಾಯಣದಲ್ಲಿ ಉತ್ತರ ಮತ್ತು ಪರಿಹಾರವಿದೆ. ಮಾನವೀಯ …
Read More »
Laxmi News 24×7