ಬಾಗಲಕೋಟೆ: ಅನ್ಯ ಜಾತಿಯ ಯುವಕನೊಂದಿಗೆ ಪ್ರೀತಿಸಿದ್ದಾಳೆ ಎನ್ನುವ ಕಾರಣಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿಸಿದ ಘಟನೆ ತಾಲೂಕಿನ ಬೇವಿನಮಟ್ಟಿ ಗ್ರಾಮದಲ್ಲಿ ನಡೆದಿದ್ದು, ಘಟನಾ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ಯುವ ಜೋಡಿಗಳನ್ನು ವಿಶ್ವನಾಥ ನೆಲಗಿ( 21) ಹಾಗೂ 17 ವರ್ಷದ ಅಪ್ರಾಪ್ತ ಬಾಲಕಿ ಎಂದು ಗುರುತಿಸಲಾಗಿದೆ. ಈ ಘಟನೆಗೆ ಅಪ್ರಾಪ್ತ ಬಾಲಕಿಯ ತಂದೆ ಬೇವಿನಮಟ್ಟಿಯ ಪರಸಪ್ಪ ಕರಡಿ ಈ ಮರ್ಯಾದಿ ಹತ್ಯಯ ಮೂಲ ರೂವಾರಿ ಎನ್ನವುದು ಅಚ್ಚರಿಗೆ ಕಾರಣವಾಗಿದೆ. ಘಟನೆಯಲ್ಲಿ …
Read More »ಜವಾಬ್ದಾರಿ ಅರಿತು ಕೆಲಸ ಮಾಡಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸಲಹೆ
ಬೆಂಗಳೂರು: ಜಿಲ್ಲಾಧಿಕಾರಿ ಹುದ್ದೆಯಲ್ಲಿರುವ ಹೆಚ್ಚಿನ ಅಧಿಕಾರಿಗಳು ಅಧಿಕಾರದ ಬಗ್ಗೆ ಮಾತ್ರ ಯೋಚಿಸುತ್ತಾರೆ. ಈ ಧೋರಣೆ ಸರಿಯಲ್ಲ. ಜವಾಬ್ದಾರಿ ಮತ್ತು ಆಡಳಿತ ನಿರ್ವಹಣೆಯ ಹೊಣೆಯನ್ನೂ ಅರಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು. ಈ ಧೋರಣೆ ಸರಿಯಲ್ಲ. ಜವಾಬ್ದಾರಿ ಮತ್ತು ಆಡಳಿತ ನಿರ್ವಹಣೆಯ ಹೊಣೆಯನ್ನೂ ಅರಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು. …
Read More »ಅರ್ಹರಲ್ಲದವರು ಕಾರ್ಮಿಕ ಕಾರ್ಡ್ ಪಡೆದರೆ ಕ್ರಿಮಿನಲ್ ಮೊಕದ್ದಮೆ: ಶಿವರಾಮ ಹೆಬ್ಬಾರ್
ಹಾವೇರಿ: ‘ಅರ್ಹರಲ್ಲದವರು ಕಾರ್ಮಿಕರ ಕಾರ್ಡ್ ಪಡೆದ ಪ್ರಕರಣಗಳು ಕಂಡುಬಂದಲ್ಲಿ ಕಾರ್ಮಿಕರ ಸಂಘಟನೆಗಳು ಇಲಾಖೆಗೆ ಮಾಹಿತಿ ನೀಡಬೇಕು. ಈಗಾಗಲೇ ಅನರ್ಹರನ್ನು ಪತ್ತೆ ಹಚ್ಚಲು ತಂಡ ರಚಿಸಲಾಗಿದೆ. ಇಂತಹ ಪ್ರಕರಣಗಳು ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್ ಹೇಳಿದರು. ಈಗಾಗಲೇ ಅನರ್ಹರನ್ನು ಪತ್ತೆ ಹಚ್ಚಲು ತಂಡ ರಚಿಸಲಾಗಿದೆ. ಇಂತಹ ಪ್ರಕರಣಗಳು ಪತ್ತೆಯಾದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ …
Read More »ಗರ್ಭಕೋಶಕ್ಕೆ ಕತ್ತರಿ ಪ್ರಕರಣ: ಸಂತ್ರಸ್ತ ಮಹಿಳೆಯರಿಂದ ಅಹೋರಾತ್ರಿ ಧರಣಿ
ಹಾವೇರಿ: ಅನಧಿಕೃತವಾಗಿ ಗರ್ಭಕೋಶದ ಚಿಕಿತ್ಸೆಗೊಳಗಾಗಿದ್ದ ಮಹಿಳೆಯರು ‘ವಿಶೇಷ ಆರ್ಥಿಕ ಪ್ಯಾಕೇಜ್’ ಘೋಷಿಸುವಂತೆ ಆಗ್ರಹಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ಸೋಮವಾರ ಅಹೋರಾತ್ರಿ ಧರಣಿ ನಡೆಸಿದರು. ರಾಣೆಬೆನ್ನೂರಿನ ತಾಲ್ಲೂಕು ಆಸ್ಪತ್ರೆ ವೈದ್ಯಾಧಿಕಾರಿಯಾಗಿದ್ದ ಡಾ.ಪಿ. ಶಾಂತ ಅವರು 1522 ಬಡ ಮಹಿಳೆಯರ ಗರ್ಭಕೋಶವನ್ನು ಅನಧಿಕೃತವಾಗಿ ತೆಗೆದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಗರ್ಭಕೋಶ ತೆಗೆದಿರುವ ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನೂರಾರು ಮಹಿಳೆಯರು ಆಗ್ರಹಿಸಿದರು. ಕಳೆದ …
Read More »ಅಜ್ಜಿಯ ಶವ ತಿಂದ ನಾಯಿಗಳು: ಅನಾಥ ವೃದ್ಧರನ್ನು ವೃದ್ದಾಶ್ರಮಕ್ಕೆ ಸೇರಿಸಿ -ಡಿ.ಸಿ
ಕಲಬುರಗಿ: ವೃದ್ದೆಯ ದೇಹವನ್ನು ಶನಿವಾರ ರಾತ್ರಿ ಬೀದಿ ನಾಯಿಗಳು ಎಳೆದಾಡಿ ತಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗಿರೀಶ್ ಡಿ. ಬದೋಲೆ ಮಂಗಳವಾರ ಮಧ್ಯಾಹ್ನ ಯಾತ್ರಾ ಸ್ಥಳವಾದ ದೇವಲ ಗಾಣಗಾಪುರಕ್ಕೆ ತೆರಳಿ ದತ್ತ ಮಂದಿರದ ಅರ್ಚಕರಿಂದ ಮಾಹಿತಿ ಪಡೆದರು. ಗಿರೀಶ್ ಡಿ. ಬದೋಲೆ ಮಂಗಳವಾರ ಮಧ್ಯಾಹ್ನ ಯಾತ್ರಾ ಸ್ಥಳವಾದ ದೇವಲ ಗಾಣಗಾಪುರಕ್ಕೆ ತೆರಳಿ ದತ್ತ ಮಂದಿರದ ಅರ್ಚಕರಿಂದ ಮಾಹಿತಿ ಪಡೆದರು. ಸುಮಾರು 68 ವರ್ಷದ …
Read More »ಬಿಜೆಪಿಯಲ್ಲಿ ಅರ್ಧ ಭ್ರಷ್ಟರು, ಇನ್ನರ್ಧ ಪುಕ್ಕಲರು: ಕಾಂಗ್ರೆಸ್ ವಾಗ್ದಾಳಿ
ಬೆಂಗಳೂರು: ಬಿಜೆಪಿಯವರಿಗೆ ತಮ್ಮದೇ ಪ್ರಣಾಳಿಕೆಯನ್ನು ಇಟ್ಟುಕೊಂಡು ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸುವ ದಮ್ಮು, ತಾಕತ್ತು ಇದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಭ್ರಷ್ಟಾಚಾರ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಭ್ರಷ್ಟಾಚಾರ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ‘ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 550 ಭರವಸೆಗಳನ್ನು ನೀಡಿತ್ತು, ಇದುವರೆಗೂ ನಾವು ಬಿಜೆಪಿ ನೀಡಿದ ಭರವಸೆಗಳ ಬಗ್ಗೆ 50 …
Read More »ಕಾಂಗ್ರೆಸ್ನಿಂದ ‘ಪೇಸಿಎಂ’ ಬಳಿಕ ‘ಸೇಸಿಎಂ’ ಅಭಿಯಾನ ಆರಂಭ
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ‘ಪೇಸಿಎಂ’ ಅಭಿಯಾನ ಆರಂಭಿಸಿದ್ದ ಕಾಂಗ್ರೆಸ್, ಪ್ರಶ್ನೆಗಳನ್ನು ಮುಂದಿಟ್ಟು ‘ಸೇಸಿಎಂ’ ಅಭಿಯಾನ ಶುರು ಮಾಡಿದೆ. ಅಲ್ಲದೆ, ಈ ಪ್ರಶ್ನೆಗಳಿಗೆ ಉತ್ತರಿಸಲು ಕೂಡಾ ‘ಪೇಸಿಎಂ’ ಬೇಕೆ ಎಂದೂ ಪ್ರಶ್ನಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬಿಜೆಪಿ ನಿಮ್ಮ ಹತ್ತಿರ ಇದೆಯಾ ಉತ್ತರ?’ ಎಂಬ ಅಭಿಯಾನದ ಮೂಲಕ ರಾಜ್ಯ ಬಿಜೆಪಿ ಸರ್ಕಾರಕ್ಕೆ 50 ಪ್ರಶ್ನೆಗಳನ್ನು ಕೇಳಲಾಗಿದೆ. ಆದರೆ, ಈವರೆಗೂ ಒಂದು ಪ್ರಶ್ನೆಗೂ …
Read More »ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ: ಫೋನ್ ಸಂಭಾಷಣೆಯ ಆಡಿಯೊ ವೈರಲ್
ಚಿತ್ರದುರ್ಗ: ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾಶ್ರೀ ಬಂಧನಕ್ಕೆ ಒಳಗಾಗಿರುವುದಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವೆ ರಾಣಿ ಸತೀಶ್ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಮಹಡಿ ಶಿವಮೂರ್ತಿ ನಡುವೆ ನಡೆದ ಫೋನ್ ಸಂಭಾಷಣೆಯ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸುಮಾರು 12 ನಿಮಿಷದ ಮಾತುಕತೆಯಲ್ಲಿ ಹಲವು ವಿಚಾರಗಳು ಚರ್ಚೆಗೆ ಬಂದಿವೆ. ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆಕ್ರೋಶ, ಯಡಿಯೂರಪ್ಪ …
Read More »ಹಿಂಡಲಗಾ ಜೈಲಿನಲ್ಲಿರುವ ಬಂಧಿಗಳಿಗಾಗಿ ಕೌಶಲ್ಯ ಅಭಿವೃದ್ಧಿ ತರಬೇತಿ
ಕಾರಾಗೃಹ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಬಂಧಿಗಳಿಗಾಗಿ ಕೌಶಲ್ಯ ಅಭಿವೃದ್ಧಿ ತರಬೇತಿಯ ಉದ್ಘಾಟನಾ ಸಮಾರಂಭ ನೆರವೇರಿತು. ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮ ಶೀಲತಾ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಬೆಂಗಳೂರು ಹಾಗೂ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಬೆಂಗಳೂರು. ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಾರ್ಯಲಯ ಬೆಳಗಾವಿ ಹಾಗೂ ಕೇಂದ್ರ ಕಾರಾಗೃಹ ಬೆಳಗಾವಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕೌಶಲ್ಯ …
Read More »ಮುರುಘಾ ಮಠದಲ್ಲಿದೆ ಶಾಮನೂರು, ಯಡಿಯೂರಪ್ಪನವರ ದುಡ್ಡು’ : ಮಾಜಿ ಸಚಿವೆಯ ಸ್ಪೋಟಕ ಆಡಿಯೋ ವೈರಲ್
ಚಿತ್ರದುರ್ಗ : ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿದ ನಂತರ ದಾವಣಗೆರೆಯ ವಿರಕ್ತ ಮಠದ ಶ್ರೀ ಬಸವಪ್ರಭು ಅವರನ್ನು ಮುರುಘಾ ಮಠದ ಉಸ್ತುವಾರಿ ಪೀಠಾಧಿಪತಿಯಾಗಿ ನೇಮಿಸಲಾಗಿದೆ. ಇದರ ನಡುವೆ ಮಾಜಿ ಸಚಿವೆ ರಾಣಿ ಸತೀಶ ಆಡಿಯೋ ಸಂಭಾಷಣೆಯೊಂದು ವೈರಲ್ ಆಗಿದೆ. ಮಠದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಶಾಮನೂರು ಶಿವಶಂಕರಪ್ಪನವರ ಹಣವಿದೆ ಎನ್ನುವ ವಿಚಾರ ಈ ಆಡಿಯೋದಲ್ಲಿದೆ. …
Read More »
Laxmi News 24×7