ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾ ಶರಣರಿಗೆ ಮತ್ತಷ್ಟು ಸಂಕಷ್ಟು ಎದುರಾಗಿದೆ. 2010ರಲ್ಲಿ ಅವರ ವಿರುದ್ಧ ದಾಖಲಾದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರ ವಿರುದ್ಧ ಬೆಂಗಳೂರು ನಗರ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮಠದ ಭಕ್ತರಾದ ಪಿಎಸ್ ಪ್ರಕಾಶ್ ಅಲಿಯಾಸ್ ಪಂಚಿ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕೆಂಗೇರಿ ಪೊಲೀಸರು ಮುರುಘಾ …
Read More »ಮುರುಘಾ ಶ್ರೀ ಬಂಧನ: ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್
ಬೆಂಗಳೂರು: ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಹಿನ್ನೆಲೆಯಲ್ಲಿ ಚಿತ್ರದುರ್ಗದ ಬೃಹನ್ ಮಠದ ಮುರುಘಾ ಶರಣರು ಬಂಧನಕ್ಕೆ ಒಳಗಾಗಿರುವುದು ರಾಜಕೀಯವಾಗಿ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ರಾಜ್ಯ ರಾಜಕೀಯದ ಮೇಲೆ ತಲತಲಾಂತರದಿಂದ ಮುರುಘಾ ಮಠ ತನ್ನದೇ ಆದ ಪ್ರಭಾವ ಹೊಂದಿದೆ. ಬಹುಸಂಖ್ಯಾತ ವೀರಶೈವ- ಲಿಂಗಾಯತರ ಶ್ರದ್ಧಾಕೇಂದ್ರವಾಗಿರುವುದರಿಂದ ಈ ಪ್ರಕರಣ ಮುಂದಿನ ಚುನಾವಣಾ ದೃಷ್ಟಿಯಿಂದಲೂ ಮಹತ್ವ ಪಡೆದಿದೆ. ಹೀಗಾಗಿ ಕಾಂಗ್ರೆಸ್ ಈ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿದೆ. ವಿಪಕ್ಷ …
Read More »ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ನಟ ಸುದೀಪ್: ಪ್ರಭು ಚವ್ಹಾಣ್
ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಪಶು …
Read More »ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ..: ಸಿಎಂ ಬೊಮ್ಮಾಯಿಗೆ ಸವಾಲೆಸೆದ ಕುಮಾರಸ್ವಾಮಿ
ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ..: ಸಿಎಂ ಬೊಮ್ಮಾಯಿಗೆ ಸವಾಲೆಸೆದ ಕುಮಾರಸ್ವಾಮಿ ಬೆಂಗಳೂರು: ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೇರ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಯಾರು ಯಾರು ಕೆರೆ, ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶ್ವೇತಪತ್ರ ಹೊರಡಿಸಿ ಎಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಇಂದು ಪಕ್ಷದ ಕಚೇರಿ ಜೆಪಿ …
Read More »ರಾಕಿಭಾಯ್’ ಪ್ರೇರಣೆ: ಐದು ಮಂದಿಯ ಕೊಂದ ಪಾಪಿ
ಅಣ್ಣಾವ್ರ ‘ಬಂಗಾರದ ಮನುಷ್ಯ’ ಸಿನಿಮಾ ನೋಡಿ ಅದೆಷ್ಟೋ ಮಂದಿ ಕೃಷಿ ಕೆಲಸಗಳಿಗೆ ತೊಡಗಿಕೊಂಡರು. ವಿಷ್ಣುವರ್ಧನ್ ಅವರ ಸಿನಿಮಾಗಳನ್ನು ನೋಡಿ ಬದಲಾದವರು ಅದೆಷ್ಟೊ. ಆದರೆ ಈಗಿನ ಜಮಾನಾದ ಸಿನಿಮಾಗಳನ್ನು ನೋಡಿ ಏನೂ ಕಲಿಯದಿದ್ದರೆ ಸಾಕು ಎಂದುಕೊಳ್ಳುವ ರೀತಿ ಇರುತ್ತವೆ ಸಿನಿಮಾದ ಸಂದೇಶಗಳು. ಈಗಿನ ಜಮಾನಾದ ಸಿನಿಮಾಗಳನ್ನು ನೋಡಿ ಕೊಲೆ ಮಾಡಿದ, ಸಿನಿಮಾ ಶೈಲಿಯಲ್ಲಿಯೇ ದರೋಡಿ ಮಾಡಿದ, ಸಿನಿಮಾದ ನಾಯಕನ್ನು ಆದರ್ಶನವಾಗಿ ತೆಗೆದುಕೊಂಡು ರೌಡಿಯಾದ ಉದಾಹರಣೆಗಳು ಸಾಕಷ್ಟಿವೆ. ಈ ಉದಾಹರಣೆಗಳ ಸಾಲಿಗೆ …
Read More »ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ ಪಟ್ಟಿ ಪ್ರಕಟ : 31ಶಾಲಾ ಶಿಕ್ಷಕರಿಗೆ ಪ್ರಶಸ್ತಿ ಗರಿಮೆ
ಬೆಂಗಳೂರು: ರಾಜ್ಯ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ( Education Department ) ಪ್ರಕಟಿಸಿದೆ. ಈ ಬಾರಿ 20 ಪ್ರಾಥಮಿಕ ಹಾಗೂ 11 ಪ್ರೌಢ ಶಾಲಾ ಶಿಕ್ಷಕರನ್ನು ( Primary and High School Teacher ) ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಅಲ್ಲದೇ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದಂತ ಇಬ್ಬರು ಪ್ರಾಂಶುಪಾಲರು ಮತ್ತು 8 ಉಪನ್ಯಾಸಕರಿಗೆ …
Read More »ಅಕ್ರಮವಾಗಿ ಸಾಗವಾನಿ ಸಾಗಿಸುತ್ತಿದ್ದ ವಾಹನ ಮಾಲು ಸಮೇತ ಜಪ್ತಿ
ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಅಕ್ರಮವಾಗಿ ಸಾಗವಾನಿ ಸಾಗಿಸುತ್ತಿದ್ದ ವಾಹನ ಮಾಲು ಸಮೇತ ಜಪ್ತಿ ಮಾಡಿದ್ದಾರೆ. ಆರೋಪಿಗಳು ಪರಾರಿಯಾಗಿರುವ ಘಟನೆ ಜೋಯ್ಡಾ ತಾಲೂಕಿನ ಉಸೋಡ ಬಳಿ ನಡೆದಿದೆ. ಹೌದು GA 07 C 9384 ನಂಬರಿನ ಸಫಾರಿ ವಾಹನದಲ್ಲಿ ಅಕ್ರಮವಾಗಿ ಸಾಗವಾನಿ ಮರದ ತುಂಡುಗಳನ್ನು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. …
Read More »ಈ ಊರಿನ ಜನರೆಲ್ಲ ಯೂಟ್ಯೂಬರ್ಸ್; ಎಲ್ರದ್ದೂ ಒಂದೊಂದು ಚಾನಲ್! ಸರ್ಕಾರಿ ಕೆಲಸವೂ ಬೇಡ್ವಂತೆ
ಯೂಟ್ಯೂಬ್ ಚಾನಲ್ ನಡೆಸ್ತಿರೋರನ್ನು ನೀವು ನೋಡಿರಬಹುದು. ನಿಮ್ಮದೂ ಒಂದು ಯೂಟ್ಯೂಬ್ ಚಾನಲ್ ಇರಬಹುದು! ಚೆನ್ನಾಗಿ ಸ್ಮಾರ್ಟ್ ಆಗಿ ಕೆಲಸ ಮಾಡಿ ನಿಮ್ಮ ಚಾನಲ್ ಸಹ ಕ್ಲಿಕ್ ಆದರೆ ಚೆನ್ನಾಗಿಯೇ ಹಣ ಬರುತ್ತೆ ನಿಜ. ಆದರೆ ಯೂಟ್ಯೂಬ್ ಚಾನಲ್ಗೆಂದೇ ಸರ್ಕಾರಿ ಕೆಲಸವನ್ನೂ (Government Job) ಬಿಡೋರನ್ನು ನೋಡಿದ್ದೀರಾ? ಇಲ್ಲೊಂದು ಊರಿಗೆ ಊರೇ ಯೂಟ್ಯೂಬ್ ವಿಡಿಯೋಸ್ (YouTube Channel) ಮಾಡ್ತಾ ಅದ್ರಲ್ಲಿ ಬರೋ ಹಣದಿಂದಲೇ ಜೀವನ ಮಾಡ್ತಿದೆ! ಇದು ನಂಬಲಿಕ್ಕೆ ಅಸಾಧ್ಯ ಅನಿಸುವಂಥಾ …
Read More »ಮಂಗಳೂರಿನಲ್ಲಿ 3800 ಕೋಟಿ ರೂ. ವಿವಿಧ ಯೋಜನೆಗಳಿಗೆ ಪಿಎಂ ಮೋದಿ ಚಾಲನೆ
ಆಯುμÁ್ಮನ್ ಭಾರತ್ ಯೋಜನೆಯಿಂದ ಬಡವರಿಗೆ ಅನುಕೂಲವಾಗಿದೆ. ಸುಮಾರು 4 ಕೋಟಿ ಬಡವರಿಗೆ ಉಚಿತ ಚಿಕಿತ್ಸೆ ದೊರೆತಿದೆ, ಕರ್ನಾಟಕದಲ್ಲೂ 30 ಲಕ್ಷಕ್ಕೂ ಹೆಚ್ಚು ಬಡವರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ನಂತರ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಮೋದಿಗೆ ಮೈಸೂರು ಪೇಟ ತೊಡಿಸಿ, …
Read More »ಮಂಗಳೂರು ಭೇಟಿ ವಿಕಾಸ ದರ್ಶನಕ್ಕೋ? ವಿನಾಶ ದರ್ಶನಕ್ಕೋ?: ಸಿದ್ದರಾಮಯ್ಯ
ಬೆಂಗಳೂರು: “ನಿಮ್ಮ ಇಂದಿನ ಮಂಗಳೂರು ಭೇಟಿ ವಿಕಾಸ ದರ್ಶನಕ್ಕೋ? ಅಥವಾ ವಿನಾಸ ದರ್ಶನಕ್ಕೊʼ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. #AnswerMadiModi ಎಂಬ ಹ್ಯಾಷ್ ಟ್ಯಾಗ್ ಬಳಸಿ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, “ನಮ್ಮೆಲ್ಲ ಪ್ರಶ್ನೆಗಳಿಗೆ ನಿಮ್ಮ ಇಂದಿನ ಭಾಷಣದಲ್ಲಿ ಉತ್ತರ ಕೊಡಿʼ ಎಂದು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಅವರ ಪ್ರಶ್ನೆಗಳು ಹೀಗಿವೆ… ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, …
Read More »