ವಿಜಯಪುರ*UPSC ಪರೀಕ್ಷೆಯಲ್ಲಿ 482 ನೇ ರ್ಯಾಂಕ್ ಪಡೆದು ವಿಜಯಪುರ ಜಿಲ್ಲೆಗೆ ಕೀರ್ತಿ ತಂದ ವೈದ್ಯಾಧಿಕಾರಿ* ಇಂದು ಯುಪಿಎಸ್ ಸಿ ಫಲಿತಾಂಶ ಪ್ರಕಟಗೊಂಡಿದೆ. ವಿಜಯಪುರ ಜಿಲ್ಲೆಯ ವೈದ್ಯರೊಬ್ಬರು ಸಾಧನೆ ಮಾಡಿದ್ದಾರೆ. ವೈದ್ಯಾಧಿಕಾರಿ ಡಾ.ಮಹೇಶ ಮಡಿವಾಳರ UPSC ಪರೀಕ್ಷೆಯಲ್ಲಿ 482 ನೇ ರ್ಯಾಂಕ್ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಮಡಿಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಮಹೇಶ್ ಇವರು ಮೂರನೇ ಚಾನ್ಸ್ ನಲ್ಲಿ ಯಶಸ್ಸುಕಂಡಿದ್ದಾರೆ. ಕಳೆದ ನಾಲ್ಕು …
Read More »ಕರ್ನಾಟಕ ಯುವರಕ್ಷಣಾ ವೇದಿಕೆ ಘಟಕ್ ಸ್ಥಾಪನೆ
ಕರ್ನಾಟಕ ಯುವರಕ್ಷಣಾ ವೇದಿಕೆ ಘಟಕ್ ಸ್ಥಾಪನೆ ಬೈಲಹೊಂಗಲ ಪಟ್ಟಣದಲ್ಲಿ ಕರ್ನಾಟಕ ಯುವರಕ್ಷಣಾ ವೇದಿಕೆಯನ್ನು ರಾಜ್ಯಾಧ್ಯಕ್ಷರಾದ ಸುನೀಲ ಎಂ ಎಸ್ ಹಾಗೂ ರಾಜ್ಯದ ಎಲ್ಲಾ ಕರ್ನಾಟಕ ಯುವ ರಕ್ಷಣಾ ವೇದಿಕೆ ಪದಾಧಿಕಾರಿಗಳ ಮುಂದಾಳತ್ವದಲ್ಲಿ ಬೈಲಹೊಂಗಲ ಪಟ್ಟಣದಲ್ಲಿ ಘಟಕವನ್ನು ಸ್ಥಾಪನೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಕನ್ನಡದ ಹಬ್ಬ ಕನ್ನಡದ ಕಣ್ಮಣಿ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿದ್ದರು ಈ ಕಾರ್ಯಕ್ರಮವನ್ನು ಮೊದಲಿಗೆ ಬೈಲಹೊಂಗಲ ಘಟಕದ ಅಧ್ಯಕ್ಷರಾದ ರಾಚಪ್ಪ ಪಾಟೀಲ್ ಎಲ್ಲರನ್ನೂ …
Read More »ಉ*ಗ್ರರ ದಾಳಿಯಲ್ಲಿ ಮೃ*ತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೃ*ತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.
ಪಹಲ್ಗಾಂಮ್: ಉ*ಗ್ರರ ದಾಳಿಯಲ್ಲಿ ಮೃ*ತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೃ*ತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಲಾಡ್ ಅವರು ಕಾಶ್ಮೀರದಲ್ಲಿ ತೊಂದರೆಗೊಳಗಾದ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ್ದಾರೆ. ಮೃ*ತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್ ಲಾಡ್ ಅವರೇ ತಿಳಿಸುತ್ತಿದ್ದಾರೆ. “ಮೃ*ತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. …
Read More »*ಸಮಾಜದ ನಾಲ್ಕೂ ಅಂಗಗಳ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ: ಸಿ.ಎಂ ಸಿದ್ದರಾಮಯ್ಯ*
ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ: ಸಿಎಂ* *ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ* ಬೆಂಗಳೂರು : ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …
Read More »ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ
ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ ಯರಗಟ್ಟಿ : ಕೋ ಶಿವಾಪುರ ಗ್ರಾಮದಲ್ಲಿ ನಡೆದ ಪೂಜ್ಯ ಶ್ರೀ ಚರಂತಯ್ಯ ದೇವರ ಗುರು ಪಟ್ಟಾಧಿಕಾರ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ಧಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾರಥ್ಯದಲ್ಲಿ ಯರಗಟ್ಟಿ ತಾಲೂಕಿನ ಕೋ ಶಿವಾಪುರ …
Read More »ಬೆಳಗಾವಿ ಡಿಸಿಸಿ ಅಖಾಡಕ್ಕೆ ಖಾನಾಪುರದಿಂದ ಮಾಜಿ ಶಾಸಕಿ ಡಾ. ಅಂಜಲಿತಾಯಿ ನಿಂಬಾಳ್ಕರ್ ತಯಾರಿ
ಬೆಳಗಾವಿ ಡಿಸಿಸಿ ಅಖಾಡಕ್ಕೆ ಖಾನಾಪುರದಿಂದ ಮಾಜಿ ಶಾಸಕಿ ಡಾ. ಅಂಜಲಿತಾಯಿ ನಿಂಬಾಳ್ಕರ್ ತಯಾರಿ ಮುಂಬರುವ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗಿರುವ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಖಾನಾಪೂರ ತಾಲೂಕಿನ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಮುಂಬರುವ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಗಿದ್ದಾರೆ. ಈ ಕುರಿತು ನಿನ್ನೆ ಅಷ್ಟೇ ಜರುಗಿದ ಖಾನಾಪೂರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ …
Read More »ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ
ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಲಾರಿ ಡಿಕ್ಕಿಯಾದ ಹಿನ್ನೆಲೆ ಐಸ್ ಕ್ಯೂಬ್ ತುಂಬಿದ ಟಂಟಂ ಪಲ್ಟಿಯಾದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿಯಾದ ಹಿನ್ನೆಲೆ ಐಸ್ ಕ್ಯೂಬ್ ತುಂಬಿದ ಟಂಟಂ ಪಲ್ಟಿಯಾಗಿದೆ. ಘಟನೆಯಲ್ಲಿ ಟಂಟಂ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಘಟನಾಸ್ಥಳಕ್ಕೆ …
Read More »ಖಂಜರ ಗಲ್ಲಿಯಲ್ಲಿ ಶೆಡನಲ್ಲಿ ಅಕ್ರಮ ಚಟುವಟಿಕೆ, ಶೆಡ್ ತೆರವುಗೊಳಿಸಿದ ಮಹಾನಗರ ಪಾಲಿಕೆ ಸಿಬ್ಬಂದಿ
ಖಂಜರ ಗಲ್ಲಿಯಲ್ಲಿ ಶೆಡನಲ್ಲಿ ಅಕ್ರಮ ಚಟುವಟಿಕೆ, ಶೆಡ್ ತೆರವುಗೊಳಿಸಿದ ಮಹಾನಗರ ಪಾಲಿಕೆ ಸಿಬ್ಬಂದಿ ಬೆಳಗಾವಿ ನಗರದ ಖಂಜರ ಗಲ್ಲಿಯ ಶೆಡ್ ಒಂದರಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಕುರಿತು ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ನಡೆಸಿ ಶೆಡ್ ತೆರವುಗೊಳಿಸಿದ್ದಾರೆ ಖಂಜರ್ ಗಲ್ಲಿಯ ಲಕ್ಷ್ಮಿ ಮಾರ್ಕೆಟ್ ಪ್ರದೇಶದಲ್ಲಿದ್ದ ಶೆಡ್ ಒಂದರಲ್ಲಿ ಅನೇಕ ದಿನಗಳಿಂದ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದವು. ಈ ಕುರಿತು ಸಾರ್ವಜನಿಕರ ದೂರು ನೀಡಿದ್ದ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತೆ …
Read More »ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಅನಿರೀಕ್ಷಿತ ಲೋಕಾಯುಕ್ತ ಭೇಟಿ ಕಡತ ಪರಶಿಲನೆ.
ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಅನಿರೀಕ್ಷಿತ ಲೋಕಾಯುಕ್ತ ಭೇಟಿ ಕಡತ ಪರಶಿಲನೆ. ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಬೆಳಗಾವಿ ಲೋಕಾಯುಕ್ತ ತಂಡ ಅನಿರೀಕ್ಷಿತ ಭೇಟಿ ನೀಡಿ ಕಡತಗಳನ್ನು ಪರಶೀಲನೆ ಮಾಡುತ್ತಿದೆ. ಸೋಮವಾರ ಮದ್ಯಾಹ್ನ ಲೋಕಾಯುಕ್ತ ಡಿ ಎಸ್ ಪಿ ಗಳಾದ ಭರತ ಎಸ್ ಆರ್ ಮತ್ತು ಪುಷ್ಪಲತಾ ಎಸ್ ಹಾಗೂ ಇನ್ಸಪೇಕ್ಟರ ಗಳಾದ ವೆಂಕಟೇಶ ಯಡಹಳ್ಳಿ ಮತ್ತು ಎಸ್ ಎಚ್ ಹೋಸಮನಿ ನೇತೃತ್ವದ ತಂಡ ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ …
Read More »ಧಾರವಾಡ ಹೊರವಲಯದ ರಾ.ಹೆದ್ದಾರಿಯಲ್ಲಿ ಸರಣಿ ಅಪಘಾತ, 7 ಜನಕ್ಕೆ ಗಾಯ.. ಹೆದ್ದಾರಿ ಕೆಲಸಕ್ಕೆ ನಿಂತಿದ್ದ ಟಿಪ್ಪರಗೆ ಕ್ರೂಸರ್ ಡಿಕ್ಕಿ, ಕ್ರೂಸರ್ಗೆ ಟಾಟಾ ಏಸ್ ಡಿಕ್ಕಿ ಪಲ್ಟಿ.
ಧಾರವಾಡ ಹೊರವಲಯದ ರಾ.ಹೆದ್ದಾರಿಯಲ್ಲಿ ಸರಣಿ ಅಪಘಾತ, 7 ಜನಕ್ಕೆ ಗಾಯ.. ಹೆದ್ದಾರಿ ಕೆಲಸಕ್ಕೆ ನಿಂತಿದ್ದ ಟಿಪ್ಪರಗೆ ಕ್ರೂಸರ್ ಡಿಕ್ಕಿ, ಕ್ರೂಸರ್ಗೆ ಟಾಟಾ ಏಸ್ ಡಿಕ್ಕಿ ಪಲ್ಟಿ. ರಾಷ್ಟ್ರೀಯ ಹೆದ್ದಾರಿಯ ಕೆಲಸ ಹಿನ್ನಲೆ ಹೆದ್ದಾರೊಯ ಮೇಲೆ ನಿಂತಿದ್ದ ಟಿಪ್ಪರ ಲಾರಿಗೆ ಹಿಂಬದಿಯಿಂದ ಕ್ರೂಸರ್ ವಾಹನ ಡಿಕ್ಕಿ, ಕ್ರೂಸರಗೆ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಪಲ್ಟಿ ಹೊಡೆದ ಪರಿಣಾಮ ಈ ಸರಣಿ ಅಪಘಾತದಲ್ಲಿ 7 ಜನರಿಗೆ ಗಾಯವಾಗಿರೋ ಘಟನೆ ಧಾರವಾಡ ಹೊರವಲಯದ ನರೇಂದ್ರ …
Read More »