ಚಿಕ್ಕೋಡಿ: ತನ್ನ ಜಮೀನಿನಲ್ಲಿ ಕಾಲುವೆ ನೀರು ಬರುತ್ತಿದೆ ಎನ್ನುವ ಕಾರಣಕ್ಕೆ ರಸ್ತೆಯನ್ನು ಅಗೆದು ಎರಡು ಗ್ರಾಮಗಳಿಗೆ ಸಂಚಾರ ಬಂದ್ ಮಾಡಿದ್ದ ಬಿಜೆಪಿ ಮುಖಂಡನೋರ್ವನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶೇಗುಣಶಿ – ಯಬರಟ್ಟಿ ರಸ್ತೆಯ ಪಕ್ಕದ ತನ್ನ ಗದ್ದೆಯಲ್ಲಿ ನೀರು ನಿಲ್ಲುತ್ತೆ ಎನ್ನುವ ಕಾರಣಕ್ಕೆ ಬಿಜೆಪಿ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತಮ್ಮಣ್ಣ ತೇಲಿ ಎಂಬಾತ ಸರ್ಕಾರದ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ರಸ್ತೆಯನ್ನೆ …
Read More »ಮಣ್ಣಿನಲ್ಲಿ ಅರಳಿದ ಅಪ್ಪುಗೆ ಭಾರೀ ಬೇಡಿಕೆ
ಪ್ರತಿ ವರ್ಷ ಗಣೇಶ ಚತುರ್ಥಿ (Ganesh Chaturthi) ಹಬ್ಬ ಬಂತು ಎಂದರೆ ನಾನಾ ರೀತಿಯ ಗಣಪನ ಮೂರ್ತಿ ಅನಾವರಣಗೊಳ್ಳುತ್ತದೆ. ಗಣಪನ ಮೂರ್ತಿಗೂ ಚಿತ್ರರಂಗಕ್ಕೂ ಒಂದು ನಂಟು ಇದೆ. ಕೆಲವರು ಗಣೇಶನಿಗೆ ಚಿತ್ರರಂಗದ ಟಚ್ ನೀಡುತ್ತಾರೆ. ಸಿನಿಮಾದ ಥೀಮ್ ಇಟ್ಟುಕೊಂಡು ಗಣೇಶನ ವಿಗ್ರಹ ರೆಡಿ ಆದ ಉದಾಹರಣೆ ಸಾಕಷ್ಟಿದೆ. ಈ ಬಾರಿ ಮತ್ತೆ ಗಣೇಶ ಚತುರ್ಥಿ ಬಂದಿದೆ. ಆ ಪ್ರಯುಕ್ತ ಎಲ್ಲ ಕಡೆಗಳಲ್ಲಿ ವಿಘ್ನ ವಿನಾಶಕನ ಮೂರ್ತಿ ರೆಡಿ ಆಗುತ್ತಿದೆ. ಈ ಬಾರಿ ಪುನೀತ್ ರಾಜ್ಕುಮಾರ್ (Puneeth …
Read More »ಮುಂಬೈನ ಈ ಶ್ರೀಮಂತ ಗಣೇಶನಿಗೆ 316 ಕೋಟಿ ರೂ. ವಿಮೆ!
ಗಣೇಶೋತ್ಸವಕ್ಕೆ ಇಡೀ ದೇಶದಲ್ಲೇ ಮುಂಬೈ ಹೆಚ್ಚು ಖ್ಯಾತಿ ಪಡೆದಿದೆ. ಇಲ್ಲಿನ ಗಣೇಶ ಶ್ರೀಮಂತ ಕೂಡ. ಅಂತಹ ಶ್ರೀಮಂತ ಗಣೇಶನಿಗೆ ಈ ಬಾರಿ 316.40 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಮುಂಬೈನ ಗಣೇಶ ಮಂಡಲ್ ನ ಗಣೇಶನಿಗೆ ಈ ಬಾರಿ ಗಣೇಶ ಚತುರ್ಥಿ ವೇಳೆ 316.40 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಇದರಲ್ಲಿ 31.97 ಕೋಟಿ ರೂ. ಚಿನ್ನ, ಬೆಳ್ಳಿ ಹಾಗೂ ಇನ್ನಿತರ ವಸ್ತುಗಳು ಸೇರಿದ್ದರೆ, 263 ಕೋಟಿ ರೂ. ವೈಯಕ್ತಿಕ …
Read More »ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಸೆ. 6ಕ್ಕೆ `ವೇತನ ಆಯೋಗ’ ಘೋಷಣೆ ಸಾಧ್ಯತೆ
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯಸ ರ್ಕಾರಿ ವೇತನ ಆಯೋಗವನ್ನು ಸೆ. 6 ರಂದು ಘೋಷಣೆ ಮಾಡುವ ಸಾಧ್ಯತೆಗಳಿವೆ. ಸೆ.6 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರಿಗೆ ವೇತನ ಆಯೋಗ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. …
Read More »ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ: ಆರೋಗ್ಯ ಇಲಾಖೆ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ. ಹೋಟೆಲ್, ಕ್ಲಬ್, ರೆಸ್ಟೋರೆಂಟ್, ಪಬ್, ಬಾರ್ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪಡಿಸಿದ ಅವಧಿಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷಕ್ಕಿಂತ ಮೇಲಿನ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
Read More »ಬಿಡಿಎ ನಿವೇಶನ ಹಂಚಿಕೆಯಲ್ಲಿ ಅಕ್ರಮ: ಬಿಜೆಪಿ ಭ್ರಷ್ಟೋತ್ಸವ ಎಂದ ಕಾಂಗ್ರೆಸ್
ಬೆಂಗಳೂರು: ಬಿಡಿಎ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ. ಈ ವಿಚಾರವಾಗಿ ‘ಪ್ರಜಾವಾಣಿ’ ವರದಿಯನ್ನು ಟ್ವೀಟ್ ಮಾಡಿರುವ ಕೆಪಿಸಿಸಿ, ಬಿಜೆಪಿ ಭ್ರಷ್ಟೋತ್ಸವಕ್ಕೆ ಸುಪ್ರೀಂ ಕೋರ್ಟ್ ಕೂಡ ‘ಛೀಮಾರಿ’ ಹಾಕಿ ಗೌರವಿಸಿದೆ ಎಂದು ವ್ಯಂಗ್ಯವಾಡಿದೆ. ಈ ವಿಚಾರವಾಗಿ ‘ಪ್ರಜಾವಾಣಿ’ ವರದಿಯನ್ನು ಟ್ವೀಟ್ ಮಾಡಿರುವ ಕೆಪಿಸಿಸಿ, ಬಿಜೆಪಿ ಭ್ರಷ್ಟೋತ್ಸವಕ್ಕೆ ಸುಪ್ರೀಂ ಕೋರ್ಟ್ ಕೂಡ ‘ಛೀಮಾರಿ’ ಹಾಕಿ ಗೌರವಿಸಿದೆ ಎಂದು ವ್ಯಂಗ್ಯವಾಡಿದೆ. ನಿವೇಶನ ಹಂಚಿಕೆಯಲ್ಲೂ …
Read More »ಅಮಿತ್ ಶಾ ಮನೆ ಬಳಿ ಪ್ರತಿಭಟನೆ ಮಾಡಲು ಹೋಗಿದ್ದೆ. ಎನ್ನುತ್ತಲೇ ಕರ್ನಾಟಕ ಪೊಲೀಸರ ವಿರುದ್ಧ ಕಿಡಿಕಾರಿದ ನವ್ಯಶ್ರೀ!
ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆ ಮುಂದೆ ಮೌನ ಪ್ರತಿಭಟನೆ ನಡೆಸಲು ಮುಂದಾದ ಚನ್ನಪಟ್ಟಣ ಮೂಲದ ಕಾಂಗ್ರೆಸ್ ಮುಖಂಡೆ ನವ್ಯಶ್ರೀ ರಾವ್ಗೆ ಅವಕಾಶ ಸಿಕ್ಕಿಲ್ಲ. ಈ ಕುರಿತು ಸುದ್ದಿಗಾರರೊಂದಿಗೆ ನವ್ಯಶ್ರೀ ಅಸಮಾಧಾನ ಹೊರಹಾಕಿದ್ದಾರೆ. ‘ಶುಕ್ರವಾರ ಸಂಜೆ ದೆಹಲಿಗೆ ಬಂದ್ವಿ. ಶನಿವಾರ ಅಮಿತ್ ಶಾ ಅವರ ಮನೆ ಮುಂದೆ ಪ್ರತಿಭಟನೆ ನಡೆಸಬೇಕು ಎಂದು ಹೋದ್ವಿ. ಅಮಿತ್ ಶಾ ಅವರು ಮನೆಯಲ್ಲಿದ್ದರೂ ನಮಗೆ ಅವಕಾಶ ಸಿಗಲಿಲ್ಲ. ಆ.15 ರಂದು …
Read More »ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಪ್ರಶಸ್ತಿ ಪ್ರಕಟ; ಐವರಿಗೆ ಗೌರವ ಪ್ರಶಸ್ತಿ
ಬೆಂಗಳೂರು: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯು 2021ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ 17ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ ಬಹುಮಾನಕ್ಕೆ ಆಯ್ಕೆಯಾದ ಕಲಾವಿದರ ಹೆಸರನ್ನು ಪ್ರಕಟಿಸಿದೆ. ಬಾಗಲಕೋಟೆಯ ಹಿರಿಯ ಕಲಾವಿದ ನಾಗಲಿಂಗಪ್ಪ ಗಂಗಪ್ಪ ಗಂಗೂರ (ಸಂಪ್ರದಾಯ ಶಿಲ್ಪ), ಉಡುಪಿಯ ರತ್ನಾಕರ ಎಸ್. ಗುಡಿಗಾರ್ (ಸಂಪ್ರದಾಯ ಶಿಲ್ಪ), ಬಳ್ಳಾರಿಯ ಪಿ. ಮುನಿರತ್ನಾಚಾರಿ (ಸಂಪ್ರದಾಯ ಶಿಲ್ಪ), ಕಲಬುರಗಿಯ ಮಾನಯ್ಯ ನಾ. ಬಡಿಗೇರ (ಎರಕ ಶಿಲ್ಪ) ಹಾಗೂ ಬೆಂಗಳೂರಿನ ಬಿ.ಸಿ. ಶಿವಕುಮಾರ್ (ಸಮಕಾಲೀನ ಶಿಲ್ಪ) ಅವರು …
Read More »ರಾಜಕೀಯದಲ್ಲಿ ಇರದಿದ್ರೆ.ಬಿಜೆಪಿಯವರ ನಾಲಿಗೆ ಸೀಳುತ್ತಿದ್ದೆ: ಮಮತಾ ಬ್ಯಾನರ್ಜಿ
ಕೋಲ್ಕತಾ: ಪ್ರತಿಯೊಬ್ಬರನ್ನು ಕಳ್ಳರು ಎಂಬಂತೆ ಬಿಂಬಿಸುತ್ತಿರುವ ಭಾರತೀಯ ಜನತಾ ಪಕ್ಷದ ವಿರುದ್ಧ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಆಗಸ್ಟ್ 29) ವಾಗ್ದಾಳಿ ನಡೆಸಿದ್ದು, ಒಂದು ವೇಳೆ ರಾಜಕೀಯದಲ್ಲಿ ಇಲ್ಲದಿರುತ್ತಿದ್ದರೆ, ಬಿಜೆಪಿಯವರ ನಾಲಿಗೆ ಸೀಳಿ ಬಿಡುತ್ತಿದ್ದೆ ಎಂದು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಸರಿ ಪಕ್ಷವನ್ನು ವಿರೋಧಿಸುತ್ತಿರುವ ರಾಜಕೀಯ ಪಕ್ಷಗಳನ್ನು ಮತ್ತು ಚುನಾಯಿತ ರಾಜ್ಯ ಸರ್ಕಾರವನ್ನು ಕಿತ್ತೊಗೆಯಲು ಕೇಂದ್ರ ತನಿಖಾ …
Read More »ಈದ್ಗಾ ಮೈದಾನದಲ್ಲಿ ಗಣೇಶ; ಚುನಾವಣೆಗಾಗಿಯೇ ಎಂದು ಒಪ್ಪುವುದಿಲ್ಲ: ಜೋಶಿ
ಹುಬ್ಬಳ್ಳಿ: ”ಚುನಾವಣೆ ಬಂದಾಗ ಸಾಕಷ್ಟು ವಿಚಾರಗಳು ಮುನ್ನೆಲೆಗೆ ಬರುತ್ತವೆ. ಹೋರಾಟಗಳು ಕೂಡ ಹೆಚ್ಚಾಗುತ್ತವೆ. ಈ ನಿಟ್ಟಿನಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಇರಬಹುದೇನೋ ಗೊತ್ತಿಲ್ಲ. ಆದರೆ ಇದು ಚುನಾವಣೆಗಾಗಿಯೇ ಎದ್ದಿದೆ ಎಂದು ನಾನು ಒಪ್ಪುವುದಿಲ್ಲ” ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಸೋಮವಾರ ಇಲ್ಲಿನ ಭವಾನಿ ನಗರದ ಅವರ ನಿವಾಸಕ್ಕೆ ಭೇಟಿ ನೀಡಿದ ಪಾಲಿಕೆ ಮೇಯರ್ ಹಾಗೂ ಸದಸ್ಯರ ಸಭೆ …
Read More »